Sunday, August 30, 2026

PM Modi Karnataka visit

ಮಂಡ್ಯದಲ್ಲಿ ನಮೋ ಅಬ್ಬರ; ರಾಗಿಮುದ್ದೆ ಬಗ್ಗೆ ಹೇಳಿದ್ದೇನು?

ಭಕ್ತರು ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಸಾಕಾರಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದರು. ಬಾಲಗಂಗಾಧರನಾಥ ಸ್ವಾಮೀಜಿಗಳ ಗದ್ದುಗೆಯ ಸ್ಥಳದಲ್ಲಿ ನಿರ್ಮಾಣವಾಗಿರುವ ಈ ಭವ್ಯ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟಿಸಿ, ಸ್ವಾಮೀಜಿಗಳ ಮೂರ್ತಿಗೆ ಪೂಜೆ ಸಲ್ಲಿಸಿದರು. ದ್ರಾವಿಡ, ಚಾಲುಕ್ಯ, ಹೊಯ್ಸಳ ಹಾಗೂ ಗಂಗರ ಶೈಲಿಯ ವಿನ್ಯಾಸಗಳನ್ನು...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img