Friday, March 6, 2026

pm modi

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ ಮಕ್ಕಳು, ಮೊಮ್ಮಕ್ಕಳು, ಮರಿಮೊಮ್ಮಕ್ಕಳೂ ರಾಜಕೀಯಕ್ಕೆ ಬರಲಿ ಅಂತಾ ರಾಜಕಾರಣಿಗಳು ಹಾದಿ ಮಾಡಿ ಕೊಡುವ ಸಮಯದಲ್ಲಿ ರಮೇಶ್ ಕುಮಾರ್ ಅವರು, ತಮ್ಮ ಕಾಲಕ್ಕೇ ರಾಜಕೀಯ ಕೊನೆಯಾಗಲಿ ಅಂತಾ ಮನಸ್ಸು...

Mandya News: ರಾಜಕೀಯದಲ್ಲಿ ಕದಲೂರು ಉದಯ್ ಐಸ್ಲ್ಯಾಂಡಿ ಚೀಪುವ ಹುಡ್ಗ: ಡಿ.ರಮೇಶ್

Mandya News: ಮಂಡ್ಯದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ,ರಮೇಶ್ ಕದಲೂರು ಉದಯ್ ವಿರುದ್ಧ ಹರಿಹಾಯ್ದಿದ್ದಾರೆ. ರಾಜಕೀಯದಲ್ಲಿ ಕದಲೂರು ಉದಯ್ ಐಸ್ಲ್ಯಾಂಡಿ ಚೀಪುವ ಹುಡ್ಗ. ದೇವೇಗೌಡ್ರು ಮುಂದೆ ನಿಲ್ಲುವ ಯೋಗ್ಯತೆ ಇಲ್ಲ ನಾಲಿಗೆ ಮೇಲೆ ಹಿಡಿತ ಇರಲಿ. ಸುದರ್ಶನ ಚಕ್ರದ ರೀತಿ ಮದ್ದೂರು ಶಾಸಕರ ತಲೆ ತಿರುಗುತ್ತಿದೆ. ಸೀಮೆಗೆ ಇಲ್ಲದ ಶಾಸಕರು ಇವರೇನಲ್ಲ. ಇಂತಹ...

Mandya: ಮದ್ದೂರು ಶಾಸಕರಿಗೆ ಮೂಟೆಗಟ್ಟಲೆ ಹಣ ಎಲ್ಲಿಂದ ಬರುತ್ತೆ?: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Political News: ಮಂಡ್ಯದಲ್ಲಿಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಡಿ.ರಮೇಶ್ ಸೇರಿ ಜೆಡಿಎಸ್ ನಾಯಕರು ಸುದ್ದಿಗೋಷ್ಠಿ ನಡೆಸಿದ್ದು, ಶಾಸಕ ಕದಲೂರು ಉದಯ್ ವಿರುದ್ಧ ಕಿಡಿಕಾರಿದ್ದಾರೆ. ಈ ವೇಳೆ ಮಾತನಾಡಿರುವ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ದೇವೇಗೌಡ್ರು-ಕುಮಾರಸ್ವಾಮಿ ಬಗ್ಗೆ ಟೀಕೆ ಮಾಡೋ ಮದ್ದೂರು ಶಾಸಕರಿಗೆ ಜ್ಞಾನ ಇಲ್ಲ. ಮದ್ದೂರು ಶಾಸಕರಿಗೆ ಮೂಟೆಗಟ್ಟಲೆ ಹಣ ಎಲ್ಲಿಂದ ಬರುತ್ತೆ? ದಯವಿಟ್ಟು ತಿಳಿಸಿ ಉದಯ್ ಎಂದು...

Political News: ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಬಡಿದ ಗ್ರಹಣ!: ಸಿ.ಟಿ.ರವಿ

Political News: ಚಿಕ್ಕ ಮಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ಗೆ ಬೆಂಕಿ ಬಿದ್ದಿದ್ದು, ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಬಡಿದ ಗ್ರಹಣ! ಇದು ಪದೇ ಪದೇ ಸಾಬೀತಾಗುತ್ತಲೇ ಬಂದಿದ್ದು, ಇಂದು ಚಂದ್ರ ಗ್ರಹಣವಾಗಿದ್ದರೂ, ರಾಜ್ಯದ ಜನರಿಗೆ ಆಡಳಿತಾತ್ಮಕ ಗ್ರಹಣ ಪ್ರತಿದಿನವೂ ಅನುಭವಕ್ಕೆ ಬರುತ್ತಿದೆ ಎಂದು ಸಿ.ಟಿ. ರವಿ...

ಕದ್ದಾಲಿಸುವ ಕರ್ಮ ನನಗೇಕೆ?: ಫೋನ್ ಟ್ಯಾಪಿಂಗ್ ಪ್ರಕರಣದ ಬಗ್ಗೆ ಸಿಎಂಗೆ ಕುಮಾರಸ್ವಾಮಿ ತಿರುಗೇಟು

Political News: ಸಿಎಂ ಸಿದ್ದರಾಮಯ್ಯನವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಫೋನ್ ಕದ್ದಾಲಿಕೆ ವಿಷಯವಾಗಿ ನೀಡಿದ್ದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಸಿಎಂ ಪ್ರತಿಕ್ರಿಯೆಗೆ ಟ್ವೀಟ್ ಮೂಲಕ ಮರು ಪ್ರತಿಕ್ರಿಯೆ ನೀಡಿದ್ದಾರೆ. ಅವರ ಟ್ವೀಟ್ ಇಂತಿದೆ.. ಶ್ರೀಮಾನ್ ಸಿದ್ದರಾಮಯ್ಯನವರೇ, ಈ ನಡುವೆ ನೀವು ಬಹಳ ಪುರುಸೊತ್ತಾಗಿದ್ದೀರಿ ಎಂದು ಭಾವಿಸಿದ್ದೇನೆ. ಕೆಲಸ ಮಾಡುವುದು ಬಿಟ್ಟು ಕೌಂಟರ್ ಕೊಡುವುದರಲ್ಲಿ...

1978ರಲ್ಲಿ ಫಸ್ಟ್ ಟೈಂ MLA.. ಚುನಾವಣೆ ಖರ್ಚು 5 ಸಾವಿರ..: Ramesh Kumar Exclusive Interview

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕರ್ನಾಟಕ ಟಿವಿ ಸಂದೇಶದಲ್ಲಿ ಮಾತನಾಡಿದ್ದು, ತಾವು ಫಸ್ಟ್ ಟೈಂ ಚುನಾವಣೆ ಎದುರಿಸಿದಾಗ ಏನೇನಾಯ್ತು ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/ybkT3NsrB5I ಈ ವೇಳೆ ತಮ್ಮ ಪತ್ನಿಯ ಬಗ್ಗೆ ಮಾತನಾಡಿರುವ ರಮೇಶ್ ಕುಮಾರ್, 2023ರಲ್ಲಿ ನಾನು ನನ್ನ ಪತ್ನಿಯನ್ನು ಕಳೆದುಕೊಂಡೆ. ಆ ಬಳಿಕ ನಾನು ಸ್ವಲ್ಪ ಕುಗ್ಗಿ ಹೋದೆ. ಆಕೆ...

ಏನ್ರೀ ಮೋದಿಯವರೇ. ಎಷ್ಟು ಸುಳ್ ಹೇಳಿದ್ರೂ ಕೇಳ್ಬೇಕಾ ಮಾರಾಯಾ..?: Ramesh Kumar Exclusive podcast

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಪ್ರಧಾನಿ ಮೋದಿಯವರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. https://youtu.be/knmwaSeNL7g ನಮ್ಮ ದೇಶದಲ್ಲಿ ಗೋಡ್ಸೆಯಂಥವರನ್ನು ಪೂಜಿಸುವವರು ಇದ್ದಾರೆ. ಗೋಡ್ಸೆ ಬಂದು ಗಾಂಧಿ ಕಾಲು ಮುಗಿದಾಗ, ಪಾಪ ಹುಡುಗ ಅಂತಾ ಆಶೀರ್ವಾದ ಮಾಡಲು ಹೋದ ಗಾಂಧಿಯನ್ನು ಹತ್ಯೆ ಮಾಡಿದವರನ್ನು ಪೂಜಿಸುವ ಜನ ನಮ್ಮ ದೇಶದಲ್ಲಿದ್ದಾರೆ....

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ ಹುಟ್ಟೂರಿಗೂ ಹೋಗಿ ಬಂದರು. ಹುಟ್ಟೂರಿನಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಸತ್ಯನಾರಾಯಣ ಪೂಜೆ ಮಾಡಿ, ಅಲ್ಲಿ 2 ಸಾವಿರಕ್ಕೂ ಅಧಿಕ ಮಂದಿಗೆ ಅನ್ನ ಸಂತರ್ಪಣೆ ನೆರವೇರಿಸಲಾಗಿದೆ. ಇದೀಗ ರಶ್ಮಿಕಾ ಮತ್ತು ವಿಜಯ್...

ಗ್ಯಾರಂಟಿ ಯೋಜನೆ ನೀಡುವಾಗ ಇದು ಆರ್ಥಿಕತೆಯನ್ನು ಹಾಳುಗೆಡವುತ್ತದೆ ಎಂಬ ಅರಿವಿರಲಿಲ್ಲವೇ?: ಸಿ.ಟಿ.ರವಿ

Political News: ಶ್ರೀಮಂತರು ಗ್ಯಾರಂಟಿ ಯೋಜನೆಯನ್ನು ಕೈಬಿಡಿ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ಹೇಳಿದ್ದು, ಈ ಹೇಳಿಕೆಗೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕ ಸಿ.ಟಿ.ರವಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಗ್ಯಾರಂಟಿ ಘೋಷಣೆ ಮಾಡುವಾಗ, ಕಾಕಾ ಪಾಟೀಲ್‌ಗೂ ಫ್ರೀ, ಮಹದೇವಪ್ಪನಿಗೂ ಫ್ರೀ, ಬಸ್ಸಲ್ಲಿ ಅತ್ತೆ ಮನೆಗೆ ಹೋಗ್ಬೋದು, ಗಂಡನ ಮನೆಗೆ ಹೋಗ್ಬೋದು, ಅಂತೆಲ್ಲಾ ಬಣ್ಣ...

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ ಮಾತನಾಡಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿರುವ ಅವರು, ಅಮೆರಿಕಾವು ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದ್ದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img