Wednesday, September 9, 2026

pm modi

Bigg boss Kannada Season 13: ನಾಮಿನೇಟ್ ಬಗ್ಗೆ ಮಾತನಾಡಿ ಪೇಚಿಗೆ ಸಿಲುಕಿದ ತಾಂಡವ್ ಮತ್ತು ಗಗನ್

Bigg Boss Kannada: ಬಿಗ್‌ಬಾಸ್ ಕನ್ನಡ ಸೀಸನ್ 13 ಶುರುವಾಗಿದ್ದು, ಪ್ಲೇನ್‌ನಲ್ಲಿದ್ದ ಸ್ಪರ್ಧಿಗಳೆಲ್ಲರೂ ಬಿಗ್‌ಬಾಸ್ ಮನೆಗೆ ಬಂದಿದ್ದಾರೆ. ಈ ಮಧ್ಯೆ ಗಗನ್ ಮತ್ತು ಮಂಜನ ಮಧ್ಯ ಜಟಾಪಟಿ ಜೋರಾಗಿದೆ. ಮಂಜನ ಮಾತು ಗಗನ್‌ಗೆ ಇರಿಟೇಟ್ ಆಗುತ್ತಿದ್ದು, ಆತನನ್ನು ಈ ಬಾರಿ ನಾಮಿನೇಟ್ ಮಾಡಬೇಕು ಎಂದು ಗಗನ್ ಮತ್ತು ತಾಂಡವ್ ಪ್ಲಾನ್ ಮಾಡಿದ್ದಾರೆ. ಇನ್ನು ಕೆಲ ದಿನಗಳಲ್ಲೇ...

ಕರ್ನಾಟಕದ ನೆಲ, ಜಲ, ಭಾಷೆ ಅಂದ್ರೆ ಈ ನಾಡವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಇಷ್ಟು ಅಸಡ್ಡೆ ಏಕೆ?: R.Ashok

Political News: ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡಿ ಎಂದು ಓರ್ವ ಶಿಕ್ಷಕ ರಕ್ತದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅರಿಗೆ ಪತ್ರ ಬರೆದಿರುವ ಘಟನೆ Shivamoggaದಲ್ಲಿ ನಡೆದಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅಶೋಕ್, ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡದೆ ನಿರ್ಲಕ್ಷಿಸುತ್ತಿರುವ...

ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವಂತೆ ಸುನೀಲ್ ಕುಮಾರ್ ಆಗ್ರಹ

Political News: ಸೆಪ್ಟೆಂಬರ್ 18 ರಂದು ರಾಜ್ಯ ಸರ್ಕಾರ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಿದೆ. ಇದಕ್ಕೆ ಸಂಬಂಧಿಸಿದಂತೆ ಕಾರ್ಕಳ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು, ಈ ಸಭೆ ಬರೀ ಹೆಸರಿಗೆ ಮಾತ್ರ ಸಭೆಯಾಗಬಾರದು. ಕರಾವಳಿ ಜನರ ದಶಕಗಳ ಭಾವನಾತ್ಮಕ ಹಾಗೂ ನ್ಯಾಯಯುತ ಬೇಡಿಕೆಯಾದ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ...

Political News: ಬೆಳ್ಳಂಬೆಳಿಗ್ಗೆ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇ.ಡಿ ದಾಳಿ:ಪುತ್ರಿ ಪ್ರಿಯಾಂಕಾಗೂ ನೋಟೀಸ್

Political News: ಬೆಳ್ಳಂಬೆಳಿಗ್ಗೆ ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಬೆಳಗಾವಿ ಮತ್ತು ಮಹಾರಾಷ್ಟ್ರದಲ್ಲಿರುವ ಸಚಿವರ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಲಾಗಿದೆ. ಅಲ್ಲದೇ, ಸಚಿವರ ಪುತ್ರಿ ಪ್ರಿಯಾಂಕಾಗೂ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ. ದೇಶದ 15 ಕಡೆಗಳಲ್ಲಿ ದಾಳಿ ನಡೆದಿದ್ದು, ವಿದೇಶದಲ್ಲಿ ಹಣ ಹೂಡಿಕೆಗೆ ಸಚಿವರು ಸಹಾಯ...

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಮ*ರ್ ಕೇಸ್ ಹಿಂದೆ ಓಡಿದ ಮಹಿಳಾ ಪೇದೆಯ ಕಥೆ

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಅಮೇಜಾನ್ ಪ್ರೈಮ್‌ನಲ್ಲಿ ಈ ಸಿನಿಮಾ ಲಭ್ಯವಿದೆ. ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಬಬಿತಾ ಎಂಬ ಮಹಿಳೆಯ ಜೀವನದ ಕಥೆ ಇದು. ನಾಲ್ಕು ದಿನದ ರಜೆಗಾಗಿ ಆಕೆ ಎಷ್ಟು ಗೋಗರೆಯುತ್ತಾಳೆ, ಪತಿ ಅವನ ಮನೆಯವರು ಆಕೆಯನ್ನ ಯಾವ ರೀತಿಯಾಗಿ ಕೀಳು ಮಾಡುತ್ತಾರೆ..? ಜನ ಯಾವ ರೀತಿಯಾಗಿ ಆಕೆಯ olleyathanದ ಲಾಭ...

Movie review: ಅತಿಯಾಸೆ ಮಾಡಿ ಪಾಠ ಕಲಿತ ಮಿಡಲ್ ಕ್ಲಾಸ್ ಭಕ್ತನ ಕಥೆ: ಮಿಸ್ಟರ್ ಮಿಡಲ್ ಕ್ಲಾಸ್

Movie review: ಮಿಸ್ಟರ್ ಮಿಡಲ್ ಕ್ಲಾಸ್.. ಮಿಡಲ್ ಕ್ಲಾಸ್ ಹಣೆಬರಹವೇ ಅಷ್ಟು. ಸಾಲವೆಲ್ಲ ಮುಗಿದು ಸ್ವಲ್ಪ ಹಣ ಉಳಿಸೋಣ ಅಂದ್ರೆ , ಖರ್ಚಿಗೆ ದಾರಿ ಬಂದೇಬಿಡತ್ತೆ. ಅದೇ ರೀತಿ ಈ ಮಿಸ್ಟರ್ ಮಿಡಲ್ ಕ್ಲಾಸ್ ಪರಿಸ್ಥಿತಿ. ಸಾಲ ತೀರಿಸೋಕ್ಕಾದ್ರೂ ಸ್ವಲ್ಪ ಹಣ ಉಳಿಸೋಕ್ಕೂ ಪರದಾಡುವವನೇ ವೆಂಕಟೇಶನ ಪರಮ ಭಕ್ತ ವೆಂಕಟರಮಣ. ಆದರೆ ಈ ಹಣದ ಸಮಸ್ಯೆ...

Haveri: ಸವಣೂರಿನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದರೂ ಕ್ರಮವಿಲ್ಲವೇ?

Haveri News: ಸವಣೂರು ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆ ಇದೀಗ ಪ್ರಶ್ನಾರ್ಥಕವಾಗಿದೆ. ಮಕ್ಕಳು, ವೃದ್ಧರು, ಮಹಿಳೆಯರು ಹಾಗೂ ದ್ವಿಚಕ್ರ ವಾಹನ ಸವಾರರು ಬೀದಿ ನಾಯಿಗಳ ಹಾವಳಿಯಿಂದ ಆತಂಕದಿಂದ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಬೇರೆ ತಾಲ್ಲೂಕುಗಳಿಂದ ಬೀದಿ ನಾಯಿಗಳನ್ನು ತಂದು ಸವಣೂರು...

Political News: 108 ಆಂಬುಲೆನ್ಸ್ ಸಿಬ್ಬಂದಿಗಳ ಪರ ಬ್ಯಾಟ್ ಬೀಸಿದ ಬಿಜೆಪಿ ಶಾಸಕ ಸಿ.ಟಿ.ರವಿ

Political News: ತಮ್ಮ ಬೇಡಿಕೆಗಳು ಈಡೇರದಿದ್ದಲ್ಲಿ ಮುಷ್ಕರ ನಡೆಸುವುದಾಗಿ 108 ಆ್ಯಂಬುಲೆನ್ಸ್ ಸಿಬ್ಬಂದಿ ಹೇಳಿದ್ದು, ಈ ಬಗ್ಗೆ ಬಿಜೆಪಿ ಶಾಸಕರಾದ ಸಿ.ಟಿ.ರವಿ ಸಿಬ್ಬಂದಿಗಳ ಪರ ಬ್ಯಾಟ್ ಬೀಸಿದ್ದಾರೆ. ಜನರ ಜೀವ ಉಳಿಸಲು ಹಗಲಿರುಳು ಸೇವೆ ಸಲ್ಲಿಸುವ 108 ಆಂಬುಲೆನ್ಸ್ ಸಿಬ್ಬಂದಿಯ ವೇತನ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿರುವುದು ಅತ್ಯಂತ ಖಂಡನೀಯ. ಆರೋಗ್ಯ ಕ್ಷೇತ್ರದ ಬಗ್ಗೆ ದೊಡ್ಡ...

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್ ಕಳೆದುಕ``ಂಡಿರುವ ಅಭ್ಯರ್ಥಿಗಳು ಇನ್ನು ವಿಮಾನದಲ್ಲೇ ಇದ್ದಾರೆ. ಆದರೆ ಇವರೆಲ್ಲರಿಗೂ ಸ್ನಾನಕ್ಕಾಗಿ ಮಾತ್ರ ಬಿಗ್‌ಬಾಸ್ ಮನೆಗೆ ಹೋಗಲು ಅನುಮತಿ ನೀಡಲಾಗಿದೆ. ಆದರೆ ಅದಕ್ಕೂ 1 ಕಂಡೀಷನ್ ಹಾಕಿರುವ ಬಿಗ್‌ಬಾಸ್ ,...

ನಾ ನಾಯಕಿ : ಮುತೈದೆಯರು ಬನ್ನಿ ಅಂತಾರೆ ನಾನು ಹೆಜ್ಜೆ ಹಿಂದೆ ಇಡ್ತೀನಿ : Kusuma Podcast

Special Podcast: ದಿವಂಗತ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಮತ್ತು ಕಾಂಗ್ರೆಸ್ ನಾಯಕಿ ಕುಸುಮಾ ಅವರು ವಿಧವಾ ಜೀವನದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಸಮಾಜ ವಿಧವೆಯರನ್ನು, ಡಿವೋರ್ಸ್ ಪಡೆದವರನ್ನು ನೋಡುವ ರೀತಿಯೇ ಬೇರೆಯಾಗಿರುತ್ತದೆ. ವಿಧವೆಯರನ್ನು ಬೇರೆ ರೀತಿ ನೋಡಿದ್ರೆ, ಡಿವೋರ್ಸ್ ಪಡೆದವರನ್ನು ನೋಡುವ ರೀತಿಯೂ ಬೇರೆಯದ್ದೇ ಆಗಿರುತ್ತದೆ. ಡಿವೋರ್ಸ್ ಆದವರದ್ದಾದರೆ ಬೇರೆ ಬೇರೆ ಸಮಸ್ಯೆಯಿರುತ್ತದೆ. ಕಾರಣಾಂತರಗಳಿಂದ...
- Advertisement -spot_img

Latest News

Bigg boss Kannada Season 13: ನಾಮಿನೇಟ್ ಬಗ್ಗೆ ಮಾತನಾಡಿ ಪೇಚಿಗೆ ಸಿಲುಕಿದ ತಾಂಡವ್ ಮತ್ತು ಗಗನ್

Bigg Boss Kannada: ಬಿಗ್‌ಬಾಸ್ ಕನ್ನಡ ಸೀಸನ್ 13 ಶುರುವಾಗಿದ್ದು, ಪ್ಲೇನ್‌ನಲ್ಲಿದ್ದ ಸ್ಪರ್ಧಿಗಳೆಲ್ಲರೂ ಬಿಗ್‌ಬಾಸ್ ಮನೆಗೆ ಬಂದಿದ್ದಾರೆ. ಈ ಮಧ್ಯೆ ಗಗನ್ ಮತ್ತು ಮಂಜನ ಮಧ್ಯ...
- Advertisement -spot_img