Monday, November 17, 2025

pm modi

ಗೆಳೆತನ ಕೆಲಸಕ್ಕೆ ಅನ್ವಯಿಸಲ್ಲ: ಶೆಟ್ರು ಗ್ಯಾಂಗ್ ಹೇಗೆ?: Niranjan Shetty Podcast

Sandalwood: ಸ್ಯಾಂಡಲ್‌ವುಡ್ ನಟ ನಿರಂಜನ್ ಶೆಟ್ಟಿ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಗೆಳೆತನದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. https://www.youtube.com/watch?v=lAgsCK8FleE ನಿಮ್ಮ ಗೆಳೆಯ ಎಷ್ಟೇ ಕ್ಲೋಸ್ ಇದ್ದರೂ ಅವನ ಬಗ್ಗೆ ನಿಮ್ಮ ಮನಸ್ಸಿನಲ್ಲಿ ಸ್ವಲ್ಪವಾದರೂ ಜಲಸಿ ಅನ್ನೋದು ಇದ್ದೇ ಇರುತ್ತದೆ. ಅಪ್ಪಿತಪ್ಪಿ ನಿಮಗಿಂತ ಆತ ಸ್ವಲ್ಪ ಉದ್ಧಾರ ಆದರೂ ನಿಮ್ಮ ಮನಸ್ಸಿನಲ್ಲಿ ಅವನ ಬಗ್ಗೆ ಜಲಸ್ ಫೀಲ್...

Bengaluru: ಇಂದಿನಿಂದ ಪ್ರಸಿದ್ಧ ಬಸವನಗುಡಿ ಕಡ್ಲೇಕಾಯಿ ಪರೀಷೆ ಆರಂಭ

Bengaluru: ಇಂದಿನಿಂದ 5 ದಿನಗಳ ಕಾಲ ಬಸವನಗುಡಿ ಕಳ್ಳೇಕಾಯಿ ಪರೀಷೆ ನಡೆಯುತ್ತಿದ್ದು, ಕಾರ್ಯಕ್ರಮವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದ್ದಾರೆ. ಬಸವನಗುಡಿ ದೇವಸ್ಥಾನದ ಆವರಣದಲ್ಲಿ ತುಲಾಭಾರ ಮತ್ತು ಐದು ಎತ್ತುಗಳಿಗೆ ಕಡಲೆಕಾಯಿ ಗಿಡ ತಿನ್ನಿಸುವ ಮೂಲಕ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಿದರು. ಇನ್ನು ಈ ಬಾರಿ ಪರೀಷೆಯ ವಿಶೇಷ ಏನಂದ್ರೆ, ಇದು ಪ್ಲಾಸ್ಟಿಕ್ ಮುಕ್ತ ಕಾರ್ಯಕ್ರಮವಾಗಲಿದೆ. ಈ ಬಗ್ಗೆ ಮಾತನಾಡಿರುವ...

AI ಮಾರಕ! ಚಿತ್ರರಂಗ ಎಡವಿದ್ದೆಲ್ಲಿ?: Nagathihalli Chandrashekhar Podcast

Sandalwood: ಸದ್ಯ ಎಲ್ಲಿ ನೋಡಿದ್ರೂ ಎಐ ಮ್ಯಾಜಿಕ್ ನಡೀತಿದೆ. ಎಷ್ಟೋ ಕೆಲಸಗಳನ್ನು ಸುಲಭವಾಗಿಸುತ್ತಿದೆ. ಎಷ್ಟೋ ಜನರಿಗೆ ಕೆಲಸ ಸಿಗುವಂತೆ ಮಾಡಿದ್ರೆ, ಇನ್ನು ಅದೆಷ್ಟೋ ಕಂಪನಿಗಳು ಎಐ ಬಳಸಿ, ಹಲವರನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಇಂಥ ಎಐ ಚಿತ್ರರಂಗಕ್ಕೆ ಮಾರಕವೋ, ಪೂರಕವೋ ಎಂಬ ಪ್ರಶ್ನೆಗೆ ನಿರ್ದೇಶಕರಾದ ನಾಗತೀಹಳ್ಳಿ ಚಂದ್ರಶೇಖರ್ ತಮ್ಮದೇ ಶೈಲಿಯಲ್ಲಿ ಉತ್ತರಿಸಿದ್ದಾರೆ. https://www.youtube.com/watch?v=0Ve6jJaREMs ಎಐ ಸದ್ಯಕ್ಕೆ ಚಿತ್ರರಂಗಕ್ಕೆ...

Tumakuru: ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ವಿಚಾರದ ಬಗ್ಗೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ

Tumakuru News: ತುಮಕೂರು: ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ವಿಚಾರದ ಬಗ್ಗೆ ತುಮಕೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿ ಮೇಕೆದಾಟು ಯೋಚನೆ ಬಗ್ಗೆ ನಮ್ಮ ಪರ ತೀರ್ಪು ಬಂದಿದೆ. ಅದಕ್ಕೆ ಕೇಂದ್ರ ಸರ್ಕಾರ ಸಹಕಾರ ಕೊಡಬೇಕಾಗುತ್ತೆ. ಆ ವಿಚಾರದ ಬಗ್ಗೆಯೂ ಮಾನ್ಯ ಮುಖ್ಯಮಂತ್ರಿಗಳು ಚರ್ಚೆ ಮಾಡುತ್ತಾರೆ ಎಂದಿದ್ದಾರೆ. ಕಬ್ಬು...

SU FROM SO ಹೇಗಿದೆ? ಬಚ್ಚನ್ ಸಂಭಾವನೆ ಎಷ್ಟು?: Nagathihalli Chandrashekhar Podcast

Sandalwood: ಯುವ ನಿರ್ದೇಶಕರು ಯಾವ ರೀತಿ ಸಿನಿಮಾ ಮಾಡುತ್ತಿದ್ದಾರೆ, ನಿಮಗೆ ಆ ಸಿನಿಮಾಳ ಬಗ್ಗೆ ಏನೆನ್ನಿಸುತ್ತೆ ಎಂಬ ಪ್ರಶ್ನೆಗೆ ಉತ್ತರಿಸಿರುವ ನಿರ್ದೇಶಕರಾದ ನಾಗತೀಹಳ್ಳಿ ಚಂದ್ರಶೇಖರ್ ಅವರು, ಸು ಫ್ರಂ ಸೋ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=D6_Emiwgjwc ಸು ಫ್ರಂ ಸೋ ಬಗ್ಗೆ ಮಾತನಾಡಿರುವ ನಿರ್ದೇಶಕರು, ನನಗೆ ಇತ್ತೀಚೆಗೆ ಇಷ್ಟವಾಗಿರುವ ಸಿನಿಮಾ ಅಂದ್ರೆ ಸುಲೋಚನಾ ಫ್ರಮ್ ಸೋಮೇಶ್ವರ. ಇದರಲ್ಲಿ...

ಚೌಕಾಶಿ ಮಾಡ್ತಿದ್ರೆ ಬರೋದೇ ಬೇಡ: ವಾರ್ತಾ ಇಲಾಖೆಯ ಕಪಿಮುಷ್ಠಿ: Nagathihalli Chandrashekhar Podcast

Sandalwood: ನಿರ್ದೇಶಕರಾಗಿರುವ ನಾಗತೀಹಳ್ಳಿ ಚಂದ್ರಶೇಖರ್ ಅವರು ಪೂರ್ಣಚಂದ್ರ ತೇಜಸ್ವಿ ಅವರ ಕಾದಂಬರಿಯನ್ನು ಸಿನಿಮಾ ಮಾಡಲು ನಿರ್ಧರಿಸಿದ್ದರು. ಇದಕ್ಕಾಗಿ ಶಿಫಾರಸು ಮಾಡಲು ಪತ್ರ ಕೂಡ ಬರೆದಿದ್ದರು. ಇದಕ್ಕೆ ತೇಜಸ್ವಿ ಅವರು ಹೇಗೆ ಪ್ರತಿಕ್ರಿಯಿಸಿದ್ದರು ಅಂತಾ ಅವರೇ ವಿವರಿಸಿದ್ದಾರೆ ನೋಡಿ. https://www.youtube.com/watch?v=ovhHmKZYO2I ಪೂರ್ಣಚಂದ್ರ ತೇಜಸ್ವಿ ಅವರ ಕರ್ವಾಲೋ ಕಾದಂಬರಿಯನ್ನು ಚಂದ್ರಶೇಖರ್ ಅವರು ಸಿನಿಮಾ ಮಾಡಬೇಕು ಎಂದುಕ``ಂಡಿದ್ದರು. ಅದಕ್ಕೆ ಶಿಫಾರಸ್ಸಿಗಾಗಿ ಅವರು...

ಕುಶ್ಬೂ ಮ್ಯಾಮ್ ಸ್ಪೂರ್ತಿ: ತಾಯಿಯೇ ಬೆಸ್ಟ್ ಫ್ರೆಂಡ್: Tanisha Kuppanda Podcast

Sandalwood: ಅಕ್ಟೋಬರ್ 31ನೇ ತಾರೀಖಿನಂದು ತನೀಷಾ ಕುಪ್ಪಂಡ ಅವರ ಕೋಣ ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾವನ್ನು ತನೀಷಾ ಅವರೇ ನಿರ್ಮಿಸಿದ್ದಾರೆ. ಕೋಮಲ್ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಬಗ್ಗೆ ತನೀಷಾ ಅವರೇ ಮಾತನಾಡಿದ್ದಾರೆ ನೋಡಿ. https://www.youtube.com/watch?v=jJ0WqbNPkWI ಈ ಸಿನಿಮಾದಲ್ಲಿ ತನೀಷಾ ಕೂಡ ನಟಿಸಿದ್ದು, ಲಕ್ಷ್ಮೀ ಎಂಬ ಪಾತ್ರ ನಿರ್ವಹಿಸಿದ್ದಾರೆ. ತನೀಷಾ ಅವರು ನಟಿಯಾಗಿದ್ದಾಗ, ಅವರ...

Health Tips: ಮಂಡಿ ನೋವಿಗೆ ಪರ್ಮನೆಂಟ್ ಪರಿಹಾರ PRP ಚಿಕಿತ್ಸೆ..? ಯಾಕೆ..? ಹೇಗೆ..?

Health Tips: ಮುಂಚೆ ಎಲ್ಲಾ ಮಂಡಿ ನೋವು ಅನ್ನೋದು ಬರೀ ವಯಸ್ಸಾದವರಿಗೆ ಬರುತ್ತಿತ್ತು. ಆದರೆ ಈಗ ಹಾಗಲ್ಲ 30 ದಾಟುತ್ತಿದ್ದಂತೆ ದೇಹದ ಎಲ್ಲ ಭಾಗಗಳಲ್ಲಿ ನೋವು ಕಾಣಿಸಿಕ``ಳ್ಳುತ್ತದೆ. ಹಗಾದ್ರೆ ಸಣ್ಣ ವಯಸ್ಸಿನಲ್ಲೇ ಅನಾರೋಗ್ಯ ಬರಲು ಕಾರಣವೇನು ಅನ್ನೋದನ್ನು ವೈದ್ಯರೇ ವಿವರಿಸಿದ್ದಾರೆ ನೋಡಿ. https://www.youtube.com/watch?v=V6YWNyPkE1U ಮಂಡಿ ಚಿಕಿತ್ಸೆಗಾಗಿಯೇ ಪ್ರಸಿದ್ಧರಾಗಿರುವ ಡಾ.ವಿದ್ಯಾ ಬಂಡಾರು ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು,...

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ ಬಿಡುಗಡೆ ಮಾಡಿದ್ದು, ಡಿಕೆಶಿ ಸೇರಿ ಹಲವು ರಾಜಕೀಯ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿರುವ ಡಿಸಿಎಂ ಡಿಕೆಶಿ, ನಾನು ರಚಿಸಿದ "ನೀರಿನ ಹೆಜ್ಜೆ" ಕೃತಿಯಲ್ಲಿ ಬಹಳಷ್ಟು ವಿಚಾರಗಳನ್ನು...

News: ಹಳದಿ ಬಂಗಾರಕ್ಕಿಂತ ನೀಲಿ ಬಂಗಾರವಾದ ನೀರಿಗೆ ಹೆಚ್ಚು ಮಹತ್ವ: ಪತ್ರಕರ್ತ ಹಮೀದ್ ಪಾಳ್ಯ

News: ಜಲಸಂಪನ್ಮೂಲ ಇಲಾಖೆಯ ವತಿಯಿಂದ ಇಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ, ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ "ನೀರಿನ ಹೆಜ್ಜೆ" ಕೃತಿಯನ್ನು ನಾಡಿನ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅನೇಕ ಸಚಿವರು ಮತ್ತು ಶಾಸಕರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿರುವ ಹಿರಿಯ ಪತ್ರಕರ್ತ ಹಮೀದ್ ಪಾಳ್ಯ, ಹಳದಿ ಬಂಗಾರಕ್ಕಿಂತ ನೀಲಿ ಬಂಗಾರ...
- Advertisement -spot_img

Latest News

ಗೆಳೆತನ ಕೆಲಸಕ್ಕೆ ಅನ್ವಯಿಸಲ್ಲ: ಶೆಟ್ರು ಗ್ಯಾಂಗ್ ಹೇಗೆ?: Niranjan Shetty Podcast

Sandalwood: ಸ್ಯಾಂಡಲ್‌ವುಡ್ ನಟ ನಿರಂಜನ್ ಶೆಟ್ಟಿ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಗೆಳೆತನದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. https://www.youtube.com/watch?v=lAgsCK8FleE ನಿಮ್ಮ ಗೆಳೆಯ ಎಷ್ಟೇ ಕ್ಲೋಸ್ ಇದ್ದರೂ ಅವನ...
- Advertisement -spot_img