Friday, August 21, 2026

pm modi

ದಿನಕ್ಕೆ 45 ನಿಮಿಷ WALK! ಇದರಿಂದಾಗೋ ಉಪಯೋಗಗಳೇನು?: Health Tips by Dr . Pavan

Health Tips: ವ್ಯಾಯಾಮ ಮಾಡೋದು, ವಾಕಿಂಗ್ ಮಾಡೋದು ಆರೋಗ್ಯಕ್ಕೆ ಉತ್ತಮ ಅಂತಾ ನಮ್ಮೆಲರಿಗೂ ತಿಳಿದಿದೆ. ಆದರೆ, ವಾಕಿಂಗ್ ಎಷ್ಟು ನಿಮಿಷ ಮಾಡಬೇಕು..? ಎಷ್ಟು ವ್ಯಾಯಮ ಮಾಡಬೇಕು ಅಂತಾ ತಿಳಿದಿರಬೇಕು. ಆ ಬಗ್ಗೆ ವೈದ್ಯರೇ ವಿವರಿಸಿದ್ದಾರೆ ನೋಡಿ. https://youtu.be/CAzga5m-4f0 ಡಾ.ಪವನ್ ಕುಮಾರ್ ಅವರು ಈ ಬಗ್ಗೆ ವಿವರಿಸಿದ್ದು, ದಿನಕ್ಕೆ 45 ನಿಮಿಷ ಬ್ರಿಸ್ಕ್ ವಾಕ್ ಮಾಡಬೇಕು. ಅಥವಾ ಜಾಗಿಂಗ್,...

HEART ATTACK! | ಗಂಡಸರಲ್ಲಿ ಹೆಂಗಸರಲ್ಲಿ ವ್ಯತ್ಯಾಸ ಏನು? : Health Tips by Dr . Pavan

Health Tips: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಅನ್ನೋದು ಕಾಮನ್ ಆಗಿ ಬಿಟ್ಟಿದೆ. ಕಳೆದ ವರ್ಷವನ್ನು ಹೃದಯಾಘಾತದ ವರ್ಷ ಅಂತಲೇ ಕರೆಯಲಾಗಿತ್ತು. ಏಕೆಂದರೆ, ಆ ವರ್ಷ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿತ್ತು. https://youtu.be/a9eZpEnXWpY ವೈದ್ಯರಾಗಿರುವ ಡಾ.ಪವನ್ ಕುಮಾರ್ ಅವರು ಈ ಬಗ್ಗೆ ವಿವರಿಸಿದ್ದು, ಹೃದಯಾಘಾತವಾದಾಗ ಹೆಂಗಸರಲ್ಲಿ ಮತ್ತು ಗಂಡಸರಲ್ಲಿ ಕಾಣುವ ವ್ಯತ್ಯಾಸವೇನು ಅಂತಾ ಹೇಳಿದ್ದಾರೆ. ಸಾಮಾನ್ಯವಾಗಿ ಹೃದಯಾಘಾತವಾದಾಗ, ಎದೆ...

Sandalwood: ಸ್ವಚ್ಛತಾ ಅಭಿಯಾನ ಬರೀ ನನ್ನ ಅಭಿಯಾನವಲ್ಲ, ನಮ್ಮೆಲ್ಲರ ಅಭಿಯಾನ: ನಟ ಅವಿನಾಶ್

Sandalwood: ಸ್ಯಾಂಡಲ್‌ವುಡ್ ನಟ, ಸಕಲ ಕಲಾ ವಲ್ಲಭ, ವಿಷ್ಣು ದಾದಾ ಅವರ ಅಳಿಯ ಅನಿರುದ್ಧ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ವಿವರಿಸಿದ್ದಾರೆ. https://youtu.be/i5jLZUMiG8U https://youtu.be/Hl5TnbOLw7E ಇತ್ತೀಚೆಗೆ ನಗರದ ಸ್ವಚ್ಛತೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅನಿರುದ್ಧ ಧ್ವನಿ ಎತ್ತಿದ್ದರು. ಇದಕ್ಕೆ ಯಾವ ರೇಂಜಿಗೆ ರೆಸ್ಪಾನ್ಸ್ ಸಿಕ್ಕಿತೆಂದರೆ, ಜನರೆಲ್ಲ ಸ್ಪಂದಿಸಿದ್ದು, ಸರ್ಕಾರವೂ ಕೆಲ ದಿನಗಳಲ್ಲೇ ಆ ಜಾಗವನ್ನು,...

Political News: ಜಮೀರ್ ಪುತ್ರ ಜೈದ್ ಖಾನ್ ನಟನೆಯ ಕಲ್ಟ್ ಸಿನಿಮಾ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

Political News: ಸಚಿವ ಜಮೀರ್ ಅಹಮದ್ ಪುತ್ರ ಜೈದ್ ಖಾನ್, ರಚಿತಾ ರಾಮ್ ಮತ್ತು ಮಲೈಕಾ ವಸುಪಾಲ್ ಅಭಿನಯದ ಕಲ್ಟ್ ಸಿನಿಮಾ ರಿಲೀಸ್ ಆಗಿದ್ದು, ಹಲವರು ಸಿನಿಮಾ ನೋಡಿ, ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಮತ್ತು ಕೆಲ ಕಾಂಗ್ರೆಸ್ ನಾಯಕರು ಥಿಯೇಟರ್‌ಗೆ ಹೋಗಿ, ಕಲ್ಟ್ ಸಿನಿಮಾ ನೋಡಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ...

Political News: ಇಂದಿನ ಬಜೆಟ್ ಅಭಿವೃದ್ಧಿ ಪರವಾದ ಬಜೆಟ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಇಂದು ಕೇಂದ್ರ ಬಜೆಟ್ ಮಂಡನೆಯಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 9ನೇ ಬಾರಿ ಬಜೆಟ್ ಮಂಡಿಸಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಪ್ರತಿಕ್ರಿಯಿಸಿದ್ದು, ವಿಶ್ವದ ಎಲ್ಲ ರಾಷ್ಟ್ರಗಳು ಜಾಗತಿಕ ಆರ್ಥಿಕ ಸಂಕಷ್ಟದಲ್ಲಿರುವಾಗ ಭಾರತ ತನ್ನ ಆರ್ಥಿಕ ಪ್ರಗತಿಯನ್ನು ಮುಂದುವರೆಸಿಕೊಂಡು ಹೋಗುವಂತಹ ಅಭಿವೃದ್ಧಿ ಪರವಾದ ಬಜೆಟನ್ನು ಹಣಕಾಸು ಸಚಿವರಾದ ಶ್ರೀಮತಿ...

ಮೊಡವೆಗಳು ಯಾಕೆ ಬರುತ್ತೆ? :ಈ ಆಹಾರಗಳನ್ನು ಸೇವಿಸಿದರೆ ಮೊಡವೆಗಳು ಗ್ಯಾರಂಟಿ!

Health And Beauty Tips: ನಾವು ನಮ್ಮ ಮುಖದ ಮೇಲಿರುವ ಪಿಂಪಲ್ಸ್ ಹೋಗಲಾಡಿಸಲು, ಅದರ ಕಲೆ ಹೋಗಲು ಹಲವಾರು ಪ್ರಾಡಕ್ಟ್‌ಗಳನ್ನು ಬಳಸುತ್ತೇವೆ. ಆದರೆ ಆ ಪಿಂಪಲ್ ಹೇಗೆ ಬಂತು ಅನ್ನೋ ಬಗ್ಗೆ ಮಾತ್ರ ತಿಳಿಯುವುದಿಲ್ಲ. ಹಾಗಾಗಿ ವೈದ್ಯರಾಗಿರುವ ಡಾ.ದಿವ್ಯ ಅವರು, ನಮ್ಮ ಮುಖದ ಮೇಲೆ ಹೇಗೆ ಪಿಂಪಲ್ಸ್ ಬರತ್ತೆ ಅಂತಾ ವಿವರಿಸಿದ್ದಾರೆ. https://youtu.be/HDhM0ULetgM ನಮ್ಮ ದೇಹದಲ್ಲಿ ಹಾರ್ಮೋನಲ್...

ದಿನಕ್ಕೆ ಎಷ್ಟು ಉಪ್ಪು ತಿನ್ನೋದು ಆರೋಗ್ಯಕ್ಕೆ ಒಳ್ಳೆಯದು?: ಈ ಆಹಾರಗಳಿಂದ ಇಂದೇ ದೂರವಿರಿ!

ಹೃದಯದ ಆರೋಗ್ಯ ಅನ್ನೋದು ಎಷ್ಟು ಮುಖ್ಯ  ಅನ್ನೋದು ಎಲ್ಲರಿಗೂ ತಿಳಿದಿದೆ. ನಾವು ಸೇವಿಸುವ ಪ್ರತೀ ಆಹಾರವೂ ನಮ್ಮ ಹೃದಯದ ಆರೋಗ್ಯವನ್ನು ಹೇಗಿರಿಸಬೇಕು ಎಂದು ನಿರ್ಧರಿಸುತ್ತದೆ. ಅಂಥ ಆಹಾರಗಳಲ್ಲಿ ಉಪ್ಪು ಕೂಡ 1. ಹಾಗಾದ್ರೆ ಉಪ್ಪಿನ ಸೇವನೆ ಹೇಗಿರಬೇಕು..? ದಿನಕ್ಕೆ ಉಪ್ಪಿನ ಸೇವನೆ ಎಷ್ಟು ಮಾಡಬೇಕು..? ಈ ಎಲ್ಲ ಪ್ರಶ್ನೆಗಳಿಗೂ ವೈದ್ಯರಾಗಿರುವ ಡಾ.ಪವನ್ ಕುಮಾರ್ ಅವರು...

ಮಕ್ಕಳನ್ನು ಅನಾರೋಗ್ಯದಿಂದ ದೂರವಿಡೋದು ಹೇಗೆ..?: Health Tips by Dr. Anjanappa

Health Tips: ಮಕ್ಕಳ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದು ಸುಲಭದ ಮಾತಲ್ಲ. ಕಾರಣ ಹಿರಿಯರು ಅವಶ್ಯಕತೆ ಇರುವ ಪದಾರ್ಥಗಳನ್ನು ಸೇವಿಸಿ, ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕ``ಳ್ಳುತ್ತಾರೆ. ಆದರೆ ಮಕ್ಕಳಿಗೆ ನಾವು ಅದೆಲ್ಲ ಸೇವಿಸಲು ನೀಡಲಾಗುವುದಿಲ್ಲ. ಅಲ್ಲದೇ, 6ರಿಂದ 7 ವರ್ಷವಾದ ಮೇಲೆಯೇ ಅವರ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಅಲ್ಲಿಯವರೆಗೂ...

ಮೊಡವೆ ಕಲೆಗಳಿಗೆ ಇಲ್ಲಿದೆ ಶಾಶ್ವತ ಪರಿಹಾರ!: Skin Care Tips by Dr Divya

Health Tips: ಇಂದಿನ ಕಾಲದಲ್ಲಿ ಹಲವರು ತಮ್ಮ ಸ್ಕಿನ್ ಕೇರ್ಗಾಗಿ ಸಾವಿರ ಸಾವಿರ ಖರ್ಚು ಮಾಡುತ್ತಾರೆ. ಆದರೆ ಸ್ಕಿನ್‌ ಸಮಸ್ಯೆಗೆ ಕಾರಣವೇನು ಅನ್ನೋದೇ ಅರಿಯುವುದಿಲ್ಲ. ಆದರೆ ನಿಮ್ಮ ಮುಖದ ಮೇಲಿನ ಕಲೆಗೆ ಶಾಶ್ವತ ಪರಿಹಾರ ಹೇಗೆ ಮಾಡಬೇಕು ಅನ್ನೋ ಬಗ್ಗೆ ವೈದ್ಯರೇ ವಿವರಿಸಿದ್ದಾರೆ ನೋಡಿ. https://youtu.be/j2M2y7lCflA ಸ್ಕಿನಿ ಕೇರ್ ಸ್ಪೆಶಲಿಸ್ಟ್ ಆಗಿರುವ ಡಾ.ದಿವ್ಯ ಅವರು ಈ ಬಗ್ಗೆ...

ಮೂರು ವರ್ಷಗಳಲ್ಲಿ 5542 ಕೋಟಿ ರೂಪಾಯಿ ವಿಮೆ ಪರಿಹಾರ ವಿತರಣೆ: ಎನ್.ಚಲುವರಾಯಸ್ವಾಮಿ

Bengaluru News: ಬೆಂಗಳೂರು: ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗು ಜನಪ್ರತಿನಿಧಿಗಳೊಂದಿಗೆ ವಿಮೆ ಪರಿಹಾರ ಸುಧಾರಣೆ ತರಲು ಚರ್ಚಿಸಿ ಆಯಾ ಹಂಗಾಮಿನ ವಿಮೆ ಪರಿಹಾರವನ್ನು ಅದೇ ವಾರ್ಷಿಕ ವರ್ಷದ ಅವಧಿಯಲ್ಲಿ ಒದಗಿಸುವಂತೆ ಕ್ರಮ ಜರುಗಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ವಿಧಾನಸಭೆಯಲ್ಲಿ ಉತ್ತರ ನೀಡಿದರು. ಕಲ್ಬುರ್ಗಿ...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img