Saturday, August 22, 2026

pm modi

Hubli: ಎರಡೆರಡು ಪ್ರಕರಣ ದಾಖಲಾದರೂ ಮಾಧ್ಯಮದೆದುರು ಬಾರದ ಯೂಟ್ಯೂಬರ್ ಮುಕಳೆಪ್ಪ

Hubli: ಯೂಟ್ಯೂಬ್ ಖ್ವಾಜಾ, ಮುಕುಳೆಪ್ಪ ಮತ್ತು ಗಾಯತ್ರಿ ಮದುವೆ ಪ್ರಕರಣ ದಿನದಿಂದ ದಿನಕ್ಕೆ ತೀವ್ರತೆ ಪಡೆದುಕೊಳ್ಳುತ್ತಿದೆ. ಪೊಲೀಸರು ಎದುರು ಮುಕುಳೆಪ್ಪ ಪತ್ನಿ ಹಾಜರಾಗಿದ್ದಾಳೆ. ಇನ್ನೂ ಮುಕುಳೆಪ್ಪ ವಿರುದ್ಧ ಕಾರವಾರ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಯೂಟ್ಯೂಬರ್ ಖ್ವಾಜಾ ಅಲಿಯಾಸ್ ಮುಕುಳೆಪ್ಪ ಮದುವೆ ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ಒಂದು ಕಡೆ ಮುಕುಳೆಪ್ಪ ಪತ್ನಿ ಗಾಯತ್ರಿ ನಾನು...

Tumakuru: ಜಿಎಸ್ಟಿ ದರ ಇಳಿಕೆ ಬಿಜೆಪಿಯಿಂದ ತಿಪಟೂರು ನಗರದಲ್ಲಿ ಸಂಭ್ರಮಾಚರಣೆ

Tumakuru: ತಿಪಟೂರು. ನಗರಸಭೆ ಸರ್ಕಲ್ ನಲ್ಲಿ ಕೇಂದ್ರ ಸರ್ಕಾರ ಕೆಲ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)ಗಳ ದರ ಇಳಿಕೆ ಮಾಡಿದ್ದನ್ನು ಸ್ವಾಗತಿಸಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯಿತು. ಜಿಎಸ್ಟಿ ಇಳಿಕೆಗೆ ಉಡುಗೊರೆ ಮೋದಿ ಸರಕಾರಕ್ಕೆ ಧನ್ಯವಾದಗಳು ಘೋಷ ವಾಕ್ಯದ ಅಡಿಯಲ್ಲಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. ಈ ವೇಳೆ ಬಿಜೆಪಿ.ನಗರ ಅಧ್ಯಕ್ಷರಾದ ಜಗದೀಶ್ ಮಾತನಾಡಿ, ಕೇಂದ್ರ...

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ

Spiritual: ಹಿಂದೂ ಧರ್ಮದಲ್ಲಿ ಪಿತೃಗಳಿಗೆ ಅಂದ್ರೆ, ನಮ್ಮ ತೀರಿಹೋಗಿರುವ ಹಿರಿಯರಿಗೆ ಅವರದ್ದೇ ಆದ ಗೌರವ ನೀಡಲಾಗುತ್ತದೆ. ಪ್ರತೀ ವರ್ಷ ವಾರ, ದಿನ, ತಿಥಿ ನೋಡಿ, ಶ್ರಾದ್ಧ ಕಾರ್ಯ ಮಾಡಿ, ಕಾಗೆಗೆ, ಹಸುವಿಗೆ ಮತ್ತು ಬ್ರಾಹ್ಮಣರಿಗೆ ಊಟ ಹಾಕಲಾಗುತ್ತದೆ. ಆದರೆ ನೀವು ಅವರಿಗೆ ನೀಡಬೇಕಾದ ಗೌರವ ಮರೆತರೆ, ಪಿತೃಗಳು ನಿಮ್ಮ ಮೇಲೆ ಮುನಿಸಿಕ``ಳ್ಳುತ್ತಾರೆ. ಹಾಗೆ ಕೋಪಗ``ಂಡಾಗ,...

ಕೋಪವನ್ನು ಕಂಟ್ರೋಲ್ ಮಾಡಿ, ತಾಳ್ಮೆಯಿಂದಿರಲು ಈ ಟಿಪ್ಸ್ ಫಾಲೋ ಮಾಡಿ

Life Lesson: ಕೋಪ ಅನ್ನೋದು ನಮ್ಮ ನೆಮ್ಮದಿಯನ್ನು ಹಾಳು ಮಾಡಿ, ಸಂಬಂಧವನ್ನು ಹಾಳು ಮಾಡಿ, ನಮ್ಮ ಅನಾರೋಗ್ಯಕ್ಕೆ ಕಾರಣವಾಗುವ ಕೆಟ್ಟ ಅಸ್ತ್ರ. ಕೋಪ ಅನ್ನೋದು ನಮ್ಮನ್ನೇ ಸುಡುವ, ನಮ್ಮಲ್ಲೇ ಇರುವ ಅಗ್ನಿ. ಹಾಗಾಗಿ ನಾವು ಎಷ್ಟು ಕೋಪ ಕಂಟ್ರೋಲ್ ಮಾಡಿ ಬದುಕುತ್ತೇವೋ, ಅಷ್ಟು ನಮಗೇ ಉತ್ತಮ. ಹಾಗಾದ್ರೆ ತಾಳ್ಮೆಯಿಂದಿರಲು ನಾವು ಏನು ಮಾಡಬೇಕು ಅಂತಾ...

Beauty Tips: ಡಾರ್ಕ್ ಸರ್ಕಲ್ ರಿಮೂವ್ ಮಾಡಲು ಈ ಮನೆಮದ್ದು ಬಳಸಿ

Beauty Tips: ನಿಮ್ಮ ಮುಖ ಎಷ್ಟೇ ಬೆಳ್ಳಗಿರಲಿ, ನಿಮ್ಮ ಕಣ್ಣಿನ ಸುತ್ತ ಕಪ್ಪು ಅಂದ್ರೆ ಡಾರ್ಕ್ ಸರ್ಕಲ್ ಇದ್ದರೆ, ನಿಮ್ಮ ಮುಖದ ಅಂದವೆಲ್ಲಾ ಹೋಗುತ್ತದೆ. ಹಾಗಾಗಿ ನೀವು ನಿಮ್ಮ ಕಣ್ಣಿನ ಸುತ್ತ ಕಪ್ಪನ್ನು ಹೋಗಲಾಡಿಸಬೇಕು. ಅದಕ್ಕೆ ಮನೆಯಲ್ಲೇ ಹೇಗೆ ಮದ್ದು ಮಾಡಬೇಕು ಅನ್ನೋ ಬಗ್ಗೆ ನಾವಿಂದು ಹೇಳಲಿದ್ದೇವೆ. ಆಲೂಗಡ್ಡೆಯನ್ನು ತುರಿದು, ಅದರ ರಸವನ್ನು ತೆಗೆದು,...

Sandalwood: ತನ್ನ ನೆಚ್ಚಿನ ಹುಡುಗನನ್ನು ಪರಿಚಯಿಸಿದ ಗಾಯಕಿ ಸುಹಾನಾ ಸಯ್ಯದ್

Sandalwood: ಸರೆಗಮಪ ರಿಯಾಲಿಟಿ ಶೋನಲ್ಲಿ ನೀನೇ ರಾಮಾ ನೀನೇ ಶಾಮಾ ಎನ್ನುವ ಹಾಡು ಹೇಳಿ, ಎಲ್ಲರ ಹುಬ್ಬೇರುವಂತೆ ಮಾಡಿದ ಗಾಯಕಿ ಸುಹಾನಾ ಸೈಯದ್ ತಮ್ಮ ಗಾಯನ ಪಯಣದಲ್ಲಿ ನಿರತರಾಗಿದ್ದಾರೆ. ಈ ಮಧ್ಯೆ ಆಗಾಗ ಇನ್‌ಸ್ಟಾಗ್ರಾಮ್‌ನಲ್ಲಿ ಹಾಡಿನ ತುಣುಕುಳನ್ನು ಹರಿಬಿಡುತ್ತಿರುತ್ತಾರೆ. ಇದೀಗ ಅವರು ಮಾಡಿರುವ 1 ಪೋಸ್ಟ್ ನೋಡಿ ಹಲವರು ಹೌಹಾರಿದ್ದಾರೆ. ಇದಕ್ಕೆ ಕಾರಣವೇನು ಅಂದ್ರೆ, ಸುಹಾನಾ...

ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಸಿಎಂ

Political news: ಇಂದಿನಿಂದ ನವರಾತ್ರಿ ಶುರುವಾಗಿದ್ದು, ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಲೇಖಕಿ ಭಾನು ಮುಷ್ತಾಕ್ ನಾಡಹಬ್ಬ ದಸರಾಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಿಎಂ, ದಸರಾ ಉತ್ಸವ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ...

Tumakuru: ಧಾರ್ಮಿಕ ಮಂಟಪ ಉದ್ಘಾಟಿಸಿ ದಸರಾಗೆ ಚಾಲನೆ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್

Tumakuru: ತುಮಕೂರು: ಕಲ್ಪತರು ನಾಡ ಹಬ್ಬ ತುಮಕೂರು ದಸರಾಗೆ ಡಾ.ಜಿ.ಪರಮೇಶ್ವರ್ ಅವರು ಅದ್ಧೂರಿ ಚಾಲನೆ ನೀಡಿದ್ದಾರೆ. ತುಮಕೂರಿನ ಜೂನಿಯರ್ ಕಾಲೇ ಮೈಧಾನದಲ್ಲಿ ನಿರ್ಮಾಣಗೊಂಡಿರುವ ಭವ್ಯ ದಸರಾ ಧಾರ್ಮಿಕ ಮಂಟಪವನ್ನು ಡಾ.ಜಿ.ಪರಮೇಶ್ವರ್ ಅವರು ಉದ್ಘಾಟಿಸುವ ಮೂಲಕ, ದಸರಾಗೆ ಚಾಲನೆ ನೀಡಿದ್ದಾರೆ. ಈ ದಸರಾ ಧಾರ್ಮಿಕ ಮಂಟಪವನ್ನು ಅಂಬಾವಿಲಾಸ ಅರಮನೆಯಂತೆ ನಿರ್ಮಿಸಲಾಗಿದೆ. ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ ದಸರಾ ಧಾರ್ಮಿಕ ಮಂಟಪ...

Political News: ಜಾತಿ ಗಣತಿ ಎಲ್ರಿ ನಡಿತಾ ಇದೆ..? ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಅಷ್ಟೇ: ಕೆ.ಎನ್.ರಾಜಣ್ಣ

Tumakuru News: ತುಮಕೂರು: ಜಾತಿಗಣತಿ ವಿಚಾರವಾಗಿ ತುಮಕೂರಿನಲ್ಲಿ ಮಾತನಾಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ, ಜಾತಿ ಗಣತಿ ಎಲ್ರಿ ನಡಿತಾ ಇದೆ..? ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಅಷ್ಟೆ ಅದು ಎಂದಿದ್ದಾರೆ. ಸುಮ್ನೆ ಜಾತಿ ಗಣತಿ ಅಂತಾ ಜನರ ತಲೆ‌ಕೆಡಿಸ್ತಿದಿರಾ.. ಅಷ್ಟೇ. ಯಾವ ಯಾವ ಸಮುದಾಯದಲ್ಲಿ ಎಷ್ಟು ಜನ ವಿದ್ಯಾವಂತರಿದ್ದಾರೆ, ಎಷ್ಟು ಜನ ಲಕ್ಷಾದೀಶ್ವರರಿದ್ದಾರೆ.. ಎಷ್ಟು ಜನ ಬಡವರಿದ್ದಾರೆ..?...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮತ್ತಿಹಳ್ಳಿ ಕೆರೆಯ ಅಕ್ಕ ಪಕ್ಕ ಗಿಡ ನಾಟಿ

Tumakuru: ತಿಪಟೂರು ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತುಮಕೂರು -1 ಜಿಲ್ಲಾ ನಿರ್ದೇಶಕರಾದ ಸತೀಷ್ ಸುವರ್ಣ ರವರ ನೇತೃತ್ವದಲ್ಲಿ ಕೆರೆಯಂಗಳದಲ್ಲಿ ಗಿಡನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸತೀಶ್ ಸುವರ್ಣ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರಾಜ್ಯದ ರೈತರಿಗೆ ಉಪಯೋಗವಾಗಲೆಂದು ಕೆರೆಗಳನ್ನು...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img