Tuesday, July 21, 2026

pm modi

Koppala: ಯಶಸ್ವಿಯಾದ ಕೊಪ್ಪಳ ರೈತರ ಪರವಾದ ಪಾದಯಾತ್ರೆ

Koppala News: ಕೊಪ್ಪಳ ನಗರದಲ್ಲಿ ಜನಸಾಮಾನ್ಯರ ಮತ್ತು ರೈತರ ಧ್ವನಿಯಾಗಿ ಹೊರಹೊಮ್ಮಿದ ಈ ಬೃಹತ್ ಹೋರಾಟವು ಇಡೀ ಜಿಲ್ಲೆಯ ಗಮನ ಸೆಳೆಯಿತು. ಕೊಪ್ಪಳದ ಐತಿಹಾಸಿಕ ಅಶೋಕ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಧರಣಿ ಸತ್ಯಾಗ್ರಹದ ಸ್ಥಳದಿಂದ ಆರಂಭವಾದ ಈ ಬೃಹತ್ ಪಾದಯಾತ್ರೆಯು, ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿ ಬಲ್ದೋಟ ಗೇಟ್ ಎದುರಿನ ಬಸಾಪುರ ಕೆರೆಯವರೆಗೆ ಅತ್ಯಂತ...

Dharwad News: ನೆಮ್ಮದಿ ಹಾಳು ಮಾಡಿದ ಸಾಲದ ಹೊರೆ: ಬರಗಾಲಕ್ಕೆ ಬೇಸತ್ತು ಜೀವ ಬಲಿ ನೀಡಿದ ರೈತ

Dharwad News: ಧಾರವಾಡ ಜಿಲ್ಲೆಯಲ್ಲಿ ಮಳೆ ಅಭಾವ ಹಾಗೂ ಸಾಲದ ಹೊರೆ ಮತ್ತೊಂದು ರೈತ ಕುಟುಂಬವನ್ನು ಕಣ್ಣೀರಿನಲ್ಲಿ ಮುಳುಗಿಸಿದೆ. ಬೆಳೆ ಕೈಕೊಟ್ಟ ಹಿನ್ನೆಲೆ, ಹೆಂಡತಿ ಮತ್ತು ಮಗಳ ಬಂಗಾರವನ್ನು ಅಡವಿಟ್ಟು ಬಿತ್ತನೆ ಮಾಡಿದ್ದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕಬ್ಬೇನೂರ ಗ್ರಾಮದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಕಬ್ಬೇನೂರ ಗ್ರಾಮದ 45 ವರ್ಷದ ರೈತ...

Sandalwood: ಸರೆಗಮಪ ಕನ್ನಡ ಶೋ ಜ್ಯೂರಿ ಮೋಹನ್‌ರ ಪುತ್ರ ಹೃತಿಕ್ ಆತ್ಮಹ*..

Sandalwood: ಸರಿಗಮಪ ಕನ್ನಡ ರಿಯಾಲಿಟಿ ಶೋ ಜ್ಯೂರಿ ಮೋಹನ್‌ ಅವರ ಪುತ್ರ ಹೃತಿಕ್ ತಮ್ಮ ಮನೆಯ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈಗಾಗಲೇ ಸ್ಥಳೀಯ ಪೋಲೀಸ್ ಸ್ಟೇಶನ್‌ನಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಈ ಬಗ್ಗೆ ಹಿರಿಯ ಕಲಾವಿದರಾಗಿರುವ ಮಂಡ್ಯ ರಮೇಶ್ ಅವರು, ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದಿದ್ದು, ಸಂತಾಪ ಸೂಚಿಸಿದ್ದಾರೆ. ಮತ್ತೊಂದು ಯಾತನೆ! ನಟನದ ನಾಟಕಗಳನ್ನು...

Political News: ಗ್ಯಾರಂಟಿ ಕೊಟ್ಟು ಅಧಿಕಾರಕ್ಕೆ… ಈಗ ಗೃಹಲಕ್ಷ್ಮಿಗೆ ಗ್ಯಾರಂಟಿ ಇಲ್ಲವೇ?: ಆರ್.ಅಶೋಕ್ ವ್ಯಂಗ್ಯ

Political News: ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ಬಡ ಮಹಿಳೆಯರು ಮಾತ್ರವಲ್ಲದೇ , ಆರ್ಥಿಕವಾಗಿ ಉತ್ತಮರಿರುವವರು, ತೀರಿಹೋದವರ ಹೆಸರಲ್ಲೂ ಕೆಲವರು ಹಣ ಪಡೆಯುತ್ತಿದ್ದಾರಂತೆ. ಹೀಗಾಗಿ ಗೃಹಲಕ್ಷ್ಮೀ ಫಲಾನುಭವಿಗಳ ಮರುಪರಿಶೀಲನೆಗೆ ರಾಜ್ಯ ಸರ್ಕಾರ ಸಜ್ಜಾಗಿದೆ. ಈ ಕಾರಣಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಗ್ಯಾರಂಟಿ ಕೊಟ್ಟು ಅಧಿಕಾರಕ್ಕೆ... ಈಗ ಗೃಹಲಕ್ಷ್ಮಿಗೆ ಗ್ಯಾರಂಟಿ...

Horoscope: ಈ ರಾಶಿಯವರಿಗೆ ರಾಜಯೋಗ! 12 ರಾಶಿಗಳ ಪಕ್ಕಾ ಫಲ!

Horoscope: ಇಂದು ನಾವು August ತಿಂಗಳಲ್ಲಿ ಯಾವ ರಾಶಿಯವರಿಗೆ ಯಾವ ಯೋಗವಿದೆ ಎಂಬ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ್ ಗುರೂಜಿ 12 ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಮೇಷ: ಹಣಕಾಸಿನ ಅನುಕೂಲ, ಆರೋಗ್ಯದಲ್ಲಿ ಅನುಕೂಲವಿರುತ್ತದೆ. ಅತೀಯಾದ ಕೋಪದ ವಾತಾವರಣ, ಸೋಂಬೇರಿತನವಿರುತ್ತದೆ. ಮನೆಯಲ್ಲಿ ಕಿರಿ ಕಿರಿ ಅನುಭವವಿರುತ್ತದೆ. ವೃಷಭ: ಪಿತೃವಿನಿಂದ ಲಾಭ, ಅಪ್ಪ-ಅಮ್ಮನ ಜತೆ ಉತ್ತಮ ಬಾಂಧವ್ಯ. ಆದರೆ,...

ವರಮಹಾಲಕ್ಷ್ಮೀ ಹಬ್ಬ 2026 : ನಿಮಗೆ ಹಣ, ಐಶ್ವರ್ಯ ಮತ್ತು ಆಸ್ತಿ ಬರಬೇಕು ಅಂದ್ರೆ ಈ ರೀತಿ ಮಾಡಿ

Spiritual: ಇನ್ನೇನು ಕೆಲ ದಿನಗಳಲ್ಲೇ ಶ್ರಾವಣ ಮಾಸ ಆರಂಭವಾಗುತ್ತದೆ. ಅಂದಮೇಲೆ ಹಬ್ಬಗಳ ತಿಂಗಳು ಶುರುವಂತಲೇ ಅರ್ಥ. ಶ್ರಾವಣದಲ್ಲಿ ಬರುವ ಎಲ್ಲ ಹಬ್ಬಗಳೂ ಕೂಡ ಮುಖ್ಯವಾಗಿರುವ ಹಬ್ಬಗಳು. ಅದರಲ್ಲೂ ವರಮಹಾಲಕ್ಷ್ಮೀ ಹಬ್ಬಕ್ಕೆ ಹೆಚ್ಚಿನ ಮಹತ್‌ವವಿದೆ. ಹಾಗಾಗಿ ಇಂದು ಖ್ಯಾತ ಜ್ಯೋತಿಷಿಗಳಾಗಿರುವ ಶ್ರೀನಿವಾಸ ಗುರೂಜಿ ವರಮಹಾಲಕ್ಷ್ಮೀ ವೃತಾಚರಣೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ. ವರಮಹಾಲಕ್ಷ್ಮೀ ಹಬ್ಬ ಅಂದ್ರೆ, ಹೆಣ್ಣು ಮಕ್ಕಳಿಗೆ...

Naga Panchami Special: ನಾಗರ ಪಂಚಮಿ ಮಹತ್ವವೇನು? ಆಚರಣೆ ಹೇಗೆ?

Spiritual: ಇದೀಗ ಆಷಾಢ ನಡೆಯುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಶ್ರಾವಣ ಮಾಸ ಶುರುವಾಗುತ್ತದೆ. ಅಲ್ಲಿಗೆ ಹಬ್ಬಗಳ ಸಂಭ್ರಮ ಶುರುವಾಗುತ್ತದೆ. ಹಾಗಾಗಿ ಇಂದು ಶ್ರೀನಿವಾಸ ಗುರೂಜಿ, ಶ್ರಾವಣ ಮಾಸದ ಶ್ರೇಷ್ಠ ಹಬ್ಬವಾದ ನಾಗರ ಪಂಚಮಿ ಆಚರಣೆ ಬಗ್ಗೆ ವಿವರಿಸಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ. ನಾಗಪಂಚಮಿಯನ್ನು ಪ್ರಾತಃಕಾಲದಲ್ಲಿ ಮಾಡಬೇಕು. ನಾಗರಕಟ್ಟೆಗಳಿಗೆ ಹೋಗಿ ಅಲ್ಲಿ ಪೂಜೆ ಮಾಡುವುದು ಉತ್ತಮ...

Political News: ಅಜ್ಜಿಯ ಅಂತಿಮ ದರ್ಶನಕ್ಕಾಗಿ ಬಂದು ಧೈರ್ಯ ತುಂಬಿದವರಿಗೆ ಕೃತಜ್ಞತೆ ಸಲ್ಲಿಸಿದ ನಿಖಿಲ್

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತ್ಯಕ್ರಿಯೆ ಇಂದು ಹರದನಹಳ್ಳಿಯಲ್ಲಿ ನೆರವೇರಿತು. ಗೌಡರ ಸಂಪ್ರದಾಯದ ಪ್ರಕಾರ, ಅಂತಿಮ ವಿಧಿವಿಧಾನಗಳು ನೆರವೇರಿದ್ದು, ಈ ವೇಳೆ ರಾಜಕೀಯ ಗಣ್ಯರು ಸೇರಿ ಅಪಾರ ಅಭಿಮಾನಿಗಳು ಭಾಗವಹಿಸಿದ್ದರು. ಅಜ್ಜಿಯ ಅಂತಿಮ ದರ್ಶನ ಪಡೆದು ಮನೆಯವರಿಗೆಲ್ಲ ಧೈರ್ಯ ಹೇಳಿದ ಎಲ್ಲರಿಗೂ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಎಕ್ಸ್ ಖಾತೆಯ...

ಬಿಜೆಪಿಗರೇ, ನಿರ್ಲಜ್ಜತನವನ್ನು ಬಿಡದಿದ್ದರೆ ಹೋರಾಟಗಾರರು ನಿಮ್ಮ ಮನೆಯಲ್ಲೇ ಹುಟ್ಟಿಕೊಳ್ಳುತ್ತಾರೆ: ಖರ್ಗೆ

Political News: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸತ್ ಚಲೋ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಮತ್ತು ಕಾಕ್ರೋಚ್ ಪಕ್ಷದ ಬೆಂಬಲಿಗರ ಮೇಲೆ ಪೋಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ, ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕರ ಮನೆಯ ಮಕ್ಕಳು ಬಿಜೆಪಿಯ ಅನೈತಿಕತೆಯನ್ನು ಪ್ರಶ್ನಿಸತೊಡಗಿದ್ದಾರೆ. ಅಮಾನವೀಯ, ಅನಾಗರಿಕ ಮತ್ತು ಅನೈತಿಕ ಧೋರಣೆಯ...

ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ: ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ

Political News: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್‌ಗೆ ಸಂಬಂಧಿಸಿದಂತೆ, ದೆಹಲಿಯಲ್ಲಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಪೋಲೀಸರು ಲಾಠಿ ಪ್ರಹಾಾರ ಮಾಡಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅವರು, ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಕ್ತಪಡಿಸಿದ್ದಾರೆ. ನೀಟ್ ಪರೀಕ್ಷೆ ಹಗರಣದ ಬಲಿಪಶು ವಿದ್ಯಾರ್ಥಿಗಳ...
- Advertisement -spot_img

Latest News

ಬರಗಾಲದ ನಡುವೆ ರೈತರಿಗೆ ಸಿಹಿ ಸುದ್ದಿ – ಬೆಳೆ ವಿಮೆ ಅಂತಿಮ ಕಂತು ಬಿಡುಗಡೆ; ಯಾವಾಗ ಗೊತ್ತೆ?

ಬರದ ಭೀತಿಯಿಂದ ಕಂಗಾಲಾಗಿರುವ ರೈತರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಕಳೆದ ವರ್ಷದ ಅತಿವೃಷ್ಟಿಯಿಂದ ಉಂಟಾದ ಬೆಳೆ ನಷ್ಟಕ್ಕೆ ಸಂಬಂಧಿಸಿದ ಅಂತಿಮ ಬೆಳೆ ವಿಮೆ ಪರಿಹಾರದ ಹಣ...
- Advertisement -spot_img