Thursday, August 13, 2026

pm modi

Hubli News: ಕರ್ನಾಟಕ ಬಂದ್ ವಿರೋಧಿಸಿ ಆಟೋ ಚಾಲಕರ ಪ್ರತಿಭಟನೆ: ಪ್ರಯಾಣಿಕರಿಗೆ ಹೂ ನೀಡಿ ಸ್ವಾಗತ

Hubli News: ಕರ್ನಾಟಕ ಬಂದ್‌ಗೆ ವಿರೋಧಿಸಿ ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ. ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಆಟೋ ಚಾಲಕರು, “ಬಂದ್ ಇಲ್ಲ, ಹುಬ್ಬಳ್ಳಿ ಬಂದ್ ಇಲ್ಲ” ಎಂದು ಘೋಷಣೆ ಕೂಗಿದ್ದಾರೆ. ಪ್ರಯಾಣಿಕರಿಗೆ ಹೂ ನೀಡಿ ಬಂದ್ ಇಲ್ಲ ಎಂದು ಸಂದೇಶ ನೀಡಿದ್ದಾರೆ. ಕರ್ನಾಟಕ ಬಂದ್‌ಗೆ...

Special Podcast: ಕಾಂಗ್ರೆಸ್ ನಾಯಕಿಯ ದಿನಚರಿ ಹೇಗಿರತ್ತೆ..? ಬೇಸರವಾದಾಗ ಕುಸುಮಾ ಏನ್ ಮಾಡ್ತಾರೆ..?

Special Podcast: ಕಾಂಗ್ರೆಸ್ ನಾಯಕಿ ಕುಸುಮ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಅವರ ಡೇಲಿ ರೂಟಿನ್ ಹೇಗಿರತ್ತೆ..? ಅವರು ಸಮಯ ಸಿಕ್ಕಾಗ ಏನು ಮಾಡುತ್ತಾರೆ ಎಂಬೆಲ್ಲ ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಕ್ಷೇತ್ರದ ಕೆಲಸ: ಬೆಳಿಗ್ಗೆ ಮನೆಯ ಬಳಿ ಬರುವ ಜನರ ಕುಂದುಕೊರತೆಗಳು ಹಾಗೂ ಸಮಸ್ಯೆಗಳನ್ನು ಆಲಿಸುವುದು, ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಮತ್ತು ಅಧಿಕಾರಿಗಳನ್ನು...

Hubli News: ಕರ್ನಾಟಕ ಬಂದ್‌ಗೆ ಹುಬ್ಬಳ್ಳಿಯಲ್ಲಿ ನೀರಸ ಪ್ರತಿಕ್ರಿಯೆ, ಎಂದಿನಂತೆ ಜನ ಸಂಚಾರ

Hubli News: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ಗೆ ಹುಬ್ಬಳ್ಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಹುತೇಕ ಅಂಗಡಿ-ಮುಂಗಟ್ಟುಗಳು ತೆರೆದಿದ್ದು, ವಾಹನ ಸಂಚಾರವೂ ಎಂದಿನಂತೆ ಸಾಗಿದೆ. ಹಲವು ಸಂಘಟನೆಗಳು ಬಂದ್‌ನಿಂದ ದೂರ ಉಳಿದಿವೆ. ಮತ್ತೊಂದೆಡೆ ಆಟೋ ಸಂಘಟನೆಗಳು ಕೂಡ ಬಂದ್‌ಗೆ ಬೆಂಬಲ ನೀಡಿಲ್ಲ. ಹುಬ್ಬಳ್ಳಿಯಲ್ಲಿ ಬಂದ್...

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್ ಅವರನ್ನು ವಿವಾಹವಾಗಿದ್ದಾರೆ. ಪೋರ್ಚುಗಲ್‌ನ ಕಾಸ್ಕೈಸ್ ಎಂಬಲ್ಲಿ ವಿವಾಹ ನೇರವೇರಿದ್ದು, ಸರಳವಾಗಿರುವ ವಿವಾಹದಲ್ಲಿ ದಂಪತಿಯ ಐವರು ಮಕ್ಕಳು ಮತ್ತು ಕೆಲ ಆಪ್ತ ಸಂಬಂಧಿಕರು ಮಾತ್ರ ಭಾಗವಹಿಸಿದ್ದರು. ಕಳೆದ ವರ್ಷ ಆ.11ರಂದು...

“ಭ್ರಷ್ಟಾಚಾರಿಗಳನ್ನು ಬಡಿದು ಹಾಕುವೆ!” – ಇದು ಶತಮಾನದ ಅತ್ಯಂತ ದೊಡ್ಡ ಜೋಕ್!: ಆರ್.ಅಶೋಕ್

Political News: ಸಿಎಂ ಡಿ.ಕೆ.ಶಿವಕುಮಾರ್ ಅವರು ಭ್ರಷ್ಟಾಚಾರಿಗಳನ್ನು ಬಡಿದು ಹಾಕುವೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದು, ಈ ಹೇಳಿಕೆ ಜೋಕ್ ಎಂದಿದ್ದಾರೆ. ಒಂದೆಡೆ ಸಚಿವ ಸಂಪುಟದಲ್ಲಿ ಸಾಲು ಸಾಲು ಭ್ರಷ್ಟರು, ಕಳಂಕಿತರು, ಹಗರಣಗಳ ರೂವಾರಿಗಳನ್ನೇ ಕೂರಿಸಿಕೊಂಡು, ಇನ್ನೊಂದೆಡೆ "ಭ್ರಷ್ಟಾಚಾರ ಮಾಡುವವರನ್ನು ಬಡಿದು ಹಾಕುವೆ" ಎಂದು ಸಿಎಂ...

Just Asking ಎನ್ನುವ ಮುನ್ನ ಸತ್ಯ ಯಾವತ್ತಿದ್ದರೂ ಆಚೆ ಬರುತ್ತದೆ ಎನ್ನುವುದನ್ನು ಅರಿಯಲಿ: ಸಿ.ಟಿ.ರವಿ

Political News: ಓಟರ್ ಲೀಸ್ಟ್‌ನಿಂದ ನಟ ಪ್ರಕಾಶ್ ರಾಜ್ ಹೆಸರನ್ನು ತೆಗೆದು ಹಾಕಿದ್ದರ ಬಗ್ಗೆ ಪ್ರಕಾಶ್ ರಾಜ್ ಬೇಸರ ವ್ಯಕ್ತಪಡಿಸಿ, ನನ್ನ ಓಟ್ ಕಿತ್ಕೋಂಡ್ ಬಿಟ್ರು ಅಂತಾ ಹೇಳಿ, ವೀಡಿಯೋ ಕೂಡ ಮಾಡಿದ್ದರು. ಈ ಬಗ್ಗೆ ತಿರುಗೇಟು ನೀಡಿರುವ ಬಿಜೆಪಿ ನಾಯಕ ಸಿ.ಟಿ.ರವಿ ,'ಜಸ್ಟ್ ಆಸ್ಕಿಂಗ್' ಎನ್ನುತ್ತಲೇ ಪ್ರತಿದಿನವೂ ಹೊಸ ನಾಟಕಗಳನ್ನು ಮಾಡುತ್ತಾ ನಟ ಪ್ರಕಾಶ್...

Haveri News: ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ 500 ಹಣ್ಣಿನ ಗಿಡಗಳ ನಾಟಿ

Haveri News: ಹಾನಗಲ್ ತಾಲೂಕಿನ ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾನಗಲ್, ಅರಣ್ಯ ಇಲಾಖೆ ಹಾನಗಲ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಷಿನಗುಪ್ಪಿ ಇವರ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು. ಮಕರವಳ್ಳಿ ವಲಯದ *ಉಪ ವಲಯ ಅರಣ್ಯಾಧಿಕಾರಿ ಶಿಲ್ಪಾ ಗೋಂದಕರ* ಅವರು ಗಿಡಕ್ಕೆ...

ಅಪಘಾತದ ಸಂತ್ರಸ್ತರಿಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸಾಂತ್ವನ: ಸರ್ಕಾರದಿಂದ ಪರಿಹಾರದ ಭರವಸೆ

Bidar News: ಬೀದರ್: ನೆರೆಯ ತೆಲಂಗಾಣದ ಜಹೀರಾಬಾದ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ರಾಜಗೀರಾ ಗ್ರಾಮದ ಆರು ಜನ ಮೃತಪಟ್ಟಿರುವ ಘಟನೆಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ ಅವರು, ಕುಟುಂಬದವರ ದುಃಖದಲ್ಲಿ ಭಾಗಿಯಾಗಿ ಸಾಂತ್ವನ ಹೇಳಿದರು. ಒಂದೇ ಗ್ರಾಮದ...

Uttara Kannada: ಪಾಳಾ ಹೋಬಳಿ ಕೆರೆ ತುಂಬಿಸುವ ಯೋಜನೆ: ಶಾಸಕ ಶಿವರಾಮ್ ಹೆಬ್ಬಾರ್‌ಗೆ ರೈತರ ಧನ್ಯವಾದ

Mundagod News: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ್ ತಾಲೂಕಿನ ಪಾಳಾ ಹೋಬಳಿ ವ್ಯಾಪ್ತಿಯ ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆ ಯಶಸ್ವಿಯಾಗಿ ಜಾರಿಯಾಗಿರುವ ಹಿನ್ನೆಲೆಯಲ್ಲಿ ಯಲ್ಲಾಪುರ-ಮುಂಡಗೋಡ್-ಬನವಾಸಿ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಅವರಿಗೆ ಪಾಳಾ ಗ್ರಾಮದ ರೈತರು ಹಾಗೂ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರುಗೌಡ . ಶಿವನಗೌಡ ಧನ್ಯವಾದ ಸಲ್ಲಿಸಿದ್ದಾರೆ. ಈ ಭಾಗದಲ್ಲಿ ಮಳೆಯ ಪ್ರಮಾಣ...

Haveri News: ಶಾಲೆಯಲ್ಲಿ ಶಾಕ್ ಕೊಟ್ಟ ದೃಶ್ಯ… ಮಕ್ಕಳಿಗೆ ಕಾಮಗಾರಿ ಡ್ಯೂಟಿ.. ಸಾರ್ವಜನಿಕರ ಆಕ್ರೋಶ

Haveri News: ಹಾವೇರಿಯ ಶಾಲೆಯ``ಂದರಲ್ಲಿ ಶಾಕ್ ನೀಡುವ ದೃಶ್ಯ ಕಾಣಿಸಿದ್ದು, ಮಕ್ಕಳ ಕೈಯಲ್ಲಿ ಶಾಲೆ ಕೆಲಸಗಳನ್ನು ಮಾಡಿಸುತ್ತಿರುವ ಶಿಕ್ಷಕರ ವರ್ತನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ದೃಶ್ಯ ಕಂಡುಬಂದಿದ್ದು,  ಪಾಠ ಕಲಿಯಬೇಕಾದ ವಿದ್ಯಾರ್ಥಿಗಳಿಂದ ಕಟ್ಟಡ ಕಾಮಗಾರಿಗೆ ನೀರು ಹಾಕಿಸಲಾಗುತ್ತಿದೆ. ತರಗತಿ ನಡೆಯುತ್ತಿದ್ದ ವೇಳೆಯಲ್ಲೇ ಮಕ್ಕಳಿಂದ...
- Advertisement -spot_img

Latest News

ಅಮೆಜಾನ್–ಫ್ಲಿಪ್‌ಕಾರ್ಟ್‌ಗೆ ಸಂಕಷ್ಟ – ಕೇಂದ್ರದಿಂದ ಕಠಿಣ ಕ್ರಮ ಜಾರಿ!

ಫ್ಲಿಪ್‌ಕಾರ್ಟ್, ಅಮೆಜಾನ್ ಮತ್ತು ಮೀಶೋ ಮುಂತಾದ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಶಾಪಿಂಗ್ ಮಾಡುವುದು ಗ್ರಾಹಕರಿಗೆ ಖುಷಿಯ ವಿಚಾರವಾದರೂ, ಇತ್ತೀಚಿನ ದಿನಗಳಲ್ಲಿ ಈ ಇ-ಕಾಮರ್ಸ್ ಕಂಪನಿಗಳಿಗೆ ಬಿಗ್ ಶಾಕ್...
- Advertisement -spot_img