Wednesday, August 19, 2026

pm modi

Bidar News: ಆಪರೇಷನ್ ಕಮಲದಲ್ಲಿ ಮೋದಿ, ಶಾ ಅವರು ಪಿಹೆಚ್‌ಡಿ ಮಾಡಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

Bidar News: ಬೀದರ್: ಬೀದರ್‌ನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಆಪರೇಷನ್ ಕಮಲ ವಿಚಾರವಾಗಿ ಮಾತನಾಡಿರುವ ಅವರು, ಆಪರೇಷನ್ ಕಮಲ ಪ್ರಾರಂಭವಾಗಿದ್ದೆ ಕರ್ನಾಟಕದಲ್ಲಿ. ಆಪರೇಷನ್ ಕಮಲದಲ್ಲಿ ಮೋದಿ, ಶಾ ಅವರು ಪಿಹೆಚ್‌ಡಿ ಮಾಡಿದ್ದಾರೆ. ಗುಜರಾತ್, ಅಸ್ಸಾಂ, ಗೋವಾ, ಮಹಾರಾಷ್ಟ್ರ, ಕರ್ನಾಟಕ ಎಲ್ಲಾ ಕಡೆಗೂ ಆಪರೇಷನ್ ಕಮಲ ಹೇಗಾಯ್ತು? ಎಂದು...

Bagalakote: ಜಾತಿ ಧರ್ಮಗಳ ಮಧ್ಯೆ ವೈಮನಸ್ಯ ತರುವುದು ಬಿಜೆಪಿಗರ ದುರಾಲೋಚನೆಯಾಗಿದೆ: ಸಿಎಂ

Bagalakote News: ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ, ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಭೂ ಸ್ವಾಧೀನಗೊಳ್ಳುವ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು...

Sandalwood News: ಟ್ವೀಟ್ ಮಾಡಿ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ನಟ ಉಪೇಂದ್ರಾ..

Movie News: ನಟ ಉಪೇಂದ್ರ ಅವರು ಟ್ವೀಟ್ ಮಾಡಿದ್ದು, ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ. ಎಚ್ಚರಿಕೆ!!! "ನಾಳೆ ಬೆಳಗ್ಗೆ 10 ಗಂಟೆಗೆ ಒಂದು ಲಿಂಕ್ ಪೋಸ್ಟ್ ಮಾಡ್ತೀನಿ. ಇದನ್ನ ಸಾರ್ವಜನಿಕವಾಗಿ ಹಂಚಿಕೊಳ್ಳಬೇಡಿ ಅಂತ ನನಗೆ ಸೂಚನೆ ಇದೆ, ಹಾಗಾಗಿ ಪೋಸ್ಟ್ ಮಾಡಿದ ಸ್ವಲ್ಪ ಹೊತ್ತಿನಲ್ಲೇ ಡಿಲೀಟ್ ಮಾಡಿದ್ರೂ ಮಾಡಬಹುದು." "ನೀವು ಇದನ್ನ ನೋಡಿದ್ರೆ ಬೇರೆ...

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಭಕ್ತಿ ಪರಿಶುದ್ಧವಾಗಿರಬೇಕು ಮಾತ್ರವಲ್ಲ ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ. ದೇವರು ಸರ್ವಾಂತರ್ಯಾಮಿ ಆಗಿದ್ದಾನೆ. ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ. ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ...

Tumakuru: ಇ-ಕೆವೈಸಿ ಹೆಸರಲ್ಲಿ ವಂಚನೆ ಸಾಧ್ಯತೆ: ತುಮಕೂರು ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಎಚ್ಚರಿಕೆ

ತುಮಕೂರು: Tumakuru: ಮಧ್ಯಪ್ರಾಚ್ಯದಲ್ಲಿ ಯುದ್ಧವಾಗುತ್‌ತಿರುವ ಹಿನ್ನೆಲೆ, ಭಾರತದಲ್ಲೂ ಅದರ ಎಫೆಕ್ಟ್ ಜೋರಾಗಿದೆ. ಎಲ್‌ಪಿಜಿ ಗ್ಯಾಸ್ ಸಿಲಂಡರ್ ಸಿಗದೇ ಹೋಟೇಲ್ ಮಾಲೀಕರು ಪರದಾಡುತ್ತಿದ್ದಾರೆ. ಸಾಮಾನ್ಯ ಜನರು, ಆಟೋ ಚಾಲಕರು ಸೇರಿ ಹಲವು ಸಿಲಿಂಡರ್‌ಗಾಗಿ ಪರದಾಡುತ್ತಿದ್ದಾರೆ. ಇದೇ ಸಂದರ್ಭದಿಂದ ಲಾಭ ಪಡೆಯಲು ಯತ್ನಿಸುತ್ತಿರುವ ಮೋಸಗಾರರು, ಇ-ಕೆವೈಸಿ ಹೆಸರಲ್ಲಿ ವಂಚನೆ ಮಾಡಲು ಮುಂದಾಗಿದ್ದಾರಂತೆ, ಜಿಲ್ಲಾಧಿಕಾರಿ ಕಚೇರಿಯಿಂದ ಈ ಪ್ರಕಟಣೆ ಮಾಡಿದ್ದು,...

Tumakuru: ಸಿಕ್ಕ ಚಿನ್ನವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕ: ಎಸ್ಪಿಯಿಂದ ಸನ್ಮಾನ

Tumakuru News: ತುಮಕೂರು: ಈಗ ಚಿನ್ನದ ಬೆಲೆ ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ ಯಾರದ್ದಾದ್ರೂ ಚಿನ್ನ ಕಳೆದು ಹೋದ್ರೆ, ಅದು ಸಿಗೋದು ಡೌಟ್ ಅನ್ನೋ ರೇಂಜ್‌ಗೆ. ಆದರೆ ತುಮಕೂರಿನಲ್ಲಿ ಓರ್ವ ವ್ಯಕ್ತಿ ತನಗೆ ಸಿಕ್ಕ ಚಿನ್ನವನ್ನು, ಪೋಲೀಸರಿಗೆ ನೀಡಿ, ಪ್ರಾಮಾಣಿಕತೆ ಮೆರೆದಿದ್ದಾನೆ. 10 ವರ್ಷಗಳಿಂದ ತುಮಕೂರು ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿರುವ ರಾಜಶೇಖರ್...

Koppala News: 17ನೇ ಪೀಠಾಧಿಪತಿ ಲಿಂಗೈಕ್ಯ ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯಸ್ಮರಣೋತ್ಸವ ಆಚರಣೆ

Koppala News: ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧಿ ಪಡೆದಿರುವ ಕೊಪ್ಪಳದ ಶ್ರೀ ಗವಿಮಠದಲ್ಲಿ ಇಂದು 17ನೇ ಪೀಠಾಧಿಪತಿಗಳಾದ ಲಿಂಗೈಕ್ಯ ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯಸ್ಮರಣೋತ್ಸವವನ್ನು ಅತ್ಯಂತ ಭಕ್ತಿಭಾವದಿಂದ ಆಚರಿಸಲಾಯಿತು. ಈ ಅಂಗವಾಗಿ ಮಳೆ ಮಲ್ಲೇಶ್ವರ ದೇವಸ್ಥಾನದಿಂದ ಗವಿಮಠದವರೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗಳ ನೇತೃತ್ವದಲ್ಲಿ ಭವ್ಯ ಪಾದಯಾತ್ರೆ ಜರುಗಿತು. ಬೆಳಿಗ್ಗೆ 6 ಗಂಟೆಗೆ ಸಾವಿರಾರು ಭಕ್ತರು...

Bidar News: ಬೈಕ್‌ ಮೇಲೆ ಗಾಂಜಾ ಸಾಗಣೆ: 38 ಕೆಜಿ 950 ಗ್ರಾಂ ಗಾಂಜಾ ಸಂತಪುರ ಪೊಲೀಸರ ವಶಕ್ಕೆ

Bidar News: ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯ ಜಂಬಗಿ ಗ್ರಾಮದ ಬಳಿ ಗಾಂಜಾ ಸಾಗಾಟ ನಡೆಯುತ್ತಿದೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ಜಂಬಗಿ ಗ್ರಾಮದ ಶ್ರೀ ದತ್ತ ಮಂದಿರದ ಸಮೀಪ ವಾಹನ ತಪಾಸಣೆ ನಡೆಸಿದ ವೇಳೆ ಬೈಕ್ ಮೇಲೆ ಇಬ್ಬರು ವ್ಯಕ್ತಿಗಳು ಚೀಲಗಳಲ್ಲಿ ಸುಮಾರು 38 ಕೆಜಿ 950 ಗ್ರಾಂ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ....

Belagavi News: ಆಸ್ತಿಗಾಗಿ ಪ್ರೀತಿಸುತ್ತಿದ್ದವಳನ್ನೇ ಹ*ತ್ಯೆ ಗೈದ ದುರುಳ

Belagavi News: ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಆಸ್ತಿ ಆಸೆಗಾಗಿ ವ್ಯಕ್ತಿಯೊಬ್ಬ ತಾನು ಪ್ರೀತಿಸುತ್ತಿದ್ದ ಮಹಿಳೆಯನ್ನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಹೌದು, ಅಥಣಿ ಪಟ್ಟಣದ ಸಮೀಪವಿರುವ ಕಬ್ಬಿನ ತೋಟವೊಂದು ಈಗ ರಕ್ತಸಿಕ್ತವಾಗಿದ್ದು, ಸುಜಾತಾ ಪವಾರ್ ಎಂಬ 34 ವರ್ಷದ ಮಹಿಳೆ ಈ ಕೃತ್ಯಕ್ಕೆ ಬಲಿಯಾಗಿದ್ದಾರೆ. ಮೃತ ಸುಜಾತಾ ಹಾರೂಗೇರಿಯಲ್ಲಿದ್ದ ತನ್ನ ಗಂಡನ ಜೊತೆ ಮುನಿಸಿಕೊಂಡು...

Tumakuru:ಗುಜರಿ ವ್ಯಾಪಾರಿ ಹ*ತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನಿಗಾಗಿ ಪತಿಯನ್ನೇ ಚಟ್ಟಕ್ಕೇರಿಸಿದ್ದ ಪತ್ನಿ

Tumakuru: ಮದುವೆಯಾಗಿ 3 ತಿಂಗಳಾಗುವ ಮುನ್ನವೇ ಪತ್ನಿಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಬಲಿ ಪಡೆದಿರುವ ಘೋರ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ. ಗುಜರಿ ವ್ಯಾಪಾರಿ ಮನ್ಸೂರ್ ಪಾಷಾ ಕೊಲೆ ಪ್ರಕರಣಕ್ಕೆ ಈಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಈತನ ಪತ್ನಿ ಫರ್ಜಾನಳೇ ಕೊಲೆಯ ಮಾಸ್ಟರ್ ಮೈಂಡ್ ಅನ್ನೋದು ತನಿಖೆಯಲ್ಲಿ ಬಯಲಾಗಿದೆ ಚಿಕ್ಕಮಗಳೂರಿನ ಧನರಾಜ್...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img