Thursday, May 28, 2026

pm modi

Hubli: ಹುಬ್ಬಳ್ಳಿಯಲ್ಲಿ ಶಾಂತಿಯುತವಾಗಿ ನಡೆದ ಬಕ್ರೀದ್ ಹಬ್ಬ: ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

Hubli News: ಹುಬ್ಬಳ್ಳಿಯಲ್ಲಿ ಬಕ್ರೀದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಭಕ್ತಿಭಾವದಿಂದ ಆಚರಿಸಿದರು. ನಗರದ ಕಿತ್ತೂರು ಚೆನ್ನಮ್ಮ ವೃತ್ತದ ಬಳಿಯ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಸಾವಿರಾರು ಮಂದಿ ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮೌಲಾನಾ ಹಪೀಸ್ ಮುಫ್ತಿ ಸುಭಾನ್ ನೇತೃತ್ವದಲ್ಲಿ ನಡೆದ ವಿಶೇಷ ನಮಾಜ್‌ನಲ್ಲಿ ದೇಶದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಮಾಜದ ಒಳಿತಿಗಾಗಿ ಪ್ರಾರ್ಥಿಸಲಾಯಿತು. ಹಬ್ಬದ ಅಂಗವಾಗಿ...

Political News: ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರ, ಸಕ್ರಿಯ ರಾಜಕಾರಣಕ್ಕಲ್ಲ: ಸಿದ್ದರಾಮಯ್ಯ

Political News: ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳಿಕ ಪ್ರೆಸ್‌ಮೀಟ್ ನಡೆಸಿ ಮಾತನಾಡಿರುವ ಅವರು, ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ ರಾಜ್ಯ ರಾಜಕಾರಣದಲ್ಲೇ ಸಕ್ರೀಯನಾಗಿರುತ್ತೇನೆ ಎಂದಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ, ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ....

Political News: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ: ಸಚಿವ ಸಂತೋಷ್ ಲಾಡ್ ಕಣ್ಣೀರು

Political News: ಇಂದು ಉಪಹಾರ ಕೂಟದಲ್ಲಿ ಸಿಎಂ ಸಿದ್ದರಾಮಯ್ಯ ತಾನು ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ಸಿಎಂ ಯಾರಾಗ್ತಾರೆ ಅನ್ನೋದು ಹೈಕಮಾಂಡ್ ಹೇಳತ್ತೆ ಎಂದು ಹೇಳಿರುವ ಅವರು, ಮುಂದಿನ ಸಿಎಂ ಯಾರು ಅನ್ನೋ ಕುತೂಹಲ ಹಾಗೆ ಇರುವಂತೆ ಮಾಡಿದ್ದಾರೆ. ಆದರೆ ತಮ್ಮ ನೆಚ್ಚಿನ ನಾಯಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಕ್ಕೆ, ಸಚಿವ...

Political News: ಹಿರಿಯರಾದ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ನೀಡಬಹುದಿತ್ತು: ಛಲವಾದಿ ನಾರಾಯಣಸ್ವಾಮಿ

Political News: ಬಿದರ್‌ನಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿರುವ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ, ಖರ್ಗೆಗೆ ಅಥವಾ ಜಿ.ಪರಮೇಶ್ವರ್‌ಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸಿದ್ದರಾಮಯ್ಯ ಅಭಿಮಾನಿಗಳಿಗೆ ಈ ಬಗ್ಗೆ ಅಸಮಾಧಾನವಾಗೋದು, ಆಕ್ರೋಶ ಬರುವುದು ಸಹಜ. 8 ವರ್ಷಗಳ ಕಾಲ ಅವರು ರಾಜ್ಯವನ್ನು...

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ, ಡಿಕೆಶಿ ಸಿಎಂ ಆಗೋದು ಗ್ಯಾರಂಟಿ: ಗಾಲಿ ಜನಾರ್ಧನ ರೆಡ್ಡಿ

Political News: ಕೊಪ್ಪಳದಲ್‌ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜೆಪಿ ಶಾಸಕ ಗಾಲಿ ಜನಾರ್ಧನ ರೆಡ್ಡಿ, ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಗ್ಗೆ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೆ, ಡಿ.ಕೆ.ಶಿವಕುಮಾರ್ ಸಿಎಂ ಆಗೋದು ಫಿಕ್ಸ್ ಅಂತಾ ನಾನು ಈಗಾಗಲೇ ಹೇಳಿದ್ದೆ. ಇಂದಿನ ಪರಿಸ್ಥಿತಿ ನೋಡಿದಾಗ, ನನಗೆ ಹಾಗೇ ಅನ್ನಿಸುತ್ತಿದೆ....

ಕುರ್ಚಿ ಬಿಡುವ ಕೊನೆಯ ಕ್ಷಣದಲ್ಲೂ ಸಿದ್ದರಾಮಯ್ಯ ಓಲೈಕೆ ರಾಜಕಾರಣ ಮುಂದುವರಿಸಿದ್ದಾರೆ: ಆರ್.ಅಶೋಕ್

Political News: ಸಿಎಂ ಸಿದ್ದರಾಮಯ್ಯ ಇಂದು ಸಂಜೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಈಗಾಗಲೇ ಹೇಳಿದ್ದಾರೆ. ಇದೀಗ ಆರ್.ಅಶೋಕ್ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ್ದು, ಕುರ್ಚಿ ಬಿಡುವ ಕೊನೆಯ ಕ್ಷಣದಲ್ಲೂ ಸಿದ್ದರಾಮಯ್ಯ ಓಲೈಕೆ ರಾಜಕಾರಣ ಮುಂದುವರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾತಿಗಣತಿ ವರದಿ ಕುರಿತು ಮಾತನಾಡಿರುವ ಆರ್.ಅಶೋಕ್, ಸಂಕಟ ಬಂದಾಗ ವೆಂಕಟರಮಣ ಎನ್ನುವಂತೆ,...

ಹೌದು ನಾನು ರಾಜೀನಾಮೆ ನೀಡುತ್ತಿದ್ದೇನೆ: ಬ್ರೇಕ್‌ಫಾಸ್ಟ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Political News: ಇಂದು ಬೆಳಿಗ್ಗೆ ನಡೆದ breakfast meetingನಲ್ಲಿ ಸಿಎಂ ಸಿದ್ದರಾಮಯ್ಯ ತಾವು ಇಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆಂದು ಹೇಳಿದ್ದಾರೆ. ಮುಂದಿನ ಸಿಎಂ ಯಾರಾಗುತ್ತಾರೆ ಎಂಬುದು ಹೈಕಮಾಂಡ್ ಹೇಳಲಿದೆ. ಹೈಕಮಾಂಡ್ ಹೇಳಿದ್ದನ್ನು ಕೇಳುವುದು ನನ್ನ ಕರ್ತವ್ಯ ಎಂದು ಹೇಳಿರುವ...

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ ಸಿನಿಮಾಗಳಲ್ಲೂ ನಟಿಸಿದ್ದರು. ಬಳಿಕ ಬಿಗ್‌ಬಾಸ್‌ಗೂ ಬಂದು ಅತ್ಯುತ್ತಮ ಪರ್ಫಾಮೆನ್ಸ್ ನೀಡಿದ್ದರು. ಇದೀಗ ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾಹ್ನವಿ ಹಲವು ನಾಯಕರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ....

Bhatkal: ಕಪ್ಪೆಚಿಪ್ಪು ಹೆಕ್ಕಲು ಹೋಗಿ 8 ಮಂದಿ ದುರ್ಮರಣ: ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ

Bhatkal News: ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಹೆಕ್ಕಲು ಹೋಗಿ 8 ಮಂದಿ ಮೃತಪಟ್ಟಿದ್ದು, ಇಬ್ಬರು ಕಾಣೆಯಾಗಿದ್ದಾರೆ. ಇನ್ನು ಕೆಲವರನ್ನು ರಕ್ಷಿಸಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಪತ್ತೆಯಾಗಿರುವ ಇಬ್ಬರನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸಲಾಗಿದೆ. ಕಪ್ಪೆಚಿಪ್ಪು ತೆಗೆಯಲು 14 ಜನ ನದಿಗೆ ಇಳಿದಿದ್ದರು. ಇದರಲ್ಲಿ 8 ಜನ ಸುಳಿಗೆ ಸಿಲುಕಿ ಸಾವನ್ನಪ್ಪಿದ್ದರೆ,...

Bengaluru: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧೆಗೆ 24 ಕೋಟಿ ರೂಪಾಯಿ ವಂಚನೆ: ಆರೋಪಿಗಳು ಬಂಧನ

Bengaluru: ಮನಿ ಲ್ಯಾಂಡರಿಂಗ್ ಹೆಸರಲ್ಲಿ ವೃದ್ಧೆಗೆ ಡಿಜಿಟಲ್ ಅರೆಸ್ಟ್ ಮಾಡಿ, 24 ಕೋಟಿ ರೂಪಾಯಿ ದೋಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಶಿವಾಜಿನಗರದಲ್ಲಿ ನೆಲೆಸಿರುವ ಲಕ್ಷ್ಮೀ ರಾಮಮೂರ್ತಿ ಎಂಬ ವೃದ್ಧೆ ವಂಚನೆಗೆಗ``ಳಗಾಗಿದ್ದಾರೆ. ಲಕ್ಷ್ಮೀ ಅವರು ಆಸ್ತಿ ಮಾರಿದ್ದ ಕಾರಣ ಅವರಿಗೆ ಕೋಟಿ ಕೋಟಿ ಹಣ ಬಂದಿತ್ತು. ಅದನ್ನು ಅವರು ತಮ್ಮ ಅಕೌಂಟ್‌ನಲ್ಲೇ ಇರಿಸಿದ್ದರು. ಇದನ್ನು ತಿಳಿದಿದ್ದ...
- Advertisement -spot_img

Latest News

Hubli: ಹುಬ್ಬಳ್ಳಿಯಲ್ಲಿ ಶಾಂತಿಯುತವಾಗಿ ನಡೆದ ಬಕ್ರೀದ್ ಹಬ್ಬ: ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

Hubli News: ಹುಬ್ಬಳ್ಳಿಯಲ್ಲಿ ಬಕ್ರೀದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಭಕ್ತಿಭಾವದಿಂದ ಆಚರಿಸಿದರು. ನಗರದ ಕಿತ್ತೂರು ಚೆನ್ನಮ್ಮ ವೃತ್ತದ ಬಳಿಯ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಸಾವಿರಾರು ಮಂದಿ...
- Advertisement -spot_img