Sunday, August 23, 2026

pm modi

Hubli: ಮಾಜಿ ಮುಖ್ಯಮಂತ್ರಿಗಳನ್ನು ಕೆರಳಿಸಿದ ಮಹಾರಾಷ್ಟ್ರ ಮುಖಂಡನ ಭಾಷಣ

Hubli News: ಹುಬ್ಬಳ್ಳಿ ಯಲ್ಲಿ ವೀರಶೈವ - ಲಿಂಗಾಯತ ಶಕ್ತಿ ಪ್ರದರ್ಶನವಾಗಿದೆ. ನೆಹರೂ ಮೈದಾನದಲ್ಲಿ ನಡೆದ ವೀರಶೈವ - ಲಿಂಗಾಯತ ಏಕತಾ ಸಮಾವೇಶದಲ್ಲಿ ಪಂಚ ಪೀಠಧೀಶರು ಸೇರಿ ನೂರಾರು ಮಠಾಧೀಶರಿಂದ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಜಾತಿ ಗಣತಿಯಲ್ಲಿ ವೀರಶೈವ - ಲಿಂಗಾಯತ ಧರ್ಮ ನಮೂದಿಸಲು ಕರೆ ಜೊತೆಗೆ ಮಾಜಿ ಸಿಎಂ ಗಳಿಂದ ಹಿಂದೂತ್ವದ ಜಪ...

Dharwad: ಧಾರವಾಡ ಯುಟ್ಯೂಬ್ ಸ್ಟಾರ್ ಮುಕಳೆಪ್ಪನ ವಿರುದ್ಧ ಗಂಭೀರ ಆರೋಪ..

Dharwad: ಯುಟ್ಯೂಬ್, ಫೇಸ್ಬುಕ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಕಾಮಿಡಿ ವೀಡಿಯೋಗಳ ಮೂಲಕ ಜನಮನ್ನಣೆ ಪಡೆದುಕೊಂಡಿರುವ ಧಾರವಾಡದ ಯುಟ್ಯೂಬರ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಇತನ ವಿರುದ್ಧ ಬಜರಂಗದಳದ ಕಾರ್ಯಕರ್ತರು ಮುಖಂಡರು ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಕರಣ ದಾಖಲಿಸಿದ್ದಾರೆ.‌ ಯುಟ್ಯೂಬರ್ ಖಾಜಾ ಶಿರಹಟ್ಟಿ ಉರ್ಫ್ ಮುಕಳೆಪ್ಪನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ....

ಕಾರ್ ಖರೀದಿಸುವ ಯೋಚನೆಯಲ್ಲಿದ್ದೀರಾ..? ಇಲ್ಲಿದೆ ನೋಡಿ Volvo S60 D4

Tech News: ನೀವು ಕಡಿಮೆ ಬೆಲೆಗೆ ಉತ್ತಮವಾದ ಕಾರ್ ಖರೀದಿಸಬೇಕು ಎಂದು ನಿರ್ಧರಿಸಿದ್ದರೆ, ನಿಮಗಾಗಿಯೇ 2016 ಮಾಡೆಲ್‌ನ ವೋಲ್ವೋ ಕಾರ್ ಪರಿಚಯ ಮಾಡುತ್ತಿದ್ದೇವೆ. https://youtu.be/tuIcNx9JaPE ಬೆಂಗಳೂರಿನ ಜಯನಗರದ 4ನೇ ಬ್ಲಾಕ್‌ನಲ್ಲಿ ಈ ಕಾರ್ ಸೇಲ್ ಮಾಡಲಾಗುತ್ತಿದ್ದು. ಗ್ರೇ ಕಲರ್ ಕಾರ್ ಇದಾಗಿದೆ. ಕ್ಲಾಸಿ ಲುಕ್, ಪಾರ್ಕಿಂಗ್ ಸೆನ್ಸರ್‌, ಕ್ಯಾಮೆರಾ ಇರುವ ಟಾಪ್ ಎಂಡ್ ಮಾಡೆಲ್ ಕಾರ್ ಇದಾಗಿದೆ....

Sandalwood: NIGHTOUT ಸಿನಿಮಾ! ನಮ್ಮ ಹುಡುಗ ಅಳ್ತಾ ಇದ್ದ : Rakesh Adiga Podcast

Sandalwood: ಸಾಮಾನ್ಯವಾಗಿ ಕಲಾವಿದರಿಗೆ, ಎಷ್ಟೇ ಕಷ್ಟಪಟ್ಟರೂ ಅವಕಾಶ ಸಿಗದಿದ್ದಾಗ, ಈ ಫೀಲ್ಡ್‌ಗೆ ಯಾಕಾದ್ರೂ ಬಂದನೋ ಅಂತಾ ಅನ್ನಿಸಿಯೇ ಅನ್ನಿಸಿರತ್ತೆ. ಹಾಗಾದ್ರೆ ನಟ ರಾಕೇಶ್ ಅವಡಿಗ ಅವರಿಗೂ ಕೂಡ ಹೀಗೆ ಅನ್ನಿಸಿತ್ತಾ..? ಅವರೇ ಈ ಪ್ರಶ್ನೆಗೆ ಉತ್ತರಿಸಿದ್ದಾರೆ ನೋಡಿ. https://youtu.be/qz7RiwniwAM ಈ ಬಗ್ಗೆ ಉತ್ತರಿಸಿರುವ ರಾಕೇಶ್. ಹೌದು.. ಖಂಡಿತವಾಗಿಯೂ ನನಗೆ 1 ಸಲ ಯಾಕಾದರೂ ಈ ಫೀಲ್ಡ್‌ಗೆ ಬಂದೆನೋ...

ಇನ್ನಾದರೂ ಬಿಜೆಪಿಗರಿಗೆ ಜ್ಞಾನೋದಯವಾಗಲಿ, ಸಂವಿಧಾನದ ಆಶಯ ಅರಿವಾಗಲಿ: ಸಚಿವ ಪ್ರಿಯಾಂಕ್ ಖರ್ಗೆ

Political News: ಈ ಬಾರಿ ದಸರಾವನ್ನು ಬಾನು ಮುಷ್ತಾಕ್ ಅವರು ಉದ್ಘಾಟಿಸುತ್ತಿರುವುದರಿಂದ ಹಲವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ, ಕೋರ್ಟ್‌ನಲ್ಲಿಯೂ ಕೇಸ್ ಹಾಕಿ, ಬಾನು ಅವರು ಹಿಂದೂ ಹಬ್ಬವನ್ನು ಉದ್ಘಾಟನೆ ಮಾಡುವುದು ಬೇಡವೆಂದು ವಾದಿಸಿದ್ದರು. ಆದರೆ ಇದೀಗ ಕೋರ್ಟ್‌ನಲ್ಲಿ ಅವರೆಲ್ಲರಿಗೂ ಹಿನ್ನೆಡೆಯಾಗಿ, ಬಾನು ಮುಷ್ತಾಕ್ ಅವರು ದಸರಾವನ್ನು ಉದ್ಘಾಟಿಸಬಹುದು ಎಂದು ಕೋರ್ಟ್ ತೀರ್ಪು ನೀಡಿದೆ....

Sandalwood: ಹಣ ಬ್ಯೂಟಿ ಅಲ್ಲ GODFATHER ಇದ್ರೆ ಒಳ್ಳೇದು: Rakesh Adiga Podcast

Sandalwood: ನಟ ರಾಕೇಶ್ ಅಡಿಗ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ವಿವರಿಸಿದ್ದಾರೆ. ಅಲ್ಲದೇ ಸ್ಯಾಂಡಲ್‌ವುಡ್‌ನಲ್ಲಿ ಬೆಳೆಯೋಕ್ಕೆ ಹಣ ಇರಬೇಕಾ..? ಬ್ಯೂಟಿ ಇರಬೇಕಾ..? ಗಾಡ್‌ಫಾದರ್ ಇರಬೇಕಾ ಎಂಬ ಪ್ರಶ್ನೆಗೂ ರಾಕೇಶ್ ಉತ್ತರಿಸಿದ್ದಾರೆ. https://youtu.be/YO_cNiKdH3E ಈ ಪ್ರಶ್ನೆಗೆ ಉತ್ತರಿಸಿರುವ ರಾಕೇಶ್, ಗಾಡ್‌ಫಾದರ್ ಇರಬೇಕು ಎಂದು ಹೇಳಿದ್ದಾರೆ. ಅಲ್ಲದೇ ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ರಿಯಲ್...

ಈ ಭೂಮಿಯಲ್ಲಿ ಹುಟ್ಟಿದ್ದೀನಿ, ಈ ಭೂಮಿಯಲ್ಲಿ ಬದುಕಿದ್ದೀನಿ, ಇದೇ ಭೂಮಿಯಲ್ಲಿ ಸಾಯ್ತೀನಿ: ಡಿಸಿಎಂ ಡಿಕೆಶಿ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ರಾಮನಗರದ ಜೂನಿಯರ್‌ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ದಿ. ಶ್ರೀ ಡಿ ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಎಂದೇ ಹೆಸರುವಾಸಿಯಾಗಿದ್ದ ದೇವರಾಜ ಅರಸು ಅವರು ಪ್ರತಿಯೊಬ್ಬ ರಾಜಕಾರಣಿಗೂ ಮಾದರಿಯಾಗಿದ್ದಾರೆ. ಭೂಸುಧಾರಣೆ ಹಾಗೂ ಉಳುವವನೆ ಭೂಮಿಯ ಒಡೆಯ ಕಾನೂನನ್ನು ಜಾರಿಗೆ...

Spiritual: ಹಳೆ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ನಾವು ಭಾರತೀಯ ಮಿಡಲ್ ಕ್ಲಾಸ್ ಜನರು ಹಣ ಖರ್ಚು ಮಾಡದಿರಲು ಎಲ್ಲೆಲ್ಲಿ ಸಾಧ್ಯ ಎಂದು ನೋಡುತ್ತೇವೆ. ಇದೇ ಬುದ್ಧಿ ನಮಗೆ ಜೀವನ ಮಾಡಲೂ ಕಲಿಸಿದೆ ಅನ್ನೋದು ಸತ್ಯ. ಆದರೆ ನೀವೇನಾದರೂ ಬೇರೆ ವಸ್ತ್ರ ತರುವ ಬದಲು, ಇರುವ ಹಳೇ ವಸ್ತ್ರದಲ್ಲೇ ಮನೆ ಕ್ಲೀನ್ ಮಾಡೋಣ ಅಂದ್ರೆ, ಲಕ್ಷ್ಮೀ ದೇವಿಯ ಕೃಪೆ ನಿಮ್ಮ ಮೇಲೆ...

Political News: ವೀರಶೈವ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಆಗಬೇಕು: ಸಮಾವೇಶದಲ್ಲಿ ಈಶ್ವರ್ ಖಂಡ್ರೆ ಹೇಳಿಕೆ

Hubli: ಹುಬ್ಬಳ್ಳಿಯಲ್ಲಿಂದು ವೀರಶೈವ - ಲಿಂಗಾಯತ ಶಕ್ತಿ ಪ್ರದರ್ಶನ ತೋರಿಸಲು ನೆಹರೂ ಮೈದಾನದಲ್ಲಿ ವೀರಶೈವ - ಲಿಂಗಾಯತ ಏಕತಾ ಸಮಾವೇಶ ನಡೆಸಲಾಗುತ್ತಿದೆ. ಫಕೀರ ದಿಂಗಾಲೇಶ್ವರ ಶ್ರೀ ನೇತೃತ್ವದಲ್ಲಿ ಈ ಸಮಾವೇಶ ನಡೆಯುತ್ತಿದ್ದು, ರಂಭಾಪುರಿ ಶ್ರೀ, ಶ್ರೀಶೈಲ ಜಗದ್ಗುರು, ಕಾಶಿ, ಉಜನಿ ಜಗದ್ಗುರುಗಳು, ಸಿದ್ಧಾಂಗಂಗಾ ಶ್ರೀ, ಮೂರು ಸಾವಿರ ಮಠ ಶ್ರೀಗಳ ಸಾನಿಧ್ಯತೆ ಇದೆ. ಈ ಸಮಾವೇಶದಲ್ಲಿ...

Spiritual: ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ನೀವು ಯಾವುದಾದರೂ ಮುಖ್ಯವಾದ ಕೆಲಸಕ್ಕೆ, ಅಥವಾ ಯಾವುದಾದರೂ ಮೌಲ್ಯವಾದ ವಸ್ತು ಖರೀದಿಗೋ, ಸಂದರ್ಶನಕ್ಕೋ ಹೀಗೆ ಯಾವುದಾದರೂ ಕೆಲಸಕ್ಕೆ ಹೋಗುವಾಗ, ಆ ಕೆಲಸದಲ್ಲಿ ಯಶಸ್ಸು ಸಿಗಬೇಕು ಅಂದ್ರೆ ನೀವು ಕೆಲ ಕೆಲಸಗಳನ್ನು ಮಾಡಬೇಕು. ಅದೇನು ಅಂತಾ ತಿಳಿಯೋಣ ಬನ್ನಿ.. ನೀವು ಮನೆಯಿಂದ ಆಚೆ ಹೋಗುವಾಾಗ, ಮನೆಯಲ್ಲಿ ದೇವರಿಗೆ ದೀಪ ಹಚ್ಚಿ, ಕೈ ಮುಗಿದು ಹೋಗಿ. ಇದರಿಂದ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img