Tuesday, November 18, 2025

pm modi

ಮೈಶುಗರ್ ಶಾಲೆಯ ಶಿಕ್ಷಕರಿಗೆ ಸಂಬಳ ಕೊಡಲು ಕುಮಾರಸ್ವಾಮಿ ಹಣ ಕೊಟ್ಟಿಲ್ಲ: ಸಚಿವ ಚಲುವರಾಯಸ್ವಾಮಿ

Mandya News: ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಪುಂಡತನ ತೋರಿರುವ ಎಂಇಎಸ್‌ ಪುಂಡರ ವಿರುದ್ದ ಮಂಡ್ಯದಲ್ಲಿ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಭಾಷೆ, ಜನ ರಕ್ಷಣೆಗೆ ಸೂಕ್ತ ಕ್ರಮ ಕೈಗ``ಳ್ಳಲಾಗುತ್ತದೆ. ಭಾಷೆ ಮೇಲೆ ಆಕ್ರಮಣ ಮಾಡುವುದು ನಿರಂತರವಾಗಿ ನಡೆಯುತ್ತಿದೆ. ನೆಲ, ಜಲ, ಭಾಷೆ ಮೇಲೆ ಈ ರೀತಿ ದಬ್ಬಾಳಿಕೆ ನಡೆದರೆ, ಇದಕ್ಕೆ ತಿಲಾಂಜಲಿ ಹೇಳಲು...

Political News: ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ: ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು...

ಸುಳ್ಳುಬುರುಕ ಕಾಂಗ್ರೆಸ್ ಪಕ್ಷ ಸುಳ್ಳುಗಾರ ಕಾಂಗ್ರೆಸ್ ನಾಯಕರು: ಆರ್.ಅಶೋಕ್ ವಾಗ್ದಾಳಿ

Political News: ರಾಜಕೀಯ ಪಕ್ಷಗಳು ಅಂದ್ರೆ ಹಾಗೇ. ಪ್ರತಿಪಕ್ಷಗಳ ವಿರುದ್ಧ ತಪ್ಪುಗಳನ್ನು ಹುಡುಕಿ, ಅದನ್ನು ಸರಿ ಮಾಡಿ, ಪರಿಹಾರ ನೀಡಿ ಎಂದು ಕೇಳುವುದು ರಾಜಕೀಯದ ಪದ್ಧತಿ. ಈ ಪದ್ಧತಿ ಈಗ ಕಚ್ಚಾಟವಾಗಿ ಪರಿವರ್ತನೆಯಾಗುತ್ತಿದೆ. ಅಭಿವೃದ್ಧಿ ಅಷ್ಟಕ್ಕಷ್ಟೇ ಆದರೂ, ಆರೋಪ ಪ್ರತ್ಯಾರೋಪಗಳು ಮಾತ್ರ ಸರಾಗವಾಗಿ ಸಾಗುತ್ತಿದೆ. ಇದೀಗ ವಿರೋಧ ಪಕ್ಷ ನಾಯಕ ಆರ್.ಅಶೋಕ್ ಅವರು ಕಾಂಗ್ರೆಸ್ ವಿರುದ್ಧ...

News: ಬೈಕ್‌ನಲ್ಲಿ ವ್ಹೀಲಿಂಗ್ ಮಾಡಲು ಹೋಗಿ ಅಪಘಾತ, ವೀಡಿಯೋ ವೈರಲ್

News: ರಸ್ತೆಯಲ್ಲಿ ಸರಿಯಾಗಿ ವಾಹನ ಚಲಾಯಿಸದೇ, ಶೋಕಿ ಮಾಡಲು ವ್ಹೀಲಿಂಗ್ ಮಾಡುವ ಹಲವರು ಈಗಾಗಲೇ ಅಪಘಾತಕ್ಕೀಡಾಗಿರುತ್ತಾರೆ. ಅಥವಾ ಪೋಲೀಸರಿಂದ ಟ್ರೀಟ್‌ಮೆಂಟ್ ತೆಗೆದುಕ``ಂಡಿರುತ್ತಾರೆ. ಇಂಥ ಘಟನೆಗಳು ಅನೇಕ ನಡೆದರೂ, ಜನರಿಗೆ ಇನ್ನೂ ಬುದ್ಧಿ ಬಂದಿಲ್ಲ. ಗರ್ಲ್‌ಫ್ರೆಂಡ್ ಜತೆ ಓರ್ವ ಯುವಕ ಹೀಗೆ ಬೈಕ್ ನಲ್ಲಿ ಹೋಗುವಾಗ, ವ್ಹೀಲಿಂಗ್ ಮಾಡಿದ್ದು, ಅಪಘಾತವಾಗಿ ಸಾವು-ನೋವಿನ ಮಧ್ಯೆ ಹೋರಾಡುತ್ತಿದ್ದಾರೆ. ಈ ವೀಡಿಯೋ...

ವಿದೇಶಿ ಪ್ರಜೆಯ ಬಳಿ ಉದ್ಧಟತನ ತೋರಿ ಭಾರತೀಯರ ಮರ್ಯಾದೆ ತೆಗೆದ ಮಕ್ಕಳು

News: ನಮ್ಮ ದೇಶದ, ನಮ್ಮ ನೆಲದ ಮರ್ಯಾದೆ, ಗೌರವ ಕಾಪಾಡುವುದು ನಮ್ಮ ಕರ್ತವ್ಯ. ನಮ್ಮ ದೇಶಕ್ಕೆ, ರಾಜ್ಯಕ್ಕೆ ಬಂದವರು, ನಮ್ಮ ನೆಲದ ಬಗ್ಗೆ ನಾಲ್ಕು ಚೆಂದದ ಮಾತನಾಡಿದರೆ, ಅದೇ ನಮಗೆ ಹೆಮ್ಮೆ. ಹಾಗಾಗಿ ನಾವು ವಿದೇಶಿಗರ ಜತೆ, ಬೇರೆ ರಾಜ್ಯದವರ ಜತೆ ಹೇಗೆ ನಡೆದುಕ``ಳ್ಳುತ್ತೇವೋ, ಅದೇ ರೀತಿ ನಮಗೆ ಗೌರವ ಸಿಗುತ್ತದೆ. ಆದರೆ ಈ ಬಗ್ಗೆ...

ನನ್ನನ್ನು ಗರ್ಭಿಣಿ ಮಾಡುವವರನ್ನು ಹುಡುಕುತ್ತಿದ್ದೇನೆ ಎಂಬ ಆ್ಯಡ್‌ಗೆ ಪ್ರತಿಕ್ರಿಯಿಸಿದ್ದಕ್ಕೆ 11 ಲಕ್ಷ ಢಮಾರ್

Pune News: ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಬರುವ ಜಾಹೀರಾತು, ಲಿಂಕ್ ಎಲ್ಲವನ್ನೂ ನೋಡಿ ಜನ ಯಾವ ರೀತಿಯಾಗಿ ಬಕರಾ ಆಗುತ್ತಿದ್ದಾರೆ ಅಂದ್ರೆ, ಅವರ ಅಕೌಂಟ್‌ನಲ್ಲಿರುವ ದುಡ್ಡು ಕೂಡ ನೀರಿನಂತೆ ಖಾಲಿಯಾಗುತ್ತಿದೆ. ಇದೇ ರೀತಿ ಹೆಣ್ಣಿನ ಸಂಗ ಮಾಡುವ ಆಸೆಯಿಂದ ಪುಣೆಯಲ್ಲಿ ಓರ್ವ ವ್ಯಕ್ತಿ ಆನ್‌ಲೈನ್‌ನಲ್ಲಿ ಬಂದ ಜಾಹೀರಾತಿಗೆ ಪ್ರತಿಕ್ರಿಯಿಸಿ, 11 ಲಕ್ಷ ಕಳೆದುಕ``ಂಡಿದ್ದಾನೆ. ಈತ...

Bollywood News: ಶಾರುಖ್ ಮನೆಗೆ ಪಾರ್ಟಿಗೆ ಹೋದಾಗ ನಟ ಗುಲ್ಶನ್‌ಗೆ ಇರಿಸುಮುರುಸಾಗಿತ್ತಂತೆ.. ಯಾಕೆ..?

Bollywood News: ಗುಲ್ಶನ್ ದೇವಯ್ಯ. ಇಷ್ಟು ವರ್ಷ ಬಾಲಿವುಡ್ ನಟನಾಗಿ ಮಿಂಚಿ, ಇದೀಗ ಕಾತಾರದ ಮೂಲಕ ಕನ್ನಡ ಸಿನಿಮಾಗೆ ಲಗ್ಗೆ ಇಟ್ಟಿದ್ದಾರೆ. ಕಾಂತಾರದಲ್ಲಿ ಕೆಲಸಕ್ಕೆ ಬಾರದ ರಾಜ ಕುಲಶೇಖರ್‌ನ ಪಾತ್ರಕ್ಕೆ ಬಣ್ಣ ಹಚ್ಚಿ ಸೈ ಎನ್ನಿಸಿಕ``ಂಡಿರುವ ಗುಲ್ಶನ್‌ಗೆ ಕನ್ನಡ ಸರಿಯಾಗಿ ಬರೋದಿಲ್ಲ. ಆತನೂ ಬಾಲಿವುಡ್ ಮಂದಿ ರೀತಿ, ಕರ್ನಾಟಕದಲ್ಲಿ ಜನಿಸಿದರೂ ಕನ್ನಡ ಮಾತನಾಡಲು ಮುಜುಗರ...

ಗರ್ಲ್ ಫ್ರೆಂಡ್ಸ್ ಜಾಸ್ತಿ! ತುಂಬಾ ಏಟು ತಿಂದಿದ್ದೆ!: Dayal Padmanabhan Podcast

Sandalwood News: ಸ್ಯಾಂಡಲ್‌್ವುಡ್‌ನ ನಿರ್ದೇಶಕರಲ್ಲಿ ದಯಾಳ್ ಪದಮ್‌ನಾಭನ್ ಕೂಡ ಪ್ರಸಿದ್ಧರು. ಬಿಗ್‌ಬಾಸ್‌ಗೆ ಬಂದ ಬಳಿಕ ಇವರ ಪ್ರಸಿದ್ಧತೆ ಇನ್ನಷ್ಟು ಹೆಚ್ಚಿತ್ತು. ಕನ್ನಡದಲ್ಲಿ ನಿರ್ದೇಶಕರಾಗಿ ಹೆಸರು ಗಳಿಸಿರುವ ದಯಾಳ್ ತಮಿಳುನಾಡಿನವರು. ಹಾಗಾದ್ರೆ ದಯಾಳ್ ಎಲ್ಲಿ ಜನಿಸಿದ್ದು, ಅವರು ಓದು ಬರಹವೆಲ್ಲ ಎಲ್ಲಿ ಆಗಿದ್ದು..? ಈ ಕುತೂಹಲಕಾರಿ ಮಾಹಿತಿ ಬಗ್ಗೆ ಅವರೇ ಮಾತನಾಡಿದ್ದಾರೆ ನೋಡಿ. https://youtu.be/2a1nqtZx9R4 ದಯಾಳ್ ತಮಿಳುನಾಡಿನ ವಿಳ್ಳುಪುರಂನಲ್ಲಿ...

ನಂಗೆ ಬೇಕಿತ್ತಾ ಇದೆಲ್ಲಾ? ಯೋಗಿ & ಗಣೇಶ್ ಸರ್ ಇಗೋ ಕ್ಲಾಶ್: Dayal Padmanabhan Podcast

Sandalwood News: ಸ್ಯಾಂಡಲ್ವುಡ್ ನಿರ್ದೇಶಕ ದಯಾಲ್ ಪದ್ಮನಾಭನ್ ಇನ್ನೂ ಪ್ರಸಿದ್ಧರಾಗಿದ್ದು ಬಿಗ್‌ಬಾಸ್‌ಗೆ ಬಂದ ಬಳಿಕ. ಇದೀಗ ದಯಾಳ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. https://youtu.be/HR0_Qk1S3Pk ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿರುವ ನಿರ್ದೇಶಕ ದಯಾಳ್ ಪದ್ಮನಾಭನ್, ನನ್ನ ನಿರ್ದೇಶನಕ್ಕೆ ದಾರಿ ಮಾಡಿಕ``ಟ್ಟವರು ಎಸ್.ನಾರಾಯಣ್ ಸರ್. ಸಮಯಕ್ಕೆ ಸರಿಯಾಗಿ ಕೆಲಸ ಶುರು ಮಾಡುವುದು,...

Tumakuru News: ಮುನಿಯಮ್ಮದೇವಿ ದೇವಸ್ಥಾನದಲ್ಲಿ ಕಳ್ಳರ ಕೈಚಳಕ

Tumakuru News: ಚಿಕ್ಕನಾಯಕನಹಳ್ಳಿ ತಾಲೂಕಿನ ಕಸಬಾ ಹೋಬಳಿಯ ಮುದ್ದೇನಹಳ್ಳಿ ಪೋಸ್‌ಟ್ ಮುನಿಯಮ್ಮನ ಪಾಳ್ಯ ಗ್ರಾಮದಲ್ಲಿ 2 ಕಳ್ಳತನ ಪ್ರಕರಣಗಳು ವರದಿಯಾಗಿದೆ. ಗ್ರಾಮದಲ್ಲಿರುವ ಶ್ರೀ ಮುನಿಯಮ್ಮದೇವಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ದೇವಾಲಯದ ಹುಂಡಿ ಒಡೆದು ಹಣ ಹಾಗೂ ಪೂಜಾ ಸಾಮಗ್ರಿಗಳನ್ನು ಕಳವು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಶ್ರೀ ಮುನಿಯಮ್ಮದೇವಿ ಸೇವಾ ಚಾರಿಟಬಲ್ಸ್ ಟ್ರಸ್ಟ್...
- Advertisement -spot_img

Latest News

Movie News: ಮೂರನೇ ಗಂಡನಿಗೂ ಡಿವೋರ್ಸ್ ನೀಡಿದ ಖ್ಯಾತ ನಟಿ

Movie News: ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಮೀರಾ ವಸುದೇವನ್ ಅವರು ತಮ್ಮ ಮೂರನೇ ಪತಿಗೂ ಡಿವೋರ್ಸ್ ನೀಡಿದ್ದಾರೆ. 2024ರಲ್ಲಿ ಇವರ ವಿವಾಹವಾಗಿದ್ದು, 1 ವರ್ಷದಲ್ಲಿ...
- Advertisement -spot_img