Saturday, July 27, 2024

pm modi

ಮಹದಾಯಿ ಬೇಡಿಕೆ ಮುಂದಿನ ವರ್ಷದೊಳಗೆ ಈಡೇರಬೇಕು: ಕೋನರೆಡ್ಡಿ ಆಗ್ರಹ

Dharwad News: ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ ಮಾತನಾಡಿದ್ದು, ನಮ್ಮದು ಹೋರಾಟದ ಕಿಚ್ಚಿನ ನಾಡು. ಮಹದಾಯಿ ಮುಂದಿನ ವರ್ಷದೊಳಗೆ ಆಗಬೇಕು. ಇದಕ್ಕಾಗಿ ನಾವು ಹೋರಾಟದ ಸಂಕಲ್ಪ ಮಾಡುತ್ತೇವೆ. ವನ್ಯಜೀವಿ ಮಂಡಳಿ ನೆಪ ಕೇಂದ್ರ ಸರ್ಕಾರ ಹೇಳುತ್ತಿದೆ. ರಾಜ್ಯದ ಎಲ್ಲ ಸಂಸದರಿಗೂ ಮನವಿ ಮಾಡಿಕೊಳ್ಳುತ್ತೇವೆ. https://youtu.be/k0q5w_FH1g8 ಹಿಂದೆ ದಿ‌‌. ಅನಂತಕುಮಾರ ರಾಜ್ಯದ ಸಮಸ್ಯೆಗಳ ಬಗ್ಗೆ ಕೇಂದ್ರದಲ್ಲಿ...

ಕಿಮ್ಸ್ ಗೆ ಹೆಚ್ಚುವರಿ 68 ಪಿಜಿ ಸೀಟುಗಳು

News: ಕೆಂಪೇಗೌಡ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಗೆ ಹೆಚ್ಚುವರಿಯಾಗಿ 68 ಪಿಜಿ ಸೀಟುಗಳು ಲಭ್ಯವಾಗಿದೆ. "ಸಂಘದ ನಿರ್ದೇಶಕರ ಸಹಕಾರದ ಪ್ರಯತ್ನದಿಂದ 101 PG ಸೀಟುಗಳಿಗಾಗಿ ಪ್ರಯತ್ನ ಪಟ್ಟಿದ್ದೇವು. ನಮಗೀಗ 68 ಸೀಟುಗಳಿಗೆ ಅನುಮತಿ ಸಿಕ್ಕಿದೆ ಎಂದು ಶಾಸಕರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಸಿ.ಎನ್ ಬಾಲಕೃಷ್ಣ ತಿಳಿಸಿದ್ದಾರೆ. https://youtu.be/pd8NR0I315I https://youtu.be/L0MMFpKZAO0 https://youtu.be/R0tHQT9l3d0

ಧಾರವಾಡದಲ್ಲಿ ಭಾರೀ ಮಳೆ: ರಕ್ಷಣೆ ಮಾಡಿಕೊಳ್ಳುವ ಬಗ್ಗೆ ಡಿಸಿ ಅಣುಕು ಪ್ರದರ್ಶನ

Dharwad News: ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಮಳೆ ಇರುವ ಹಿನ್ನೆಲೆ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ. ಹೀಗಾಗಿ ಪ್ರವಾಹ ಬಂದರೆ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಕೆಲಗೇರಿ ಗ್ರಾಮದ ಕೆರೆಯಲ್ಲಿ ಅಣುಕು ಪ್ರದರ್ಶನ ಮಾಡಿ ತೋರಿಸಲಾಗಿದೆ. https://youtu.be/TCC-UqZhNxE ಕೆರೆಯಲ್ಲಿ ಮುಳುಗುತ್ತಿರುವವರನ್ನ ರಕ್ಷಣಾ ತಂಡದಿಂದ ಹೇಗೆ ರಕ್ಷಣೆ ಮಾಡಬಹುದು ಎಂಬುದರ ಬಗ್ಗೆ ಡಿಸಿ ದಿವ್ಯ ಪ್ರಭು ಅಣುಕು ಪ್ರದರ್ಶನ ಮಾಡಿದ್ದಾರೆ....

ಧಾರಾಕಾರ ಮಳೆಯಿಂದ ಉಕ್ಕಿ ಹರಿದ ಕೃಷ್ಣಾ ನದಿ: ಶ್ರಮಬಿಂದುಸಾಗರ ಬ್ಯಾರೇಜ್ ಮುಳುಗಡೆ

Bagalakote News: ಬಾಗಲಕೋಟೆ: ಧಾರಾಕಾರ ಮಳೆ ಇರುವ ಕಾರಣಕ್ಕೆ, ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುತ್ತಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ 64 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಶ್ರಮಬಿಂದುಸಾಗರ ಬ್ಯಾರೇಜ್ ಮುಳುಗಡೆಯಾಗಿದೆ. https://youtu.be/Y3YxhVSE_eY ಅಲ್ಲದೇ, ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುವ ಹಿನ್ನೆಲೆ, ಆಲಮಟ್ಟಿ ಜಲಾಶಯದಿಂದ 76 ಕ್ಯೂಸೆಕ್ ನೀರು ಹೊರಹೋಗಿದೆ....

ಇದು ಕರ್ನಾಟಕ ಟಿವಿ ಬಿಗ್ ಇಂಪ್ಯಾಕ್ಟ್: ವರದಿ ಬೆನ್ನಲ್ಲೇ ಕಲ್ಲು ಗಣಿಗಾರಿಕೆ ಕ್ವಾರಿ ವಿರುದ್ಧ ಜಿಲ್ಲಾಡಾಳಿತ ಕ್ರಮ

Dharwad News: ಧಾರವಾಡ ತಾಲೂಕಿನಲ್ಲಿ ಸಕ್ರಮ ಹೆಸರಿನಲ್ಲಿ ಅಕ್ರಮ ಗಣಿಗಾರಿಕೆ ಮಾಡುವ ಘಟಕಕ್ಕೆ ದಾಳಿ ನಡೆದಿದೆ. ಜಿಲ್ಲಾಡಳಿತ ನಿರ್ದೇಶನ ಮೇರೆಗೆ ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ಜಿಲ್ಲಾಧಿಕಾರಿಗಳು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಡಾಕ್ಟರ್ ಪ್ರಶಾಂತ್ ಬುಗುರಿ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ, ಘಟಕಕ್ಕೆ ನೋಟಿಸ್ ಜಾರಿಮಾಡಿ ದಂಡ ವಿಧಿಸಲಾಗಿದೆ . https://youtu.be/c1Nj1EUUoXI ಧಾರವಾಡ: ಸುದ್ದಿ...

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 4 ಜೋಡಿ ಮತ್ತೆ ಒಂದಾಗಿದ್ದು ಹೀಗೆ

Gadag News: ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಜರುಗಿದ ರಾಷ್ಟೀಯ ಲೋಕ ಅದಾಲತ್ ಹಲವು ಅಪರೂಪದ ಘಟನೆಗಳಿಗೆ ಸಾಕ್ಷಿಯಾಗಿದೆ. ಸುಪ್ರೀಂ ಕೋರ್ಟಿನಲ್ಲಿ ದಾಖಲಾಗಿದ್ದ ಚೆಕ್ ಬೌನ್ಸ್ ಪ್ರಕರಣವೊಂದು ಜಿಲ್ಲಾ ಕೋರ್ಟನಲ್ಲಿ ಅಂತ್ಯವಾದ್ರೆ, ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ನಾಲ್ಕು ಜೋಡಿಗಳು ರಾಜಿ ಸಂಧಾನದ ಮೂಲಕ ಮತ್ತೆ ಒಂದಾಗಿವೆ. ಕೌಟುಂಬಿಕ ಕಲಹ, ಪರಸ್ಪರ ಮನಸ್ಥಾಪ, ಕೌಟುಂಬಿಕ ಸಮಸ್ಯೆಗಳಿಂದಾಗಿ ಈ...

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಶಾಸಕರು: ರಸ್ತೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಮನವಿ

Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ, ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಕುಂದಗೋಳ ಶಾಸಕ ಎಂ.ಆರ್.ಪಾಟೀಲ ಅವರು ಕೇಂದ್ರ ಸಚಿವ ಕೇಂದ್ರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದರು. https://youtu.be/l8uRXOGodgo ಮೂವರೂ ಶಾಸಕರಿಗೆ ಕೇಂದ್ರ ಸಚಿವರಾದ ಪ್ರಹ್ಲಾದ...

ಗುಜರಾತ್​ನಲ್ಲಿ ಕಾಂಗ್ರೆಸ್​ ಸರ್ಕಾರ- ಮೋದಿಗೆ ಶಾಕ್, ಏನಿದು ರಾಹುಲ್ ಶಪಥ?

ಉತ್ತರ ಪ್ರದೇಶದ ಅಯೋಧ್ಯಾದಲ್ಲಿ ಮಾಡಿರುವಂತೆಯೇ ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರೆ ಬಿಜೆಪಿ ನಾಯಕರನ್ನು ಕೂಡ ಸೋಲಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ರಾಹುಲ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. https://youtu.be/LjQebd1lLjk?si=uEbUUHZz-cnzmKmj ನಾವು ಜತೆಗೂಡಿ ಗುಜರಾತ್‌ನಲ್ಲಿ ಅವರನ್ನು ಸೋಲಿಸಲಿದ್ದೇವೆ. ನಾವು ಅಯೋಧ್ಯಾದಲ್ಲಿ ಅವರನ್ನು ಸೋಲಿಸಿರುವಂತೆಯೇ ಗುಜರಾತ್‌ನಲ್ಲಿ ಕೂಡ...

ಆಹಾರಕ್ಕಾಗಿ ಮನೆಗೆ ಬಂದ ಚಿರತೆ, ಕಾರ್‌ ಮೇಲೆ ಉರುಳಿ ಬಿದ್ದ ಮರ: Hassan News

Hassan News: ಹಾಸನ :ಹಾಸನದಲ್ಲಿ ಚಿರತೆಯೊಂದು ಆಹಾರ ಅರಸಿ ಮನೆಯ ಬಳಿ ಬಂದ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ, ಜಾವಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 8.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಇಂದ್ರೇಶ್ ಎಂಬುವರ ಮನೆಗೆ ಚಿರತೆ ಬಂದಿದೆ. ಚಿರತೆಯನ್ನು ಕಂಡು ಮಹಿಳೆ ಗಾಬರಿಯಿಂದ ಕೂಗಾಡಿದ್ದಾರೆ. ಮಹಿಳೆಯ ಕೂಗು...

ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ ಸೃಷ್ಟಿ: ರಮಣೀಯ ದೃಶ್ಯ ನೋಡಲು ಬಂದ ಪ್ರವಾಸಿಗರ ದಂಡು

Gokak News: ಗೋಕಾಕ್: ಪಶ್ಚಿಮ ಘಟ್ಟದಲ್ಲಿ ಚೆನ್ನಾಗಿ ಮಳೆ ಸುರಿಯುತ್ತಿರುವ ಪರಿಣಾಮ, ಬೆಳಗಾವಿಯ ಸಪ್ತನದಿಗಳಿಗೆ ಜೀವಕಳೆ ಬಂದಿದೆ. ಘಟಪ್ರಭಾ ನದಿಗೆ ಒಳಹರಿವು ಹೆಚ್ಚಳವಾಗಿದ್ದು, ಐತಿಹಾಸಿಕ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ ಸೃಷ್ಟಿಯಾಗಿದೆ. ಈ ಜಲಪಾತದಲ್ಲಿ 180 ಅಡಿ ಎತ್ತರದಿಂದ ನೀರು ಧುಮ್ಮಿಕ್ಕುತ್ತಿದ್ದು, ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗಳು, ಗೋಕಾಕ್ ಫಾಲ್ಸ್‌ಗೆ ಪ್ರವಾಸಕ್ಕಾಗಿ ಬರುತ್ತಿದ್ದಾರೆ. ಆದರೆ ಇಲ್ಲಿ ಬರುವ ಪ್ರವಾಸಿಗರು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img