Friday, August 28, 2026

pm modi

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಉತ್ತರ ಕರ್ನಾಟಕದ ರೈತರಿಂದಲೇ ವಿರೋಧ ವ್ಯಕ್ತವಾಗಿದೆ. ಮುಂಗಾರು ಬೆಳೆ ಕೈಕೊಟ್ಟ ಬಳಿಕ ಇದೀಗ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ ಎಂದು ರೈತರು ಪ್ರಶ್ನಿಸಿದ್ದಾರೆ. ಈ ವರ್ಷ...

Uttara Kannada News: ಶಿಡ್ಲಗುಂಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ

Mundagodu: ಮುಂಡಗೋಡ: ತಾಲೂಕಿನ ಶಿಡ್ಲಗುಂಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಬೆಂಗಳೂರು–ಯಲ್ಲಾಪುರ ಮಾರ್ಗದ ಬಸ್‌ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು–ಯಲ್ಲಾಪುರ ಹಾಗೂ ಮುಂಡಗೋಡ–ಯಲ್ಲಾಪುರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಎರಡು ಬಸ್‌ಗಳು ಶಿಡ್ಲಗುಂಡಿ ಬಳಿ ಮುಖಾಮುಖಿಯಾಗಿ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳ ಮುಂಭಾಗ...

Dharwad News: ಧಾರವಾಡದಲ್ಲಿ 14 H1N1 ಪಾಸಿಟಿವ್ ಪ್ರಕರಣಗಳು ಪತ್ತೆ

Dharwad News: ರಾಜ್ಯದಲ್ಲಿ H1N1 ಹಾಗೂ ವೈರಲ್ ಫೀವರ್ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹುಬ್ಬಳ್ಳಿ-ಧಾರವಾಡದಲ್ಲೂ ಜ್ವರ, ನೆಗಡಿ, ಕೆಮ್ಮಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಕಿಮ್ಸ್‌ನಲ್ಲೂ ಹೊರರೋಗಿಗಳ ಸಂಖ್ಯೆ ಏರಿಕೆಯಾಗಿದ್ದು, ಇದುವರೆಗೆ 14 H1N1 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ವೈರಲ್ ಫೀವರ್ ಆತಂಕ ಹೆಚ್ಚಾಗಿದೆ. ಜ್ವರ, ನೆಗಡಿ, ಕೆಮ್ಮು...

Koppala: ಕೊಪ್ಪಳದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Koppala: ಕೊಪ್ಪಳ :ಮುಸ್ಲಿಂ ಸಮುದಾಯದ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಮಿಲಾದ್ ಹಬ್ಬವನ್ನು ಕೊಪ್ಪಳ ಜಿಲ್ಲೆಯಲ್ಲಿ ಇಂದು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಜಿಲ್ಲೆಯ ವಿವಿಧೆಡೆ ಮುಸ್ಲಿಂ ಧರ್ಮಗುರುಗಳು, ಸಮುದಾಯದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಸಮುದಾಯದ ಯುವಕರು ಪಾಲ್ಗೊಂಡಿದ್ದರು. ವಿಶೇಷವಾಗಿ ಚಿಕ್ಕ ಚಿಕ್ಕ ಮಕ್ಕಳು ಇಸ್ಲಾಂ ಧರ್ಮದ ಬಾವುಟಗಳನ್ನು ಹಿಡಿದು ಸಂಭ್ರಮಿಸುತ್ತಾ, ಹಬ್ಬದ...

Haveri News: ಹಾವೇರಿ ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ!

Haveri News: ಹಾವೇರಿ ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತ ಬಿ. ವೀರಪ್ಪ ಅವರು ಇಂದು ದಿಢೀರ್ ಭೇಟಿ ನೀಡಿ ಕಟ್ಟುನಿಟ್ಟಿನ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ವಿವಿಧ ವಾರ್ಡ್‌ಗಳು ಹಾಗೂ ಔಷಧೀಯ ವಿಭಾಗಗಳಿಗೆ ಖುದ್ದಾಗಿ ತೆರಳಿದ ಲೋಕಾಯುಕ್ತರ ತಂಡ, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಬಳಿ ತೆರಳಿ ಆಸ್ಪತ್ರೆಯಲ್ಲಿ ಸಿಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆಯಿತು. ಈ ವೇಳೆ ಲೋಕಾಯುಕ್ತರನ್ನು...

ಮೋದಿ ಜೊತೆ HDK-ನಿಖಿಲ್ – ಇಲ್ಲಿದೆ ಅಸಲಿ ಹೊಸ ಲೆಕ್ಕಾಚಾರ!

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದ್ದು, ಈ ಕುರಿತ ವಿಸ್ತೃತ ವರದಿ ಇಲ್ಲಿದೆ ನೋಡಿ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ...

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ ಮಂಜುನಾಥನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರ ಸಿನಿಮಾ ಕೆಜಿಎಫ್-2 2022ರಲ್ಲಿ ರಿಲೀಸ್ ಆಗಿತ್ತು, ಇದೀಗ 4 ವರ್ಷದ ಬಳಿಕ ಬಹುನಿರೀಕ್ಷಿತ ಟಾಕ್ಸಿಕ್...

ಚುನಾವಣಾ ರಾಜಕೀಯದಿಂದ ನಿವೃತ್ತಿಯಾದರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ: ಮಾಜಿ ಸಿಎಂ ಸಿದ್ದರಾಮಯ್ಯ

Political News: ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟ ಸಮಿತಿ ಆಯೋಜಿಸಿದ್ದ "ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ" ಕಾರ್ಯಕ್ರಮದಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿರುವ ಅವರು, ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಅನುದಾನ ಬಳಕೆ ಮಾಡಬೇಕು ಎಂಬ ಕಾನೂನನ್ನು ಮಾಡಿದ್ದು ನಮ್ಮ ಸರ್ಕಾರ. 2013ಕ್ಕಿಂತ ಮೊದಲು ಈ...

Tirupati: ಹುಟ್ಟುಹಬ್ಬದ ಪ್ರಯುಕ್ತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಶಾಸಕ ಟಿ.ಎ.ಶರವಣ

Political News: ತಿರುಪತಿ: ಶಾಸಕರು ಕರ್ನಾಟಕ ವಿಧಾನ ಪರಿಷತ್ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾದ ಶ್ರೀ ಟಿ.ಎ.ಶರವಣ ಅವರು ಇಂದು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ತಿರುಮಲ ತಿರುಪತಿಗೆ ತೆರಳಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ, ನೆಮ್ಮದಿ,...

Haveri News: ಶಿಗ್ಗಾವಿಯಲ್ಲಿ ಹನುಮಾನ ದೇವಸ್ಥಾನಕ್ಕೆ ಸೈಯದ್ ಅಜ್ಜಂಪಿರ ಖಾದ್ರಿ ಭೇಟಿ

Haveri News: ಶಿಗ್ಗಾವಿ: ಪಟ್ಟಣದ ಹನುಮಾನ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದೀಗ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣದ ಹಿನ್ನೆಲೆ ಮಾಜಿ ಶಾಸಕ ಹಾಗೂ ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪಿರ ಖಾದ್ರಿ ಅವರು ಹನುಮಾನ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವಸ್ಥಾನಕ್ಕೆ ಭೇಟಿ ನೀಡಿದ ಸೈಯದ್ ಅಜ್ಜಂಪಿರ ಖಾದ್ರಿ ಅವರು...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img