Tuesday, July 21, 2026

pm modi

Delhi News: ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿಯನ್ನು ಹೊತ್ತೊಯ್ದ ಪೊಲೀಸರು

National Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಬಳಿಕ ಅವರ ಆರೋಗ್ಯ ಹದಗೆಟ್ಟು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...

ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಮಾತಿನಲ್ಲಿ ಅಲ್ಲ, ಕಾರ್ಯದಲ್ಲಿ ಸಾಬೀತುಪಡಿಸಿ: ಆರ್.ಅಶೋಕ್ ಸವಾಲ್

Political News: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಹಲ್ಲೆ ಅತ್ಯಂತ ಖಂಡನೀಯ ಎಂದಿದ್ದಾರೆ. ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆಯೇ ಈ...

Haveri News: ಹಾವೇರಿಯ ಹಾನಗಲ್‌ನಲ್ಲಿ ನೂತನ ಗ್ರಾಮದೇವಿ ದೇವಸ್ಥಾನ ಲೋಕಾರ್ಪಣೆ

Haveri News: ಹಾನಗಲ್: ಪಟ್ಟಣ ಅಂಬೇಡ್ಕರ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದೇವಸ್ಥಾನದ ಸಮಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು ಗ್ರಾಮ ದೇವಿಯ ದೇವಸ್ಥಾನದ ಲೋಕಾರ್ಪಣೆಯ ಪೋಸ್ಟರ್ ಬಿಡುಗಡೆ ಮಾಡಿದರು. ಬಳಿಕ ಮಾಧ್ಯಮದ ಜತೆ ಮಾತನಾಡಿರುವ ದೇವಸ್ಥಾನ ಸಮಿತಿಯ ಖಜಾಂಚಿಯಾದ ರಾಜು ಗೌಳಿ ಅವರು,ಗ್ರಾಮದೇವಿ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹೆಸರಾಂತ ಮಠಾಧೀಶರು ಗಣ್ಯರು ವಿವಿಧ ಪ್ರಮುಖರು ಆಗಮಸಲಿದ್ದಾರೆ...

Bengaluru: ಜಿ.ಬಿ.ಎ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಗೂಂಡಾಗಿರಿ ಮಾಡಿದ್ದವರನ್ನು ಬಂಧಿಸುವಂತೆ ಆಗ್ರಹ

Bengaluru News: ಶಿವಾಜಿ ನಗರದಲ್ಲಿ ಪುಟ್ ಪಾತ್ ತೆರವು ಕಾರ್ಯಾಚರಣೆ ವೇಳೆ ಜಿ.ಬಿ.ಎ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಪೆಪ್ಪರ್ ಸ್ಪ್ರೇ ಮಾಡಿ ಗೂಂಡಾಗಿರಿ, ದೌರ್ಜನ್ಯ ನಡೆಸಿರುವ ಕೇಡಿಗಳ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು ಎಂದು ಶಾಸಕರು ಕರ್ನಾಟಕ ವಿಧಾನ ಪರಿಷತ್ , ಉಪನಾಯಕರು ಜೆಡಿಎಸ್ ಶಾಸಕಾಂಗ ಪಕ್ಷ ಟಿ.ಎ.ಶರವಣ ಆಗ್ರಹ ಪಡಿಸಿದ್ದಾರೆ. ಸುಪ್ರೀಂ...

Koppala: ಯಶಸ್ವಿಯಾದ ಕೊಪ್ಪಳ ರೈತರ ಪರವಾದ ಪಾದಯಾತ್ರೆ

Koppala News: ಕೊಪ್ಪಳ ನಗರದಲ್ಲಿ ಜನಸಾಮಾನ್ಯರ ಮತ್ತು ರೈತರ ಧ್ವನಿಯಾಗಿ ಹೊರಹೊಮ್ಮಿದ ಈ ಬೃಹತ್ ಹೋರಾಟವು ಇಡೀ ಜಿಲ್ಲೆಯ ಗಮನ ಸೆಳೆಯಿತು. ಕೊಪ್ಪಳದ ಐತಿಹಾಸಿಕ ಅಶೋಕ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಧರಣಿ ಸತ್ಯಾಗ್ರಹದ ಸ್ಥಳದಿಂದ ಆರಂಭವಾದ ಈ ಬೃಹತ್ ಪಾದಯಾತ್ರೆಯು, ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿ ಬಲ್ದೋಟ ಗೇಟ್ ಎದುರಿನ ಬಸಾಪುರ ಕೆರೆಯವರೆಗೆ ಅತ್ಯಂತ...

Dharwad News: ನೆಮ್ಮದಿ ಹಾಳು ಮಾಡಿದ ಸಾಲದ ಹೊರೆ: ಬರಗಾಲಕ್ಕೆ ಬೇಸತ್ತು ಜೀವ ಬಲಿ ನೀಡಿದ ರೈತ

Dharwad News: ಧಾರವಾಡ ಜಿಲ್ಲೆಯಲ್ಲಿ ಮಳೆ ಅಭಾವ ಹಾಗೂ ಸಾಲದ ಹೊರೆ ಮತ್ತೊಂದು ರೈತ ಕುಟುಂಬವನ್ನು ಕಣ್ಣೀರಿನಲ್ಲಿ ಮುಳುಗಿಸಿದೆ. ಬೆಳೆ ಕೈಕೊಟ್ಟ ಹಿನ್ನೆಲೆ, ಹೆಂಡತಿ ಮತ್ತು ಮಗಳ ಬಂಗಾರವನ್ನು ಅಡವಿಟ್ಟು ಬಿತ್ತನೆ ಮಾಡಿದ್ದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕಬ್ಬೇನೂರ ಗ್ರಾಮದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಕಬ್ಬೇನೂರ ಗ್ರಾಮದ 45 ವರ್ಷದ ರೈತ...

Sandalwood: ಸರೆಗಮಪ ಕನ್ನಡ ಶೋ ಜ್ಯೂರಿ ಮೋಹನ್‌ರ ಪುತ್ರ ಹೃತಿಕ್ ಆತ್ಮಹ*..

Sandalwood: ಸರಿಗಮಪ ಕನ್ನಡ ರಿಯಾಲಿಟಿ ಶೋ ಜ್ಯೂರಿ ಮೋಹನ್‌ ಅವರ ಪುತ್ರ ಹೃತಿಕ್ ತಮ್ಮ ಮನೆಯ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈಗಾಗಲೇ ಸ್ಥಳೀಯ ಪೋಲೀಸ್ ಸ್ಟೇಶನ್‌ನಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಈ ಬಗ್ಗೆ ಹಿರಿಯ ಕಲಾವಿದರಾಗಿರುವ ಮಂಡ್ಯ ರಮೇಶ್ ಅವರು, ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದಿದ್ದು, ಸಂತಾಪ ಸೂಚಿಸಿದ್ದಾರೆ. ಮತ್ತೊಂದು ಯಾತನೆ! ನಟನದ ನಾಟಕಗಳನ್ನು...

Political News: ಗ್ಯಾರಂಟಿ ಕೊಟ್ಟು ಅಧಿಕಾರಕ್ಕೆ… ಈಗ ಗೃಹಲಕ್ಷ್ಮಿಗೆ ಗ್ಯಾರಂಟಿ ಇಲ್ಲವೇ?: ಆರ್.ಅಶೋಕ್ ವ್ಯಂಗ್ಯ

Political News: ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ಬಡ ಮಹಿಳೆಯರು ಮಾತ್ರವಲ್ಲದೇ , ಆರ್ಥಿಕವಾಗಿ ಉತ್ತಮರಿರುವವರು, ತೀರಿಹೋದವರ ಹೆಸರಲ್ಲೂ ಕೆಲವರು ಹಣ ಪಡೆಯುತ್ತಿದ್ದಾರಂತೆ. ಹೀಗಾಗಿ ಗೃಹಲಕ್ಷ್ಮೀ ಫಲಾನುಭವಿಗಳ ಮರುಪರಿಶೀಲನೆಗೆ ರಾಜ್ಯ ಸರ್ಕಾರ ಸಜ್ಜಾಗಿದೆ. ಈ ಕಾರಣಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಗ್ಯಾರಂಟಿ ಕೊಟ್ಟು ಅಧಿಕಾರಕ್ಕೆ... ಈಗ ಗೃಹಲಕ್ಷ್ಮಿಗೆ ಗ್ಯಾರಂಟಿ...

Horoscope: ಈ ರಾಶಿಯವರಿಗೆ ರಾಜಯೋಗ! 12 ರಾಶಿಗಳ ಪಕ್ಕಾ ಫಲ!

Horoscope: ಇಂದು ನಾವು August ತಿಂಗಳಲ್ಲಿ ಯಾವ ರಾಶಿಯವರಿಗೆ ಯಾವ ಯೋಗವಿದೆ ಎಂಬ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ್ ಗುರೂಜಿ 12 ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಮೇಷ: ಹಣಕಾಸಿನ ಅನುಕೂಲ, ಆರೋಗ್ಯದಲ್ಲಿ ಅನುಕೂಲವಿರುತ್ತದೆ. ಅತೀಯಾದ ಕೋಪದ ವಾತಾವರಣ, ಸೋಂಬೇರಿತನವಿರುತ್ತದೆ. ಮನೆಯಲ್ಲಿ ಕಿರಿ ಕಿರಿ ಅನುಭವವಿರುತ್ತದೆ. ವೃಷಭ: ಪಿತೃವಿನಿಂದ ಲಾಭ, ಅಪ್ಪ-ಅಮ್ಮನ ಜತೆ ಉತ್ತಮ ಬಾಂಧವ್ಯ. ಆದರೆ,...

ವರಮಹಾಲಕ್ಷ್ಮೀ ಹಬ್ಬ 2026 : ನಿಮಗೆ ಹಣ, ಐಶ್ವರ್ಯ ಮತ್ತು ಆಸ್ತಿ ಬರಬೇಕು ಅಂದ್ರೆ ಈ ರೀತಿ ಮಾಡಿ

Spiritual: ಇನ್ನೇನು ಕೆಲ ದಿನಗಳಲ್ಲೇ ಶ್ರಾವಣ ಮಾಸ ಆರಂಭವಾಗುತ್ತದೆ. ಅಂದಮೇಲೆ ಹಬ್ಬಗಳ ತಿಂಗಳು ಶುರುವಂತಲೇ ಅರ್ಥ. ಶ್ರಾವಣದಲ್ಲಿ ಬರುವ ಎಲ್ಲ ಹಬ್ಬಗಳೂ ಕೂಡ ಮುಖ್ಯವಾಗಿರುವ ಹಬ್ಬಗಳು. ಅದರಲ್ಲೂ ವರಮಹಾಲಕ್ಷ್ಮೀ ಹಬ್ಬಕ್ಕೆ ಹೆಚ್ಚಿನ ಮಹತ್‌ವವಿದೆ. ಹಾಗಾಗಿ ಇಂದು ಖ್ಯಾತ ಜ್ಯೋತಿಷಿಗಳಾಗಿರುವ ಶ್ರೀನಿವಾಸ ಗುರೂಜಿ ವರಮಹಾಲಕ್ಷ್ಮೀ ವೃತಾಚರಣೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ. ವರಮಹಾಲಕ್ಷ್ಮೀ ಹಬ್ಬ ಅಂದ್ರೆ, ಹೆಣ್ಣು ಮಕ್ಕಳಿಗೆ...
- Advertisement -spot_img

Latest News

Delhi News: ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿಯನ್ನು ಹೊತ್ತೊಯ್ದ ಪೊಲೀಸರು

National Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸೋನಮ್ ವಾಂಗ್ಚುಕ್ ಉಪವಾಸ...
- Advertisement -spot_img