Sunday, August 23, 2026

pm modi

Health Tips: ಬೆಂಗಳೂರಲ್ಲಿ 24 ಗಂಟೆ ಜೀವನ 5-6 ಸಿಗರೇಟ್ ಸೇದಿದ್ದಕ್ಕೆ ಸಮ : Dr Bhavya Podcast

Health Tips: ಬೆಂಗಳೂರಿನಲ್ಲಿ ವಾಹನ ಓಡಾಟದ ಕಾರಣ, ಕಾರ್ಖಾನೆಗಳ ಹೊಗೆಗಳಿಂದ ವಾತಾವರಣ ಕಲ್ಮಶವಾಗಿರುವ ಕಾರಣ, ಉಸಿರಾಟದ ಸಮಸ್ಯೆ ಹೆಚ್ಚಾಗಿದೆ.  ಹಾಗಾಗಿ ಡಾ.ಭವ್ಯಾ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಬೆಂಗಳೂರು ಕಲುಶಿತ ವಾತಾವರಣದ ಪ್ರಭಾವ ಹೇಗಿದೆ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/e9H6Lou6qfI ವೈದ್ಯರು ಹೇಳುವ ಪ್ರಕಾರ, ನಮ್ಮ ದೇಹದ ಯಾವ ಭಾಗ ಕಾರ್ಯನಿರ್ವಹಿಸದಿದ್ದರೂ, ನಾವು ಸರಿಯಾಗಿ ಉಸಿರಾಡುವ...

Hubli News: ಏಕತಾ ಸಮಾವೇಶದಲ್ಲಿ 1 ಸಾವಿರ ಸ್ವಾಮೀಜಿಗಳು ಭಾಗಿ: ದಿಂಗಾಲೇಶ್ವರ ಶ್ರೀ

Hubli News: ಹುಬ್ಬಳ್ಳಿ: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹಿನ್ನೆಲೆಯಲ್ಲಿ ವೀರಶೈವ ಲಿಂಗಾಯತ ಹಾಗೂ ಲಿಂಗಾಯತ ಧರ್ಮದ ಪ್ರತಿಪಾದಕರಲ್ಲಿ ಮೂರ್ನಾಲ್ಕು ಕವಲುಗಳಾಗಿವೆ. ಒಬ್ಬೊಬ್ಬರು ಒಂದೊಂದು ವಾದ ಮಂಡಿಸುತ್ತಿರುವುದರಿಂದ ಸಮೀಕ್ಷೆಯ ಜಾತಿ, ಧರ್ಮದ ಕಾಲಂನಲ್ಲಿ ಏನು ನಮೂದಿಸಬೇಕು ಎಂಬ ಬಗ್ಗೆ ವೀರಶೈವ, ಲಿಂಗಾಯತ ಹಾಗೂ ಉಪ ಪಂಗಡಗಳಲ್ಲಿ ಗೊಂದಲ ಸೃಷ್ಟಿಯಾಗಿದೆ. ಇದರ ಮಧ್ಯೆ ನಗರದ ನೆಹರೂ...

Recipe: ಓಟ್ಸ್- ವೆಜಿಟೇಬಲ್ ಕಟ್ಲೇಟ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಬೌಲ್ ಓಟ್ಸ್, 1 ಕಪ್ ಶಿಮ್ಲಾ ಮೆಣಸು (ಕ್ಯಾಪ್ಸಿಕಂ), ಬೇಯಿಸಿದ ಆಲೂಗಡ್ಡೆ, ಕ್ಯಾರೇಟ್ ತುರಿ, ಈರುಳ್ಳಿ, ಕೊತ್ತೊಂಬರಿ ಸೊಪ್ಪು, ಸ್ವಲ್ಪ ಶುಂಠಿ, ಹಸಿಮೆಣಸು, ಬೆಳ್ಳುಳ್ಳಿ, ತರಿ ತರಿಯಾಗಿ ಪುಡಿ ಮಾಡಿದ ಕೊತ್ತೊಂಬರಿ ಕಾಳು, ಜೀರಿಗೆ, 1 ಸ್ಪೂನ್ ಗರಂ ಮಸಾಲೆ, ಧನಿಯಾ ಪುಡಿ, ಖಾರದ ಪುಡಿ, ಅರಿಶಿನ, ಎಣ್ಣೆ,...

Recipe: ಎಳ್ಳು-ಶೇಂಗಾ ಚಿಕ್ಕಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಶೇಂಗಾ, 1 ಕಪ್ ಎಳ್ಳು, 1 ಕಪ್ ಬೆಲ್ಲ, ತುಪ್ಪ, ಸ್ವಲ್ಪ ಏಲಕ್ಕಿ ಪುಡಿ. ಮಾಡುವ ವಿಧಾನ: ಶೇಂಗಾ ಮತ್ತು ಎಳ್ಳನ್ನು ಎಣ್ಣೆ ಹಾಕದೇ ಹಾಗೆ ಹುರಿಯಿರಿ. ಬಳಿಕ ಎರಡೂ ಸಪರೇಟ್ ಆಗಿ ತರಿ ತರಿಯಾಗಿ ಪುಡಿ ಮಾಡಿ. ಪ್ಯಾನ್ ಬಿಸಿ ಮಾಡಿ, ತುಪ್ಪ ಹಾಕಿ ಬೆಲ್ಲ ಕರಗಿಸಿ,...

Recipe: ಮೆಂತ್ಯೆ-ಬಟಾಣಿ ಪಡ್ಡು (Methi-matar appe)

Recipe: ಬೇಕಾಗುವ ಸಾಮಗ್ರಿ: ಅರ್ಧ ಬೌಲ್ ಮೆಂತ್ಯೆ ಸೊಪ್ಪು, ಕೊತ್ತೊಂಬರಿ ಸೊಪ್ಪು, ಶುಂಠಿ, 3 ಹಸಿಮೆಣಸು, 1 ಕಪ್ ಸಜ್ಜೆ ಹುಡಿ, ಅರ್ಧ ಕಪ್ ರವಾ, ಅರ್ಧ ಕಪ್ ಹಸಿ ಬಟಾಣಿ, ಸ್ನಲ್ಪ ಜೀರಿಗೆ ಮತ್ತು ವೋಮ, ಉಪ್ಪು, ಎಳ್ಳು. ಎಣ್ಣೆ. ಮಾಡುವ ವಿಧಾನ: 1 ಬೌಲ್‌ಗೆ ಸಣ್ಣಗೆ ಕತ್ತರಿಸಿದ ಮೆಂತ್ಯೆ ಸೊಪ್ಪು, ಕೊತ್ತೊಂಬರಿ ಸೊಪ್ಪು,...

ಅತಿಯಾದ JUNK: PLAN A ಮಾತ್ರ B ಇಲ್ಲ: Anjaan Gym Trainer

Health Tips: ಇಂದಿನ ದಿನಗಳಲ್ಲಿ ಜಂಕ್ ಫುಡ್‌ಗಳ ಹಾವಳಿ ಜೋರಾಗಿದೆ. ಅದರ ಮಧ್ಯೆ ಫುಡ್ ವ್ಲಾಗರ್ಸ್ ಹಾವಳಿ. ವೀಡಿಯೋ ನೋಡಿ, ಆ ಫುಡ್ ಪ್ಲೇಸ್‌ಗೆ 1 ಸಲಾ ಹೋಗಲೇಬೇಕು ಅನ್ನೋ ಆಸೆ. ಇದೇ ಆಸೆಗಳು ಹಲವು ರೋಗಗಳಿಗೆ ದಾರಿ ಮಾಡಿಕ``ಡುತ್ತಿದೆ. ಈ ಬಗ್ಗೆ ಜಿಮ್ ಟ್ರೇನರ್ ಮಾತನಾಡಿದ್ದಾರೆ. https://youtu.be/DWwMcvr7n2s ನಾವು ಯಂಗ್ ಆಗಿ, ಶಕ್ತಿವಂತರಾಗಿ ಇರಬೇಕು ಅಂದ್ರೆ...

ರೈಸ್ ತಿನ್ನೋದ್ರಿಂದ ಹೊಟ್ಟೆ ಬೊಜ್ಜು ಬರುತ್ತೆ? ಇದು ನಿಜಾನಾ? Anjaan Gym Trainer

Health Tips: ಅನ್ನ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗುತ್ತದೆ ಅಂತಾ ಹೇಳಲಾಗತ್ತೆ.ಹಾಗಾದ್ರೆ ನಿಜವಾಗ್ಲೂ ಅನ್ನದ ಸೇವನೆಯಿಂದ ದೇಹದ ತೂಕ ಹೆಚ್ಚತ್ತಾ ಅನ್ನೋ ಬಗ್ಗೆ ಜಿಮ್ ಟ್ರೇನರ್ ಅಂಜನ್ ಅವರೇ ಹೇಳಿದ್ದಾರೆ ಕೇಳಿ. https://youtu.be/j3MuGDn-f8g ನಾವು ರಾತ್ರಿ ವೇಳೆ ಏನೇ ಆಹಾರ ಸೇವಿಸಿದರೂ ಅದು 7.30ಕ್ಕಿಂತ ಮುಂಚೆಯೇ ಸೇವಿಸಿಬಿಡಬೇಕು. ಮತ್ತು ರಾತ್ರಿ ಬೇಗ ಮಲಗಬೇಕು. ಇದೇ ರೀತಿ ಅಭ್ಯಾಸ...

Sandalwood: ನಾನು ಚಪ್ಪರ್ ತರ ಇದ್ದೆ! ತುಂಬಾ ಸೈಕಲ್ ಹೊಡೆದಿದ್ದೆ: Rakesh Adiga Podcast

Sandalwood: ಜೋಶ್ ಸಿನಿಮಾಗಾಗಿ ಕಲಾವಿದರನ್ನು ಹುಡುಕುತ್ತಿದ್ದಾಗ, ಅದಾಗಲೇ ಕಾರ್ಯಕ್ರಮದಲ್ಲಿ ಗುರುತಿಸಿಕ``ಂಡಿದ್ದ ರಾಕೇಶ್ ಮತ್ತು ಸಂಗಡಿಗರನ್ನು ನಿರ್ದೇಶಕ ಶಿವಮಣಿ ಅವರು ಸಂದರ್ಶನಕ್ಕಾಗಿ ಕರೆದಿದ್ದರು. https://youtu.be/XeV09YuvQRA ಸಿನಿಮಾ ಸಂದರ್ಶನಕ್ಕಾಗಿ ತಮ್ಮವರಿಗೂ ಕೇಳದೇ ಸ್ವಾರ್ಥಿಯಾಗುವ ಕಾಲದಲ್ಲಿ ರಾಕೇಶ್ , ಹಾದಿ ಬೀದಿಲಿ ಸಿಕ್ಕವರನ್ನೆಲ್ಲ ಕರೆದುಕ``ಂಡು ಆಡೀಶನ್‌ಗೆ ಹೋಗಿದ್ದರಂತೆ. ಸುಮಾರು 25 ಬೈಕ್‌ನಲ್ಲಿ ಹುಡುಗರನ್ನು ಕರೆದುಕ``ಂಡು ರಾಕೇಶ್ ಶಿವಮಣಿ ಅವರ ಬಳಿ ಸಂದರ್ಶನಕ್ಕಾಗಿ...

ಜೋಶ್ ಸಿನಿಮಾ ಮಾಡಿದ್ದಕ್ಕೆ ರಾಕೇಶ್‌ಗೆ ಎಷ್ಟು ಸಂಭಾವನೆ ಸಿಕ್ಕಿತ್ತು..? : Rakesh Adiga Podcast

Sandalwood: ಸ್ಯಾಂಡಲ್‌ವುಡ್‌ನಲ್ಲಿ 20 ವರ್ಷದ ಹಿಂದೆ ತೆರೆ ಕಂಡಿದ್ದ ಜೋಶ್ ಸಿನಿಮಾದ ನಟ ರಾಕೇಶ್ ಅಡಿಗ,  ಬಿಗ್‌ಬಾಸ್‌ ಮೂಲಕ ಮತ್ತೆ ಮನೆ ಮಾತಾದರು. ಇದೀಗ ರಾಕೇಶ್ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಜೋಶ್ ಸಿನಿಮಾ ಮಾಡಿದ್ದಕ್ಕಾಗಿ, ಅವರಿಗೆ ಸಿಕ್ಕ ಸಂಭಾವನೆ ಬಗ್ಗೆ ಮಾತನಾಡಿದ್ದಾರೆ. https://youtu.be/S1gS18pJxC8 ರಾಕೇಶ್ ಮತ್ತು ಸಂಗಡಿಗರು ನಟಿಸಿದ್ದ ಜೋಶ್ ಸಿನಿಮಾ  ಆದ ಬಳಿಕ, ಅವರಿಗೆ...

Sandalwood: ರಾಕೇಶ್ ಗೆ ಕಿರೀಟ ಇಲ್ಲ ಯಾಕೆ? ಸಿನಿಮಾ ಹುಚ್ಚು ಹೇಗೆ ಶುರುವಾಯ್ತು?

Sandalwood: ನಟ ರಾಕೇಶ್ ಅಡಿಗ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ರಾಕೇಶ್ ಹೇಗೆ ಸಿನಿ ಕ್ಷೇತ್ರಕ್ಕೆ ಬಂದರು ಅನ್ನೋ ಬಗ್ಗೆ ಹೇಳಿದ್ದಾರೆ. https://youtu.be/vb6NIKWDEds ಸಿನಿಮಾದಲ್ಲಿ ಚಿಕ್ಕ ಪಾತ್ರ ಮಾಡುವ ಅವಕಾಶ ಸಿಕ್ಕರೂ ಕೆಲವರು ತಲೆ ಮೇಲೆ ಕಿರೀಟ ಹಾಕಿ ತಿರುಗುತ್ತಾರೆ. ರಾಕೇಶ್‌ಗೆ ಯಾಕೆ ಕಿರೀಟ ಇಲ್ಲ ಎಂಬ ನಿರೂಪಕರ ಪ್ರಶ್ನೆಗೆ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img