Monday, June 29, 2026

pm modi

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ ಇರುವವರಲ್ಲಿ ಕೆಲವರು ವಾಶ್‌ರೂಮ್‌ಗೂ ತಮ್ಮ ಫೋನ್ ತೆಗೆದುಕ``ಂಡು ಹೋಗ್ತಾರೆ. 5 ನಿಮಿಷದಲ್ಲೇ ಆಚೆ ಬರಬೇಕಾದವರು, ಅರ್ಧ ಗಂಟೆಯಾದ್ರೂ ಅಲ್ಲೇ ಕೂತಿರ್ತಾರೆ. ಇಂಥವರಿಗಾಗಿ ವೈದ್ಯರು ಎಚ್ಚರಿಕೆ ಮಾತನ್ನಾಡಿದ್ದಾರೆ. ಅದೇನಂತಾ...

Dharwad: ಬೆಳೆ ಹಾನಿ ಸಮೀಕ್ಷೆ ಮಾಡಿ ಪರಿಹಾರ ಘೋಷಿಸಿ: ಬರಕ್ಕೆ ಬೇಸತ್ತ ರೈತರಿಂದ ಆಗ್ರಹ

Dharwad: ಮುಂಗಾರು ಮಳೆಯ ನಿರೀಕ್ಷೆಯಲ್ಲಿ ಹೊಲಕ್ಕೆ ಇಳಿದಿದ್ದ ಉತ್ತರ ಕರ್ನಾಟಕದ ಅನ್ನದಾತ ಈಗ ಆಕಾಶದತ್ತ ಕಣ್ಣಿಟ್ಟಿದ್ದಾನೆ. ಉತ್ತಮ ಮಳೆಯಾಗುತ್ತದೆ ಎಂಬ ನಂಬಿಕೆಯಲ್ಲಿ ಹೆಸರು, ಶೇಂಗಾ, ಉದ್ದು, ಮೆಣಸಿನಕಾಯಿ ಹಾಗೂ ಹತ್ತಿ ಬೆಳೆಗಳ ಬಿತ್ತನೆ ಮಾಡಿದ್ದ ರೈತರಿಗೆ ಈಗ ಮಳೆ ಕೈಕೊಟ್ಟಿದೆ. ಬೆಳೆಗಳು ಕಣ್ಣೆದುರೇ ಒಣಗುತ್ತಿದ್ದು, ಸರ್ಕಾರ ತಕ್ಷಣ ಮೋಡ ಬಿತ್ತನೆ ನಡೆಸಿ ರೈತರ ನೆರವಿಗೆ...

Political News: ಗುಟ್ಕಾ, ಪಾನ್‌ ಮಸಾಲಾದಲ್ಲಿ ಡ್ರಗ್ ಪತ್ತೆಯಾದ್ರೆ, ಬ್ಯಾನ್: ಸಿಎಂ ಡಿ.ಕೆ.ಶಿವಕುಮಾರ್

Political News: ಸಿಎಂ ಡಿ.ಕೆ.ಶಿವಕುಮಾರ್ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನ ಹಾಗೂ 'ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ'ದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 'ನಶಾ ಮುಕ್ತ ಭಾರತ ಅಭಿಯಾನ'ದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ಪಾನ್ ಮಸಾಲಾ, ಗುಟ್ಕಾ ಹಾಗೂ ಅಡಿಕೆ ಪದಾರ್ಥಗಳಲ್ಲಿ ಸ್ವಲ್ಪ ಅಮಲು...

ಕಾಂಗ್ರೆಸ್ ಮುಗಿಸೋಕೆ ಖರ್ಗೆ ಒಬ್ರೇ ಸಾಕು! | CN Ashwath Narayan Kannada Podcast |

Political News: ಬಿಜೆಪಿ ಹಿರಿಯ ನಾಯಕ ಸಿ.ಎನ್.ಅಶ್ವತ್ಥ ನಾರಾಯಣ ಅವರು, ಸಂದರ್ಶನದಲ್ಲಿ ಮಾತನಾಡಿದ್ದು, ಹಲವು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. https://youtu.be/8dyLJHkzD4I ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ವಿರುದ್ಧ, ಆರ್‌ಎಸ್‌ಎಸ್ ವಿರುದ್ಧ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅಶ್ವತ್ಥ ನಾರಾಯಣ, ಅವರನ್ನು ಮಾತನಾಡಲು ಬಿಡಬೇಕು. ಎಷ್ಟು ಬೇಕೋ ಅಷ್ಟು ಮಾತನಾಡಲಿ, ಅದಕ್ಕೆ ನಾವು ಪ್ರತಿಕ್ರಿಯಿಸುವುದಿಲ್ಲ. ಏಕೆಂದರೆ, ಕಾಂಗ್ರೆಸ್ ಮುಗಿಸಲು ಪ್ರಿಯಾಂಕ್ ಖರ್ಗೆ...

Haveri News: ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಶ್ರೀನಿವಾಸ ಮಾನೆ ಚಾಲನೆ

Haveri News: ಹಾವೇರಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಶ್ರೀನಿವಾಸ ಮಾನೆ ಅವರು ಭಾನುವಾರ ಹಾನಗಲ್ ತಾಲೂಕ್ ಆಸ್ಪತ್ರೆಯಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಪೋಲಿಯೋ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಪೋಲಿಯೋ ನಿರ್ಮೂಲನೆಗೆ ಸರ್ಕಾರ ನಿರಂತರವಾಗಿ ವಿಶೇಷ ಅಭಿಯಾನಗಳನ್ನು ಹಮ್ಮಿಕೊಳ್ಳುತ್ತಿದ್ದು ಯಾವುದೇ ಮಗು ಲಸಿಕೆಯಿಂದ ವಂಚಿತರಾಗಬಾರದು ಪಾಲಕರು ಆರೋಗ್ಯ...

ಕಾಂಗ್ರೆಸ್ ನಿಂದ ಬೆಲೆ ಏರಿಕೆ ಜನ್ರಿಗೆ ಹೊರೆ! CN Ashwath Narayan Kannada Podcast

Political News: ಬಿಜೆಪಿ ಹಿರಿಯ ನಾಯಕ ಅಶ್ವತ್ಥ ನಾರಾಯಣ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಾಗುತ್ತಿರುವ ಸಮಸ್ಯೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. https://youtu.be/1Fz5bpeNeg8 ಕಾಂಗ್ರೆಸ್ ಸರ್ಕಾರದವರು ಅಭಿವೃದ್ಧಿಯೂ ಮಾಡುತ್ತಿಲ್ಲ, ಆಡಳಿತವೂ ಉತ್ತಮವಿಲ್ಲ. ಬೆಲೆ ಏರಿಕೆಯಾಗಿದೆ. ಆದರೆ ಅದು ಆಗಬಾರದಿತ್ತು. ಇದರಿಂದ ಅವರು ಸಾಲ ಭರಿಸಲು, ನಷ್ಟ ಸರಿದೂಗಿಸಲು ಪ್ರಯತ್ನಿಸುತ್ತಿದ್ದಾರೆ....

Spiritual: ವಿಷ್ಣು ಸಹಸ್ರನಾಮ ಹೇಳುವುದರಿಂದ ಆಗುವ ಲಾಭವೇನು..?

Spiritual: ಕಲಿಯುಗದಲ್ಲಿ ನಾವು ಮನಸ್ಸಿನಿಂದ ದೇವರ ನಾಮಸ್ಮರಣೆ ಮಾಡಿದ್ದಲ್ಲಿ, ದೇವರು ಸದಾಕಾಲ ನಮ್ಮನ್ನು ರಕ್ಷಿಸುತ್ತಾನೆ. ನಮ್ಮ ಪ್ರಾರ್ಥನೆ ಕೇಳುತ್ತಾನೆಂಬ ನಂಬಿಕೆ ಇದೆ. ಅದೇ ರೀತಿ ಕಲಿಯುಗದಲ್ಲಿ ಯಾರು ವಿಷ್ಣು ಸಹಸ್ರನಾಮ ಹೇಳುತ್ತಾರೆೋ, ಅಂಥವರ ಜೀವನ ಸುಲಭವಾಗಿರುತ್ತದೆ ಅನ್ನೋ ನಂಬಿಕೆ ಇದೆ. ನೀವು ವಿಷ್ಣು ಸಹಸ್ರನಾಮ ಹೇಳಲು ಯಾವುದೇ ಸಮಯವಾಗಬಹುದು. ಬೆಳಿಗ್ಗೆ, ಸಂಜೆ ಯಾವಾಗ ಬೇಕಾದರೂ ನೀವು...

ಕಷ್ಟ ಕಾಲದಲ್ಲಿ ಯಾವ ರೀತಿ ಇರಬೇಕು ಎಂದು ವಿವರಿಸಿದ್ದಾರೆ ನೋಡಿ ಚಾಣಕ್ಯರು..

Political News: ಪ್ರತೀ ಮನುಷ್ಯನಿಗೂ ಜೀವನದಲ್ಲಿ ಸ್ವಲ್ಪವಾದರೂ ಕಷ್ಟವಿರುತ್ತದೆ. ಆದರೆ ಕಷ್ಟ ಎಂದು ತಲೆ ಮೇಲೆ ಕೈ ಇಟ್ಟು ಕುಳಿತರೆ ಸಮಸ್ಯೆ ಬಗೆಹರಿಯುವುದಿಲ್ಲ. ಹಾಗಾಗಿ ನಾವು ಕಷ್ಟಗಳನ್ನು ಯಾವ ರೀತಿ ಎದುರಿಸಬೇಕು ಎಂದು ಚಾಣಕ್ಯರು ವಿವರಿಸಿದ್ದಾರೆ. ದೌರ್ಬಲ್ಯ ತೋರಿಸಬೇಡಿ: ದೌರ್ಬಲ್ಯ ಅಂದ್ರೆ ವೀಕ್‌ನೆಸ್. ನಿಮ್ಮ ವೀಕ್‌ನೆಸ್ ಮತ್ತು ನೀವು ಯಾವ ಕಾರಣಕ್ಕೆ ಕಷ್ಟಕ್ಕೆ ಸಿಲುಕಿದ್ದೀರಿ ಎಂದು...

Hubli: ಶಹರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಬೈಕ್ ಕಳ್ಳ ಅರೆಸ್ಟ್: ಬಂಧಿತನಿಂದ 5 ದ್ವಿಚಕ್ರ ವಾಹನ ವಶ

Hubli News: ಅವಳಿ ನಗರದಲ್ಲಿ ವಿವಿಧ ಕಡೆ ಬೈಕ್ ಕಳ್ಳತನ ಮಾಡಿ ಓಡಾಡುತ್ತಿದ್ದ ಖದೀಮ ಕಳ್ಳನನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಹುಬ್ಬಳ್ಳಿ ನಗರದ ವಿವಿಧ ಪ್ರದೇಶಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಮರಗೋಳ ನಿವಾಸಿ ಬಾಬಾಜಾನ ಧಾರವಾಡ...

ಕಲ್ಯಾಣ ಕರ್ನಾಟಕದ ಶಾಲೆಯ ಅವ್ಯವಸ್ಥೆ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆಗೆ ಟಾಂಗ್ ನೀಡಿದ ಆರ್.ಅಶೋಕ್

Political News: ಕಲ್ಯಾಣ ಕರ್ನಾಟಕದ ಕೆಲ ಶಾಲೆಗಳಲ್ಲಿ ಉತ್ತಮ ವ್ಯವಸ್ಥೆ ಇಲ್ಲದೇ, ಮಕ್ಕಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿನ ಸರ್ಕಾರಿ ಶಾಲೆಗಳ 18 ಸಾವಿರ ರೂಮ್‌ಗಳು ಹಾಳಾಗಿದ್ದು, ಯಾವಾಗ ಬೇಕಾದರೂ ಕುಸಿದು ಬಿದ್ದು ಮಕ್ಕಳ ಪ್ರಾಣಕ್ಕೆ ಹಾನಿಯಾಗುವ ಲಕ್ಷಣಗಳಿದೆ. ಈ ಬಗ್ಗೆ ವರದಿಯಾಗಿರುವ ಬೆನ್ನಲ್ಲೆ, ವಿಪಕ್ಷ ನಾಯಕ ಆರ್.ಅಶೋಕ್ ಅವರು, ಕಲ್ಯಾಣ ಕರ್ನಾಟಕದ ಸಚಿವರಾಗಿರುವ...
- Advertisement -spot_img

Latest News

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ...
- Advertisement -spot_img