Wednesday, August 19, 2026

pm modi

ರಶ್ಮಿಕಾ-ವಿಜಯ್ ಮದುವೆ ವಿಶೇಷ: ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ತಾರಾ ಜೋಡಿ

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೋಂಡ 7 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದು. ಫೆಬ್ರವರಿ 26ಕ್ಕೆ ಹಸೆಮಣೆ ಏರಿದ್ದಾರೆ. ರಾಜಸ್ಥಾನದಲ್ಲಿ ಈ ಜೋಡಿ ವಿವಾಹವಾಗಿದ್ದು, ಇವರ ಮದುವೆ ಈಗ ಮನೆ ಮಾತಾಗಿದೆ. ಇವರು ಧರಿಸಿದ ಉಡುಪು, ಇವರಿಬ್ಬರ ಆಭರಣಗಳನ್ನಂತೂ ಜನ ಹೆಚ್ಚು ಮೆಚ್ಚಿದ್ದಾರೆ. ಇಷ್ಟು ದಿನ ಹೆಣ್ಣು ಮಕ್ಕಳಿಗಾಗಿ ಆಭರಣ ಮಾಡಿಸುತ್ತಿದ್ದೆವು,...

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು ಅಂತ್ಯ ಮಾಡಲು ಇಚ್ಛಿಸಿರುವ ಪತ್ನಿ ಸಂಗೀತಾ, ವಿಜಯ್ ವಿರುದ್ಧ ಅನೈತಿಕ ಸಂಬಂಧದ ಆರೋಪ ಮಾಡಿದ್ದಾರೆ. ವಿಜಯ್‌ಗೆ ನಟಿಯ ಜತೆ ಅಫೇರ್ ಇದೆ ಎಂದು ಆರೋಪಿಸಿರುವ ಸಂಗೀತಾ, ಚೆಂಗಲ್‌ಪಟ್ಟು ಫ್ಯಾಮಿಲಿ...

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು ಮಾಡಿ, ಜನರಿಗೆ ಮನರಂಜನೆ ನೀಡಿದ್ದಾರೆ. ಆದರೆ ಕೆಲವು ಚಾಲೆಂಜ್‌ಗಳು ಅವರಿಗೆ ಸಂಕಷ್ಟ ತಂದಿದ್ದು ಸುಳ್ಳಲ್ಲ. ಆ ಬಗ್ಗೆ ಅವರೇ ಮಾತನಾಡಿದ್ದಾರೆ ನೋಡಿ. https://youtu.be/CralT7ZhNTM ವಿಕಾಸ್ 1 ಸಲ ಮಂಗಳಮುಖಿಯ ವೇಷ...

Nagaur News: ಶಾಲೆಯಲ್ಲಿ ಆಡುವಾಗ ಹೃದಯಾಘಾತದಿಂದ ಸಾ*ವನ್ನಪ್ಪಿದ 5ನೇ ತರಬೇತಿ ಬಾಲಕಿ

Nagaur News: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮಕ್ಕಳು, ಯುವಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಅಂಥದ್ದೇ ಘಟನೆ ರಾಜಸ್ತಾನದ ನಾಗೌರ್ ಎಂಬಲ್ಲಿ ನಡೆದಿದ್ದು, 5ನೇ ತರಗತಿ ಓದುತ್ತಿದ್ದ 9 ವರ್ಷದ ಬಾಲಕಿ, ಶಾಲೆಯಲ್ಲಿ ಆಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ದಿವ್ಯಾ ಎಂಬ ವಿದ್ಯಾರ್ಥಿನಿ ಸಾವನ್ನಪ್ಪಿದ ಬಾಲಕಿಯಾಗಿದ್ದು, ಆಕೆ ಕುಸಿದು ಬಿದ್ದ ದೃಶ್ಯ...

ನೆಲ- ಜಲ- ಭಾಷೆಯ ಕಾಳಜಿಯ ಬಗ್ಗೆ ಬಿಜೆಪಿ ನಾಯಕರಿಂದ ಪಾಠ ಕೇಳುವ ದರಿದ್ರ ಸ್ಥಿತಿ ನಮಗೆ ಬಂದಿಲ್ಲ: CM

Political News: ಕೆಲ ದಿನಗಳ ಹಿಂದೆ ರಾಜ್ಯ ಸರ್ಕಾರ ಉರ್ದು ಭಾಷೆ ಜಾಹೀರಾತು ನೀಡಿದ್ದಕ್ಕೆ, ವಿರೋಧ ಪಕ್ಷದವರು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಇಂದು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಆಡಿರುವ ವೀರಾವೇಶದ ಮಾತುಗಳನ್ನು ಆಲಿಸಿದೆ. ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭಾಷೆಯ...

RCB ಮ್ಯಾಚ್ ಬಿಗ್ Scam, ದುಡ್ಡು ಕಿತ್ಕೊಂಡು ಹೊಡ್ದು ಕಳ್ಸುದ್ರು!: Youtuber Vikas Gowda Podcast

Web News: ಪ್ರಸಿದ್ಧ ಯೂಟ್ಯೂಬರ್ ವಿಕಾಸ್ ಗೌಡ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಸಕ್ಸಸ್ ಜರ್ನಿ ಬಗ್ಗೆ ಮಾತನಾಡಿದ್ದಾರೆ. https://youtu.be/MyQtemznrOY ವಿಕಾಸ್ ಗೌಡ ಆಗಾಗ ವಿವಿಧ ರೀತಿಯ ಎಕ್ಸಪಿರಿಮೆಂಟ್ ವೀಡಿಯೋ ಮಾಡುತ್ತಿರುತ್ತಾರೆ. ಕೆಲವು ಬಾರಿ ಸೆಲೆಬ್ರಿಟಿಗಳ ಮನೆಗೆ ಹೋದ್ರೆ, ಕೆಲವು ಬಾರಿ ಮೆಜೆಸ್ಟಿಕ್‌ನಲ್ಲಿ ಪ್ರಯೋಗ ಮಾಡಲು ಹೋಗುವ ವೀಡಿಯೋಗಳನ್ನು ನೀವು ನೋಡಿರುತ್ತೀರಿ. ಇಂಥ ವೇಳೆ ಅವರು...

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್ ಎಲೆ, ಚಕ್ಕೆ, ಲವಂಗ, ಏಲಕ್ಕಿ, ಕಾಳುಮೆಣಸು, ಅರ್ಧ ಸ್ಪೂನ್ ಜೀರಿಗೆ, ಬಟಾಣಿ, ಕೊತ್ತೊಂಬರಿ ಸೊಪ್ಪು, ಶುಂಠಿ- ಬೆಳ್ಳುಳ್ಳಿ ಪೆಸ್ಟ್, ಗರಂ ಮಸಾಲೆ, ಉಪ್ಪು. ಮಾಡುವ ವಿಧಾನ: ಬಾಸ್ಮತಿ ರೈಸ್‌ನ್ನು...

Recipe: ರುಚಿಕರ ಸೋಯಾ ಚಂಕ್ಸ್ ಸಬ್ಜಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಸೋಯಾ ಚಂಕ್ಸ್, 2 ಈರುಳ್ಳಿ, 2ಟೋಮೆಟೋ, ಕೊತ್ತೊಂಬರಿ ಸೊಪ್ಪು, ಶುಂಠಿ- ಬೆಳ್ಳುಳ್ಳಿ ಪೇಸ್ಟ್, ಅರ್ಧ ಕಪ್ ಕರ್ಡ್, ಡ್ರೈ ಮಿರ್ಚಿ ಪೇಸ್ಟ್, ಧನಿಯಾ ಪೌಡರ್, ಜೀರಿಗೆ ಪೌಡರ್, ಗರಂ ಮಸಾಲೆ, ಅರಿಶಿನ, ಖಾರ ಹೆಚ್ಚು ಬೇಕಾದ್ರೆ ಖಾರದ ಪುಡಿಯೂ ಬಳಸಬಹುದು. 4ರಿಂದ 5 ಗೇರುಬೀಜ. ಮಾಡುವ ವಿಧಾನ: ಸೋಯಾ...

Recipe: ರವಾ ಹಲ್ವಾ ರೆಸಿಪಿ (ರವಾ ಶಿರಾ, ಕೇಸರಿಬಾತ್)

Recipee: ಬೇಕಾಗುವ ಸಾಮಗ್ರಿ: 1 ಕಪ್ ರವಾ, 1 ಕಪ್ ಸಕ್ಕರೆ, 1 ಕಪ್ ತುಪ್ಪ, 3 ಸ್ಪೂನ್ ಹಾಲು, ಸ್ವಲ್ಪ ಬಾದಾಮ್, ಸ್ವಲ್ಪ ಕೇಸರ್, 4 ಕಪ್ ನೀರು. ಮಾಡುವ ವಿಧಾನ: ಚಿಕ್ಕ ಬೌಲ್‌ನಲ್ಲಿ ಹಾಲು ಬಿಸಿ ಮಾಡಿ, ಅದಕ್ಕೆ ಕೇಸರ್ ಬೆರೆಸಿ, ಬದಿಗಿರಿಸಿ. ನಂತರ ಪ್ಯಾನ್ ಬಿಸಿ ಮಾಡಿ, ತುಪ್ಪ ಕಾಯಿಸಿ, ಅದಕ್ಕೆ...

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಉದ್ಯೋಗಕ್ಕಾಗಿ ಸಲ್ಲಿಸುವ ಪ್ರತಿ ಅರ್ಜಿಯ ಹಿಂದೆ ಒಂದು ಕನಸಿರುತ್ತದೆ, ಕುಟುಂಬದ ನಿರೀಕ್ಷೆ,...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img