Saturday, August 22, 2026

pm modi

2.5 ವರ್ಷಗಳ ಕಾಂಗ್ರೆಸ್ ಆಡಳಿತ = ಕನ್ನಡಿಗರಿಗೆ 2.5 ವರ್ಷಗಳ ದುರಂತ! : ಆರ್.ಅಶೋಕ್ ವ್ಯಂಗ್ಯ

Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದ 2.5 ವರ್ಷದಲ್ಲಿ ರಾಜ್ಯಕ್ಕೆ ಕೇವಲ ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ದುರಾಡಳಿತ ನೀಡಿದೆ ಎಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ 2.5 ವರ್ಷಗಳಲ್ಲಿ ಕರ್ನಾಟಕಕ್ಕೆ ಕೊಟ್ಟಿದ್ದು ಕೇವಲ ಮೂರು ದೌರ್ಭಾಗ್ಯಗಳನ್ನ: ಬೆಲೆ ಏರಿಕೆ, ಭ್ರಷ್ಟಾಚಾರ...

ಅಸಮರ್ಥ ಗೃಹ ಸಚಿವರ ಆಳ್ವಿಕೆಯಲ್ಲಿ ಕರ್ನಾಟಕ ಬ್ಯಾಂಕ್ ದರೋಡೆಕಾರರಿಗೆ ನೆಚ್ಚಿನ ತಾಣವಾಗಿದೆ: ಯತ್ನಾಳ್

Political News: ನಿನ್ನೆ ಬೆಂಗಳೂರಿನ ಜಯನಗರದ ಎಟಿಎಂನಲ್‌ಲಿ ಹಣ ಹಾಕುವಾಗ ದರೋಡೆ ನಡೆದಿದ್ದು, ಕೋಟಿ ಕೋಟಿ ರೂಪಾಯಿ ದರೋಡೆ ಮಾಡಲಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಯತ್ನಾಳ್, ಗೃಹಸಚಿವ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್ 2024 : ದಾವಣಗೆರೆಯಲ್ಲಿ SBI ಬ್ಯಾಂಕ್ ದರೋಡೆ ಜನವರಿ 2025 : ಮಂಗಳೂರಿನ ಕೋಟೆಕಾರ್ ಸಹಕಾರಿ ಸಂಘದಲ್ಲಿ ದರೋಡೆ ಮೇ 2025 :...

ಟೀಚರ್ ಆಗ್ಬೇಕು ಅಂದುಕೊಂಡೆ : ಹಿಂಗಾಗ್ತೀನಿ ಅಂದುಕೊಂಡಿರಲಿಲ್ಲ!: Bheema Priya Podcast

Sandalwood: ಭೀಮಾ ಸಿನಿಮಾದಲ್ಲಿ ಗಿರಿಜಾ ಪಾತ್ರದ ಮೂಲಕ ಖ್ಯಾತಿ ಗಳಿಸಿರುವ ಪ್ರಿಯಾ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಶಿಕ್ಷಕಿಯಾಗುವ ಕನಸು ಕಂಡಿದ್ದ ಪ್ರಿಯಾ ಈಗ ಕಲಾವಿದೆಯಾಗಿದ್ದಾರೆ. https://youtu.be/RZ5FKx_aanI ಮೂಲತಃ ಮೈಸೂರು ಹುಡುಗಿಯಾಗಿರುವ ಪ್ರಿಯಾ ಅವರ ಮನೆಯಲ್ಲಿ ಯಾರೂ ಕಲಾವಿದರಲ್ಲ. ಎಲ್ಲರೂ ಶಿಕ್ಷಕ ವೃತ್ತಿ ಮಾಡುವವರೇ. ಪ್ರಿಯಾ ಅವರು ಕೂಡ ಶಿಕ್ಷಕಿಯಾಗಬೇಕು ಅಂತಲೇ ವಿದ್ಯಾಭ್ಯಾಸ ಮುಗಿಸಿದ್ದರು. ಆದರೆ ಅವರನ್ನು ನಟನೆ,...

ರಂಗಭೂಮಿ, ಸಿನಿಮಾ, ಧಾರಾವಾಹಿ ಬಗ್ಗೆ ಪ್ರಿಯಾ ಮಾತು : Bheema Priya Podcast

Sandalwood: ಭೀಮ ಗಿರಿಜಾ ಖ್ಯಾತಿಯ ಪ್ರಿಯಾ ಸಂದರ್ಶನದಲ್ಲಿ ಮಾತನಾಡಿದ್ದು, ರಂಗಭೂಮಿಯಿಂದ ಸಿನಿಮಾ ಮತ್ತು ಸಿರಿಯಲ್‌ಗೆ ಬಂದಾಗ ಅವರ ಅನುಭವ ಹೇಗಿತ್ತು ಅಂತಾ ಹೇಳಿದ್ದಾರೆ. https://youtu.be/QiJvH00fEWc ರಂಗಭೂಮಿಯಲ್ಲಿ ನಾವು ವೇದಿಕೆ ಮೇಲೆ ಮಾತನಾಡಿದ ಮಾತು ಹಾಲ್‌ನಲ್ಲಿ ಕುಳಿತ ಎಲ್ಲರಿಗೂ ಕೇಳಬೇಕಿತ್ತು. ಅದಕ್ಕಾಗಿ ಹೆಚ್ಚು ಎನರ್ಜಿ ಬೇಕಿತ್ತು. ಆದರೆ ಸಿರಿಯಲ್‌ನಲ್ಲಿ ಆ ಎನರ್ಜಿ ಅವಶ್ಯಕತೆ ಇರುವುದಿಲ್ಲ. ಎದುರಿಗಿರುವ ಕ್ಯಾಮೆರಾಗೆ ಅಭಿನಯ...

ಪೊಲೀಸ್ ಪಾತ್ರಕ್ಕೆ ಸಿಕ್ಕ ಪ್ರಶಂಸೆ ಬಗ್ಗೆ ಭೀಮ ಪ್ರಿಯಾ ಮಾತು : Bheema Priya Podcast

Sandalwood: ಗಿರಿಜಾ ಅಂತಾನೇ ಫೇಮಸ್ ಆಗಿರುವ ಭೀಮ ಕಲಾವಿದೆ ಪ್ರಿಯಾ ಅವರು ತಮಗೆ ಸಿನಿಮಾದಲ್ಲಿ ಸಿಕ್ಕ ಪೊಲೀಸ್ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ಈ ಅವಕಾಶ ಸಿಕ್ಕಿದ್ದು ಹೇಗೆ ಅಂತಾ ವಿವರಿಸಿದ್ದಾರೆ. https://youtu.be/OZ8Ejtmd8rA ಪ್ರಿಯಾ ಅವರ ಪತಿ ಅವಿನಾಶ್ ಸಿನಿಮಾದ ವಿಷಯ ಮಾತನಾಡಲು ದುನಿಯಾ ವಿಜಿ ಅವರ ಬಳಿ ಹೋಗಿದ್ದಾಗ, ಪತ್ನಿ ಪ್ರಿಯಾ ಕೂಡ ಕಲಾವಿದೆ ಅಂತಾ...

ರಂಗಭೂಮಿ ಅಮ್ಮನ ಮಡಿಲು ಸಿನಿಮಾ ದುಃಸ್ವಪ್ನ! : Bheema Priya Podcast

Sandalwood: ಸಿನಿಮಾ ಮತ್ತು ರಂಗಭೂಮಿ ಮಧ್ಯದ ಅಂತರದ ಬಗ್ಗೆ ನಟಿ ಪ್ರಿಯಾ ಅವರನ್ನು ಪ್ರಶ್ನಿಸಿದಾಗ, ಅವರು ರಂಗಭೂಮಿ ಅಮ್ಮನ ಮಡಿಲು ಇದ್ದ ಹಾಗೆ. ಆದರೆ ಸಿನಿಮಾ ದುಸ್ವಪ್ನ ಎಂದಿದ್ದಾರೆ. ಹಾಗಾದ್ರೆ ಈ ಅನಿಸಿಕೆ ಹೇಳಿದ್ದೇಕೆ ಅಂತಾ ಅವರೇ ವಿವರಿಸಿದ್ದಾರೆ ನೋಡಿ. https://youtu.be/dMy8ZE2G-Rk ಸಿನಿಮಾದಲ್ಲಿ ನೀವು ಸ್ಥಿರವಾಗಿ ಇರ್ತೀರಾ ಅಂತಾ ಕೇಳಿದ್ದಕ್ಕೆ ಉತ್ತರಿಸಿರುವ ಪ್ರಿಯಾ, ಖಂಡಿತವಾಗಿಯೂ ನಾನು ಸ್ಥಿರವಾಗಿರುತ್ತೇನೆ...

ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ನಟ ರಿಷಬ್ ಶೆಟ್ಟಿ

Sandalwood: ನಟ ರಿಷಬ್ ಶೆಟ್ಟಿಯವರು ಡಿಸಿಎಂ ಡಿ.ಕೆ.ಶಿವಕುಮಾರ್ ಕಚೇರಿಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಖ್ಯಾತ ನಟ ರಿಷಬ್ ಶೆಟ್ಟಿಯವರು ಇಂದು ನನ್ನ ಗೃಹಕಚೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ವೇಳೆ 'ಕಾಂತಾರ: ಒಂದು ದಂತಕಥೆ - ಅಧ್ಯಾಯ 1'...

ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿಯಿಲ್ಲ: ಆರ್.ಅಶೋಕ್

Political News: ಬೆಂಗಳೂರಿನ ಹೃದಯ ಭಾಗ ಎನ್ನಿಸಿಕ``ಂಡಿರುವ ಜಯನಗರದ ಎಟಿಎಂನಲ್ಲಿ ಹಣ ಹಾಕುವಾಗ ಕೋಟಿ ಕೋಟಿ ಹಣ ಲೂಟಿ ಮಾಡಲಾಗಿದೆ.  ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದು, ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿಯಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಬ್ಯಾಂಕ್ ಲೂಟಿ ಆಯಿತು ಈಗ ಎಟಿಎಂಗೆ ಹಣ ಸಾಗಿಸುತ್ತಿದ್ದ ಹಣ...

ಸಾಯ್ಬೇಕಾ ಹೇಳಣ್ಣ, ಸೀಮೆಎಣ್ಣೆ ಹಾಕ್ಕೋಂಡ್ ಸಾಯ್ತೀವಿ: ಶಾಸಕ ನರೇಂದ್ರಸ್ವಾಮಿ ವಿರುದ್ಧ ಸ್ವಪಕ್ಷ ಮುಖಂಡ

Mandya News: ಮಂಡ್ಯ: ಗುಲಾಮರ ರಾಜ ನಮ್ಮ ಶಾಸಕ ನರೇಂದ್ರಸ್ವಾಮಿ ಎಂದು ಮಳವಳ್ಳಿ ಶಾಸಕರಾಗಿರುವ ನರೇಂದ್ರ ಸ್ವಾಮಿ ವಿರುದ್ಧ ಸ್ವಪಕ್ಷದ ಮುಖಂಡರೇ ವಾಗ್ದಾಳಿ ನಡೆಸಿದ್ದಾರೆ. ಮಳವಳ್ಳಿಯ ಕಾಂಗ್ರೆಸ್ ಮುಖಂಡ ಶಿವಕುಮಾರ್ ಅವರು ನರೇಂದ್ರ ಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಶಾಸಕ ನರೇಂದ್ರಸ್ವಾಮಿಯ ಅಧಿಕಾರ ದಾಹ, ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆಂದು, ಅವರ ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದಾರೆ....

ಇಂದು ಕಲ್ಪತರು ನಾಡಿನ ಗಣೇಶೋತ್ಸವದಲ್ಲಿ ಮೊದಲ ದಿನದಲ್ಲಿ ಮಹಿಳೆಯರ ಬೈಕ್ ರ್ಯಾಲಿ

Tumakuru: ತಿಪಟೂರು: ತಾಲ್ಲೂಕಿನಲ್ಲಿ ಮೂರು ದಿನಗಳ ಕಾಲ ಬಹಳ ಅದ್ದೂರಿಯಾಗಿ ನಡೆಯುತ್ತಿರುವ ಗಣೇಶೋತ್ಸವ ಹಾಗೂ ಕಲಾಕೃತಿ ತಂಡದ ಕಲ್ಪೋತ್ಸವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಹಲವು ಕಾರ್ಯಕ್ರಮಗಳಿಗೆ ಶಾಸಕರಾದ ಕೆ ಷಡಕ್ಷರಿ ಹಾಗೂ ಡಾ ಶ್ರೀಧರ್ ರವರು ಇಂದು ಚಾಲನೆ ನೀಡಿದರು. ಮಹಿಳೆಯರು ತುಂಬಾ ಶಿಸ್ತಿನಿಂದ ಹೆಲ್ಮೆಟ್ ಧರಿಸಿ ನಗರದ ಮುಖ್ಯ ರಸ್ತೆಯಲ್ಲಿ ಬೈಕ್ ರ್ಯಾಲಿ ನಡೆಸಿ ನೋಡುಗರಿಗೆ...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img