Saturday, July 11, 2026

pm modi

Dharwad: ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

Dharwad: ಧಾರವಾಡ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.19ರಷ್ಟು ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೂನ್ 1ರಿಂದ ಜುಲೈ 10ರವರೆಗೆ ಧಾರವಾಡ ಜಿಲ್ಲೆಯಲ್ಲಿ 173.3 ಮಿಲಿ ಮೀಟರ್ ವಾಡಿಕೆ ಮಳೆಯಾಗಬೇಕಿದ್ದರೆ, ಕೇವಲ 141.1 ಮಿಲಿ...

ಹಾನಗಲ್ ಕೆರೆಗಳಿಗೆ ನೀರು ತುಂಬಿಸಲು ಆಗ್ರಹಿಸಿ ನೀರಾವರಿ ಇಲಾಖೆ ಎದುರು ರೈತ ಸಂಘ ಪ್ರತಿಭಟನೆ.

Haveri News: ಹಾನಗಲ್: ಬಾಳಂಬೀಡ ಏತ ನೀರಾವರಿ ಯೋಜನೆಯಿಂದ ತಾಲೂಕಿನ ಕೆರೆಗಳಿಗೆ ತಕ್ಷಣ ನೀರು ತುಂಬಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಹಾನಗಲ್ ತಾಲೂಕು ಘಟಕದ ನೇತೃತ್ವದಲ್ಲಿ ಶುಕ್ರವಾರ ನೀರಾವರಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕಳೆದ ಒಂದು ವಾರದಿಂದ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ...

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ ಮಹೇಶ್ ಕಿಳ್ಳಿಕ್ಯಾತರ್ ದಂಪತಿಯ ಹೆಣ್ಣು ಮಗು ಅನಾರೋಗ್ಯಕ್ಕೀಡಾಗಿದ್ದು, ಮನೆಯಲ್ಲಿ ಮೂರ್ಛೆ ತಪ್ಪಿ ಬಿದ್ದಿದೆ. ಪೋಷಕರು ಆಕೆಯನ್ನು ಹಾವನೂರು ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರಿಲ್ಲದ ಕಾರಣ, ಗುತ್ತಲ...

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Haveri News: ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ ನದಿಗಳಿಗೆ ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಿರುವ ಪರಿಣಾಮ ದಿಢೀರನೆ ನೀರಿನ ಹರಿವು ಹೆಚ್ಚಾಗಿ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದ ರೈತಾಪಿ ವರ್ಗದಲ್ಲಿ ಹೊಸ ಆಶಾಭಾವನೆ ಮೂಡಿದ್ದು, ಜನಜಾನುವಾರುಗಳಿಗೂ ಜೀವಕಳೆ ಬಂದಂತಾಗಿದೆ. ರಾಣೇಬೆನ್ನೂರು ತಾಲೂಕಿನ ಚೌಡಯ್ಯದಾನಪುರ, ಮೇಡ್ಲೇರಿ, ಹಿರೇಬಿದರಿ, ಕುದರಿಹಾಳ,ಹರನಗಿರಿ, ಚಿಕ್ಕಕುರವತ್ತಿ, ಚಂದಾಪುರ,ಬೇಲೂರು...

Hubli News: ಅಬ್ಬಯ್ಯಗೆ ಸಚಿವ ಸ್ಥಾನ ಸಿಗಲಿ ಎಂದು ಬೆಂಬಲಿಗರಿಂದ ತಿರುಪತಿಯಲ್ಲಿ ಹರಕೆ

Hubli Political News: ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ಸಿಗಲಿ ಎಂಬ ಆಶಯದೊಂದಿಗೆ ಅವರ ಬೆಂಬಲಿಗರು ತಿರುಮಲ ತಿರುಪತಿಯಲ್ಲಿ ವಿಶೇಷ ಹರಕೆ ಸಲ್ಲಿಸಿದ್ದಾರೆ. ನಾಮಿನೇಟ್ ಕಾರ್ಪೊರೇಟರ್ ಸಂತೋಷ ಪೂಜಾರ್ ನೇತೃತ್ವದಲ್ಲಿ ಮಂಡಿಯೂರಿ ತಿರುಪತಿ ಬೆಟ್ಟ ಏರಿದ ವಿಡಿಯೋ ಇದೀಗ ವೈರಲ್ ಆಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನಾಮಿನೇಟ್ ಕಾರ್ಪೊರೇಟರ್...

Uttara Kannada News: SIR ಪರಿಷ್ಕರಣೆ ಜಾಗೃತಿ- ಬೈಕ್ ಜಾಥಾ

Uttara Kannada News: ಶಿರಸಿ : ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ತಾಲೂಕು ಪಂಚಾಯತ್ ಶಿರಸಿ, ನಗರ ಸಭೆ ಶಿರಸಿ ಇವರ ಸಹಯೋಗದಲ್ಲಿ ಇಂದು ತಾಲೂಕಿನಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಜಾಗೃತಿ ಕಾರ್ಯಕ್ರಮದ ಬೈಕ್ ಜಾಥಾವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ತಾಲೂಕಿನ ರಾಘವೇಂದ್ರ ಸರ್ಕಲ್ ನಿಂದ ಆರಂಭಗೊಂಡ ಜಾಥಾಗೆ ಸಹಾಯಕ ಆಯುಕ್ತರು ಹಾಗೂ...

Tech News: BSNL ಹೊಸ ಮೊಬೈಲ್‌ ಬಿಡುಗಡೆ: ಐ ಫೋನ್ 17 Pro Max ಗಿಂತಲೂ ದುಬಾರಿ

Tech News: ಕೈಯಲ್ಲಿ ಒಂದೂವರೆ ಲಕ್ಷ ಬೆಲೆಯ ಲೇಟೆಸ್ಟ್ ಐಫೋನ್ ಇದ್ದರೂ, ದಟ್ಟ ಕಾಡಿನ ಕಡೆಗೋ, ನಡು ಸಮುದ್ರಕ್ಕೋ ಅಥವಾ ಗುಡ್ಡಗಾಡು ಪ್ರದೇಶಕ್ಕೋ ಹೋದರೆ ಅದೊಂದು ಬರೀ 'ಡಬ್ಬಿ'ಯಾಗಿಬಿಡುತ್ತದೆ! ಏಕೆಂದರೆ ಅಲ್ಲಿ ಸಿಗ್ನಲ್ ನೀಡಲು ಮೊಬೈಲ್ ಟವರ್‌ಗಳೇ ಇರುವುದಿಲ್ಲ. ಆದರೆ, ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್‌ಎನ್‌ಎಲ್ ಇದೀಗ ಐಫೋನ್‌ಗಿಂತಲೂ ದುಬಾರಿಯಾದ ಹಾಗೂ ಎಲ್ಲಿ...

ರಾಜ್ಯದಲ್ಲಿ ಕೃಷಿ ಸಚಿವರಿಲ್ಲದೆ ರೈತರ ಆತಂಕ: ಬರಗಾಲ ಘೋಷಣೆ ಹಾಗೂ ಬೆಳೆ ಪರಿಹಾರಕ್ಕೆ ಒತ್ತಾಯ

Dharwad News: ಧಾರವಾಡ ಜಿಲ್ಲೆಯಲ್ಲಿ ಮಳೆ ಅಭಾವದಿಂದ ರೈತರು ಸಂಕಷ್ಟದಲ್ಲಿದ್ದು, ಬರಗಾಲ ಘೋಷಣೆ ಹಾಗೂ ಬೆಳೆ ಪರಿಹಾರಕ್ಕೆ ಒತ್ತಾಯಿಸುತ್ತಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರದಲ್ಲಿ ಕೃಷಿ ಖಾತೆಗೆ ಇನ್ನೂ ಸಚಿವರ ನೇಮಕವಾಗದಿರುವುದು ರೈತರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಧಾರವಾಡ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಸಮರ್ಪಕ ಮಳೆಯಾಗದ ಕಾರಣ ಬಿತ್ತನೆ ಮಾಡಿದ ಬೆಳೆಗಳು...

Hubli News: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳುವು

Hubli News: ಹುಬ್ಬಳ್ಳಿಯಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು 4 ಲಕ್ಷ 80 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನಡೆದಿದೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಧಾರವಾಡ ತಾಲೂಕಿನ ನವಲೂರು ಗ್ರಾಮದ ಶೋಭಾ ಗಿಡ್ಡಲಿಂಗನವರ ಅವರು ಹೊಸೂರು ಬಸ್ ನಿಲ್ದಾಣದಿಂದ ಪಾಣಿಗಟ್ಟಿಗೆ ಬಸ್‌ನಲ್ಲಿ...

Life Lesson: ಈ ಬೇಸಿಕ್ ಮ್ಯಾನರ್ಸ್ ನಿಮ್ಮಲ್ಲಿದ್ದರೆ ನೀವು ಪ್ರಬುದ್ಧರೆಂದು ಅರ್ಥ- ಭಾಗ 2

Life Lesson: ಭಾಗ 1ರಲ್ಲಿ ನಾವು 6 ಬೇಸಿಕ್ ಮ್ಯಾನರ್ಸ್ ಬಗ್ಗೆ ಹೇಳಿದ್ದೆವು. ಇದೀಗ ಇನ್ನುಳಿದ 5 ಬೇಸಿಕ್ ಮ್ಯಾನರ್ಸ್ ಬಗ್ಗೆ ತಿಳಿಯೋಣ. ಸ್ವೈಪ್ ಮಾಡಬೇಡಿ: ಯಾರಾದರೂ ನಿಮಗೆ ಯಾವುದಾದರೂ, ಫೋಟೋ, ವೀಡಿಯೋ ನೋಡೋಕ್ಕೆ ನೀಡಿದರೆ, ಅದನ್ನು ಸ್ವೈಪ್ ಮಾಡಬೇಡಿ. ಪರ್ಮಿಷನ್ ಇಲ್ಲದೇ ಬೇರೆಯವರ ವಸ್ತು ಬಳಸಬೇಡಿ: ನೀವು ಪಿಜಿಯಲ್ಲಿದ್ದಾಗ, ಹಾಸ್ಟೇಲ್‌ನಲ್ಲಿದ್ದಾಗ, ಅಥವಾ ಯಾರದ್‌ದಾದರೂ...
- Advertisement -spot_img

Latest News

Dharwad: ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

Dharwad: ಧಾರವಾಡ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.19ರಷ್ಟು ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು...
- Advertisement -spot_img