Tuesday, May 5, 2026

pm modi

Chitradurga: ಜನ ಬಿಜೆಪಿಯನ್ನು ಅಧಿಕಾರಕ್ಕೆ ತಂದು ಪಶ್ಚಿಮ ಬಂಗಾಳವನ್ನು ಕ್ಲೀನ್ ಮಾಡಿದ್ದಾರೆ: ಮುನಿರತ್ನ

Political News: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈ ಬಗ್ಗೆ ಬಿಜೆಪಿ ನಾಯಕ ಮುನಿರತ್ನ ಸಂತಸ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮದ ಜ``ತೆ ಮಾತನಾಡಿರುವ ಅವರು, ಪಶ್ಚಿಮ ಬಂಗಾಳಕ್ಕೆ ಇನ್ನು ಮುಂದೆ ಉತ್ತಮ ದಿನಗಳು ಬರಲಿವೆ ಎಂದು ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ ದೇಶಕ್ಕೆ ಕೆಟ್ಟ ಪರಿಸ್ಥಿತಿ ತರಲು ಮುಂದಾಗಿದ್ದ ಪಕ್ಷ. ಅದನ್ನು ಕಿತ್ತಾಕಿರುವುದು ಉತ್ತಮ...

Sarojni Diaries Part 2: ಸರೋಜ್ನಿ ಮಾರ್ಕೇಟ್‌ನಲ್ಲಿ ಟೀ ಶರ್ಟ್ ಖರೀದಿಸಿದವನಿಗೆ ಆದ ಹಾರರ್ ಅನುಭವ

Sarojni Diaries Part 2: ನಾವು ಭಾಗ 1ರಲ್ಲಿ ಸರೋಜ್ನಿ ಮಾರ್ಕೆಟ್‌ನಿಂದ ಡೆನಿಮ್ ಜಾಕೇಟ್ ಖರೀದಿಸಿ, ಯಾವ ರೀತಿ ಕಷ್ಟ ಅನುಭವಿಸಿದ್ದರು ಅಂತಾ ಹೇಳಿದ್ವಿ. ಇದೀಗ ಆರ್ಯನ್ ಎನ್ನುವ ವ್ಯಕ್ತಿಗಾದ ಅನುಭವದ ಬಗ್ಗೆ ತಿಳಿಯೋಣ. ಆರ್ಯನ್ ಎನ್ನುವ ವ್ಯಕ್ತಿ ಸರೋಜ್ನಿ ಮಾರ್ಕೇಟ್‌ಗೆ ಹೋಗಿ, ಅಲ್ಲಿ ಬಟ್ಟೆ ಖರೀದಿಸಿದ್ದಾನೆ. ಬಳಿಕ ಅದನ್ನು ವಾಶ್ ಮಾಡದೇ, ಒಮ್ಮೆ ಟ್ರೈ...

ಬಂಗಾಳದ ಜನತೆ ಇವರಿಗೆಲ್ಲ ‘ಜಲ್ ಮುರಿ’ ತಿನ್ನಿಸಿ ಶಾಶ್ವತವಾಗಿ ಮನೆಗೆ ಕಳುಹಿಸಿದ್ದಾರೆ!: ನಿಖಿಲ್ ಕುಮಾರ್

Political News: ಬಂಗಾಲದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ಹೋಗಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ರಾಜ್ಯದಲ್ಲಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಸಂತೋಷ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದಿರುವ ಅವರು, ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ಐತಿಹಾಸಿಕ ಜಯ ದಾಖಲಿಸಿದ ಎನ್‌ಡಿಎ ಮೈತ್ರಿಕೂಟಕ್ಕೆ ಹಾರ್ದಿಕ ಅಭಿನಂದನೆಗಳು! ಈ ಅಭೂತಪೂರ್ವ...

ಬಂಗಾಳದಲ್ಲಿ ಅರಳಿದ ಕಮಲ – ಅಸಾಧ್ಯವಾದದನ್ನು ಸಾಧ್ಯವಾಗಿಸಿದ ಮೋದಿಜೀ ನಾಯಕತ್ವ: ಬಿ.ವೈ.ವಿಜಯೇಂದ್ರ

Political News: ಇಂದು ಪಂಚರಾಜ್ಯ ಚುನಾವಣಾ ಫಲಿತಾಂಶ ಬಂದಿದ್ದು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬಂಗಾಳದಲ್ಲಿ ಇಷ್ಟು ದಿನ ದೀದಿ ಮಮತಾ ಬ್ಯಾನರ್ಜಿ ಆಡಳಿತವಿತ್ತು. ಆದರೆ ಈಗ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಬಂಗಾಳದ ಜನರ ಸ್ಪಷ್ಟ ಜನಾದೇಶ - ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ...

ಚುನಾವಣೆಯಲ್ಲಿ ಎನ್‌ಡಿಎಂ ಮೈತ್ರಿಕೂಟದ ಗೆಲುವಿಗೆ ಶುಭಾಶಯ ಕೋರಿದ ಕೇಂದ್ರ ಸಚಿವ ಕುಮಾರಸ್ವಾಮಿ

Political News: ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಗೆಲುವು ಸಾಧಿಸಿದ್ದು, ಬಂಗಾಳದಲ್ಲಿ ಬಿಜೆಪಿ ಗೆದ್ದಿರುವುದು ಅತೀ ಅಪರೂಪದ ಸಂಗತಿಯೇ ಸರಿ. ಈ ಗೆಲುವಿನ ಕ್ರೆಡಿಟ್ ಪ್ರಧಾನಿ ಮೋದಿಗೆ ಸಲ್ಲಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.  ಈ ಬಗ್ಗೆ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದಿರುವ ಅವರು, ಎನ್‌ಡಿಎ ಮೈತ್ರಿಕೂಟದ ಅಭೂತಪೂರ್ವ ಗೆಲುವು, ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರಮೋದಿ   ಅವರ...

Political News: ಬಹುಮತ ಸಾಧಿಸಿದ ದಳಪತಿ ವಿಜಯ್‌ಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ ನಾನಾ ಕಾರಣದಿಂದ ಗೆಲುವಿನ ಅಂತರ ಕಡಿಮೆಯಾಗಬಹುದು ಆದರೆ ಗೆಲ್ಲುತ್ತೇವೆ. ಅಸ್ಸಾಂನಲ್ಲಿ ನಿರೀಕ್ಷಿತ ಫಲಿತಾಂಶ ಬಂದಿದ್ದು, ಅದನ್ನು ಒಪ್ಪಿಕೊಳ್ಳುತ್ತೇವೆ. ಕೇರಳದಲ್ಲಿ ನಮ್ಮ ನಿರೀಕ್ಷೆಗಿಂತಲೂ ಹೆಚ್ಚು ಸ್ಥಾನಗಳನ್ನು ಗಳಿಸಿದ್ದೇವೆ. ಸುಮಾರು 76...

ತಳಪತಿ ವಿಜಯ್ ಸೋತ ಎಂಬ ಸುಳ್ಳು ಸುದ್ದಿ ಕೇಳಿ, ಬೇಸರದಿಂದ ಅವಸರದ ನಿರ್ಧಾರ ಮಾಡಿದ ಅಭಿಮಾನಿ..

Tamilunadu Political News: ಅಭಿಮಾನ ಅನ್ನೋದು ಮಿತಿಯಲ್ಲಿದ್ದರೆ ಉತ್ತಮ. ಆದರೆ ಅದು ಅತೀಯಾದ್ರೆ, ಪ್ರಾಣವೇ ಹೋಗಬಹುದು. ಅಂಥದ್ದೇ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇಂದು ಪಂಚರಾಜ್ಯ ಚುನಾವಣಾ ಫಲಿತಾಂಶ ಬಂದಿದ್ದು, ತಮಿಳುನಾಡಿನಲ್ಲಿ ನಟ ವಿಜಯ್ ಅವರ ಟಿವಿಕೆ ಪಕ್ಷ ಭರ್ಜರಿ ಜಯ ಗಳಿಸಿದ್ದು, ಮ್ಯಾಜಿಕ್ ನಂಬರ್ ದಾಟಿ ಗೆದ್ದಿದೆ. ಹಾಗಾಗಿ ಮುಂದಿನ ಸಿಎಂ ವಿಜಯ್ ಆಗಬಹುದು ಅಂತಲೂ...

Political News: ಬಾಗಲಕೋಟೆ ಬೈ ಎಲೆಕ್ಷನ್: ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ

Political News: ಬಾಗಲಕೋಟೆ ಬೈ ಎಲೆಕ್ಷನ್ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಉಮೇಶ್ ಮೇಟಿ ಜಯ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿದ್ದ ವೀರಣ್ಣ ವಿರುದ್ಧ 22,867 ಮತಗಳ ಅಂತರದಿಂದ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ. ಉಮೇಶ್ ಮೇಟಿಗೆ 97,941 ಮತಗಳು ಮತ್ತು ವೀರಣ್ಣ ಅವರಿಗೆ 76,075 ಮತಗಳು ಬಂದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಉಮೇಶ್ ಪರ ಘೋಷಣೆ...

Pakistan: ರೆಸ್ಟೋರೆಂಟ್ ಪ್ರವೇಶಿಸಲು ಹೋದ ಹುಡುಗರಿಗೆ ಬಿತ್ತು ಗೂಸಾ.. ಯಾಕೆ ಗೊತ್ತಾ..?

Pakistan News: ಶತ್ರು ದೇಶ ಪಾಕಿಸ್ತಾನದ ಹಲವು ಕಾಮಿಡಿ ವೀಡಿಯೋಗಳನ್ನು ನೀವು ಸೋಶಿಯಲ್ ಮೀಡಿಯಾದಲ್ಲಿ ನೋಡೇ ಇರ್ತೀರಿ. ಮೂರ್ಖತನ ಮಾಡಿ, ತಮ್ಮ ಬಣ್ಣವನ್ನು ತಾವೇ ಬಯಲು ಮಾಡಿಕ``ಳ್ಳುವ ಇವರ ಮತ್ತ`ಂದು ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೀಡಿಯೋದಲ್ಲಿ ಇಬ್ಬರು ಹುಡುಗರು, ರೆಸ್ಟೋರೆಂಟ್‌ಗೆ ಹೋಗಿದ್ದಾರೆ. ಆದರೆ ಆ ರೆಸ್ಟೋರೆಂಟ್‌ನಲ್ಲಿ ಅವರಿಬ್ಬರೂ ಚೆನ್ನಾಗಿ ಗೂಸಾ ನೀಡಿ...

Sarojni Diaries Part 1: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ್ದ ಡೆನಿಮ್ ಜಾಕೇಟ್‌ನ ಹಾರರ್ ಕಥೆ

Delhi Horror Story: ದೆಹಲಿ ಪ್ರವಾಸಕ್ಕೆ ಹೋಗುವವರಿಗೆ ಹಲವರು ಸರೋಜ್ನಿ ಮಾರ್ಕೇಟ್‌ಗೆ ಹೋಗಿ ಅಲ್ಲಿ ಬ್ರ್ಯಾಂಡೆಡ್ ಬಟ್ಟೆಗಳು ಕಡಿಮೆ ಬೆಲೆಗೆ ಸಿಗುತ್ತದೆ ಅನ್ನೋ ಸಜೆಶನ್ ನೀಡುತ್ತಾರೆ. ಅಲ್ಲದೇ, ಕಡಿಮೆ ಬೆಲೆಗೆ ಉತ್ತಮ ಕ್ವಾಲಿಟಿಯ ಬಟ್ಟೆ, ಬ್ಯಾಗ್, ಇನ್ನೂ ಹಲವು ವಸ್ತುಗಳು ಇಲ್ಲಿ ಸಿಗುತ್ತದೆ. ಆದರೆ ಅದರ ಹಿಂದಿನ ಸತ್ಯದ ಬಗ್ಗೆ ಹಲವರಿಗೆ ತಿಳಿದಿಲ್ಲ. ಆದ್ರೆ ಇತ್ತೀಚಿಗೆ ಸೋಶಿಯಲ್...
- Advertisement -spot_img

Latest News

Chitradurga: ಜನ ಬಿಜೆಪಿಯನ್ನು ಅಧಿಕಾರಕ್ಕೆ ತಂದು ಪಶ್ಚಿಮ ಬಂಗಾಳವನ್ನು ಕ್ಲೀನ್ ಮಾಡಿದ್ದಾರೆ: ಮುನಿರತ್ನ

Political News: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈ ಬಗ್ಗೆ ಬಿಜೆಪಿ ನಾಯಕ ಮುನಿರತ್ನ ಸಂತಸ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮದ ಜ``ತೆ ಮಾತನಾಡಿರುವ...
- Advertisement -spot_img