Wednesday, August 19, 2026

pm modi

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಉದ್ಯೋಗಕ್ಕಾಗಿ ಸಲ್ಲಿಸುವ ಪ್ರತಿ ಅರ್ಜಿಯ ಹಿಂದೆ ಒಂದು ಕನಸಿರುತ್ತದೆ, ಕುಟುಂಬದ ನಿರೀಕ್ಷೆ,...

Political News: ಶಿವಮೊಗ್ಗ ಕೇಸ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

Political News: ಶಿವಮೊಗ್ಗ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವಿನ ಕೇಸ್ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ, ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು...

ರಾಜರಿಗೆ ಹೊಗಳುಭಟರಂತೆ, ಬಿಜೆಪಿಗರಿಗೆ ತೆಗಳುಭಟರು: ಚಲವಾದಿ ನಾರಾಯಣಸ್ವಾಮಿ ಬಗ್ಗೆ ಪ್ರಿಯಾಂಕ್ ವ್ಯಂಗ್ಯ

Political News: ಬಿಜೆಪಿ ನಾಯಕ ಚಲವಾದಿ ನಾರಾಯಣ ಸ್ವಾಮಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕೆ, ಪ್ರಿಯಾಂಕ್ ಖರ್ಗೆ ಕೂಡ ನಾರಾಯಣಸ್ವಾಮಿಗೆ ಟಾಂಗ್ ನೀಡಿದ್ದಾರೆ. "ಸೂರ್ಯ, ಚಂದ್ರ ಮತ್ತು ಸತ್ಯ ಈ ಮೂರು ವಿಷಯಗಳನ್ನು ಯಾರೂ ಸಹ ದೀರ್ಘಕಾಲ ಮುಚ್ಚಿಡಲು ಸಾಧ್ಯವಿಲ್ಲ" ಬುದ್ಧನ ಈ ಮಾತು ಚಲವಾದಿ ನಾರಾಯಣಸ್ವಾಮಿಯವರ ವಿಷಯದಲ್ಲಿ ಹೆಚ್ಚು ಪ್ರಸ್ತುತ ಎನಿಸಿಕೊಳ್ಳುತ್ತದೆ,...

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಕೊಲೆ ಅತ್ಯಂತ ಆಘಾತಕಾರಿ ಅಪರಾಧಿಕ ಕೃತ್ಯ: ಬಿ.ವೈ.ವಿಜಯೇಂದ್ರ

Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಕೊಲೆ ಅತ್ಯಂತ ಆಘಾತಕಾರಿ ಅಪರಾಧಿಕ ಕೃತ್ಯ! ಇದು ಕೇವಲ ಒಂದು ಕೊಲೆಯಲ್ಲ; ರಾಜ್ಯದ ಕಾನೂನು ಸುವ್ಯವಸ್ಥೆಯ ದುರಂತಮಯ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ ಎಂದು ಅಸಮಾಧಾನ...

Sandalwood: ಮಂತ್ರಾಲಯದಲ್ಲಿ ಡಾಕ್ಟರೇಟ್ ಪಡೆದ ನಟ ರಾಘವೇಂದ್ರ ರಾಜ್‌ಕುಮಾರ್

Sandalwood: ಕನ್ನಡದ ಹಿರಿಯ ನಟ ರಾಘವೇಂದ್ರ ರಾಜ್‌ಕುಮಾರ್ ಅವರಿಗೆ ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾನಿಲಯದಿಂದ ಅವರಿಗೆ ಈ ಗೌರವ ನೀಡಲಾಗಿದೆ. ಮಂತ್ರಾಲಯದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಇದನ್ನು ರಾಘವೇಂದ್ರ ಸ್ವಾಮಿಗಳ ಪಾದಕ್ಕೆ ಅರ್ಪಿಸುವೆ ಎಂದು ರಾಘವೇಂದ್ರ ರಾಜ್‌ಕುಮಾರ್ ಹೇಳಿದ್ದಾರೆ. ಮಂತ್ರಾಲಯದಲ್ಲಿ ನಡೆದ ಗುರು ವೈಭವೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿದ್ದು, ಮಂತ್ರಾಲಯದ ಶ್ರೀಗಳಾದ ಸುಬುದೇಂಧ ತೀರ್ಥರು...

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ, ಶುಂಟಿ, 1 ಸ್ಪೂನ್ ಪೆಪ್ಪರ್ ಪುಡಿ, ಸೋಯಾ ಸಾಸ್, ಟೋಮೆಟೋ ಸಾಸ್, ಚಿಲ್ಲಿ ಸಾಸ್, 4 ಸ್ಪೂನ್ ಎಣ್ಣೆ, ಉಪ್ಪು. ಮಾಡುವ ವಿಧಾನ: ಬಾಸ್ಮತಿ ರೈಸ್ ಹಾಕಿ, ಪಾತ್ರೆಯಲ್ಲಿ...

Political News: ಕುಮಾರಸ್ವಾಮಿಯವರ ಆರೋಪವನ್ನು ನಾನು ತಮಾಷೆಯಾಗಿ ಸ್ವೀಕರಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ನಿನ್ನೆ ಸಾಲು ಸಾಲು ಟ್ವೀಟ್ ಮಾಡಿದ್ದು, ಇಂದು ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ. ನೀರು ನಿಂತಲ್ಲಿಯೇ ನಿಂತು ಮಡುಗಟ್ಟಿಹೋದರೆ ಕೆಸರಾಗುತ್ತದೆ, ಹರಿಯುತ್ತಿದ್ದರೆ ಅದು ತಿಳಿಯಾಗುತ್ತಾ ಹೋಗುತ್ತದೆ. ಸಾಮಾಜಿಕ ವ್ಯವಸ್ಥೆ ಕೂಡಾ...

ದೇಶದ ಘನತೆಗೆ ಕುಂದುಂಟು ಮಾಡುವ ಯೂತ್ ಕಾಂಗ್ರೆಸ್ಸಿನ ಅಸಭ್ಯ ನಡೆ ಅತ್ಯಂತ ಖಂಡನೀಯ: ಬಿ.ವೈ.ವಿಜಯೇಂದ್ರ

Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ. ಯುವ ಮೋರ್ಚಾ ರಾಜ್ಯಾಧ್ಯಕ್ಷರು ಹಾಗೂ ಶಾಸಕ ಶ್ರೀ ಧೀರಜ್‌ ಮುನಿರಾಜು, ಶಾಸಕರು, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಶ್ರೀ ಶ್ರೀ ಸಿ.ಕೆ.ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಶ್ರೀ ಎಸ್.ಹರೀಶ್, ಬೆಂಗಳೂರು ಕೇಂದ್ರ...

ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯನವರು ವಿರೋಧ ಪಕ್ಷದವರು ಮತ್ತು ತಮ್ಮನ್ನು ಟೀಕಿಸುವವರ, ನಿಂದಿಸುವವರ ವಿರುದ್ಧ ಕಿಡಿಕಾರಿದ್ದಾರೆ. ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಒಂದು ಕಾರಣ. ಕುರಿಕಾಯುತ್ತಾ ಇರಬೇಕಾದವನು ಮುಖ್ಯಮಂತ್ರಿ ಆಗಿ ಬಿಟ್ಟನಲ್ಲಾ, ಆರ್ಥಿಕ ತಜ್ಞರಿಗೆ ಸರಿಸಮನಾಗಿ ನಿಂತು ಸಾಲುಸಾಲು ಬಜೆಟ್ ಮಂಡಿಸಿ ಶಹಬ್ಬಾಸ್ ಗಿರಿ ಗಳಿಸುತ್ತಿದ್ದಾನಲ್ಲಾ...

7 ಲಕ್ಷ ಕೋಟಿ ಸಾಲ ಮಾಡಿ, ಸಿದ್ದರಾಮಯ್ಯ ತಮ್ಮನ್ನು ತಾವೇ ಬೆಸ್ಟ್ ಫೈನಾನ್ಸ್ ಮಿನಿಸ್ಟರ್ ಅಂತಾರೆ: ವಿಶ್ವನಾಥ್ ವ್ಯಂಗ್ಯ

Political News: ಮೈಸೂರಿನಲ್ಲಿಂದು ಮಾಧ್ಯಮಗಳ ಮಾತನಾಡಿರುವ ಎಸ್.ಆರ್.ವಿಶ್ವನಾಥ್, ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜವಾಬ್ದಾರಿನೇ ಇಲ್ಲಾ ಅನ್ನೋ ರೀತಿ ಜನಪ್ರತಿನಿಧಿಗಳು ನಡೆದುಕ``ಳ್ತಿದ್ದಾರೆ. ನಮ್ಮ ಬಳಿ ದುಡ್ಡಿದ್ದಾಗ, ಬಜೆಟ್‌ಗೆ ತಕ್ಕಷ್ಟು ದುಡ್ಡಿದ್ದಾಗ ಈ ರೀತಿ ಯೋಜನೆಗಳನ್ನು ನೀಡಬೇಕು. ಆದರೆ ದುಡ್ಡೇ ಇಲ್ಲದಿರುವಾಗ ಇದೆಲ್ಲ ಮಾಡುವುದೇಕೆ ಎಂದು ವಿಶ್ವನಾಥ್ ಪ್ರಶ್ನಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ, ನೀವು 7 ಲಕ್ಷ...
- Advertisement -spot_img

Latest News

ಜನರು ಕುಸುಮ ಬಗ್ಗೆ ತಪ್ಪಾಗಿ ಅರ್ಥ ಮಾಡಿಕೊಂಡ ವಿಷಯ?: Kusuma Hanumantharayappa special podcast

Political News: ದಿವಂಗತ ಪೋಲೀಸ್ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಅವರು ಕರ್ನಾಟಕ ಟವಿ ಸಂದರ್ಶನದಲ್ಲಿ ಮಾತನಾಡಿದ್ದು, ಜನ ತಮ್ಮ ಬಗ್ಗೆ ತಿಳಿದಿರುವ ತಪ್ಪು...
- Advertisement -spot_img