Wednesday, June 24, 2026

pm modi

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ ಸೂರ್ಯ, ಬೆಂಗಳೂರಿನಲ್ಲಿ ಉತ್ತಮ ರಸ್ತೆ ನಿರ್ಮಿಸಲು ನಗರಾಭಿವೃದ್ಧ ಸಚಿವರ ಬಳಿ ಆಗ್ರಹಿಸಿದ್ದಾರೆ. ₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ. ಬೆಂಗಳೂರಿನ ರಸ್ತೆಗಳ ಹೆಸರಲ್ಲಿ...

ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್

Mundagod News: ಮುಂಡಗೋಡ: ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಧರ್ಮರಾಜ ಬೆಡಸಗಾಂವ್ ಅವರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ವಿದ್ಯುತ್ ಗುತ್ತಿಗೆದಾರ ಶಿವಯೋಗಿ ಕೂಡಲಮಠ ನೀಡಿದ ದೂರಿನ ಆಧಾರದ ಮೇಲೆ ಕಾರ್ಯಾಚರಣೆ ಕೈಗೊಂಡ ಲೋಕಾಯುಕ್ತ ಅಧಿಕಾರಿಗಳು, ಮುಂಡಗೋಡಿನ ಹೆಸ್ಕಾಂ ಕಚೇರಿಯಲ್ಲಿ ದಾಳಿ ನಡೆಸಿ ಎಇಇ ಅವರನ್ನು ವಶಕ್ಕೆ ಪಡೆದಿದ್ದಾರೆ. ಮಾಹಿತಿಯ ಪ್ರಕಾರ, ಬಿಸಿಎಂ ವಸತಿ...

ತಾಯಿಯಾಗುತ್ತಿರುವ ಖುಷಿಯಲ್ಲಿ ನಟಿ ಸಮಂತಾ: ದಂಪತಿಯನ್ನು ಮನೆಗೆ ಕರೆದು ಸತ್ಕರಿಸಿದ ನಟ ಚಿರಂಜೀವಿ

Tollywood: ನಟಿ ಸಮಂತಾ ತಾಯಿಯಾಗುತ್ತಿದ್ದು, ಮಾ ಇಂಟಿ ಬಂಗಾರಂ ಸಿನಿಮಾ ನಿರ್ದೇಶಕಿ ನಂದಿನಿ ಈ ವಿಷಯ ಖಚಿತಪಡಿಸಿದ್ದಾರೆ. ಆದರೆ ಸಮಂತಾ ಈ ಬಗ್ಗೆ ಎಲ್ಲಿಯೂ ಸ್ಪಷ್ಟನೆ ನೀಡಿಲ್ಲ. ಆದರೆ ಮಾ ಇಂಟಿ ಬಂಗಾರಂ ಸಿನಿಮಾ ಗೆದ್ದ ಖುಷಿಯಲ್ಲಿ ನಡೆದಿದ್ದ ಪ್ರೆಸ್‌ಮೀಟ್‌ನಲ್ಲಿ ಕಾಣಿಸಿದ್ದ ಸಮಂತಾರಲ್ಲಿ ಗರ್ಭಿಣಿಯಾದ ಲಕ್ಷಣವಿತ್ತು. ಹಾಗಾಗಿ ಜನ ಅದನ್ನು ಅಂದಾಜು ಮಾಡಿದ್ದರು. ಆ ಬಗ್ಗೆ...

Hubli News: ಕಮಿಷನರ್ ಎನ್. ಶಶಿಕುಮಾರ್‌ಗೆ DG&IGP ಪದಕ

Hubli News: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರ ಕರ್ತವ್ಯನಿಷ್ಠೆ ಹಾಗೂ ಅತ್ಯುತ್ತಮ ಸೇವೆಯನ್ನು ಗುರುತಿಸಿ DG&IGP ಪದಕ ನೀಡಿ ಗೌರವಿಸಲಾಗಿದೆ. ಅಪರಾಧ ನಿಯಂತ್ರಣ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲೂ ಮೆಚ್ಚುಗೆ ವ್ಯಕ್ತವಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಎನ್. ಶಶಿಕುಮಾರ್ ಅವರು ಅವಳಿ ನಗರವನ್ನು...

Sandalwood: ತ್ರಿಪುರಾ ಮಾಜಿ ಸಿಎಂ ಜೊತೆ ಸಪ್ತಪದಿ ತುಳಿದ ಟಗರು ಖ್ಯಾತಿಯ ತ್ರಿವೇಣಿ ರಾವ್..?

Sandalwood: ನಟಿ ತ್ರಿವೇಣಿ ರಾವ್ ಟಗರು ಸಿನಿಮಾದಲ್ಲಿ ಕಾನ್‌ಸ್ಟೇಬಲ್ ಸರೋಜಾ ಪಾತ್ರದಲ್ಲಿ ಮಿಂಚಿ, ಪ್ರಸಿದ್ಧರಾಗಿದ್ದರು. ಬಳಿಕ ಅವರಿಗೆ ಕನ್ನಡ, ತೆಲುಗು ಸೇರಿ ಹಲವು ಸಿನಿಮಾದಲ್ಲಿ ನಟಿಸಲು ಅವಕಾಶ ಸಿಕ್ಕಿತ್ತು. ಇದೀಗ ಅವರು ಬಂದು ಮಿತ್ರರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದಾರೆಂಬ ಸುದ್ದಿ ಇದೆ. ಅಧಿಕೃತವಾಗಿ ತ್ರಿವೇಣಿ ರಾವ್ ಈ ಬಗ್ಗೆ ಘೋಷಿಸದಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ...

Hubli News: ಎಪಿಎಂಸಿ ಮಾರುಕಟ್ಟೆಯಲ್ಲಿ ಗಾಂಜಾ ಜಾಲ ಭೇದಿಸಿದ ಪೊಲೀಸರು

Hubli News: ಹುಬ್ಬಳ್ಳಿಯ ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳಿಂದ ಗಾಂಜಾ ವಶಪಡಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಹುಬ್ಬಳ್ಳಿಯ ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಎಪಿಎಂಸಿ ನವನಗರ ಪೊಲೀಸ್...

Hubli News: ಕಪ್ಪೆಗಳಿಗೆ ಮದುವೆ ಮಾಡಿ ಮಳೆರಾಯನಿಗೆ ವಿಶೇಷ ಪೂಜೆ ಸಲ್ಲಿಸಿದ ಜನ

Hubli News: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ಆತಂಕದಲ್ಲಿರುವ ನಡುವೆಯೇ, ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುರಶೇಟ್ಟಿಕೊಪ್ಪ ಗ್ರಾಮದಲ್ಲಿ ವಿಶಿಷ್ಟ ಆಚರಣೆ ನಡೆದಿದೆ. ಉತ್ತಮ ಮಳೆಯಾಗಲಿ, ರೈತರ ಬದುಕು ಹಸನಾಗಲಿ ಎಂಬ ಉದ್ದೇಶದಿಂದ ಗ್ರಾಮಸ್ಥರು ಗಂಡು-ಹೆಣ್ಣು ಕಪ್ಪೆಗಳಿಗೆ ಸಾಂಪ್ರದಾಯಿಕವಾಗಿ ಮದುವೆ ಮಾಡಿ ಮಳೆರಾಯನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದು ಸಾಮಾನ್ಯ ಮದುವೆಯಲ್ಲ… ಇಲ್ಲಿ ನಾದಸ್ವರ,...

ಕಾಗದದಲ್ಲೇ ಉಳಿಯಿತೇ ಹಸಿರು ನಗರ ನಿರ್ಮಾಣದ ಕನಸು..? ಮರಗಳಿಲ್ಲದ ಸ್ಮಾರ್ಟ್ ಸಿಟಿಯಾಗುತ್ತಾ ಹುಬ್ಬಳ್ಳಿ?

Hubli News: ಕಾಡು ಬೆಳಸಿ, ನಾಡು ಉಳಿಸಿ… ಮನೆಗೊಂದು ಮರ, ಊರಿಗೊಂದು ವನ ಎಂಬ ಘೋಷಣೆಗಳು ಕೇವಲ ಭಾಷಣಗಳಿಗೆ ಮಾತ್ರ ಸೀಮಿತವಾಗಿವೆಯೇ ಎಂಬ ಪ್ರಶ್ನೆ ಈಗ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಕಾಡುತ್ತಿದೆ. ದೇಶದಲ್ಲೇ ಅತಿ ಹೆಚ್ಚು ವಾಯು ಮಾಲಿನ್ಯ ಎದುರಿಸುತ್ತಿರುವ ನಗರಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ ಹುಬ್ಬಳ್ಳಿ-ಧಾರವಾಡದಲ್ಲಿ ಮರಗಳ ಸಂಖ್ಯೆಯನ್ನು ಹೆಚ್ಚಿಸಬೇಕಾದ ಪಾಲಿಕೆ, ಸಸಿ ನೆಡುವ...

Hubli News: ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಪಕ್ಷೇತರರಿಗೆ ಮೇಯರ್‌ಗಿರಿ?

Hubli News: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಅಧಿಕಾರಾವಧಿ ಮುಕ್ತಾಯಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಈ ಬಾರಿ ಮೇಯರ್ ಸ್ಥಾನ ಪಕ್ಷೇತರ ಸದಸ್ಯರ ಪಾಲಾಗುವ ಸಾಧ್ಯತೆ ಹೆಚ್ಚಾಗಿದೆ. ಮೀಸಲಾತಿ ಲೆಕ್ಕಾಚಾರದಿಂದ ಬಿಜೆಪಿ ಪಕ್ಷೇತರ ಸದಸ್ಯರನ್ನೇ ಅವಲಂಬಿಸುವ ಅನಿವಾರ್ಯತೆ ಎದುರಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಅಧಿಕಾರಾವಧಿ ಇದೇ ತಿಂಗಳ 30ರಂದು...

Kumata News: ತಿನ್ನಲು ಅನ್ನ ಕೇಳಿದ್ದಕ್ಕೆ ಹೋಟೆಲ್ ಮಾಲೀಕನಿಂದ ಅಲೆಮಾರಿ ದಂಪತಿ ಮೇಲೆ ಹಲ್ಲೆ..

Kumta News: ಉತ್ತರ ಕನ್ನಡ ಜಿಲ್ಲೆ: ತಿನ್ನಲು ಊಟ ಕೇಳಿದ್ದಕ್ಕೆ, ಅಲೆಮಾರಿ ದಂಪತಿ ಮೇಲೆ ಹಲ್ಲೆ ನಡೆಸಿದ ಅಮಾನವೀಯ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ. ಕುಮಟಾದ ಗೋವರ್ಧನ ಹೋಟೆಲ್ ನಲ್ಲಿ ನಡೆದ ಅಮಾನವೀಯ ಘಟನೆ ನಡೆದಿದ್ದು, ಹೊಟೇಲ್ ಮಾಲೀಕ ಗಣೇಶ್ ನಾಯಕ್ ಹಾಗೂ ವಾಚ್ ಮೆನ್ ಗೂರ್ಕ ಗಣೇಶ್ ಹಲ್ಲೆ ನಡೆಸಿದವರಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img