Saturday, March 29, 2025

pm modi

ಅಮೆರಿಕ ಹೊಗಳಿದ್ದ ಮೋದಿಗೆ ಮುಖಭಂಗ- ಹಿಂದೂ ದೇವಾಲಯದ ಗೋಡೆ ಮೇಲೆ ಆಕ್ಷೇಪಾರ್ಹ ಬರಹ

International News: ಡೊನಾಲ್ಡ್‌ ಟ್ರಂಪ್‌ ಎರಡನೇಯ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇತ್ತೀಚಿಗಷ್ಟೇ ಭಾರತದ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದರು. ಈ ಪ್ರವಾಸದ ಕುರಿತು ಇದೊಂದು ಫಲಪ್ರದ ಭೇಟಿಯಾಗಿದೆ, ಉಭಯ ನಾಯಕರ ನಡುವಿನ ಮಾತುಕತೆ ಅತ್ಯಂತ ಯಶಸ್ವಿಯಾಗಿದೆ ಎಂಬೆಲ್ಲ ಮಾತುಗಳು ಕೇಳಿ ಬರುತ್ತಿವೆ. ಅಲ್ಲದೆ ದ್ವಿಪಕ್ಷೀಯ ವ್ಯಾಪಾರ ಸಂಬಂಧ...

Advocate Amendment Bill 2025 ವಿರೋಧಿಸಿ ಮದ್ದೂರಿನಲ್ಲಿ ಕೋರ್ಟ್ ಬಹಿಷ್ಕರಿಸಿ ವಕೀಲರ ಪ್ರೊಟೆಸ್ಟ್

News: ಅಡ್ವಕೇಟ್ ಅಮೆಂಡ್‌ಮೆಂಟ್ ಬಿಲ್ 2025 ಜಾರಿಯಾಗಿದ್ದು, ಎಲ್ಲ ವಕೀಲರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮದ್ದೂರಿನಲ್ಲಿ ವಕೀಲರೆಲ್ಲರೂ ಸೇರಿ, ಈ ಅಡ್ವಕೇಟ್ ಅಮೆಂಡ್‌ಮೆಂಟ್ ಬಿಲ್ 2025ನ್ನು ವಿರೋಧಿಸಿ, ಕೋರ್ಟ್ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ. ಈ ಬಿಲ್ ವಿರೋಧಿಸಲು ಕಾರಣವೇನು..?: ಈ ಬಿಲ್ ಪ್ರಕಾರ, ಒಂದು ಕೇಸ್ ಪಡೆದು ವಕೀಲರೊಬ್ಬರು ವಾದ ಮಂಡಿಸುತ್ತಿದ್ದರೆ, ಯಾರ...

ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್: ನಾಳೆ ಖಾತೆಗೆ ಬರಲಿದೆ ನವೆಂಬರ್ ತಿಂಗಳ ಬಾಕಿ ಹಣ

Political News: ರಾಜ್ಯ ಸರ್ಕಾರದ ಗ್ಯಾರಂಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದು. ಆದರೆ ಗೃಹಲಕ್ಷ್ಮೀ ಯೋಜನೆಯ ದುಡ್ಡು, ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ತಲುಪುತ್ತಿಲ್ಲ ಅನ್ನೋದು ಹಲವು ಮಹಿಳೆಯರ ಕಂಪ್ಲೇಂಟ್ ಆಗಿತ್ತು. ಆದರೆ ನವೆಂಬರ್ ತಿಂಗಳ ಬಾಕಿ ಹಣ ನಾಳೆ ಗೃಹಲಕ್ಷ್ಮೀಯರ ಖಾತೆ ಬರಲಿದೆ. ಈಗಾಗಲೇ ಡಿವಿಷನ್‌ಗಳ ಮೂಲಕ ಟಿಬಿಡಿ ಪ್ರಕ್ರಿಯೆ ಶುರುವಾಗಿದ್ದು, ಒಂದು ತಿಂಗಳಿನ...

ಮನೆ ಪಾಠಕ್ಕೆಂದು ವಿದ್ಯಾರ್ಥಿನಿಯನ್ನು ಅಪಾರ್ಟ್‌ಮೆಂಟ್‌ಗೆ ಕರೆದು, ದುಷ್ಕೃತ್ಯ ಎಸಗಿದ ಶಿಕ್ಷಕ

Hubli News: ಹುಬ್ಬಳ್ಳಿ : ಗುರು ಶಿಷ್ಯರ ಸಂಬಂಧಕ್ಕೆ ಕಳಂಕ ತರುವಂತೆ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನೇ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ತನ್ನದೇ ಶಾಲೆಯ ವಿದ್ಯಾರ್ಥಿನಿಯನ್ನು ಮನೆಪಾಠಕ್ಕೆಂದು ಅಪಾರ್ಟ್ಮೆಂಟಿನ ಮನೆಗೆ ಕರೆಸಿಕೊಂಡು ಆ ವಿದ್ಯಾರ್ಥಿನಿಯ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಅನೇಕ ಬಾರಿ...

Political News: ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕಾರ

Political News: ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾದ ರೇಖಾ ಗುಪ್ತಾ ಅವರು ದೆಹಲಿಯ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಷಾ, ಜೆ.ಪಿ.ನಡ್ಡಾ ಸೇರಿ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ವಿ.ಕೆ.ಸಕ್ಸೆನಾ ಪ್ರಮಾಣವಚನ ಬೋಧಿಸಿದ್ದಾರೆ. ಇದೇ ವೇಳೆ...

ಪಡಿತರ ಅಕ್ಕಿ‌ ವಿಚಾರವಾಗಿ ರಾಜ್ಯ ಸರ್ಕಾರದವರಿಗೆ ಈಗ ಜ್ಞಾನೋದಯವಾಗಿದೆ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಉದ್ಘಾಟಿಸಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದೆಹಲಿಯಲ್ಲಿ ಬಿಜೆಪಿ ಆಡಳಿತ ಶುರುವಾಗುತ್ತಿದೆ. 27 ವರ್ಷದ ನಂತರ ದೆಹಲಿಯಲ್ಲಿ ಬಿಜೆಪಿ ಆಡಳಿತ ಆರಂಭವಾಗುತ್ತಿದೆ. ರೇಖಾ ಗುಪ್ತಾ ಅವರು ವಿಚಾರ ಪರಿವಾರದಲ್ಲಿ ಹಲವು ವರ್ಷಗಳ‌ಕಾಲ ಸೇವೆ ಸಲ್ಲಿಸಿದ್ದಾರೆ. ಈಗ ಸಿಎಂ‌ ಆಗಿ‌ ಅವರು ಅಧಿಕಾರ ಸ್ವೀಕರಿಸುತ್ತಿದ್ದಾರೆ...

Central Budget 2025: ಮೊಬೈಲ್, ಕಾರ್ ಸೇರಿ ಹಲವು ಉತ್ಪನ್ನಗಳ ಬೆಲೆ ಇಳಿಕೆ

Central Budget 2025: ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಇಂದು 2025ರ ಕೇಂದ್ರ ಬಜೆಟ್ ಮಂಡಿಸಿದ್ದು, ಕೆಲ ವಸ್ತುಗಳ ಬೆಲೆ ಕಡಿಮೆ ಮಾಡಿದ್ದಾರೆ. ಟಿವಿ, ಮೊಬೈಲ್, ಬ್ಯಾಟರಿಗಳ ಮೇಲಿನ ಸುಂಕ ಕಡಿಮೆ ಮಾಡುವ ಕಾರಣಕ್ಕೆ, ಈ ವಸ್ತುಗಳ ದರ ಕಡಿಮೆಯಾಗಲಿದೆ. ಎಲೆಕ್ಟ್ರಾನಿಕ್ ವಸ್ತುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರ ಕೈಗೆಟಕುವಂತೆ ಮಾಡುವ ಸಲುವಾಗಿ, ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ...

ಟ್ಯಾಕ್ಸ್ ಕಟ್ಟುವವರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ: 12 ಲಕ್ಷ ಸಂಬಳದವರೆಗೆ ಟ್ಯಾಕ್ಸ್ ಇಲ್ಲ

Budget News: ಇಂದು 2025ರ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದಾರೆ. ಟ್ಯಾಕ್ಸ್ ಕಟ್ಟುವ ಜನರಿಗೆ ನಿರ್ಮಲಾ ಸೀತಾರಾಮನ್ ಸ್ವಲ್ಪ ಮಟ್ಟಿಗಿನ ತಲೆಬಿಸಿ ಕಡಿಮೆ ಮಾಡಿದ್ದು, 12 ಲಕ್ಷ ಸಂಬಳ ಇರುವವರು ಟ್ಯಾಾಕ್ಸ್ ಕಟ್ಟುವ ಅಗತ್ಯವಿಲ್ಲ. ಮತ್ತು ಯಾರಿಗೆ ವಾರ್ಷಿಕ ಆದಾಯ 12 ಲಕ್ಷಕ್ಕೂ...

ಮುಸ್ಲಿಂ ಜನಸಂಖ್ಯೆ ಏರಿಕೆ ತಡೆಗೆ ಯುಸಿಸಿ ಜಾರಿ ಮಾಡುತ್ತಾ ಬಿಜೆಪಿ..? ಕಾಂಗ್ರೆಸ್‌ ಒಂದು ದೇಶ ಒಂದು ಕಾನೂನು ಒಪ್ಪುತ್ತಾ..?

Political News: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ. ಈ ಹಿಂದಿನ ಕಳೆದ ಎರಡು ಅವಧಿಯಲ್ಲಿ ಹೇಳಿದ್ದ ಕೆಲವು ಕಾನೂನುಗಳನ್ನ ಜಾರಿಗೆ ತರ್ತಾಇದೆ. ಅದರಲ್ಲಿ 370 ಅಂದ್ರೆ ಜಮ್ಮು ಕಾಶ್ಮೀರಕ್ಕೆ ಈ ಹಿಂದೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ, ಮುಸ್ಲಿಂ ಮಹಿಳೆಯರಿಗಾಗಿ ತ್ರಿವಳಿತಲಾಖ್‌ ನಿಷೇಧ ಮಾಡಿದ್ದು ರಾಷ್ಟ್ರೀಯ...

ಕಲಘಟಗಿ: ಹಲವು ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಗುದ್ದಲಿ ಪೂಜಾ ಕಾರ್ಯಕ್ರಮ ಕಲಘಟಗಿ ಮತಕ್ಷೇತ್ರದ ವಿವಿಧೆಡೆ ನಡೆದ ಗುದ್ದಲಿ ಪೂಜಾ ಕಾರ್ಯಕ್ರಮಗಳಲ್ಲಿ ಸಚಿವ ಲಾಡ್‌ ಅವರು ಭಾಗವಹಿಸಿದ್ದರು. ಲೋಕೋಪಯೋಗಿ ಇಲಾಖೆಯಿಂದ ರೂ. 450.00 ಲಕ್ಷಗಳಲ್ಲಿ ಮಂಜೂರಾದ ಜಿ.ಬಸವನಕೊಪ್ಪ ಗ್ರಾಮದಿಂದ ವಯಾ ಕಳಸನಕೊಪ್ಪ,...
- Advertisement -spot_img

Latest News

Political News: ಹೆಚ್‌ಡಿಕೆ, ರೆಡ್ಡಿ ವಿರುದ್ಧದ ಪ್ರಾಸಿಕ್ಯೂಶನ್‌ ರಿಜೆಕ್ಟ್‌ : ರಾಜ್ಯಪಾಲರು ಕೇಳಿದ ಸ್ಪಷ್ಟನೆ ಏನು..?

Political News: ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಹಾಗೂ ಆದಾಯ ಮೀರಿ ಆಸ್ತಿಯನ್ನು ಸಂಪಾದಿಸಿರುವ ಆರೋಪದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಜನಾರ್ಧನ ರೆಡ್ಡಿ...
- Advertisement -spot_img