Monday, November 17, 2025

pm modi

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ ಬಿಡುಗಡೆ ಮಾಡಿದ್ದು, ಡಿಕೆಶಿ ಸೇರಿ ಹಲವು ರಾಜಕೀಯ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿರುವ ಡಿಸಿಎಂ ಡಿಕೆಶಿ, ನಾನು ರಚಿಸಿದ "ನೀರಿನ ಹೆಜ್ಜೆ" ಕೃತಿಯಲ್ಲಿ ಬಹಳಷ್ಟು ವಿಚಾರಗಳನ್ನು...

News: ಹಳದಿ ಬಂಗಾರಕ್ಕಿಂತ ನೀಲಿ ಬಂಗಾರವಾದ ನೀರಿಗೆ ಹೆಚ್ಚು ಮಹತ್ವ: ಪತ್ರಕರ್ತ ಹಮೀದ್ ಪಾಳ್ಯ

News: ಜಲಸಂಪನ್ಮೂಲ ಇಲಾಖೆಯ ವತಿಯಿಂದ ಇಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ, ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ "ನೀರಿನ ಹೆಜ್ಜೆ" ಕೃತಿಯನ್ನು ನಾಡಿನ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅನೇಕ ಸಚಿವರು ಮತ್ತು ಶಾಸಕರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿರುವ ಹಿರಿಯ ಪತ್ರಕರ್ತ ಹಮೀದ್ ಪಾಳ್ಯ, ಹಳದಿ ಬಂಗಾರಕ್ಕಿಂತ ನೀಲಿ ಬಂಗಾರ...

Political News: ನಿತೀಶ್ ಕುಮಾರ್ ಈ ಬಾರಿ ಬಿಹಾರ ಸಿಎಂ ಆಗೋದು ಡೌಟ್..?

Political News: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ. ಬಿಹಾರದಲ್ಲಿ 9 ಬಾರಿ ನಿತೀಶ್ ಕುಮಾರ್ ಅವರೇ ಸಿಎಂ ಆಗಿದ್ದರು. ಈಗಲೂ ಅವರೇ ಸಿಎಂ ಆಗುತ್ತಾರೆ ಅಂತಲೇ ಹೇಳಲಾಗುತ್ತಿತ್ತು. ಆದರೆ ಬಿಜೆಪಿ ಹೆಚ್ಚು ಸ್ಥಾನ ಗೆದ್ದ ಕಾರಣ, ಈಗ ಬಿಜೆಪಿಯಿಂದಲೇ ಯಾರನ್ನಾದರೂ ಸಿಎಂ...

ಶಿಕ್ಷಣದ ಜೊತೆ ಸಂಸ್ಕಾರವನ್ನು ಕಲಿಸಿ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು: ಶಾಸಕ ಸಿ.ಬಿ.ಸುರೇಶ್‌ಬಾಬು

Tumakuru: ಚಿಕ್ಕನಾಯಕನಹಳ್ಳಿ:-ಮಕ್ಕಳು ಉತ್ತಮ ಅಂಕಗಳನ್ನು ಗಳಿಸಿದರೇ ಸಾಲದು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಅವರಿಗೆ ಒಳ್ಳೆಯ ಸಂಸ್ಕಾರವನ್ನು ಕಲಿಸುವಲ್ಲಿ ಪೋಷಕರ ಪಾತ್ರ ಮುಖ್ಯವಾಗಿದೆ ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು ತಿಳಿಸಿದರು. ಪಟ್ಟಣದ ತೀನಂಶ್ರೀ ಭವನದಲ್ಲಿ ಶುಕ್ರವಾರ ಸರ್ಕಾರಿ ಪ್ರೌಢಶಾಲೆಯ ಪೋಷಕರು ಹಾಗೂ ಶಿಕ್ಷಕರ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವನ್ನು ಕಲಿಯಬೇಕು ಯುದ್ದಕಾಲದಲ್ಲಿ ಶಾಸ್ತ್ರ ಭ್ಯಾಸ...

Tumakuru: ತುಮಕೂರಿನಲ್ಲಿ ಮತ್ತೆ ಹರಿದ ನೆತ್ತರಕೋಡಿ, ಇಬ್ಬರ ಮೇಲೆ ಮಚ್ಚಿನಿಂದ ಹಲ್ಲೆ

Tumakuru: ತುಮಕೂರು: ತುಮಕೂರಿನಲ್ಲಿ ನೆತ್ತರಕೋಡಿ ಹರಿದಿದ್ದು, ಹಂತಕರು ಇಬ್ಬರ ಮೇಲೆ ಡೆಡ್ಲಿ ಅಟ್ಯಾಕ್ ಮಾಡಿದ್ದಾರೆ. ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದ್ದರೂ, ಆತ ಉಳಿಯೋದು ಡೌಟ್ ಎನ್ನಲಾಗಿದೆ. ದಾಳಿಯಲ್ಲಿ ಅಭಿ (28) ಅಲಿಯಸ್ ಟಿಬೆಟ್ ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಮನೋಜ್ (32) ಅಲಿಯಸ್ ಪ್ಯಾಚ್ ಎಂಬ ರೌಡಿಶೀಟರ್ ಸ್ಥಿತಿ ಗಂಭೀರವಾಗಿದೆ. ತುಮಕೂರು ಔಟರ್...

Political News: ರಾಜ್ಯದಲ್ಲಿ ಸರ್ಕಾರಿ ಶಾಲೆ ಬಂದ್‌ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ರಾಜ್ಯದಲ್ಲಿ ಹಲವು ಸರ್ಕಾರಿ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ನಿರ್ಧರಸಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಸಜ್ಜಿತ ಕಟ್ಟಡ, ಶೌಚಾಲಯ, ಕ್ರೀಡಾಂಗಣ, ಗ್ರಂಥಾಲಯ, ಮಕ್ಕಳಿಗೆ ಸಮವಸ್ತ್ರ, ಪುಸ್ತಕ ಒದಗಿಸಲಾಗದ ಕೈಲಾಗದ ಕಾಂಗ್ರೆಸ್ ಸರಕಾರವು ಈಗ ಜವಾಬ್ದಾರಿಯಿಂದ ಪಾರಾಗಲು ಸಲೀಸು ಮಾರ್ಗ ಕಂಡುಕೊಂಡಿದೆ ಎಂದುಕುಮಾರಸ್ವಾಮಿ ವಾಗ್ದಾಳಿ...

Mandya: ಮೇಲುಕೋಟೆಯಲ್ಲಿ ಕೋತಿಗಳ ಸೆರೆ. ನಿಟ್ಟುಸಿರು ಬಿಟ್ಟ ಭಕ್ತರು.

Mandya News: ಮಂಡ್ಯ : ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ 1ಆದ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಕೋತಿಗಳ ಉಪಟಳ ಜೋರಾಗಿತ್ತು. ಭಕ್ತರು ದೇವರ ದರ್ಶನಕ್ಕಾಗಿ ಹೆದರಿಕ``ಂಡೇ ಬರಬೇಕಿತ್ತು. ಆದರೆ ಇದೀಗ ಈ ಕಾಟದಿಂದ ಬಿಗ್ ರಿಲೀಫ್ ಸಿಕ್ಕಿದೆ. ಕೋತಿಗಳ ಹೆಚ್ಚು ಉಪದ್ರ ನೀಡುತ್ತಿದೆ. ಮನುಷ್ಯರ ಮೇಲೆ ದಾಳಿ ನಡೆಸುವುದಲ್ಲದೇ, ಬೆಳೆ ನಾಶ ಮಾಡುತ್ತಿದೆ ಎಂದು...

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕನ ನಿಧನಕ್ಕೆ ರಾಜಕೀಯ ಗಣ್ಯರಿಂದ ಸಂತಾಪ

Political news: ವೃಕ್ಷಮಾತೆ ಎಂದೇ ಹೆಸರಾಗಿದ್ದ ಸಾಲು ಮರದ ತಿಮ್ಮಕ್ಕ ಇಂದು ನಿಧನರಾಗಿದ್ದಾರೆ. ಮರಗಳನ್ನು ಮಕ್ಕಳಂತೆ ಕಂಡು ಬೆಳೆಸುತ್ತಿದ್ದ ತಿಮ್ಮಕ್ಕನಿಗೆ ಹಲವು ಪ್ರಶಸ್ತಿಗಳೂ ಲಭಿಸಿದೆ, ಎಣಿಸಲಾಗದಷ್ಟು ಸನ್ಮಾನವಾಗಿದೆ. ಆದರೆ ಇದೀಗ ಇಂಥ ಅಪರೂಪದ ವ್ಯಕ್ತಿತ್ವವುಳ್ಳ ಸಾಲು ಮರದ ತಿಮ್ಮಕ್ಕ ಇಹಲೋಕ ತ್ಯಜಿಸಿದ್ದಾರೆ. ಇವರ ನಿಧನಕ್ಕೆ ರಾಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ತಿಮ್ಮಕ್ಕನ ಸಾವಿಗೆ...

ಶತಮಾನದ ಚುನಾವಣಾ ಸೋಲುಗಳತ್ತ ಹೆಮ್ಮೆಯಿಂದ ಹೆಜ್ಜೆ ಹಾಕುತ್ತಿರುವ ರಾಹುಲ್ ಗಾಂಧಿಗೆ ಅಭಿನಂದನೆ: ಆರ್.ಅಶೋಕ್

Political News: ಬಿಹಾರ ಚುನಾವಣೆಯ ಫಲಿತಾಂಶ ಬಂದಿದ್ದು, ಎನ್‌ಡಿಎ ಮುನ್ನಡೆ ಸಾಧಿಸಿದ್ದು, ಉಳಿದೆಲ್ಲ ಪಕ್ಷಗಳು ಹಿಂದುಳಿದೆ. ಕಾಂಗ್ರೆಸ್ ಅತ್ಯಂತ ಕಡಿಮೆ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಸೋಲಿನತ್ತ ಹೋಗಿದೆ. ಇದೀಗ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು, ಬಿಹಾರ ಚುನಾವಣೆಯಲ್ಲಿ ಸೋಲನ್ನಪ್ಪಿದ ಕಾಂಗ್ರೆಸ್ ಕಾಲೆಳೆದು ಎಕ್ಸ್ ಖಾತೆಯಲ್ಲಿ ವ್ಯಂಗ್ಯವಾಡಿದ್ದಾರೆ. ತಮ್ಮ ಶತಮಾನದ ಚುನಾವಣಾ ಸೋಲುಗಳತ್ತ ಹೆಮ್ಮೆಯಿಂದ...

Political News: ಅಲಿನಗರದ ಸ್ಪರ್ಧಿ ಗಾಯಕಿ ಮೈಥಿಲಿ ಠಾಕೂರ್ ಮುನ್ನಡೆ.. ಈ ಬಗ್ಗೆ ಹೇಳಿದ್ದೇನು..?

Political News: ಬಿಹಾರದಲ್ಲಿ ಚುನಾವಣಾ ಫಲಿತಾಂಶದ ಭರಾಟೆ ಜೋರಾಗಿದ್ದು, ಅಲಿನಗರದಿಂದ ಸ್ಪರ್ಧಿಸಿದ್ದ ಗಾಯಕಿ ಮೈಥಿಲಿ ಮುನ್ನಡೆ ಸಾಧಿಸಿದ್ದಾರೆ. ಮಾಧ್ಯಮದ ಜತೆ ಮಾತನಾಡಿರುವ ಅವರು, ರಾಜಕೀಯಕ್ಕೆ ನಾನು ಬಂದಾಗ, ಸ್ವಲ್ಪ ಮುಜುಗರ, ಯೋಚನೆ ಇತ್ತು. ಏಕೆಂದರೆ, ಎಂಥ ಟ್ರೋಲ್ ಆದರೂ ನಾವು ಅದನ್ನು ಎದುರಿಸಬೇಕಿತ್ತು. ಸಂಗೀತದ ಪ್ರಪಂಚದಿಂದ ರಾಜಕೀಯ ಪ್ರಪಂಚಕ್ಕೆ ಬರುವುದು ಸುಲಭವಲ್ಲ. ಆದರೆ ಈಗ ನಾನು...
- Advertisement -spot_img

Latest News

ಕರ್ನಾಟಕದ ಮೊದಲ ಇಂಟರ್​​ಸಿಟಿ ಖ್ಯಾತಿಗೆ ಬೆಂಗಳೂರು–ತುಮಕೂರು ಮೆಟ್ರೋ

ಬೆಂಗಳೂರುದಿಂದ ತುಮಕೂರಿನವರೆಗೆ ಮೆಟ್ರೋ ವಿಸ್ತರಣೆಗಾಗಿ BMRCL ಕೊನೆಗೂ ಡಿಪಿಆರ್ ತಯಾರಿಸಲು ಟೆಂಡರ್ ಕರೆದಿದೆ. 59.6 ಕಿಮೀ ಉದ್ದದ ಗ್ರೀನ್ ಲೈನ್‌ನ್ನು 25 ಎತ್ತರಿಸಿದ ನಿಲ್ದಾಣಗಳೊಂದಿಗೆ ನಿರ್ಮಿಸುವ...
- Advertisement -spot_img