Saturday, July 27, 2024

pm modi

ಅಪ್ರಾಪ್ತರಿಗೆ ದ್ವಿಚಕ್ರ ವಾಹನ ನೀಡಿ ಸಂಚಾರ ನಿಯಮ ಉಲ್ಲಂಘನೆ: 75 ಸಾವಿರ ದಂಡ ವಿಧಿಸಿದ ಕೋರ್ಟ್

Hubli News: ಹುಬ್ಬಳ್ಳಿ : ಅಪ್ರಾಪ್ತರಿಗೆ ದ್ವಿಚಕ್ರ ವಾಹನ ನೀಡಿ ಸಂಚಾರ ನಿಯಮ ಉಲ್ಲಂಘನೆ ಮಾಡಿಸಲು ಪರೋಕ್ಷ ಸಹಕಾರ ನೀಡಿದ ಮೂವರು ಪಾಲಕರಿಗೆ ಇಲ್ಲಿನ ಒಂದನೇ ಜೆಎಂಎಫ್‌ಸಿ ಕೋರ್ಟ್ ದಂಡ ವಿಧಿಸಿ, 75 ಸಾವಿರ ಪಾವತಿಸಿಕೊಂಡಿದೆ. ಗೌಳಿಗಲ್ಲಿಯ ಅನಿಲ ಕೋಳೇಕರ, ಕಮರಿಪೇಟೆಯ ಸುನೀಲ ಮೇತ್ರಾಣಿ ಮತ್ತು ಪಡದಯ್ಯನ ಹಕ್ಕಲದ ಅಶ್ವಿನಿ ಕಲಾ ಅವರಿಂದ ತಲಾ...

ಅಭಿವೃದ್ಧಿ ಮಾಡಿಲ್ಲವೆಂದ ಆರ್.ಅಶೋಕ್‌ಗೆ ತಿರುಗೇಟು ನೀಡಿದ ದಾಸರಳ್ಳಿ ಮಂಜುನಾಥ್

Political News: ಸದನದಲ್ಲಿಂದು ಕಾಂಗ್ರೆಸ್- ಬಿಜೆಪಿ ನಡುವೆ ಮಾತಿನ ಜಟಾಪಟಿ ನಡೆದಿದ್ದು, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿಯೇ ಮಾಡಿಲ್ಲವೆಂದು ಬಿಜೆಪಿಗರು ಆರೋಪಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕ್, ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ತಡೆಹಿಡಿದಿದೆ ಎಂದು ಆರೋಪಿಸಿದ್ದರು. https://youtu.be/Ayn4_Q3iOWA ಇದಕ್ಕೆ ತಿರುಗೇಟು ನೀಡಿದ ದಾಸರಳ್ಳಿ ಮಾಜಿ ಎಂಎಲ್‌ಎ ಮಂಜುನಾಥ್, ನಾನು ಶಾಸಕನಾಗಿದ್ದಾಗ,...

ಕೇಂದ್ರ ಬಜೆಟ್ ಮಂಡನೆ: ಕನ್ನಡಿಗರಿಗೆ ಮತ್ತದೇ ಚೊಂಬು ಕೊಟ್ಟಿದ್ದಾರೆಂದ ಸಿಎಂ ಸಿದ್ದರಾಮಯ್ಯ

Political News: ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಬಿಜೆಪಿ ರಾಜ್ಯದ ಜನತೆಗೆ ಚೊಂಬು ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅವರ ಟ್ವೀಟ್ ಇಂತಿದೆ. ಕೇಂದ್ರ ಸರ್ಕಾರದ 2024-25ನೇ ಸಾಲಿನ ಬಜೆಟ್ ಗೆ ನನ್ನ ಪ್ರತಿಕ್ರಿಯೆ; ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್,...

Dharwad News: ಲೇಔಟ್ ವಿಷಯವಾಗಿ ಟೈಲ್ಸ್ ಕೆಲಸಗಾರನ ಕೊ*ಲೆ

Dharwad News: ಧಾರವಾಡ: ಧಾರವಾಡದ ಮಣಿಕಿಲ್ಲಾದ ಡೋರಗಲ್ಲಿಯ ನಿವಾಸಿ, ಹರೀಶ್ ಶಿಂಧೆ(30)ಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ಲೇಔಟ್ ವೊಂದರಲ್ಲಿ ಈ ಘಟನೆ ನಡೆದಿದೆ. https://youtu.be/3Z-OrBZZgig ಹರೀಶ್ ವೃತ್ತಿಯಲ್ಲಿ ಟೈಲ್ಸ್ ಕೆಲಸ ಮಾಡಿಕೊಂಡಿದ್ದ. ನಿನ್ನೆ ರಾತ್ರಿ ಮನೆಯಿಂದ ಹೊರಹೋದವನು, ಮನೆಗೆ ಬರಲೇ ಇಲ್ಲ. ಹಾಗಾಗಿ ಆತನ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ...

ಬಾಗಲಕೋಟೆಯಲ್ಲಿ ಅನ್ನಭಾಗ್ಯ ಪಡಿತರ ಅಕ್ರಮ ಸಾಗಾಟ ಜಾಲ ಪತ್ತೆ

Bagalakote News: ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಬಸವೇಶ್ವರ ವೃತ್ತದ ಬಳಿಯ ಗೋದಾಮಿನಲ್ಲಿ ಅನ್ನಭಾಗ್ಯ ಪಡಿತರ ಅಕ್ರಮ ಸಾಗಾಟ ಜಾಲ ಪತ್ತೆಯಾಗಿದ್ದು, ಅಕ್ರಮ ಸಾಗಾಟದ ವೇಳೆ ಅಪಾರ ಪ್ರಮಾಣದ ಪಡಿತರ ಅಕ್ಕಿ ಪತ್ತೆಯಾಗಿದೆ. https://youtu.be/j011IaFh6P0 ಬಡವರ ಅನ್ನಭಾಗ್ಯ ಯೋಜನೆ ಅಕ್ಕಿಗೆ ಕನ್ನ ಹಾಕಿ, ಪಡಿತರ ಅಕ್ಕಿಯನ್ನು ಬೇರೆಡೆ ಸಾಗಿಸಲಾಗುತ್ತಿತ್ತು. ಫ್ರೀಯಾಗಿ ಸಿಗುವ ಅಕ್ಕಿಯನ್ನು ಡಬಲ್ ದುಡ್ಡಿಗೆ...

ವೈಷ್ಣೋದೇವಿ ದೇವಸ್ಥಾನದ ಧರ್ಮದರ್ಶಿ ದೇವೇಂದ್ರಪ್ಪ ಹತ್ಯೆ ಪ್ರಕರಣ: ಆರೋಪಿ ಬಂಧನ.

Hubli News: ಹುಬ್ಬಳ್ಳಿ: ನಗರದ ಎಪಿಎಂಸಿಯಲ್ಲಿರುವ ದಕ್ಷಿಣ ವೈಷ್ಣೋದೇವಿ ದೇವಸ್ಥಾನದ ಧರ್ಮದರ್ಶಿ ದೇವೇಂದ್ರಪ್ಪ ಮಹಾದೇವಪ್ಪ ಹೊನ್ನಳ್ಳಿ (ದೇವಪ್ಪಜ್ಜಾ) ಹತ್ಯೆ ಪ್ರಕರಧ ಸಂಬಂಧಿಸಿದಂತೆ ಹತ್ಯೆಗೈದ ಆರೋಪಿಯನ್ನು ಪ್ರಕರಣ ದಾಖಲಾದ 24 ಗಂಟೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹುಧಾ ಮಹಾನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದರು. https://youtu.be/j011IaFh6P0 ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ಕಮರಿಪೇಟ್ ನ ನಿವಾಸಿಯಾದ...

ಡಿಜಿಟಲ್ ಮಾರ್ಕೇಟಿಂಗ್ ಕಲಿಯುವವರಿಗೆ ಇಲ್ಲಿದೆ ಅವಕಾಶ: ಬರೀ 1 ರೂ.ಗೆ ಸಂತೋಷ್ ಲಾಡ್ ಫೌಂಡೇಶನ್‌ನಲ್ಲಿ ತರಬೇತಿ

Political News: ಡಿಜಿಟಲ್ ಮಾರ್ಕೇಟಿಂಗ್ ಕೋರ್ಸ್ ಕಲಿಯಬೇಕು ಅಂದ್ರೆ ರಾಶಿ ರಾಶಿ ದುಡ್ಡು ಕೊಟ್ಟು, ಕಲಿಯಬೇಕು. ಆದರೆ ಕಾಂಗ್ರೆಸ್ ಸಚಿವ ಸಂತೋಷ್ ಲಾಡ್ ಫೌಂಡೇಶನ್‌ನಲ್ಲಿ ಬರೀ 1 ರೂಪಾಯಿ ಫೀಸ್ ಕೊಟ್ಟರೆ, ನಿಮಗೆ ಡಿಜಿಟಲ್ ಮಾರ್ಕೇಟಿಂಗ್ ಕೋರ್ಸ್ ಕಲಿಸಲಾಗುತ್ತದೆ. ಡಿಜಿಟಲ್ ಮಾರ್ಕೇಟಿಂಗ್, ಕಂಟೆಂಟ್ ಮಾರ್ಕೇಟಿಂಗ್, ಸೋಶಿಯಲ್ ಮೀಡಿಯಾ ಮಾರ್ಕೇಟಿಂಗ್, ಲೀಡ್ ಜನರೇಶನ್, ಆನ್‌ಲೈನ್ ಜಾಹೀರಾತು, ಗ್ರಾಫಿಕ್...

ಧಾರವಾಡದ ವಿದ್ಯಾಗಿರಿ ಠಾಣೆ ಪೊಲೀಸರಿಂದ ರೌಡಿ ಶೀಟರ್‌ಗಳ ಪರೇಡ್

Dharwad News: ಧಾರವಾಡ: ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆ ವತಿಯಿಂದ ರೌಡಿ ಶೀಟರ್‌ಗಳು, ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದವರ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಕುಳಿತು ಮದ್ಯಪಾನ ಮಾಡುತ್ತಿದ್ದವರನ್ನು ಕರೆಯಿಸಿ ಅವರ ಪರೇಡ್ ನಡೆಸಲಾಯಿತು. ಧಾರವಾಡದ ದೈವಜ್ಞ ಕಲ್ಯಾಣಮಂಟಪದಲ್ಲಿ ನಡೆಸಲಾದ ಈ ರೌಡಿ ಪರೇಡ್‌ನಲ್ಲಿ ಕೈಂ ವಿಭಾಗದ ಡಿಸಿಪಿ, ಎಸಿಪಿ ಹಾಗೂ ಇನ್‌ಸ್ಪೆಕ್ಟರ್‌ಗಳು ಪಾಲ್ಗೊಂಡು ರೌಡಿ...

ಶಾಸಕ ಟಿ.ಬಿ.ಜಯಚಂದ್ರಗೆ ಗೌರವ ಡಾಕ್ಟರೇಟ್ ಪ್ರಧಾನ

Political News: ನಿನ್ನೆ ಗುರು ಪೂರ್ಣಿಮೆಯ ಹಿನ್ನೆಲೆ, ಚಿಕ್ಕಬಳ್ಳಾಪುರದ ಶ್ರೀ ಸತ್ಯ ಸಾಯಿ ಪ್ರೇಮಾಮೃತ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಕಾರ್ಯಕ್ರಮದಲ್ಲಿ 50 ದಶಕಕ್ಕೂ ಹೆಚ್ಚು ಕಾಲ ರಾಜಕೀಯದಲ್ಲಿ ಸೇವೆ ಸಲ್ಲಿಸಿದ ಕಾರಣಕ್ಕೆ ಶಾಸಕ ಟಿ.ಬಿ.ಜಯಚಂದ್ರಗೆ ಗೌರವ ಡಾಕ್ಟರೇಟ್ ನೀಡಿ, ಗೌರವಿಸಲಾಗಿದೆ. https://youtu.be/wflvGm-2a9M ಜಯಚಂದ್ರ ರಾಜ್ಯದಲ್ಲಿಯೂ ಉತ್ತಮ ಸೇವೆ ಸಲ್ಲಿಸಿದ ರಾಜಕಾರಣಿ ಮಾತ್ರವಲ್ಲದೇ, ಕರ್ನಾಟಕ ಸರ್ಕಾರದ ವಿಶೇಷ...

ಗುರುಪೂರ್ಣಿಮೆ ಹಿನ್ನೆಲೆ ಧಾರವಾಡದಲ್ಲಿ ಗುರು-ಶಿಷ್ಯರ ವೇಷ ತೊಟ್ಟು ಪ್ರದರ್ಶನ ನೀಡಿದ ಪುಟಾಣಿಗಳು

Dharwad News: ಧಾರವಾಡ: ಗುರುಪೂರ್ಣಿಮೆ ಆಚರಣೆ ಹಿನ್ನೆಲೆ, ಧಾರವಾಡದಲ್ಲಿ ಭಾರತೀಯ ಗುರು-ಶಿಷ್ಯ ಪರರಂಪರೆ ಅನಾವರಣವಾಗಿದೆ. ಧಾರವಾಡದ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಉತ್ತಮ ಪ್ರದರ್ಶನ ನೀಡಿದ್ದು, ರಾಮಾಯಣ, ಪುರಾಣ, ಮಹಾಭಾರತ ಕಾಲದ ಗುರು ಶಿಷ್ಯರ ವೇಷಭೂಷಣ ತೊಟ್ಟು, ಸ್ಕಿಟ್ ಮಾಡಿದರು. https://youtu.be/k0q5w_FH1g8 ಧಾರವಾಡನಗರದ ಮೃತ್ಯುಂಜಯ ನಗರ ಬಡಾವಣೆಯಲ್ಲಿ ಈ ಶಾಲೆ ಇದ್ದು, ವ್ಯಾಸ-ಗಣಪತಿ, ವಾಲ್ಮೀಕಿ, ದ್ರೋಣಾಚಾರ್ಯ-ಏಕಲವ್ಯ,...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img