Friday, August 21, 2026

pm modi

ಮೂಲವ್ಯಾದಿ! ತಪ್ಪಿಸೋದು ಹೇಗೆ? : Health Tips by Dr. Anjanappa

Health Tips: ಮೂಲವ್ಯಾಧಿ ಬಂದಾಗ, ಅದು ಹೇಗೆ ಬಂತು..? ಯಾಕೆ ಬಂತು..? ಅದನ್ನು ಹೋಗಲಾಡಿಸಲು ನಾವೇನು ಮಾಡಬೇಕು ಅನ್ನೋ ಬಗ್ಗೆ ಮಾಹಿತಿ ತಿಳಿದಿರಬೇಕು. ರೋಗದ ಬಗ್ಗೆ ತಿಳಿದಾಗಲೇ, ರೋಗ ಬಾರದ ಹಾಗೆ ಏನು ಮಾಡಬೇಕು ಅಂತಾ ತಿಳಿಯೋದು. https://youtu.be/wdUP8v3_Fgg ಪ್ರಸಿದ್ಧ ವೈದ್ಯರಾಗಿರುವ ಡಾ.ಆಂಜೀನಪ್ಪ ಅವರು, ಮೂಲವ್ಯಾಧಿ ಬಗ್ಗೆ ಮಾತನಾಡಿದ್ದು, ನಾವು ಕುಳಿತ ಜಾಗದಲ್ಲೇ ಹೆಚ್ಚು ಸಮಯ ಕುಳಿತಾಗ,...

Recipe: ಪಾಲಕ್ ಪೆಸರಟ್ಟು(Green Dosa) ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಹೆಸರು ಕಾಳು, ಅರ್ಧ ಕಪ್ ಅಕ್ಕಿ, ಸ್ವಲ್ಪ ಪಾಲಕ್, ಕೊತ್ತೊಂಬರಿ ಸೊಪ್ಪು, ಶುಂಠಿ, 1 ಸ್ಪೂನ್ ಜೀರಿಗೆ, 2ರಿಂದ 3 ಹಸಿಮೆಣಸಿನಕಾಾಯಿ, ಉಪ್ಪು, ನಿಂಬೆರಸ, ಎಣ್ಣೆ. ಮಾಡುವ ವಿಧಾನ: ಅಕ್ಕಿ ಮತ್ತು ಹೆಸರು ಕಾಳನ್ನು ಸ್ವಚ್ಛ ಮಾಡಿ, ನೀರು ಹಾಕಿ 4ರಿಂದ 5 ಗಂಟೆ ನೆನೆಸಿಡಿ. ನಂತರ ಮಿಕ್ಸಿ ಜಾರ್‌ಗೆ...

Health Tips: ಕಾಲಿನಲ್ಲಿ ಊತಾ ಕಾರಣ ಏನು ? ತಲೆಸುತ್ತ ಕಣ್ಣುಮಂಜು ಬಂದ್ರೆ ಎಚ್ಚರ : Dr . Pavan Kumar

Health Tips: ನೀವು ತುಂಬಾ ಸಮಯ 1 ಕಡೆ ಕುಳಿತರೆ, ಅಥವಾ ಹೆಚ್ಚು ನಡೆದರೆ ಕಾಲು ಊತ ಕಂಡುಬರುತ್ತದೆ. ಹಾಗಾದ್ರೆ ಇದಕ್ಕೆ ಕಾರಣವೇನು..? ಇದು ಕಾಮನ್ ಆಗಿರುವ ಸಮಸ್ಯೆನಾ ಅಥವಾ ಇದರ ಬಗ್ಗೆ ನಾವು ಗಮನ ಹರಿಸಬೇಕಾ..? ಈ ಎಲ್ಲಾ ಪ್ರಶ್ನೆಗಳಿಗೆ ವೈದ್ಯರೇ ಉತ್ತರಿಸಿದ್ದಾರೆ ನೋಡಿ. https://youtu.be/zrcrtxWFgcI ವೈದ್ಯರಾದ ಡಾ.ಪವನ್ ಕುಮಾರ್ ಹೇಳುವ ಪ್ರಕಾರ, ನಮಗೆ ಹೃದಯದ...

ತುರ್ತು ಭೂ ಸ್ಪರ್ಶ ಮಾಡುವಾಗ ವಿಮಾನ ಪತನ: ಮಹಾರಾಷ್ಟ್ರ ಡಿಸಿಎಂ ಅಜೀತ್ ಪವಾರ್ ದುರ್ಮರಣ

Maharashtra: ಬಾರಾಮತಿಯಲ್ಲಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಮಹಾರಾಷ್ಟ್ರದ ಡಿಸಿಎಂ ಅಜೀತ್ ಪವಾರ್ ಇದ್ದ ವಿಮಾನ ಪತನವಾಗಿದ್ದು, ಅಜೀತ್ ಪವಾರ್ ಸಾವನ್ನಪ್ಪಿದ್ದಾರೆ. ತಾಂತ್ರಿಕ ದೋಷವಿದ್ದ ಕಾರಣ, ತುರ್ತು ಭೂ ಸ್ಪರ್ಶ ಮಾಡಲು ಹೋಗಿ, ಈ ದುರಂತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳೀಯ ಚುನಾವಣಾ ಸಭೆ ನಿಮಿತ್ತ ಅಜೀತ್ ಪವಾರ್ ಆ ಸಭೆ ಮುಗಿಸಿ ಬರುವಾಗ, ಬಾರಾಮತಿಯಲ್ಲಿ ತುರ್ತು...

Political News: ಸಮಾಜದಲ್ಲಿ ಅಸಮಾನತೆಯನ್ನು ಶಾಶ್ವತವಾಗಿಸುವುದೇ RSS ಹುನ್ನಾರ: ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ 'ಮನರೇಗಾ ಉಳಿಸಿ ಆಂದೋಲನದ" ಅಂಗವಾಗಿ ಆಯೋಜಿಸಿದ್ದ ಬೃಹತ್ ಪ್ರತಿಭಟನೆ ಹಾಗೂ ರಾಜ್ ಭವನ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ ಗ್ರಾಮ್ ಜಿ ರದ್ದುಪಡಿಸಿ ನರೇಗಾ ಪುನರ್‌...

ಗಾಂಧೀಜಿಯನ್ನು ಗೋಡ್ಸೇ ಅಲ್ಲ, ಬಿಜೆಪಿ ಹಾಗೂ ಎನ್‌ಡಿಎ ಅವರು ಸೇರಿ ಕೊಲ್ಲುತ್ತಿದ್ದೀರಿ: ಡಿಸಿಎಂ ಡಿಕೆಶಿ

Political News: ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ಫ್ರೀಡಂಪಾರ್ಕ್‌ನಿಂದ ರಾಜಭವನದವರೆಗೆ “ರಾಜಭವನ ಚಲೋ - ಮನರೇಗಾ ಬಚಾವೋ ಸಂಗ್ರಾಮ”ವನ್ನು ಹಮ್ಮಿಕೊಳ್ಳಲಾಗಿದ್ದು, ಈ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ...

Mandya: ನಾನು 3 ಬಾರಿ ಸೋತರೂ ಎದೆಗುಂದಿಲ್ಲ. ನಿಮ್ಮೆಲ್ಲರ ಪ್ರೀತಿ-ವಿಶ್ವಾಸ ಸಂಪಾದಿಸಿದ್ದೇನೆ: ನಿಖಿಲ್ ಕುಮಾರ್

Mandya: ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದ ಮಡುವಿನಕೊಡಿ ಗ್ರಾಮದಲ್ಲಿ ಆಯೋಜಿಸಿದ್ದ ಜೆಡಿಎಸ್ ಪಕ್ಷದ 25 ನೇ ವರ್ಷದ ಬೆಳ್ಳಿಹಬ್ಬದ ಮತ್ತು ಬೃಹತ್ ಸಮಾವೇಶ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಜೆಡಿಎಸ್ ಪಕ್ಷ 25 ವರ್ಷಗಳ ಕಾಲ ಬೆಳೆದು ಬಂದ ಹಾದಿ ,...

ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಇರಾದೆ, ದಮ್ಮು-ತಾಕತ್ತು ನಿಮ್ಮ ಸರ್ಕಾರಕ್ಕಿಲ್ಲವೇ?: ಆರ್.ಅಶೋಕ್

Political News: ರಾಜ್ಯದಲ್ಲಿ ವ್ಯಾಪಕವಾಗಿರುವ ಅಕ್ರಮ ಬಾಂಗ್ಲಾ ವಲಸಿಗರ ಜಾಲವನ್ನು ಬಯಲಿಗೆಳೆದಿದ್ದಕ್ಕಾಗಿ ಡಾ. ನಾಗೇಂದ್ರಪ್ಪ ಅವರಿಗೆ ಪೊಲೀಸರಿಂದ ಕಿರುಕುಳ ಎಂಬ ಆರೋಪ ಕೇಳಿ ಬಂದಿದೆ. ಇದೇ ಕಾರಣಕ್ಕೆ ವಿಧಾನಸೌಧದ ಮುಂದೆ ಅವರು, ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿರುವ ವೀಡಿಯೋ ವೈರಲ್ ಆಗಿದೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ...

ರಾಜಸ್ತಾನದ ಜೈಪುರನ್ನು ಪಿಂಕ್ ಸಿಟಿ ಎಂದು ಜೋಧ್ಪುರವನ್ನು ಬ್ಲ್ಯೂ ಸಿಟಿ ಅಂತಾ ಕರೆಯಲು ಕಾರಣವೇನು..?

Rajasthan: ಇಡೀ ದೇಶದಲ್ಲಿ ನೀವೆಲ್ಲೇ ಹೋದರು ನಿಮಗೆ ಎಲ್ಲ ನಗರಗಳಲ್ಲಿಯೂ ಬಣ್ಣ ಬಣ್ಣದ ಮನೆಗಳು ಕಾಣ ಸಿಗುತ್ತದೆ. ಆದರೆ ರಾಜಸ್ತಾನದ ಜೈಪುರ್‌ನಲ್ಲಿ ಮಾತ್ರ, ಎಲ್ಲ ಮನೆಗಳ, ಅಂಗಡಿಗಳ ಬಣ್ಣ ಗುಲಾಬಿಯೇ ಆಗಿದೆ. ಹಾಗಾದ್ರೆ ಯಾಕೆ ಇಡೀ ನಗರಕ್ಕೆ ಗುಲಾಬಿ ಬಣ್ಣದಿಂದ ಶೃಂಗರಿಸಿದ್ದು..? ಯಾಕೆ ಈ ನಗರವನ್ನು ಗುಲಾಬಿ ಬಣ್ಣದ ನಗರವೆಂದು ಕರೆಯುತ್ತಾರೆ ಅಂತಾ ತಿಳಿಯೋಣ...

ಹಿಂದಿನ ಕಾಲದಲ್ಲಿ ಸಂಜೆ ಬಳಿಕ ಮನೆಯಲ್ಲಿ ಕಸ ಗುಡಿಸಬಾರದು ಅಂತಾ ಹೇಳಲು ಕಾರಣವೇನು..?

Spiritual: ನಾವಿಂದು ಮನೆಯಲ್ಲಿ ಮುಸ್ಸಂಜೆ ಬಳಿಕ ಕಸ ಗುಡಿಸಿದರೆ, ನಮ್ಮ ಹಿರಿಯರು ಮುಸ್ಸಂಜೆ ಬಳಿಕ ಕಸ ಗುಡಿಸಿದರೆ, ಮನೆಗೆ ದರಿದ್ರ ಅಂತಾ ಬೈತಾರೆ. ಯಾಕಂದ್ರೆ ಅವರ ಹಿರಿಯರು ಕೂಡ ಹೀಗೆ ಬೈಯ್ಯುತ್ತಿದ್ದರು. ಆದರೆ ಮುಸ್ಸಂಜೆ ಬಳಿಕ ಯಾಕೆ ಹಿಂದಿನ ಕಾಲದಲ್ಲಿ ಕಸ ಗುಡಿಸುತ್ತಿರಲಿಲ್ಲ ಅಂತಾ ಹಲವರಿಗೆ ತಿಳಿದಿಲ್ಲ. ಹಿಂದಿನ ಕಾಲದಲ್ಲಿ ವಿದ್ಯುಸ್ ಸೌಕರ್ಯ ಇರಲಿಲ್ಲ. ಯಾವುದೇ...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img