Tuesday, March 31, 2026

pm modi

1978ರಲ್ಲಿ ಫಸ್ಟ್ ಟೈಂ MLA.. ಚುನಾವಣೆ ಖರ್ಚು 5 ಸಾವಿರ..: Ramesh Kumar Exclusive Interview

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕರ್ನಾಟಕ ಟಿವಿ ಸಂದೇಶದಲ್ಲಿ ಮಾತನಾಡಿದ್ದು, ತಾವು ಫಸ್ಟ್ ಟೈಂ ಚುನಾವಣೆ ಎದುರಿಸಿದಾಗ ಏನೇನಾಯ್ತು ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/ybkT3NsrB5I ಈ ವೇಳೆ ತಮ್ಮ ಪತ್ನಿಯ ಬಗ್ಗೆ ಮಾತನಾಡಿರುವ ರಮೇಶ್ ಕುಮಾರ್, 2023ರಲ್ಲಿ ನಾನು ನನ್ನ ಪತ್ನಿಯನ್ನು ಕಳೆದುಕೊಂಡೆ. ಆ ಬಳಿಕ ನಾನು ಸ್ವಲ್ಪ ಕುಗ್ಗಿ ಹೋದೆ. ಆಕೆ...

ಏನ್ರೀ ಮೋದಿಯವರೇ. ಎಷ್ಟು ಸುಳ್ ಹೇಳಿದ್ರೂ ಕೇಳ್ಬೇಕಾ ಮಾರಾಯಾ..?: Ramesh Kumar Exclusive podcast

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಪ್ರಧಾನಿ ಮೋದಿಯವರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. https://youtu.be/knmwaSeNL7g ನಮ್ಮ ದೇಶದಲ್ಲಿ ಗೋಡ್ಸೆಯಂಥವರನ್ನು ಪೂಜಿಸುವವರು ಇದ್ದಾರೆ. ಗೋಡ್ಸೆ ಬಂದು ಗಾಂಧಿ ಕಾಲು ಮುಗಿದಾಗ, ಪಾಪ ಹುಡುಗ ಅಂತಾ ಆಶೀರ್ವಾದ ಮಾಡಲು ಹೋದ ಗಾಂಧಿಯನ್ನು ಹತ್ಯೆ ಮಾಡಿದವರನ್ನು ಪೂಜಿಸುವ ಜನ ನಮ್ಮ ದೇಶದಲ್ಲಿದ್ದಾರೆ....

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ ಹುಟ್ಟೂರಿಗೂ ಹೋಗಿ ಬಂದರು. ಹುಟ್ಟೂರಿನಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಸತ್ಯನಾರಾಯಣ ಪೂಜೆ ಮಾಡಿ, ಅಲ್ಲಿ 2 ಸಾವಿರಕ್ಕೂ ಅಧಿಕ ಮಂದಿಗೆ ಅನ್ನ ಸಂತರ್ಪಣೆ ನೆರವೇರಿಸಲಾಗಿದೆ. ಇದೀಗ ರಶ್ಮಿಕಾ ಮತ್ತು ವಿಜಯ್...

ಗ್ಯಾರಂಟಿ ಯೋಜನೆ ನೀಡುವಾಗ ಇದು ಆರ್ಥಿಕತೆಯನ್ನು ಹಾಳುಗೆಡವುತ್ತದೆ ಎಂಬ ಅರಿವಿರಲಿಲ್ಲವೇ?: ಸಿ.ಟಿ.ರವಿ

Political News: ಶ್ರೀಮಂತರು ಗ್ಯಾರಂಟಿ ಯೋಜನೆಯನ್ನು ಕೈಬಿಡಿ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ಹೇಳಿದ್ದು, ಈ ಹೇಳಿಕೆಗೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕ ಸಿ.ಟಿ.ರವಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಗ್ಯಾರಂಟಿ ಘೋಷಣೆ ಮಾಡುವಾಗ, ಕಾಕಾ ಪಾಟೀಲ್‌ಗೂ ಫ್ರೀ, ಮಹದೇವಪ್ಪನಿಗೂ ಫ್ರೀ, ಬಸ್ಸಲ್ಲಿ ಅತ್ತೆ ಮನೆಗೆ ಹೋಗ್ಬೋದು, ಗಂಡನ ಮನೆಗೆ ಹೋಗ್ಬೋದು, ಅಂತೆಲ್ಲಾ ಬಣ್ಣ...

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ ಮಾತನಾಡಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿರುವ ಅವರು, ಅಮೆರಿಕಾವು ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದ್ದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ...

ರಶ್ಮಿಕಾ-ವಿಜಯ್ ಮದುವೆ ವಿಶೇಷ: ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ತಾರಾ ಜೋಡಿ

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೋಂಡ 7 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದು. ಫೆಬ್ರವರಿ 26ಕ್ಕೆ ಹಸೆಮಣೆ ಏರಿದ್ದಾರೆ. ರಾಜಸ್ಥಾನದಲ್ಲಿ ಈ ಜೋಡಿ ವಿವಾಹವಾಗಿದ್ದು, ಇವರ ಮದುವೆ ಈಗ ಮನೆ ಮಾತಾಗಿದೆ. ಇವರು ಧರಿಸಿದ ಉಡುಪು, ಇವರಿಬ್ಬರ ಆಭರಣಗಳನ್ನಂತೂ ಜನ ಹೆಚ್ಚು ಮೆಚ್ಚಿದ್ದಾರೆ. ಇಷ್ಟು ದಿನ ಹೆಣ್ಣು ಮಕ್ಕಳಿಗಾಗಿ ಆಭರಣ ಮಾಡಿಸುತ್ತಿದ್ದೆವು,...

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು ಅಂತ್ಯ ಮಾಡಲು ಇಚ್ಛಿಸಿರುವ ಪತ್ನಿ ಸಂಗೀತಾ, ವಿಜಯ್ ವಿರುದ್ಧ ಅನೈತಿಕ ಸಂಬಂಧದ ಆರೋಪ ಮಾಡಿದ್ದಾರೆ. ವಿಜಯ್‌ಗೆ ನಟಿಯ ಜತೆ ಅಫೇರ್ ಇದೆ ಎಂದು ಆರೋಪಿಸಿರುವ ಸಂಗೀತಾ, ಚೆಂಗಲ್‌ಪಟ್ಟು ಫ್ಯಾಮಿಲಿ...

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು ಮಾಡಿ, ಜನರಿಗೆ ಮನರಂಜನೆ ನೀಡಿದ್ದಾರೆ. ಆದರೆ ಕೆಲವು ಚಾಲೆಂಜ್‌ಗಳು ಅವರಿಗೆ ಸಂಕಷ್ಟ ತಂದಿದ್ದು ಸುಳ್ಳಲ್ಲ. ಆ ಬಗ್ಗೆ ಅವರೇ ಮಾತನಾಡಿದ್ದಾರೆ ನೋಡಿ. https://youtu.be/CralT7ZhNTM ವಿಕಾಸ್ 1 ಸಲ ಮಂಗಳಮುಖಿಯ ವೇಷ...

Nagaur News: ಶಾಲೆಯಲ್ಲಿ ಆಡುವಾಗ ಹೃದಯಾಘಾತದಿಂದ ಸಾ*ವನ್ನಪ್ಪಿದ 5ನೇ ತರಬೇತಿ ಬಾಲಕಿ

Nagaur News: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮಕ್ಕಳು, ಯುವಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಅಂಥದ್ದೇ ಘಟನೆ ರಾಜಸ್ತಾನದ ನಾಗೌರ್ ಎಂಬಲ್ಲಿ ನಡೆದಿದ್ದು, 5ನೇ ತರಗತಿ ಓದುತ್ತಿದ್ದ 9 ವರ್ಷದ ಬಾಲಕಿ, ಶಾಲೆಯಲ್ಲಿ ಆಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ದಿವ್ಯಾ ಎಂಬ ವಿದ್ಯಾರ್ಥಿನಿ ಸಾವನ್ನಪ್ಪಿದ ಬಾಲಕಿಯಾಗಿದ್ದು, ಆಕೆ ಕುಸಿದು ಬಿದ್ದ ದೃಶ್ಯ...

ನೆಲ- ಜಲ- ಭಾಷೆಯ ಕಾಳಜಿಯ ಬಗ್ಗೆ ಬಿಜೆಪಿ ನಾಯಕರಿಂದ ಪಾಠ ಕೇಳುವ ದರಿದ್ರ ಸ್ಥಿತಿ ನಮಗೆ ಬಂದಿಲ್ಲ: CM

Political News: ಕೆಲ ದಿನಗಳ ಹಿಂದೆ ರಾಜ್ಯ ಸರ್ಕಾರ ಉರ್ದು ಭಾಷೆ ಜಾಹೀರಾತು ನೀಡಿದ್ದಕ್ಕೆ, ವಿರೋಧ ಪಕ್ಷದವರು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಇಂದು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಆಡಿರುವ ವೀರಾವೇಶದ ಮಾತುಗಳನ್ನು ಆಲಿಸಿದೆ. ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭಾಷೆಯ...
- Advertisement -spot_img

Latest News

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...
- Advertisement -spot_img