Sunday, August 23, 2026

pm modi

ಸೆಪ್ಟೆಂಬರ್ 19ಕ್ಕೆ ಹುಬ್ಬಳ್ಳಿಯಲ್ಲಿ ಏಕತಾ ಸಮಾವೇಶ – ವಚನಾನಂದ ಸ್ವಾಮೀಜಿ ವಿರುದ್ಧ ದಿಂಗಾಲೇಶ್ವರ ಕಿಡಿ

Hubli News: ಹುಬ್ಬಳ್ಳಿ: ಸೆಪ್ಟೆಂಬರ್ 19ರಂದು ವೀರಶೈವ ಲಿಂಗಾಯತ ಏಕತಾ ಸಮಾವೇಶವನ್ನು ಹುಬ್ಬಳ್ಳಿ ನಗರದ ನೆಹರು ಮೈದಾನದಲ್ಲಿ ಆಯೋಜಿಸಲಾಗಿದೆ. ಒಂದು ಲಕ್ಷ ಜನರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಆಂದ್ರ, ತೆಲಂಗಾಣ ರಾಜ್ಯದಿಂದ ಜನರು ಆಗಮಿಸಲಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಶಿರಹಟ್ಟಿ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಾವಿರಕ್ಕೂ...

Dharwad News: ಆ್ಯಂಬುಲೆನ್ಸ್‌ಗೆ ದಾರಿ ಮಾಡಿ ಕೊಟ್ಟ ಸಿಎಂ ಸಿದ್ದರಾಮಯ್ಯ

Dharwad News: ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಕೃಷಿ ಸಮ್ಮೇಳನ ನಡೆಯುತ್ತಿದ್ದು, ಕಾಾರ್ಯಕ್ರಮಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಂದು ಉದ್ಘಾಟಿಸಿ, ಹಿಂದಿರುಗುತ್ತಿದ್ದರು. ಸಿಎಂ ಹೋಗುವಾಗ, ಎಲ್ಲ ವಾಹನಗಳು ದಾರಿ ಬಿಟ್ಟುಕ``ಡಬೇಕು. ಆದರೆ ರಸ್ತೆಯಲ್ಲಿ ಆ್ಯಂಬುಲೆನ್ಸ್ ಹೋಗಿತ್ತಿದ್ದರಿಂದ, ಸಿಎಂ ಆ್ಯಂಬುಲೆನ್ಸ್ ಹೋಗಲು ದಾರಿ ಮಾಡಿಕ``ಟ್ಟರು. ಧಾರವಾಡದ NTTF ಬಳಿ ಈ ಘಟನೆ ನಡೆದಿದ್ದು, ಸಿಎಂ ಮತ್ತು ಸಿಎಂ ಬೆಂಗಾವಲು ಪೋಲಿಸ್...

Dharwad News: ಒರಿಯಂಟಲ್ ಇನ್ಶುರೆನ್ಸ್ ಕಂಪನಿ ಆಡಳಿತ ಅಧಿಕಾರಿಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ

Dharwad News: ಧಾರವಾಡ: ಧಾರವಾಡ ಸಿಬಿಐ ನ್ಯಾಯಾಲಯ ಒರಿಯಂಟಲ್ ಇನ್ಶುರೆನ್ಸ್ ಕಂಪನಿ ಆಡಳಿತ ಅಧಿಕಾರಿಗೆ 10 ವರ್ಷ ಶಿಕ್ಷೆ ಪ್ರಕಟಸಿದೆ. ಟಿ ಪ್ರದೀಪ್ ಎಂಬ ಓರಿಯಂಟಲ್ ಇನ್ಶುರೆನ್ಸ್ ಕಂಪನಿಯ ಆಡಳಿತ ಅಧಿಕಾರಿಯಾಗಿದ್ದು, ಈತ ಕಂಪನಿಯ ವ್ಯವಹಾರಕ್ಕೆ ಸಂಬಂಧಿಸಿ ನೆಟ್ ಬ್ಯಾಂಕಿಂಗ್ ಮೂಲಕ ವಿವಿಧ ಬ್ಯಾಂಕ್‌ಗಳಿಂದ ತನ್ನ ಖಾತೆಗೆ ಹಣ ವರ್ಗಾವಣೆ ಮಾಡಿಕೊಂಡಿದ್ದ. ಕಳೆದ 2013-14 ರಲ್ಲಿ ಅಧಿಕಾರ...

Dharwad: ವಿದ್ಯಾಕಾಶಿಯ ಕೃಷಿ ಸಮ್ಮೇಳನಕ್ಕೆ ಹರಿದು ಬಂದ ಜನ ಸಾಗರ

Dharwad: ಧಾರವಾಡ: ‘ಎತ್ತ ನೋಡಿದರೂ ಜನಸಾಗರ. ಮೇಳಕ್ಕೆ ಆಗಮಿಸಲು ಮತ್ತು ನಿರ್ಗಮಿಸಲು ನಾಲ್ಕು ಕಡೆ ಪ್ರತ್ಯೇಕ ದ್ವಾರಗಳಿವೆ. ಆದರೂ ಜನದಟ್ಟಣೆ ಹೆಚ್ಚುತ್ತಿದೆ. ಯಾವ ದಿಕ್ಕಿನಲ್ಲಿ ಹೇಗೆ ಹೋಗಬೇಕು? ಎಷ್ಟು ದೂರ ಹೋಗಬೇಕೆಂದು ತಿಳಿಯುತ್ತಿಲ್ಲ. ಒಂದೇ ದಿನದಲ್ಲಿ ಇಡೀ ಮೇಳ ಸುತ್ತು ಹಾಕಲು ಆಗದು. ಎಲ್ಲಾ ಮಳಿಗೆಯವರನ್ನು ಮಾತನಾಡಿಸಲು ಕನಿಷ್ಠ ಎರಡು ದಿನ ಬೇಕು’. ಧಾರವಾಡ ಕೃಷಿ...

News: ಯುಟ್ಯೂಬ್ ಚಾನಲ್ ಗಳ ಆರಂಭಕ್ಕೆ ಪರವಾನಗಿ ನಿಗಧಿ ಮಾಡುವ ಬಗ್ಗೆ ಪರಿಶೀಲನೆ: ಸಿಎಂ

Hubli News: ಹುಬ್ಬಳ್ಳಿ : ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ...

ನರೇಂದ್ರ ಗಲಾಟೆ ಪ್ರಕರಣ..ಇಬ್ಬರ ಪೋಲೀಸ ಸಿಬ್ಬಂದಿಗಳು ಸಸ್ಪೆಂಡ್.. ಇನ್ಸ್ಪೆಕ್ಟರ್ ಮೇಲೆ ತನಿಖೆಗೆ ಆದೇಶ…

Dharwad: ಧಾರವಾಡ:- ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಇಬ್ಬರು ಪೋಲೀಸರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸಸ್ಪೆಂಡ ಮಾಡಿ ಧಾರವಾಡ ಎಸ್ ಪಿ ಆದೇಶ ಹೊರಡಿಸಿದ್ದಾರೆ. ಧಾರವಾಡದ ನರೇಂದ್ರ ಗ್ರಾಮದಲ್ಲಿ ನಡೆದ ಘಟನೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಧಾರವಾಡ ಗ್ರಾಮೀಣ ಇನ್ಸ್ಪೆಕ್ಟರ್ ಕಮತಗಿ ಹಾಗೂ ಇಬ್ಬರು...

Spiritual: ದೇವರಿಗೆ ಕರ್ಪೂರ ಬಳಸಿ ಆರತಿ ಮಾಡೋದಾದ್ರೂ ಯಾಕೆ..?

Spiritual: ಹಿಂದೂಗಳಲ್ಲಿ ಪೂಜೆ ಮಾಡುವಾಗ ಹಲವು ವಸ್ತುಗಳನ್ನು ಬಳಸಲಾಗುತ್ತದೆ. ತೆಂಗಿನಕಾಯಿ, ಕುಂಕುಮ-ಅರಿಶಿನ, ಎಲೆ ಅಡಿಕೆ, ಬಾಳೆಹಣ್ಣು ಇತ್ಯಾದಿ ವಸ್ತುಗಳನ್ನು ಬಳಸಲಾಗುತ್ತದೆ. ಅದೇ ರೀತಿ ಕರ್ಪೂರ ಬಳಸಿ ಆರತಿ ಮಾಡಲಾಗುತ್ತದೆ. ಹಾಗಾದ್ರೆ ದೇವರಿಗೆ ಕರ್ಪೂರ ಬಳಸಿ ಆರತಿ ಮಾಡೋದಾದ್ರೂ ಯಾಕೆ ಅಂತಾ ತಿಳಿಯೋಣ ಬನ್ನಿ.. ಪೂಜೆ ಮಾಡುವಾಗ ಕರ್ಪೂರವನ್ನು ಬಳಸಿ ಆರತಿ ಮಾಡುವುದರಿಂದ ಮನೆಯಲ್ಲಿ ಸಕಾರಾತ್ಮಕ ವಾತಾವರಣ...

ವಿಘ್ನ ವಿನಾಶನ ವಿಸರ್ಜನೆಗೆ ‘ವಿಘ್ನ’ ತರುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಬಸನಗೌಡ ಪಾಟೀಲ್ ಯತ್ನಾಳ್

Political News: ಬಹುಸಂಖ್ಯಾತ ಹಿಂದೂ ದೇಶದಲ್ಲಿ ಅಲ್ಪ ಸಂಖ್ಯಾತರ ಅಣತಿಯಂತೆ ನಮ್ಮ ಗಣೇಶ ವಿಸರ್ಜನಾ ಕಾರ್ಯಕ್ರಮ ಮಾಡುವ ಹಂತಕ್ಕೆ ನಾವು ತಲುಪಿದ್ದೇವೆ. ಪೊಲೀಸರು ಯಾರ ನಿರ್ದೇಶನದ ಮೇಲೆ ಈ ರೀತಿ ಮಾಡುತಿದ್ದರೆ ಎಂದು ವಿವರಿಸಿ ಹೇಳಬೇಕಾಗಿಲ್ಲ. ಹಿಂದೂಗಳ ಧಾರ್ಮಿಕ ಹಕ್ಕನ್ನು ಸಂಪೂರ್ಣವಾಗಿ ಈ ಕಾಂಗ್ರೆಸ್ ಸರ್ಕಾರ ಕಸಿದಿದೆ. ಗಣಪತಿ ಮೆರವಣಿಗೆ ಮಸೀದಿ ಇರುವ ರಸ್ತೆಯಲ್ಲಿ,...

Horoscope: ಈ ರಾಶಿಯವರು ತಾಳ್ಮೆ ಸ್ವಭಾವದವರು

Horoscope: ಕೆಲವರಿಗೆ ಏನಾದರೂ ಹೇಳಿದರೆ ಥಟ್ ಅಂತಾ ಕೋಪ ಬರುತ್ತದೆ. ಹಾಗಾಗಿ ಅವರ ಜತೆ ಮಾತನಾಡುವುದಕ್ಕೂ ಭಯವಾಗುತ್ತದೆ. ಆದರೆ ಕೆಲ ವ್ಯಕ್ತಿಗಳು ಹೇಗಿರುತ್ತಾರೆಂದರೆ, ಎದುರಿನವರು ಹೇಳಿದ್ದನ್ನು ಕೇಳಿ, ಮತ್ತೆ ಮಾತನಾಡುತ್ತಾರೆ. ತಮ್ಮ ನಿರ್ಧಾರ ತಿಳಿಸುತ್ತಾರೆ. ಅಂದ್ರೆ ಅವರು ಹೆಚ್ಚು ತಾಳ್ಮೆ ಇದ್ದವರಾಗಿರುತ್ತಾರೆ. ಇಂದು ನಾವು ಹೆಚ್ಚು ತಾಳ್ಮೆ ಇರುವ ರಾಶಿಗಳು ಯಾವುದು ಅಂತಾ ಹೇಳಲಿದ್ದೇವೆ. ಮಿಥುನ:...

Horoscope: ನಾಯಕತ್ವದ ಗುಣವುಳ್ಳ ರಾಶಿಯವರು ಇವರು

Horoscope: ಎಲ್ಲ ರಾಶಿಯವರಿಗೂ ಅವರದ್ದೇ ಆದ ಗುಣಗಳಿರುತ್ತದೆ. ಅಂಥ ಗುಣಗಳು ಯಾವುದು ಅನ್ನೋದು ಕೆಲವರನ್ನು ಉನ್ನತಿಗೆ ಕೆಲವರನ್ನು ಅವನತಿಗೆ ತರುತ್ತದೆ. ಹಾಗಾಗಿ ಉತ್ತಮ ಗುಣಗಳು ನಮ್ಮ ಜೀವನದ ಭಾಗವಾಗಿರಬೇಕು ಅಂತಾ ಹಿರಿಯರು ಹೇಳೋದು. ಇಂದು ನಾವು ನಾಯಕತ್ವದ ಗುಣಗಳು ಇರುವ ರಾಶಿಗಳು ಯಾವುದು ಅಂತಾ ತಿಳಿಯೋಣ. ಮೇಷ: ಮೇಷ ರಾಶಿಯ ಹೆಣ್ಣು ಮಕ್ಕಳು ಹಿಡಿದ ಕೆಲಸವನ್ನು...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img