Thursday, July 16, 2026

pm modi

1 ಪ್ಲೇಟ್ ಪಾನೀಪುರಿ ಬೆಲೆ 830 ರೂಪಾಯಿ: 1 ಪ್ಲೇಟ್ ಪಾವ್ ಭಾಜಿ ಬೆಲೆ 1,270 ರೂಪಾಯಿ..

London News: ಯಾರಾದ್ರೂ ಹೀಗೆ ಹೇಳೋದನ್ನಾ ಕೇಳಿದಿರಾ..? ಏನಂದ್ರೆ, ಪಾನೀಪುರೀನಾ..? ನನಗೆ ಅದರ ಸ್ಮೆಲ್ ಕಂಡ್ರೆ ಆಗಲ್ಲಾ, ನನಗೆ ಪಾನೀಪುರಿ ಅಂದ್ರೆ ಆಗಲ್ಲಾ ಅಂತಾ ಯಾರಾದ್ರೂ ಹೇಳೋದನ್ನು ನೀವು ಯಾವತ್ತಾದ್ರೂ ಕೇಳಿದೀರಾ..? ಹಾಗೆ ಕೇಳಿರೋಕ್ಕೆ ಸಾಧ್ಯಾನೇ ಇಲ್ಲಾ. ಯಾಕಂದ್ರೆ, ಪಾನೀಪುರಿ ಅಂದ್ರೆ ಅಷ್ಟು ರುಚಿಕರ ತಿಂಡಿ. ಚಿಕ್ಕ ಮಕ್ಕಳಿಂದ ಹಿಡಿದು, ಹಿರಿಯರವರೆಗೂ ಜನ ಅದನ್ನು...

ಸರ್ಕಾರ ಈಗಾಗಲೇ ರಿಯಲ್ ಎಸ್ಟೇಟ್ ಮಾಫಿಯಾ ಗೆ ಮಂಡಿಯೂರಿದೆ: ಯತ್ನಾಳ್ ಗಂಭೀರ ಆರೋಪ

Political News: ರಾಮನಗರದ ಬಿಡದಿಯಲ್ಲಿ ಟೌನ್‌ಶಿಪ್ ವಿಚಾಾರವಾಗಿ, ಭೂಮಿ ನೀಡಿದರೆ ಮಾತ್ರ ಖರೀದಿಸುತ್ತೇವೆ, ಇಲ್ಲದಿದ್ದರೆ, ಒತ್ತಾಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿತ್ತು. ಆದರೆ ಇದೀಗ ಅನುಮೋದನಾ ಪತ್ರ ವೈರಲ್ ಆಗಿತ್ತು, ಕಾಂಗ್ರೆಸ್ ಸರ್ಕಾರ ಡಬಲ್ ಗೇಮ್ ಆಡುತ್ತಿದೆ ಎಂದು ಪ್ರತಿಪಕ್ಷ ನಾಯಕರು ಆರೋಪಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಹಿರಿಯ ನಾಯಕ ಯತ್ನಾಳ್,...

Horoscope: ಹೆಚ್ಚು ನಾಚಿಕೆ ಉಳ್ಳ ರಾಶಿಯವರು ಇವರು

Horoscope: ಕೆಲವು ರಾಶಿಗಳು ಕೆಲವು ಸ್ವಭಾವಗಳನ್ನು ಹೊಂದಿರುತ್ತಾರೆ. ಕೆಲವರಿಗೆ ಬೇಗ ಕೋಪ ಬರುತ್ತದೆ. ಕೆಲವರು ಅಳುಬುರುಕರು. ಕೆಲವರು ಸದಾ ಕಾಲ ನಗು ನಗುತ್ತಲಿರುವವರು. ಹೀಗೆ ಕೆಲವರದ್ದು ಕೆಲವು ಸ್ವಭಾವ. ಆದರೆ ಇಂದು ನಾವು ಹೆಚ್ಚು ನಾಚಿಕೆ ಉಳ್ಳ ರಾಶಿಯವರ ಬಗ್ಗೆ ಹೇಳಲಿದ್ದೇವೆ. ಮೇಷ: ಮೇಷ ರಾಶಿಯವರು ಹೆಚ್ಚು ನಾಚಿಕ``ಳ್ಳುವ ರಾಶಿಯವರು. ಇವರು ತುಂಬಾ ಬೋಲ್ಡ್, ಧೈರ್ಯವಂತರು,...

Horoscope: ಈ ರಾಶಿಯ ಪುರುಷರಿಗೆ ಶ್ರೀಮಂತ ಪತ್ನಿಯರು ಸಿಗುತ್ತಾರಂತೆ..

Horoscope: ನೀವು ಕೆಲವು ಜೋಡಿಗಳನ್ನು ನೋಡಿರಬಹುದು. ಎಲ್ಲ ಕಡೆ ಶ್ರೀಮಂತ ಪತಿ ಮತ್ತು ಹೆಚ್ಚೆನೂ ಶ್ರೀಮಂತಳಲ್ಲದ ಪತ್ನಿಯಿದ್ದರೆ, ಕೆಲವರಿಗೆ ಶ್ರೀಮಂತ ಪತ್ನಿಯೇ ಸಿಗುತ್ತಾಳೆ. ಕೆಲವು ಶ್ರೀಮಂತ ಹೆಣ್ಣು ಮಕ್ಕಳು ಆಸ್ತಿ ಅಂತಸ್ತು ನೋಡದೇ, ನಿಜವಾದ ಪ್ರೀತಿ ಮಾಡಿ ಮದುವೆಯಾಗಿರುತ್ತಾರೆ. ಅಥವಾ ಹುಡುಗನ ಗುಣ ನೋಡಿ, ಹೆಣ್ಣು ನೀಡುತ್ತಾರೆ. ಅಂಥ ರಾಶಿಯವರ ಬಗ್ಗೆ ನಾವಿಂದು ಹೇಳಲಿದ್ದೇವೆ. ವೃಷಭ:...

Hubli: ಬರಗಾಲ ಘೋಷಣೆಗೆ ಶಾಸಕ ಎನ್.ಎಚ್. ಕೋನರೆಡ್ಡಿ ಆಗ್ರಹ

Political News: ಮುಂಗಾರು ವೈಫಲ್ಯದಿಂದ ಧಾರವಾಡ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ನವಲಗುಂದ ಕ್ಷೇತ್ರದ ಶಾಸಕ ಎನ್.ಎಚ್. ಕೋನರೆಡ್ಡಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಧಾರವಾಡ ಜಿಲ್ಲೆಯ...

ಧಾರವಾಡವನ್ನು ಬೆಚ್ಚಿಬೀಳಿಸಿದ ವೈದ್ಯನ ಹ*ತ್ಯೆ..! 8 ವರ್ಷದ ಮಗುವಿನ ಮೇಲೂ ಚಾಕುವಿನಿಂದ ದಾಳಿ..!

Dharwad News: ವಿದ್ಯಾಕಾಶಿ ಧಾರವಾಡ… ಶಾಂತಿಯ ನಗರವೆಂದೇ ಗುರುತಿಸಿಕೊಂಡಿರುವ ಈ ನಗರದಲ್ಲಿ ನಡೆದ ಭೀಕರ ಘಟನೆ ಇಡೀ ಜನತೆಯನ್ನು ಬೆಚ್ಚಿಬೀಳಿಸಿದೆ. ಜೀವ ಉಳಿಸುತ್ತಿದ್ದ ವೈದ್ಯನೊಬ್ಬ ತನ್ನದೇ ಮನೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದರೆ, ಎಂಟು ವರ್ಷದ ಪುತ್ರ ಆಸ್ಪತ್ರೆಯಲ್ಲಿ ಜೀವನ-ಮರಣದ ನಡುವೆ ಹೋರಾಟ ನಡೆಸುತ್ತಿದ್ದಾನೆ. ಈ ಪ್ರಕರಣದ ಆರೋಪ ಕೇಳಿಬಂದಿರುವುದು ವೈದ್ಯನ ಪತ್ನಿಯ ಮೇಲೆಯೇ. ಧಾರವಾಡದ ಬಾರಾಕೋಟ್ರಿ...

Horoscope: ಈ ರಾಶಿಯವರಿಗೆ ಸದಾ ಲಕ್ಷ್ಮೀ ಕೃಪೆ ಇರುತ್ತದೆ. ಹಣದ ಸಮಸ್ಯೆ ತೀರಾ ಅಪರೂಪ..

Horoscope: ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕೆಲವರಿಗೆ ಹಣ ಸಮಸ್ಯೆ ಇರುವುದೇ ಇಲ್ಲ. ಎಲ್ಲಿಂದಾದರೂ ಹಣ ಬೇಗ ಸಿಕ್ಕಿಬಿಡುತ್ತದೆ. ಮಿರಾಕಲ್ ಅನ್ನುವ ರೀತಿ ಲಕ್ಷ್ಮೀ ಅವರ ಮೇಲೆ ಕೃಪೆ ತೋರುತ್ತಾಳೆ. ಅಂಥ ರಾಶಿಯವರ ಬಗ್ಗೆ ನಾವಿಂದು ಹೇಳಲಿದ್ದೇವೆ. ವೃಷಭ : ವೃಷಭ ರಾಶಿಯವರ ಮೇಲೆ ಲಕ್ಷ್ಮೀ ಕೃಪೆ ಸದಾ ಇರುತ್ತದೆ. ಏಕೆಂದರೆ, ಇವರು ಹಣವನ್ನು ಗೌರವಿಸುತ್ತಾರೆ....

Haveri: ಈ ರಾಶಿಯ ತಾಯಿ-ಮಕ್ಕಳ ಸಂಬಂಧ ಅತೀ ಉತ್ತಮವಾಗಿರುತ್ತದೆ.

Spiritual: ತಂದೆ-ತಾಯಿ ಮಕ್ಕಳ ಬಾಂಧವ್ಯ ಅಂದ್ರೆ, ಅದು ಎಲ್ಲಕ್ಕಿಂತ ಮಿಗಿಲಾದ, ಬೆಲೆ ಕಟ್ಟಲಾಗದ ಬಾಂಧವ್ಯ. ಆದರೂ ಕೆಲವರು ಅಪ್ಪ-ಅಮ್ಮನನ್ನು ಪ್ರೀತಿಸುವುದಿಲ್ಲ. ಇದೆಷ್ಟು ಸತ್ಯವೋ, ಕೆಲವು ಅಪ್ಪ-ಅಮ್ಮಂದಿರುವ ಮಕ್ಕಳಲ್ಲಿ ಪಾರ್ಷಿಯಾಲಿಟಿ ಮಾಡಿ, ಓರ್ವ ಮಗ ಅಥವಾ ಮಗಳನ್ನು ಹೆಚ್ಚು ಪ್ರೀತಿಸಿ, ಇನ್ನೋರ್ವ ಮಗುವನ್ನು ಕೀಳಾಗಿ ನೋಡುವ ಉದಾಹರಣೆಗಳಿಗೇನೂ ಕಡಿಮೆ ಇಲ್ಲ. ಆದರೆ ಏನೇ ಆದರೂ ತಾಯಿ...

Haveri: ತಹಶೀಲ್ದಾರ್ ವಿರುದ್ಧ ಕೆಆರ್ಎಸ್ ಸೈನಿಕರಿಂದ ದೀರ್ಘದಂಡ ನಮಸ್ಕಾರ, ಪ್ರತಿಭಟನೆ

Haveri News: ಹಾವೇರಿ: ಹಿರೇಮನಕಟ್ಟಿ ಗ್ರಾಮದ ಕೆರೆ ಸಮಸ್ಯೆಗೆ ತಹಶೀಲ್ದಾರ್ ಸರಿಯಾಗಿ ಸ್ಪಂದನೆ ನೀಡದ ಕಾರಣ, ತಹಶೀಲ್ದಾರ್ ವಿರುದ್ಧ ಕೆಆರ್ಎಸ್ ಸೈನಿಕರು ದೀರ್ಘದಂಡ ನಮಸ್ಕಾರ ಹಾಕಿದ್ದಾರೆ. ರಸ್ತೆಯಲ್ಲೇ ದೀರ್ಘದಂಡ ನಮಸ್ಕಾರ ಹಾಾಕಿದ ಅವರು, ತಹಶೀಲ್ದಾರಿ ಕಚೇರಿಯ ಮುಂದೆ ಧರಣಿ ಕುಳಿತು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ತಹಶೀಲ್ದಾರ ಮತ್ತು ಕೆಲ ಅಧಿಕಾರಿಗಳ ವಿರುದ್ಧ ರೈತರು ಮತ್ತು ಕೆ ಆರ್‌ಎಸ್ ಪಾರ್ಟಿ...

ಪರಿಸರ ಸಂರಕ್ಷಣೆಯ ನಿಯಮ ಉಲ್ಲಂಘನೆ ಆರೋಪ: ಕಲ್ಯಾಣಿ ಸ್ಟೀಲ್ಸ್‌ ಲಿಮಿಟೆಡ್‌ ಕಾರ್ಖಾನೆ ಮುಚ್ಚಲು ಆದೇಶ

Koppala News: ಪರಿಸರ ಸಂರಕ್ಷಣೆಯ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಾಲ್ಲೂಕಿನ ಗಿಣಿಗೇರಿ ಹೊಸಪೇಟೆ ರಸ್ತೆಯಲ್ಲಿರುವ ಕಲ್ಯಾಣಿ ಸ್ಟೀಲ್ಸ್‌ ಲಿಮಿಟೆಡ್‌ ಕಾರ್ಖಾನೆಯನ್ನು ತಕ್ಷಣದಿಂದ ಮುಚ್ಚಲು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ - CPCB ಆದೇಶಿಸಿದೆ. ಪರಿಸರ ಮಾಲಿನ್ಯ ತಡೆ ಹಾಗೂ ನಿಯಮ ಪಾಲನೆಯಲ್ಲಿ ಲೋಪ ಕಂಡುಬಂದ ಕಾರಣಕ್ಕೆ ಮಂಡಳಿ ಈ ಕಠಿಣ ಕ್ರಮ ಕೈಗೊಂಡಿದೆ. ಈ...
- Advertisement -spot_img

Latest News

1 ಪ್ಲೇಟ್ ಪಾನೀಪುರಿ ಬೆಲೆ 830 ರೂಪಾಯಿ: 1 ಪ್ಲೇಟ್ ಪಾವ್ ಭಾಜಿ ಬೆಲೆ 1,270 ರೂಪಾಯಿ..

London News: ಯಾರಾದ್ರೂ ಹೀಗೆ ಹೇಳೋದನ್ನಾ ಕೇಳಿದಿರಾ..? ಏನಂದ್ರೆ, ಪಾನೀಪುರೀನಾ..? ನನಗೆ ಅದರ ಸ್ಮೆಲ್ ಕಂಡ್ರೆ ಆಗಲ್ಲಾ, ನನಗೆ ಪಾನೀಪುರಿ ಅಂದ್ರೆ ಆಗಲ್ಲಾ ಅಂತಾ ಯಾರಾದ್ರೂ...
- Advertisement -spot_img