Tuesday, November 18, 2025

pm modi

Political News: ವಿಧಾನ ಪರಿಷತ್ ಚುನಾವಣೆ; ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಗ್ಗೆ ಜೆಡಿಎಸ್ ಸಭೆ

Political News: ಬೆಂಗಳೂರು: ಮುಂಬರುವ ವಿಧಾನ ಪರಿಷತ್ ನ ಪದವಿ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗಳಿಗೆ ಸಂಬಂಧಿಸಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ಮಂಗಳವಾರ ಸಭೆ ನಡೆಸಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಈ ಸಭೆಯಲ್ಲಿ ಮುಂಬರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ವಿಚಾರವಾಗಿ ಪಕ್ಷದ...

Mandya: ಡಿಸಿ ಕಚೇರಿ ಮುಂದೆ ಆತ್ಮಹ*ತ್ಯೆಗೆ ಯತ್ನಿಸಿದ್ದ ರೈತ ಮಂಜೇಗೌಡ ನಿಧನ

Mandya News: ನಿನ್ನೆ ಮಂಡ್ಯದ ಡಿಸಿ ಕಚೇರಿ ಮುಂದೆ ಪೆಟ್ರೋಲ್ ಸುರಿದುಕ``ಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಮಂಜೇಗೌಡ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕೆ.ಆರ್‌.ಪೇಟೆ ತಾಲೂಕಿನ ಮೂಡನಹಳ್ಳಿ‌ ಗ್ರಾಮದ ಮಂಚೇಗೌಡ ಎಂಬುವವರಿಗೆ ಹಲವು ವರ್ಷಗಳಿಂದ ಜಮೀನು ಸಮಸ್ಯೆ ಬಗೆಹರಿದಿರಲಿಲ್ಲ. ಈ ಸಂಬಂಧ ಹಲವು ವರ್ಷಗಳಿಂದ ಪದೇ ಪದೇ ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿಗೆ ಹೋಗುತ್ತಿದ್ದರು. ಇಷ್ಟಾದರೂ ಸಮಸ್ಯೆ...

Political News: ಕರ್ನಾಟಕದಲ್ಲಿ ಇರುವ ಬಿಹಾರಿಗಳಿಗೆ 3 ದಿನ ವೇತನ ಸಹಿತ ರಜೆ: ಡಿಸಿಎಂ ಡಿಕೆಶಿ ಮನವಿ

Political News: ಬಿಹಾರದಲ್ಲಿ ಇದೇ ತಿಂಗಳು ಚುನಾವಣೆ ನಡೆಯಲಿದ್ದು, ಬೆಂಗಳೂರಿನಲ್ಲಿ ಮತ್ತು ಕರ್ನಾಟಕದ ಯಾವುದೇ ಭಾಗದಲ್ಲಿ ಕೆಲಸ ಮಾಡುವ ಬಿಹಾರಿಗಳಿಗೆ 3 ದಿನ ವೇತನ ಸಹಿತ ರಜೆ ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿನಂತಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, 2025ರ ನವೆಂಬರ್ 6 ಮತ್ತು 11 ರಂದು ನಡೆಯಲಿರುವ ಬಿಹಾರ ರಾಜ್ಯದ...

Political News: ಇರುವ ಸ್ಥಳದಿಂದಲೇ ಹುಟ್ಟುಹಬ್ಬಕ್ಕೆ ಹರಸಿ: ಅಭಿಮಾನಿಗಳಲ್ಲಿ ಬಿ.ವೈ.ವಿಜಯೇಂದ್ರ ಮನವಿ

Political News: ನಾಳೆ ಅಂದ್ರೆ ನವೆಂಬರ್ 5ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬರ್ತ್‌ಡೇ. ಆದರೆ ವಿಜಯೇಂದ್ರ ಉತ್ತರ ಕರ್ನಾಟಕ ಭಾಗದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆಗೆ ಸಾಥ್ ನೀಡಿ, ತಾವೂ ಆ ಹೋರಾಟದಲ್ಲಿ ಪಾಲ್ಗ``ಂಡಿದ್ದಾರೆ. ಹೀಗಾಗಿ ಹೋರಾಟ ಮುಗಿಯುವವರೆಗೂ ಉತ್ತರಕರ್ನಾಟಕದಲ್ಲೇ ಇರಬೇಕೆಂದು ನಿರ್ಧರಿಸಿರುವ ವಿಜಯೇಂದ್ರ, ನಾಳೆ ಬೆಂಗಳೂರಿಗೆ ಬರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಭಿಮಾನಿಗಳಲ್ಲಿ ಇದ್ದಲ್ಲಿಂದಲೇ ಹರಸಿ...

Mandya News: ಜಮೀನು ಸಮಸ್ಯೆ ಬಗೆಹರಿಯದ ಕಾರಣ, ಡಿಸಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ರೈತ

Mandya News: ಮಂಡ್ಯ: ಜಮೀನು ಸಮಸ್ಯೆ ಬಗೆಹರಿಯದ ಕಾರಣ, ರೈತನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಡಿಸಿ ಕಚೇರಿ ಎದುಗಿನ ಪಾರ್ಕ್‌ನಲ್ಲಿ, ಮಂಜೇಗೌಡ ಎಂಬ ರೈತ ಬೆಂಕಿ ಹಚ್ಚಿಕ``ಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೆ.ಆರ್‌.ಪೇಟೆ ತಾಲೂಕಿನ ಮೂಡನಹಳ್ಳಿ‌ ಗ್ರಾಮದ ಮಂಚೇಗೌಡ ಎಂಬುವವರಿಗೆ ಹಲವು ವರ್ಷಗಳಿಂದ ಜಮೀನು ಸಮಸ್ಯೆ ಬಗೆಹರಿದಿರಲಿಲ್ಲ. ಈ ಸಂಬಂಧ ಹಲವು ವರ್ಷಗಳಿಂದ...

Tumakuru: ಕೆಡಿಪಿ ಸಭೆಯಲ್ಲಿ ಅಂಗವಿಕಲರ ನಕಲಿ ಕಾಡ್೯ ಪ್ರಕರಣದ ಬಗ್ಗೆ ಧ್ವನಿ ಎತ್ತಿದ ಎಂಎಲ್‌ಸಿ ಚಿದಾನಂದಗೌಡ

Tumakuru News: ತುಮಕೂರು: ಇಂದು ತುಮಕೂರಿನಲ್ಲಿ ಕೆಡಿಪಿ ಸಭೆ ನಡೆದಿದ್ದು, ಈ ವೇಳೆ ಎಂಎಲ್ಸಿ ಚಿದಾನಂದಗೌಡ, ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದ ಅಂಗವಿಕಲರ ನಕಲಿ ಕಾಡ್೯ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ್ದಾರೆ. ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಈ ಸಭೆ ನಡೆದಿದ್ದು, ಈ ವೇಳೆ ಎಂಎಲ್‌ಸಿ ಆರೋಪಕ್ಕೆ ಧ್ವನಿಗೂಡಿಸಿರುವ ಜಿಲ್ಲೆಯ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳಲು...

Mandya: ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳು ಶೀಘ್ರವಾಗಿ ಪಾವತಿಸಿ: ಡಾ.ಕುಮಾರ್

Mandya News: ಜಿಲ್ಲೆಯ ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳು ಯಾವುದೇ ವಿಳಂಬ ಮಾಡದೆ ಶೀಘ್ರವಾಗಿ ಪಾವತಿ ಮಾಡಬೇಕು ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ರೈತರ ಸಮಸ್ಯೆಗಳನ್ನು ಚರ್ಚಿಸಲು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮೈಷುಗರ್ ಕಾರ್ಖಾನೆಯ...

Tumakuru News: ಶಿವರ ಗ್ರಾಮದಲ್ಲಿ ಚಿರತೆ ದಾಳಿಗೆ ಹತ್ತಕ್ಕೂ ಹೆಚ್ಚು ಕುರಿ ಬಲಿ.

Tumakuru News: ತಿಪಟೂರು ತಾಲ್ಲೂಕಿನ ಕಸಬಾ ಹೋಬಳಿ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವರ ಗ್ರಾಮದಲ್ಲಿ ತಡರಾತ್ರಿ ಚಿರತೆ ದಾಳಿಗೆ ಹತ್ತಕ್ಕೂ ಹೆಚ್ಚು ಕುರಿ ಬಲಿ ಮತ್ತು 5 ಕುರಿಗಳಿಗೆ ಗಾಯವಾಗಿದ್ದು, ಘಟನೆಯ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಪರಿಶೀಲಿಸಿ, ಚಿರತೆಯ ದಾಳಿಯಿಂದಾಗಿಯೇ ಮೇಕೆಗಳು...

ಕಲ್ಯಾಣ ಕರ್ನಾಟಕದ 38 ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ: R. Ashok

Kalaburgi News: RSS ಬಗ್ಗೆ ಸದಾ ವ್ಯಂಗ್ಯವಾಡುವ, ಅಸಮಾಧಾನ ತೋರ್ಪಡಿಸುವ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬಿಜೆಪಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಕಲಬುರ್ಗಿ ಅಭಿವೃದ್ಧಿ ಬಗ್ಗೆ ಪ್ರಶ್ನಿಸಿ, ಟಾಂಗ್ ನೀಡಿದ್ದಾರೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಕಲ್ಯಾಣ ಕರ್ನಾಟಕದ 38 ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ....

Mandya News: ಸ್ಮಶಾನ ರಸ್ತೆ ಒತ್ತುವರಿ ತೆರವಿಗೆ ಆಗ್ರಹಿಸಿ ಗ್ರಾಮಸ್ಥರು ಅಹೋರಾತ್ರಿ ಧರಣಿ

Mandya:ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಗ್ರಾಮದ ಸ್ಮಶಾನ ರಸ್ತೆ ಒತ್ತುವರಿ ತೆರವಿಗೆ ಆಗ್ರಹಿಸಿ ಗ್ರಾಮಸ್ಥರು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಶ್ರೀರಂಗಪಟ್ಟಣದ ತಾಲೂಕು ಕಚೇರಿ ಮುಂದೆ ಮುಂಡುಗ ದೊರೆ ದಲಿತ ಸಮುದಾಯದವರು ಧರಣಿ ನಡೆಸಿದ್ದಾರೆ. ಈ ಧರಣಿಯಲ್ಲಿ ಗ್ರಾಮದ ಮಹಿಳೆಯರು, ಯುವಕರು, ಮುಖಂಡರೆಲ್ಲರೂ ಭಾಗಿಯಾಗಿದ್ದು, ಇಡೀ ರಾತ್ರಿ ಕಚೇರಿ ಮುಂದೆ ಧರಣಿ ನಡೆಸಿದ್ದಾರೆ. ಕಚೇರಿ ಮುಂದೆಯೇ ಧರಣಿ ಮಾಡುವವರು ಅಡುಗೆ...
- Advertisement -spot_img

Latest News

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img