Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು ನಾಯಕರು ಭಾರತದ ಆರ್ಥಿಕತೆಯನ್ನು ಕೊಂಡಾಡಿದ್ದಾರೆ. ಆದರೆ ವಿರೋಧ ಪಕ್ಷದ ನಾಯಕರು ಮೆನು ಬಗ್ಗೆ ಮಾತನಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ವಿರುದ್ಧ ಜೋಶಿ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ...
Political News: ರಾಜ್ಯ ಸರ್ಕಾರದ ನಾಯಕರ ಟ್ಯೂಬ್ಲೈಟ್ ಲೇಟಾಗಿ ಹತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ. ಪ್ರಧಾನಮಂತ್ರಿ ಕುಸುಮ ಯೋಜನೆಯನ್ನು ತಡವಾಗಿ ಜಾರಿಗೆ ತರುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಜೋಶಿ, ದೇಶದ ಆರ್ಥಿಕ ಪ್ರಗತಿ ಹಾಗೂ ಕಾಂಗ್ರೆಸ್ ರಾಜಕಾರಣದ ಬಗ್ಗೆಯೂ ಮಾತನಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಹ್ಲಾದ ಜೋಶಿ…...
Hubli News: ಉತ್ತರ ಕರ್ನಾಟಕದ ಮನೆ ಮನೆಗೂ ಪರಿಚಿತವಾಗಿರುವ ಛಬ್ಬಿ ಗಣಪತಿಯ ಮಹಿಮೆ ಅಪಾರ. ಏನೇ ಬೇಡಿಕೊಂಡರೂ ಇಷ್ಟಾರ್ಥ ಸಿದ್ಧಿಯಾಗುತ್ತೆ ಅನ್ನೋ ನಂಬಿಕೆ ಭಕ್ತರದ್ದು. 21 ಇಂಚಿನ ಸಿಂಧೂರ ವರ್ಣದ ಗಣಪತಿ, ಕುಲಕರ್ಣಿ ಮನೆತನದ 200 ವರ್ಷಗಳ ಪರಂಪರೆ ಹಾಗೂ ಸಂತಾನ ಭಾಗ್ಯಕ್ಕೆ ಸಂಬಂಧಿಸಿದ ನಂಬಿಕೆಯ ಹಿನ್ನೆಲೆ… ಛಬ್ಬಿ ಗಣಪತಿಯ ವಿಶೇಷತೆಯನ್ನು ಮತ್ತಷ್ಟು ಹೆಚ್ಚಿಸಿದೆ....
Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು ಎಂದು ಎಲ್ಲರಿಗೂ ತಿಳಿದಿದೆ. ಕಾಂಗ್ರೆಸ್ನವರೇ ಆಗಿರವಬಹುದು. ಬಿಜೆಪಿಯವರೇ ಆಗಿರಬಹುದು ಅಥವಾ ನಮ್ಮ ಸಂಬಂಧಿಕರೇ ಆಗಿರಬಹುದು. ಆದರೆ ಆ ಬಗ್ಗೆ ನಮಗೆ ಅನುಮಾನವಿದೆ. ಅದು ನಿಜ ಆಗುವವರೆಗೂ ಸುಮ್ಮನೆ...
Political News: ಮೈಸೂರಿನಲ್ಲಿ ಗಣೇಶ್ ಮೆರವಣಿಗೆ ವೇಳೆ ಪಟಾಕಿ ಸಿಡಿಸುವಂತಿಲ್ಲ. ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೀನಿ ಎಂದು ಪೋಲೀಸ್ ಅಧಿಕಾರಿ ಹೇಳಿರುವ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ಪೋಲೀಸ್ ಸ್ಟೇಶನ್ಗೆ ನುಗ್ಗುತ್ತೇವೆ ಎಂದಿದ್ದಾರೆ.
ಈ ಹೇಳಿಕೆಗೆ ತಮ್ಮ ಎಕ್ಸ್ ಖಾತೆಯಲ್ಲಿ ಟಾಂಗ್ ನೀಡಿರುವ ಗೃಹಸಚಿವ ಪ್ರಿಯಾಂಕ್ ಖರ್ಗೆ, ಮೈಸೂರಿನ ಕಡೆಯ "ಪೇಟೆ ರೌಡಿ"ಯೊಬ್ಬ ಪೊಲೀಸರನ್ನು ಬೆದರಿಸುವ...
Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು.
ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವರಾದ ಸತೀಶ್ ಜಾರಕಿಹ``ಳಿ ವಿರುದ್ಧ ಇಡಿ ದಾಳಿ ಕೇವಲ ವಯಕ್ತಿಕ ದಾಳಿಯಲ್ಲ. ಇದು...
Money Mantra: ಮಾರ್ವಾಡಿಗಳು ಅದೆಷ್ಟು ಜಾಣತನದಿಂದ ಶ್ರೀಮಂತರಾಗ್ತಾರೆ ಅನ್ನೋದು ಎಲ್ಲರಿಗೂ ತಿಳಿದಿದೆ. ನಾವೆಲ್ಲಾ ನಮ್ಮ ಮಕ್ಕಳು ಎಂಜಿನಿಯರ್, ವೈದ್ಯರು, ಲೆಕ್ಚರರ್ ಆಗ್ತಾರೆ ಅಂತಾ ಹೇಳ್ತೀವಿ. ಆದರೆ ಮಾರ್ವಾಡಿಗಳು ನಮ್ಮ ಮಕ್ಕಳು ಮುಂದೆ ನಮ್ಮ ವ್ಯವಹಾರವನ್ನು ಸಂಭಾಳಿಸುತ್ತಾರೆ ಅಂತಾನೇ ಹೇಳ್ತಾರೆ. ಅಲ್ಲದೇ, ಅವರ ಮಕ್ಕಳಿಗೆ ಚಿಕ್ಕಂದಿನಿಂದಲೇ ಹಣದ ಬಗ್ಗೆ ಅರಿವು ಮೂಡಿಸಿರುತ್ತಾರೆ. ಚಿಕ್ಕವರಿದ್ದಾಗಲೇ, ವ್ಯಾಪಾರ ಜ್ಞಾನ...
Money mantra: ನಾವು ಯಾರಿಗಾದ್ರೂ ಹಣ ನೀಡುವಾಗ ನಮ್ಮ ಮನಸ್ಸಿನಲ್ಲಿ 1 ಹೆದರಿಕೆ ಇರುತ್ತದೆ ಅಥವಾ ಬೇಸರವಾಗಿರುತ್ತದೆ. ಹೆದರಿಕೆ ಅಂದ್ರೆ ನೀಡಿದ ಹಣ ವಾಪಸ್ ಸಿಗತ್ತಾ..? ನೀಡಿದ ಹಣಕ್ಕೆ ತಕ್ಕಂತೆ ಕ್ವಾಲಿಟಿ ಇದೆಯಾ ಈ ರೀತಿಯ ಹೆದರಿಕೆ. ಇನ್ನು ಬೇಸರ ಅಂದ್ರೆ, ಇದಕ್ಕೆ ಇಷ್ಟು ಹಣ ನೀಡೋ ಅವಶ್ಯಕತೆ ಇರ್ಲಿಲ್ಲಾ ಅಥವಾ ಇವರಿಗೆ ಇಷ್ಟು...
Vidur Neeti: ಯಾರ್ಯಾರು ಮ್ಯೂಚುವಲ್ ಫಂಡ್ಸ್ ಬಳಸುತ್ತಾರೋ, ಅವರಿಗೆಲ್ಲಾ ಎಸ್ಐಪಿ ಬಗ್ಗೆ ಖಂಡಿತವಾಗಿಯೂ ತಿಳಿದಿರುತ್ತದೆ. ಸಿಸ್ಟಮೆಟಿಕ್ ಇನ್ವೆಸ್ಟ್ಮೆಂಟ್ ಪ್ಲಾನ್. ಅಂದ್ರೆ ಪ್ರತೀ ತಿಂಗಳು ನಿಮ್ಮ ಕೈಲಾದಷ್ಟು ಹಣವನ್ನು ಮ್ಯೂಚುವಲ್ ಫಂಡ್ನಲ್ಲಿ ಹೂಡಿಕೆ ಮಾಡುವುದನ್ನೇ ಎಸ್ಐಪಿ ಎನ್ನಲಾಗುತ್ತದೆ.
ಹೀಗೆ ಹೂಡಿಕೆ ಮಾಡಿದ್ದಲ್ಲಿ ಚಕ್ರಬಡ್ಡಿ ಎಲ್ಲ ಸೇರಿ 10 ವರ್ಷದ ಬಳಿಕ ಆ ಹಣ ಡಬಲ್ ಆಗಿರುತ್ತದೆ. ಹೆಚ್ಚು...