Saturday, August 22, 2026

pm modi

Gadag News: ಹುಬ್ಬಳ್ಳಿ ನಡೆದ ಏಕತಾ ಸಮಾವೇಶ ಫ್ಲಾಪ್ ಆಗಿದೆ: ವಚನಾನಂದ ಶ್ರೀಗಳು

Gadag News: ಗದಗ: ಗದಗನಲ್ಲಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳು ಮಾತನಾಡಿದ್ದು,  ನಾಳೆಯಿಂದ ನಡೆಯುವ ಜಾತಿಗಣತಿಯಲ್ಲಿ ಲಿಂಗಾಯತ ಪಂಚಮಸಾಲಿ ಅಂತ ಬರೆಸಿ ಎಂದಿದ್ದಾರೆ. ರಾಜ್ಯದ 16 ಜಿಲ್ಲೆಗಳಿಗೆ ಭೇಟಿ ನೀಡಿ ಭಕ್ತರ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಅಂತ ಬರೆಸಿ. ಪಂಚಮಸಾಲಿಗಳ ಮನೆ ಮನೆಗೆ ತೆರಳಿ...

ಆಳಂದದ ಮತಗಳ್ಳತನ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಯಲಿದೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Political News: ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರ ಮತ್ತು ಬೆಂಗಳೂರಿನ ಮಹದೇವಪುರ ಕ್ಷೇತ್ರ ಸೇರಿ, ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳನ್ನು ಎಸ್‌ಐಟಿಗೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಅವರು, ಆಳಂದ ಕ್ಷೇತ್ರದಲ್ಲಿ ಸುಮಾರು 6,000 ಮತದಾರರ ಹೆಸರನ್ನು ಕೈಬಿಟ್ಟಿರುವ ಮತಗಳ್ಳತನದ ವಿಚಾರವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಉಲ್ಲೇಖಿಸಿದ್ದಾರೆ....

ನಿಮಗೆ ಮಾತ್ರ ನವರಾತ್ರಿಯೇ? ಸಮೀಕ್ಷೆ ನಡೆಸುವವರಿಗಿಲ್ಲವೇ..?: ಶಿಕ್ಷಕ ವೃಂದದ ಪರ ಹೆಚ್.ಡಿ.ಕುಮಾರಸ್ವಾಮಿ ಧ್ವನಿ

Political News: ಸದ್ಯ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ ಅದು, ಜಾತಿ ಗಣತಿ ಸಮೀಕ್ಷೆ. ಈ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಈ ಮಧ್ಯ ಕೇಂದ್ರ ಸಚಿವ ಹೆಚ್.ಡಿ.,ಕುಮಾರಸ್ವಾಮಿಯವರ ಕೂಡ ಈ ಬಗ್ಗೆ ಮಾತನಾಡಿದ್ದಾರೆ. ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆ ಬಗ್ಗೆ ನಮಗೇನೂ ತಕರಾರಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಕಾಲ ಕಾಲಕ್ಕೆ ಸಮೀಕ್ಷೆ ನಡೆಯಬೇಕು,...

Hubli: ಮನೆ ಮನೆಗೆ ಜಾಗೃತಿ ಮೂಡಿಸಲು ಮುಂದಾದ ವಚನಾನಂದ ಸ್ವಾಮೀಜಿ..!

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಜಾತಿ ಜನಗಣತಿ ವಿಚಾರ ಸಾಕಷ್ಟು ಮುನ್ನೆಲೆಗೆ ಬಂದಿದ್ದು, ವೀರಶೈವ ಲಿಂಗಾಯತ ಸಮಾವೇಶದ ಬೆನ್ನಲ್ಲೇ ಈಗ ಮತ್ತೇ ಪಂಚಮಸಾಲಿ ಸಮಾಜದ ಸ್ವಾಮೀಜಿಗಳು ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಇದೇ 22 ರಿಂದ ರಾಜ್ಯದಲ್ಲಿ ಜಾತಿ ಗಣತಿ ಆರಂಭವಾಗುತ್ತಿದ್ದು,ಈ ಹಿನ್ನೆಲೆಯಲ್ಲಿ ಮನೆ ಮೆನೆಗೆ ಹೋಗಿ ಪಂಚಮಸಾಲಿ ಸ್ವಾಮೀಜಿಗಳು ಜಾಗೃತಿ ಮೂಡಿಸುತ್ತಿದ್ದಾರೆ.‌ ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ...

Gadag :ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು?: ಸಿಎಂ

Gadag News: ಗದಗ: ಗದಗ ತಾಲೂಕಿನಲ್ಲಿಂದು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವ ನಡೆದಿದ್ದು, ಸಿಎಂ ಸಿದ್ದರಾಮಯ್ಯನವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿರುವ ಸಿಎಂ, ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದ ಜಾತಿಯವರೇ ಆಗಿದ್ದಾರೆ. ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ...

Hubli: ಹುಬ್ಬಳ್ಳಿ: ಯೂಟ್ಯೂಬರ್ ಮುಕಳೆಪ್ಪ ವಿರುದ್ಧ ಗಾಯತ್ರಿ ಪೋಷಕರಿಂದ ದೂರು

Hubli: ಹುಬ್ಬಳ್ಳಿ: ಶಾರ್ಟ್ ಮೂವಿ ಮೂಲಕ ಯೂಟ್ಯೂಬ್ ನಲ್ಲಿ ಮನರಂಜನೆ ನೀಡುತ್ತಿದ್ದ ಖಾಜಾ ಶಿರಹಟ್ಟಿ(ಮುಕಳೆಪ್ಪ) ವಿರುದ್ಧ ದೂರು ಸಲ್ಲಿಕೆಯಾಗಿರುವ ಬೆನ್ನಲ್ಲೇ ಗಾಯಿತ್ರಿ ಜಾಲಿಹಾಳ ಪಾಲಕರು ಮುಕಳೆಪ್ಪ ವಿರುದ್ಧ ಕ್ರಮ ಜರುಗಿಸಿ ನಮ್ಮ ಮಗಳಿಗೆ ಹಾಗೂ ನಮಗೆ ನ್ಯಾಯ ಕೊಡಿಸುವಂತೆ ಮನವಿ ಇಟ್ಟಿದ್ದಾರೆ. ಗಾಯಿತ್ರಿ ಯಲ್ಲಪ್ಪ ಜಾಲಿಹಾಳ ಪಾಲಕರು ಈಗ ಖಾಜಾ ಶಿರಹಟ್ಟಿ ವಿರುದ್ಧ ಗಂಭೀರವಾಗಿ ಆರೋಪಿಸಿದ್ದು,...

Tumakuru: ದಲಿತ ವ್ಯಕ್ತಿಯ ಭೀಕರ ಹತ್ಯೆ ಪ್ರಕರಣ: ಹತ್ಯೆಗೆ ಕಾರಣರಾದವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Tumakuru: ತುಮಕೂರು: ತುಮಕೂರಿನ ಮದುಗಿರಿ ತಾಲ್ಲೂಕಿನ ಪೊಲೇನಹಳ್ಳಿಯಲ್ಲಿ ದಲಿತ ವ್ಯಕ್ತಿಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಸಿಐಟಿಯು ಹಾಗೂ ಪ್ರಗತಿಪರ ಸಂಘಟನೆ ಮತ್ತು ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ‌ ನಡೆದಿದ್ದು, ಈ ಹತ್ಯೆಗೆ ಕಾರಣರಾದವರನ್ನು ಇನ್ನೂ ಬಂಧಿಸಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗಿದ್ದೇನು..? ತುಮಕೂರಿನ ಮದುಗಿರಿ ತಾಲ್ಲೂಕಿನ ಪೊಲೇನಹಳ್ಳಿಯಲ್ಲಿ ಈ...

ಯಾವುದೇ ಕೆಲಸ ಮಾಡಿದರೂ ವಿರೋಧಿಸೋದೆ ವಿರೋಧ ಪಕ್ಷದ ಕೆಲಸ: ಕುಣಿಗಲ್ ಶಾಸಕ ರಂಗನಾಥ್

Tumakuru: ತುಮಕೂರು: ಕುಣಿಗಲ್ ಶಾಸಕ ರಂಗನಾಥ್ ಮಾತನಾಡಿದ್ದು, ಜಾತಿ ಗಣತಿ ಬಗ್ಗೆ ಹೇಳಿಕೆ ನೀಡಿದ್ದಾರೆ. ನನಗೆ ಜಾತಿನೇ ಇಲ್ಲ ನಾನು ಡಾಕ್ಟರ್ ನಾನು ಎಲ್ಲಾ ಸಮುದಾಯವನ್ನು ಪ್ರತಿನಿಧಿಸುತ್ತೇನೆ. ಅದರ ಜೊತೆಗೆ ನಾನು ಒಕ್ಕಲಿಗನಾಗಿ ಜಾತಿಗಣತಿ ವಿಚಾರದಲ್ಲಿ ಜಾಗೃತಿ ಮೂಡಿಸಲು ಕರೆಸಿದ್ದರು. ಸಭೆಯಲ್ಲಿ ನಡೆದ ವಿಚಾರವನ್ನು ಹಾಗೂ ನ್ಯೂನ್ಯತೆಗಳನ್ನು ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ರಂಗನಾಥ್...

47 ಹಿಂದೂ ಜಾತಿಗಳ ಮುಂದೆ ಕ್ರಿಶ್ಚಿಯನ್ ಎಂದು ನಮೂದು: ಧಾರವಾಡ ಹೈಕೋರ್ಟ್‌ನಲ್ಲಿ ಪಿಐಎಲ್ ದಾಖಲು

Dharwad News: ಧಾರವಾಡ: ರಾಜ್ಯ ಸರ್ಕಾರ ಜಾತಿ ಗಣತಿಯಲ್ಲಿ 47 ಹಿಂದೂ ಜಾತಿಗಳ ಮುಂದೆ ಕ್ರಿಶ್ಚಿಯನ್ ಎಂದು ನಮೂದು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್‌ನಲ್ಲಿ ಪಿಐಎಲ್ ದಾಖಲಾಗಿದೆ. ಶಿವಪ್ಪ ಚಲವಾದಿ, ನಾಗರಾಜ್ ಬೆಡಸೂರ ಮತ್ತು ಸುರೇಶ ನಾಡಿಗೇರ ಎಂಬುವವರು ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದಾರೆ. ಸರ್ಕಾರ ಎಲ್ಲ ಹಿಂದೂ ಜಾತಿಗಳ ಮುಂದೆ ಕ್ರಿಶ್ಚಿಯನ್ ಎಂದು ನಮೂದು...

Hubli News: ಗುತ್ತಿಗೆದಾರನ ಕಿರುಕುಳ ತಾಳಲಾರದೇ ಆತ್ಮಹ*ತ್ಯೆಗೆ ಪ್ರಯತ್ನಿಸಿದ ವ್ಯಕ್ತಿ

Hubli News: ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಪೌರಕಾರ್ಮಿಕನೊರ್ವ ಗುತ್ತಿಗೆದಾರನ ಕಿರುಕುಳ ಹಾಗೂ ನಿಗಧಿತ ಸಂಬಳ ಬಾರದ ಹಿನ್ನೆಲೆಯಲ್ಲಿ ಮನನೊಂದು ಕೆಲಸ ನಿರ್ವಹಿಸುತ್ತಿರುವ ಸ್ಥಳದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಮುಂಜಾನೆ ಧಾರವಾಡದಲ್ಲಿ ನಡೆದಿದೆ. ಮಾಳಮಡ್ಡಿಯ ನಿವಾಸಿ ಕೃಷ್ಣ ವಜ್ಜನವರ (27) ವಿಷ ಸೇವಿಸಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾನೆ. ಈತ ಎಂದಿನಂತೆ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img