Saturday, August 22, 2026

pm modi

ಮಂಜು ಮುಸುಕಿದ ವಾತಾವರಣದಲ್ಲಿ ವಾಹನ ಚಲಾಯಿಸುವ ಮುನ್ನ ಈ ವಿಷಯ ತಿಳಿದಿರಿ..

Web Story: ಚಳಿ ಶುರುವಾಗಿದೆ. ಆದರೆ ಕೆಲಸ ಮಾಡುವವರಿಗೆ, ವಾಹನವೇರಿ ಕೆಲಸಕ್ಕೆ ಹೋಗಲೇಬೇಕು ಎನ್ನುವವರಿಗೆ ಎಲ್ಲ ಕಾಲವೂ ಸೇಮ್. ಆದರೆ ಚಳಿಗಾಲದಲ್ಲಿ ಬೆಳಿಗ್ಗೆ ಬೆಳಿಗ್ಗೆ ಕೆಲಸಕ್ಕೆ ಹೋಗುವವರಿಗೆ, ಮಂಜು ಅಡ್ಡ ಬಂದು ಕಿರಿಕಿರಿಯಾಗೋದು ಖಂಡಿತ. ಇದು ಬರೀ ಕಿರಿ ಕಿರಿ ಅಲ್ಲ, ಬದಲಾಗಿ, ಜೀವಕ್ಕೂ ಆಪತ್ತು ತರಬಹುದು. ಹಾಗಾಗಿ ನಾವಿಂದು ನಿಮಗೆ ಆಪತ್ತು ಬಾರದ...

Web Story: ಸ್ಕೂಬಾ ಡೈವಿಂಗ್ ಮಾಡುವ ಮುನ್ನ ಈ ವಿಷಯಗಳನ್ನು ಖಂಡಿತ ನೆನಪಿನಲ್ಲಿರಿಸಿ

Web Story: ಮಳೆಗಾಲ ಮುಗಿದು ವಾಟರ್ ಆ್ಯಕ್ಟಿವಿಟೀಸ್ ಎಲ್ಲ ಶುರುವಾಗಿದೆ. ಜನ ಕೂಡ ಪ್ರವಾಸಕ್ಕಾಗಿ ಬೇರೆ ಬೇರೆ ಕಡೆ ತೆರಳುತ್ತಿದ್ದಾರೆ. ಹೀಗಿರುವಾಗ ಸ್ಕೂಬಾ ಡೈವಿಂಗ್ ಮಾಡುವ ಆಸೆ ಕೂಡ ಕೆಲವರಿಗಿರುತ್ತದೆ. ಅಂಥವರು ಕೆಲ ಸಂಗತಿಗಳನ್ನು ನೆನಪಿನಲ್ಲಿರಿಸಿಕ``ಳ್ಳಬೇಕು. ಅದೇನು ಅಂತಾ ತಿಳಿಯೋಣ ಬನ್ನಿ. 1. ನಿಮಗೆ ಶೀತವಿರಬಾರದು. ತಲೆನೋವಿರಬಾರದು. 2.ಉಸಿರಾಟದ ಸಮಸ್ಯೆ ಇರಬಾರದು. 3.ನೀವು ಮದ್ಯಪಾನ ಮಾಡಿರಬಾರದು....

National News: ಅಂತ್ಯಸಂಸ್ಕಾರಕ್ಕೆ ತಯಾರಿ ನಡೆಸುವಾಗ ಕಣ್ಣು ತೆರೆದ 103 ವರ್ಷ ವಯಸ್ಸಿನ ಅಜ್ಜಿ

News: ಯಾರದ್ದಾದರೂ ಅಂತ್ಯಸಂಸ್ಕಾರ ನಡೆಯುತ್ತಿದ್ದು, ಸಡನ್ ಆಗಿ ಆ ವ್ಯಕ್ತಿ ಕಣ್ಣು ತೆಗೆದು ಎಲ್ಲರನ್ನೂ ನೋಡಿದರೆ, ಹೇಗನ್ನಿಸುತ್ತದೆ..? ಕೆಲವರಿಗೆ ಖುಷಿಯಾಗುತ್ತದೆ. ಇನ್ನು ಕೆಲವರಿಗೆ ಹೆದರಿಕೆಯಾಗುತ್ತದೆ. ಸ್ವಲ್ಪ ಸಮಯದ ಬಳಿಕ, ವ್ಯಕ್ತಿ ಸತ್ತಿಲ್ಲ, ಬದುಕಿದ್ದಾನೆಂದು ಅರ್ಥವಾಗುತ್ತದೆ. ಇದೇ ರೀತಿ ಘಟನೆ ನಾಗ್ಪುರದ ರಾಮ್ಟೆಕ್ ಎಂಬಲ್ಲಿ ನಡೆದಿದೆ. ಗಂಗಾಬಾಯಿ ಸಾವ್ಜಿ ಸಖ್ರಾ ಎಂಬ 103 ವರ್ಷದ ವೃದ್ಧೆ ಅನಾರೋಗ್ಯದ...

ಬಿಜೆಪಿಯಲ್ಲಿ ಕಾಲೆಳೆಯುವವರೇ ಇರುವಾಗ ಪಾದಯಾತ್ರೆಗೆ ಪಾದಗಳು ಸೇರುವುದಾದರೂ ಹೇಗೆ..?: ಪ್ರಿಯಾಂಕ್

Political News: ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿಗರ ಪಾದಯಾತ್ರೆ ಬಗ್ಗೆ ವ್ಯಂಗ್ಯವಾಡಿದ್ದಾರೆ. ಪಾದಯಾತ್ರೆ ಮಾಡಬೇಕೆಂದರೆ ಒಟ್ಟಿಗೆ ಹೆಜ್ಜೆ ಹಾಕುವ ಕಾಲುಗಳು ಬೇಕು, ಆದರೆ ಬಿಜೆಪಿಯಲ್ಲಿ ಒಬ್ಬರಿಗೊಬ್ಬರು ಕಾಲೆಳೆಯುವವರೇ ಇರುವಾಗ ಪಾದಯಾತ್ರೆಗೆ ಪಾದಗಳು ಸೇರುವುದಾದರೂ ಹೇಗೆ! ಕಾಲೆಳೆದುಕೊಳ್ಳುವ ಆಟದಲ್ಲಿ "ಬಳ್ಳಾರಿ ಪಾದಯಾತ್ರೆ" ಪ್ರಹಸನದ ಪ್ರದರ್ಶನ ಆರಂಭಕ್ಕೂ ಮುನ್ನವೇ ತೆರೆ ಬಿದ್ದಿದೆ ಎಂದು ಪ್ರಿಯಾಂಕ್ ವ್ಯಂಗ್ಯವಾಡಿದ್ದಾರೆ. ಪಾದಯಾತ್ರೆಯನ್ನು ಮುನ್ನಡೆಸುವ...

600ಕ್ಕೂ ಹೆಚ್ಚು ವಿಶೇಷಚೇತನರ ಜೊತೆ ಬಿಡದಿ ತೋಟದ ಮನೆಯಲ್ಲಿ ಸಂಕ್ರಾಂತಿ ಆಚರಿಸಿದ ಹೆಚ್.ಡಿ.ಕುಮಾರಸ್ವಾಮಿ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಬಿಡದಿಯ ಫಾರ್ಮ್ ಹೌಸ್‌ನಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಿಸಿದರು. ಪ್ರತೀ ವರ್ಷ ಅವರು ತೋಟದ ಮನೆಯಲ್ಲಿ ಸಂಕ್ರಾಂತಿ ಆಚರಿಸುತ್ತಾರೆ. ಆದರೆ ಈ ಸಲದ ಸಂಕ್ರಾಂತಿ ವಿಶೇಷವಾಗಿರುವುದಕ್ಕೆ ಕಾರಣ, ಅವರು 600ಕ್ಕೂ ಹೆಚ್ಚು ವಿಶೇಷ ಚೇತನರ ಜತೆ ಹಬ್ಬ ಆಚರಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು,...

Natural Hair & Skin Cure: ನಿಮ್ಮ ರಕ್ತವೇ ಕೂದಲು ಮತ್ತು ಚರ್ಮಕ್ಕೆ ಸಂಜೀವಿನಿ!

ನಾವು ಚೆಂದಗಾಣಿಸಬೇಕು ಅಂದ್ರೆ, ಆರೋಗ್ಯಕರ ಆಹಾರ ಸೇವನೆ ಮಾಡಬೇಕು. ಏಕೆಂದರೆ ನಮ್ಮ ದೇಹದಲ್ಲಿ ರಕ್ತ ಸಂಚಲನೆ ಮತ್ತು ರಕ್ತದ ಗುಣ ಉತ್ತಮವಾಗಿದ್ದಲ್ಲಿ ಮಾತ್ರ, ನಮ್ಮ ಕೂದಲು, ಚರ್ಮ ಚೆನ್ನಾಗಿರುತ್ತದೆ. ಅಲ್ಲದೇ ನಮ್ಮ ರಕ್ತವನ್ನು ಸ್ಕಿನ್‌ಗೆ ಸಂಬಂಧಿಸಿದ ಕೆಲವು ಚಿಕಿತ್ಸೆಯಲ್ಲಿ ಬಳಸುತ್ತಾರಂತೆ. ಈ ಬಗ್ಗೆ ವೈದ್ಯರೇ ವಿವರಿಸಿದ್ದಾರೆ ನೋಡಿ. https://www.youtube.com/watch?v=urgNICfWDl0 ಚರ್ಮರೋಗ ತಜ್ಞೆಯಾಗಿರುವ ಡಾ.ವಿದ್ಯಾ ಅವರು ಈ ಬಗ್ಗೆ...

Political News: ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸುತ್ತಿರುವ ಬಿಎಸ್‌ವೈಗೆ ಟಾಂಗ್ ನೀಡಿದ ಯತ್ನಾಳ್

Political News: ವಿಜಯಪುರದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜಿಪಿ ಮಾಜಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರದ್ದು ಮನೆಯಲ್ಲಿರುವ ವಯಸ್ಸು ಎಂದು ಹೇಳಿದ್ದಾರೆ. ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸುತ್ತಿರುವ ಬಿಎಸ್‌ವೈಗೆ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಶಾಮನೂರು ಶಿವಶಂಕರಪ್ಪ ಅವರು ರಾಜಕೀಯದಲ್ಲಿ ಹೆಚ್ಚು ಆ್ಯಕ್ಟೀವ್ ಇದ್ದರು. ಆದರೆ ಶಾಮನೂರು...

ಫೆ.13ಕ್ಕೆ ಸಮಾವೇಶ ನಡೆಸಲು ಕಾಂಗ್ರೆಸ್ ಸಜ್ಜು: ಯಾವ ಸಾಧನೆಗೆ ಈ ಸಂಭ್ರಮಾಚರಣೆ? ಎಂದ ಆರ್.ಅಶೋಕ್

Political News: ಸರ್ಕಾರಕ್ಕೆ ಸಾವಿರ ವರ್ಷ ತುಂಬಿರುವ ಹಿನ್ನೆಲೆ ಕಾಂಗ್ರೆಸ್ ಸರ್ಕಾರ ಫೆಬ್ರವರಿ 13ರಂದು ಸಮಾವೇಶ ನಡೆಸಲು ಮುಂದಾಗಿದೆ. ಈ ಕಾರಣಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಎಕ್ಸ್ ಖಾತೆಯಲ್ಲಿ ಬರೆಯುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ರೀತಿಯಾಗಿ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಯಾವ ಸಾಧನೆಗೆ ಈ ಸಂಭ್ರಮಾಚರಣೆ? ಸಿಎಂ ಸಿದ್ದರಾಮಯ್ಯನವರೇ ಹಾಗೂ ಡಿಸಿಎಂ...

Political News:ಗೂಂಡಾಗಳಿಗೆ ರಕ್ಷಣೆ ನೀಡುತ್ತಿರುವುದೇ ನಿಮ್ಮ ಸಾಧನೆಯೇ?: ಕಾಂಗ್ರೆಸ್‌ಗೆ ವಿಜಯೇಂದ್ರ ಪ್ರಶ್ನೆ

Political News: ತನ್ನ ಚಿತ್ರವಿರುವ ಬ್ಯಾನರ್‌ನ್ನು ತೆರವು ಮಾಡಿದ್ದಕ್ಕಾಗಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಪೌರಾಯುಕ್ತೆ ಜತೆ ಕೋಪದಿಂದ ಮಾತನಾಡಿದ್ದು, ಆಡಿಯೋ ವೈರಲ್ ಆಗಿದೆ. ಅಪಘಾತ ಸಂಭವಿಸಿರುವ ಕಾರಣಕ್ಕಾಗಿ ಬ್ಯಾನರ್ ತೆಗೆಯಲಾಗಿತ್ತು. ಈ ಬಗ್ಗೆ ದಬಾಯಿಸಲು ಪೌರಾಯುಕ್ತೆಗೆ ಕಾಲ್ ಮಾಡಿದ್ದ ರಾಜೀವ್ ಗೌಡ, ನನ್ನ ಕೋಪ ನೀವು ನೋಡಿಲ್ಲ. ನಾನು ಯಾವ ಮಾತು ಕೇಳುವುದಿಲ್ಲ ಅನ್ನೋ...

How to Remove Acne Scars Fast: ಮೊಡವೆ ಕಲೆ ನಿವಾರಣೆಗೆ ಬೆಸ್ಟ್ ಟಿಪ್ಸ್!

Beauty Tips: ಮೊಡವೆ ಅಥವಾ ಮೊಡವೆ ಕಲೆ ಅನ್ನೋದು ಸಾಮಾನ್ಯವಾಗಿ ಯುವಕ-ಯುವತಿ ಇಬ್ಬರಿಗೂ ಕಾಡುವ ಸಮಸ್ಯೆಯಾಗಿದೆ. ನಾವು ಸೇವಿಸುವ ಆಹಾರದಲ್ಲಿ ಸಮಸ್ಯೆ ಇದ್ದಾಗ, ಅನಾರೋಗ್ಯಕರ ಆಹಾರ ಸೇವನೆ ಮಾಡಿದಾಗ ಅಥವಾ ಹಾರ್ಮೋನ್‌ನಲ್ಲಿ ಸಮಸ್ಯೆ ಆದಾಗ, ಮೊಡವೆ ಆಗುತ್ತದೆ. ಆದರೆ ಮೊಡವೆ ಹೋದರೂ ಅದರ ಕಲೆ ಮಾತ್ರ ಹಾಗೇ ಇರುತ್ತದೆ. ಆ ಕಲೆ ಹೋಗಲು ಏನು...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img