Tuesday, August 11, 2026

pm modi

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ. ಪಾದಯಾತ್ರೆ ಸಕ್ಸಸ್ ಆಗಿದ್ದಕ್ಕೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಸಹಕರಿಸಿದ ಎಲ್ಲರಿಗೂ ಈ ರೀತಿಯಾಗಿ ಧನ್ಯವಾದ ತಿಳಿಸಿದ್ದಾರೆ. ಧನ್ಯವಾದಗಳು ಹಾಗೂ ಕೃತಜ್ಞತಾ ಪೂರ್ವಕ ನಮನಗಳು ಬೈರಮಂಗಲ...

Koppala: ರಾಜೀವ್ ಗಾಂಧಿ ಜ್ಯೋತಿ ಯಾತ್ರೆಗೆ ಅದ್ಧೂರಿ ಸ್ವಾಗತ: ಇಕ್ಬಾಲ್ ಅನ್ಸಾರಿ ಬೆಂಬಲಿಗರಿಂದ ಹೂಮಳೆ

Koppala News: ಗಂಗಾವತಿ: 35ನೇ ವರ್ಷದ ಅಖಿಲ ಭಾರತ ರಾಜೀವ್ ಗಾಂಧಿ ಜ್ಯೋತಿ ಯಾತ್ರೆ ಇಂದು ಗಂಗಾವತಿ ನಗರಕ್ಕೆ ಆಗಮಿಸಿದಾಗ ಮಾನ್ಯ ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ ಅವರ ಬೆಂಬಲಿಗರು ಮತ್ತು ಕಾರ್ಯಕರ್ತರಿಂದ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಯಾತ್ರೆ ನಗರಕ್ಕೆ ಆಗಮಿಸಿದಾಗ ಇಕ್ಬಾಲ್ ಅನ್ಸಾರಿ ಅವರ ಬೆಂಬಲಿಗರು ಹೂಮಳೆ ಸುರಿಸಿ, ಕಾಂಗ್ರೆಸ್ ಧ್ವಜಗಳನ್ನು ಹಿಡಿದು ಜೈಕಾರ ಕೂಗುವ...

Hubli News: ಕಾವೇರಿ ವಿಚಾರವಾಗಿ ರಾಜ್ಯ ಬಂದ್‌ಗೆ ಹುಬ್ಬಳ್ಳಿಯಿಂದಲೇ ಬಹಿರಂಗ ಅಪಸ್ವರ…?

Hubli News: ಕಾವೇರಿ ನೀರು ವಿಚಾರವಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ರಾಜ್ಯ ಬಂದ್‌ಗೆ ಇದೀಗ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಕಾವೇರಿ ನೀರಿನ ಸಮಸ್ಯೆ ಸದ್ಯ ಇಲ್ಲ, ಬಂದ್ ಅಗತ್ಯವಿಲ್ಲ ಎಂದು ಕೆಲ ಸಂಘಟನೆಗಳು ಹಿಂದೆ ಸರಿದಿವೆ. ಆದರೆ ಯಾರು ಬೆಂಬಲ ನೀಡಲಿ, ಬಿಡಲಿ ಬಂದ್ ಮಾಡೇ ಮಾಡುತ್ತೇವೆ ಎಂದು ವಾಟಾಳ್ ನಾಗರಾಜ್ ಪಟ್ಟು...

Hubli News: ರಾಜೀನಾಮೆ ಸ್ಫೋಟಕ ಹೇಳಿಕೆ ನೀಡಿದ ಬಸವರಾಜ್ ಹೊರಟ್ಟಿ

Hubli News: ಹುಬ್ಬಳ್ಳಿಯಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ರಾಜೀನಾಮೆ ವಿಚಾರವಾಗಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮೊದಲೇ 14ರಂದು ರಾಜೀನಾಮೆ ನೀಡುವ ಬಗ್ಗೆ ಒಪ್ಪಂದವಾಗಿತ್ತು. ಆದರೆ ಏಕಾಏಕಿ 7ರಂದೇ ರಾಜೀನಾಮೆ ನೀಡುವಂತೆ ಒತ್ತಡ ಹಾಕಲಾಯಿತು. ಕೊನೆಗೆ ಬಲವಂತವಾಗಿ ರಾಜೀನಾಮೆ ನೀಡಬೇಕಾಯಿತು ಎಂದು ಹೊರಟ್ಟಿ ಆರೋಪಿಸಿದ್ದಾರೆ. ನನ್ನ ರಾಜೀನಾಮೆ ವಿಚಾರವಾಗಿ ಈಗಾಗಲೇ...

Koppala: ಅಶೋಕ ವೃತ್ತದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Koppala News: ಕೊಪ್ಪಳದ ಪ್ರಸಿದ್ಧ ಅಶೋಕ ವೃತ್ತದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ ಹೋರಾಟ ನಡೆಯಿತು. ನಗರದ ಸರಕಾರಿ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ನೀಗಿಸಬೇಕೆಂದು ಆಗ್ರಹಿಸಿ ನೂರಾರು ವಿದ್ಯಾರ್ಥಿಗಳು ಈ ಹೋರಾಟದಲ್ಲಿ ಭಾಗವಹಿಸಿದ್ದರು. ಜಾಗದ ಕೊರತೆ ಮತ್ತು ಕಾಲೇಜಿನ ಸುರಕ್ಷತೆಯ...

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಡಿಕೆಶಿ, ಅಧಿಕಾರವು ಶಕ್ತಿಯ ಸಂಕೇತವಲ್ಲ, ಅದೊಂದು ಜವಾಬ್ದಾರಿಯ ಸಂಕೇತ. ಅಧಿಕಾರವನ್ನು ನಾವು ಸಿಂಹಾಸನವೆಂದು ತಿಳಿದಿಲ್ಲ,...

Uttara Kannada News: ಮುಂಡಗೋಡದಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣ: ಅಖಾಡಕ್ಕಿಳಿದ ಖಾಕಿ ಪಡೆ

Uttara Kannada News: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಲು ಖಾಕಿ ಪಡೆ ಭರ್ಜರಿ ಅಖಾಡಕ್ಕಿಳಿದಿದೆ. ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ರಾತ್ರಿ ಗಸ್ತನ್ನು ತೀವ್ರಗೊಳಿಸಲಾಗಿದ್ದು, ಸಾರ್ವಜನಿಕರ ಜೊತೆಗೂಡಿ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಮುಂಡಗೋಡ ಪಟ್ಟಣ, ಬಾಚಣಕಿ ಹಾಗೂ ಪಾಳಾ ಸೇರಿದಂತೆ ಪ್ರಮುಖ ಗ್ರಾಮಗಳಲ್ಲಿ ಅರ್ಧರಾತ್ರಿಯ...

Dharwad News: ಕೀಟಬಾಧೆಯಿಂದ 6 ಎಕರೆ ಹೆಸರು ಬೆಳೆ ಹಾಳು: ಬೇಸರದಿಂದ ಬೆಳೆ ನಾಶಪಡಿಸಿದ ರೈತರು

Dharwad News: ರೈತನಿಗೆ ಒಂದಾದ ಮೇಲೊಂದು ಸಂಕಷ್ಟ ಎದುರಾಗುತ್ತಿದೆ. ಒಂದೆಡೆ ಮಳೆ, ಮತ್ತೊಂದೆಡೆ ಕೀಟಬಾಧೆ… ಉತ್ತಮ ಆದಾಯದ ನಿರೀಕ್ಷೆಯಲ್ಲಿ ಬೆಳೆದಿದ್ದ ಹೆಸರು ಬೆಳೆ ಕೀಟಬಾಧೆಯಿಂದ ಸಂಪೂರ್ಣ ಹಾಳಾಗಿದೆ. ಕೊನೆಗೆ ಬೇರೆ ದಾರಿ ಕಾಣದೆ ರೈತನೇ ತನ್ನ ಕೈಯಾರೆ 6 ಎಕರೆ ಹೆಸರು ಬೆಳೆಯನ್ನು ನಾಶಪಡಿಸಿರುವ ಮನಕಲಕುವ ಘಟನೆ ಕುಂದಗೋಳದಲ್ಲಿ ನಡೆದಿದೆ. ಇದು ಕುಂದಗೋಳದ ರೈತ ಶಂಕ್ರಪ್ಪ...

Hubli News: ಹುಬ್ಬಳ್ಳಿ ಕಿಮ್ಸ್‌ನ ಅಧ್ಯಯನ: ಮಕ್ಕಳಲ್ಲೂ ಹೃದಯಾಘಾತದ ಆತಂಕ

Hubli News: ಮಕ್ಕಳಲ್ಲಿ ಹೃದಯ ಸಂಬಂಧಿ ಸಮಸ್ಯೆಗಳ ಅಪಾಯ ಹೆಚ್ಚುತ್ತಿರುವ ಬಗ್ಗೆ ಹುಬ್ಬಳ್ಳಿ ಕಿಮ್ಸ್‌ನ ಅಧ್ಯಯನ ಇದೀಗ ಗಮನ ಸೆಳೆಯುತ್ತಿದೆ. ದೇಶದಲ್ಲೇ ಮೊದಲ ಬಾರಿಗೆ ಮಕ್ಕಳಲ್ಲಿ ಹೃದಯಾಘಾತಕ್ಕೆ ಪೂರಕವಾಗುವ ಅಂಶಗಳ ಕುರಿತು ಈ ರೀತಿಯ ಅಧ್ಯಯನ ನಡೆಸಲಾಗಿದೆ. ನೋಡಲ್ ಅಧಿಕಾರಿ ಡಾ. ರಾಮ್ ಕವಲಗುಡ್ಡ ನೇತೃತ್ವದಲ್ಲಿ ಅಧ್ಯಯನ ನಡೆದಿದ್ದು, ಕರ್ನಾಟಕ ಸೇರಿದಂತೆ ದೇಶದ 13...

Haveri News: ಗೊಂದಿ ಗ್ರಾ.ಪಂನಲ್ಲಿ ಲಕ್ಷಾಂತರ ಅವ್ಯವಹಾರ ಆರೋಪ: ಗ್ರಾಮಸ್ಥರಿಂದ ಪ್ರತಿಭಟನೆ

Haveri News: ಹಾನಗಲ್ ತಾಲೂಕಿನ ಗೊಂದಿ ಗ್ರಾಮ ಪಂಚಾಯತಿಯಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೇರಿಕೊಂಡು ಅವ್ಯವಹಾರ ನಡೆಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಂಚಾಯತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img