Sunday, August 23, 2026

pm modi

Sandalwood News: ನಟಿ ಭಾವನಾರಿಗೆ ಹುಟ್ಟಿದ್ದ ಅವಳಿ ಮಕ್ಕಳಲ್ಲಿ1 ಮಗು ನಿಧನ

Sandalwood: ಮದುವೆಯಾಗದೇ ತಾಯಿಯಾಗುವ ವಿಷಯಕ್ಕೆ ಸುದ್ದಿಯಾಗಿದ್ದ ಭಾವನಾ ಅವರು ಐವಿಎಫ್ ಚಿಕಿತ್ಸೆ ಮೂಲಕ ಅವಳಿ ಮಕ್ಕಳು ಪಡೆಯಲು ನಿರ್ಧರಿಸಿದ್ದರು. ಆದರೆ ಇದೀಗ ಅವಳಿ ಮಕ್ಕಳು ಜನಿಸಿದ್ದು, ಅದರಲ್ಲಿ ಓರ್ವ ಮಗು ನಿಧನವಾಗಿದೆ. 1 ಮಗು ಬದುಕುಳಿದಿದೆ. ನಟಿ ಭಾವನಾ ಅವರಿಗೆ 7ನೇ ತಿಂಗಳಲ್ಲಿ ಸಮಸ್ಯೆ ಕಾಣಿಸಿಕ``ಂಡಿತ್ತು. ಹಾಾಗಾಗಿಯೇ 8ನೇ ತಿಂಗಳಿಗೆ ಅವರಿಗೆ ಆಪರೇಷನ್ ಮಾಡಿ, ಹೆರಿಗೆ...

Political News: ಆಲಮಟ್ಟಿ ಜಲಾಶಯಕ್ಕೆ ಬಾಗೀನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್

Political News: ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯದಲ್ಲಿ ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಆಯೋಜಿಸಿದ್ದ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದು, ಸಿಎಂ, ಡಿಸಿಎಂ ಆಲಮಟ್ಟಿ ಜಲಾಶಯಕ್ಕೆ ಬಾಗೀನ ಅರ್ಪಿಸಿದರು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್,...

ಪ್ರವಾದಿಗಳು ಶಾಂತಿಯ ಧೂತರು: “ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ”ದಲ್ಲಿ ಸಿಎಂ ಮಾತು

Political News: ಇಂದು ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ "ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ"ದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ, ಮಾತನಾಡಿದರು. ಪರಧರ್ಮ ಸಹಿಷ್ಣುತೆ ಸಂವಿಧಾನದ ಮೂಲ‌ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ. ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು...

ಭಾರತದತ್ತ ಸ್ನೇಹ‌ ಹಸ್ತ ಚಾಚಿದ ಟ್ರಂಪ್

ಭಾರತ-ಚೀನಾ-ರಷ್ಯಾ ಒಗ್ಗಟ್ಟು, ಅಮೆರಿಕಾವನ್ನು ಅಕ್ಷರಶಃ ಕೆಂಗೆಡುವಂತೆ ಮಾಡಿದೆ. ಆನೆ ನಡೆದಿದ್ದೇ ದಾರಿ ಎನ್ನುವಂತೆ, ತೆರಿಗೆ ಅಸ್ತ್ರ ಬಳಸಿದ್ದ ಡೊನಾಲ್ಡ್‌ ಟ್ರಂಪ್‌, ತಮ್ಮ ವರಸೆಯನ್ನೇ ಬದಲಿಸಿದ್ದಾರೆ. ಚೀನಾದಲ್ಲಿ ನಡೆದ ಶೃಂಗಸಭೆ ಬಳಿಕ ಟ್ರಂಪ್‌ ವಿಚಲಿತರಾಗಿದ್ದು, ಭಾರತದತ್ತ ಮತ್ತೆ ಸ್ನೇಹಹಸ್ತ ಚಾಚಿದ್ದಾರೆ. ನಾನು ಯಾವಾಗಲೂ ಮೋದಿ ಜೊತೆ ಸ್ನೇಹಿತನಾಗಿರುತ್ತೇನೆ. ಅವರೊಬ್ಬ ಉತ್ತಮ ಹಾಗೂ ಅಧ್ಬುತ ಪ್ರಧಾನಿ. ಆದರೆ ಈ...

ಇನ್ನೆಷ್ಟು ದಿನ ಸಿಎಂ ಸಿದ್ದರಾಮಯ್ಯನವರೇ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ: ಆರ್.ಅಶೋಕ್

Political News: ರಾಜ್ಯದಲ್ಲಿ ಬಿಜೆಪಿ ಕಾಂಗ್ರೆಸ್ ನಡುವಿನ ಹಗ್ಗಜಗ್ಗಾಟ ಜೋರಾಗಿಯೇ ಇದೆ. ಆರೋಪ- ಪ್ರತ್ಯಾರೋಪಗಳು ಕೂಡ ನಡೆಯುತ್ತಲೇ ಇದೆ. ಹೀಗಿರುವಾಗ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯ ಸರ್ಕಾರ, ತಮ್ಮ ಶಾಸಕ, ಸಚಿವರಿಗೇ ಅವರವರ ಕ್ಷೇತ್ರದ ಅಭಿವೃದ್ಧಿಗೆ ಹಣ ನೀಡದ ವಿಷಯಕ್ಕೆ ಸಂಬಂಧಿಸಿದಂತೆ, ಸಿಎಂ ಸಿದ್ದರಾಮಯ್ಯರಿಗೆ ತಿವಿದಿದ್ದಾರೆ. ರಾಜ್ಯ ಸರ್ಕಾರದ ಕೃಷಿ ಸಚಿವರು, ನಾಲ್ಕನೇ...

ಬಿಜೆಪಿಯ 1 ಬಣದ್ದು ಹಾಡು, ಕುಣಿತ, ಇನ್ನೊಂದು ಬಣದ್ದು ಹೋರಾಟದ ಬೀದಿ ನಾಟಕ: ಪ್ರಿಯಾಂಕ್ ವ್ಯಂಗ್ಯ

Political News: ಧರ್ಮಸ್ಥಳ ಕೇಸ್ ವಿಚಾರದಲ್ಲಿ ಬಿಜೆಪಿಯ ಕೆಲ ನಾಯಕರು ಇದು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಅಂತಾ ಹೇಳ್ತಿದ್ದಾರೆ. ಇನ್ನು ಕೆಲವರು ನಾವು ಸೌಜನ್ಯ ಪರ ಹೋರಾಡುತ್ತೇವೆ ಎನ್ನುತ್ತಾರೆ. ಬಿಜೆಪಿಗರ ಈ ನಡೆಯ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ. ಒಂದು ಸೈದ್ಧಾಂತಿಕ ಬದ್ಧತೆ ಇಲ್ಲದೆ ಎಲ್ಲವನ್ನೂ ರಾಜಕೀಯ 'ಲಾಭ'ದ ಲೆಕ್ಕಾಚಾರದಲ್ಲಿ ನೋಡಿದರೆ ಹೇಗಿರುತ್ತದೆ? ಈ...

Hubli News: ರಾಹುಲ್ ಗಾಂಧಿ ಇಟ್ಟುಕೊಂಡು ಕಾಂಗ್ರೆಸ್ ಉದ್ದಾರ ಆಗಲ್ಲಾ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಇವಿಎಂ ಬಿಟ್ಟು ಬ್ಯಾಲೇಟ್ ಪೇಪರ್ ಬಳಕೆ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಜನರ ವಿಶ್ವಾಸ ಕಳೆದುಕೊಂಡ ಚುನಾವಣೆಯಲ್ಲಿ ಸೋಲುತ್ತಿದೆ. ರಾಹುಲ್ ಗಾಂಧಿ ಇಟ್ಟುಕೊಂಡು ಕಾಂಗ್ರೆಸ್ ಉದ್ದಾರ ಆಗಲ್ಲಾ. ಕಾಂಗ್ರೆಸ್ ಸೋಲಲು ಅದಕ್ಕೆ ರಾಹುಲ್ ಗಾಂಧಿ ಕಾರಣ. ಆದ್ರೆ ಅದನ್ನು ಮರೆಮಾಚಲು ಇವಿಎಂ ಕಾರಣ...

ಅಕ್ರಮ ಸಾರಾಯಿ ಮಾರಾಟ ಅಬಕಾರಿ ಪೊಲೀಸರ ದಾಳಿ: ಪೆಟ್ರೋಲ್ ಪಂಪ್ ಒಳಗೆ ಸಿಕ್ಕ ಗೋವಾ ಮಾಲ್ ವಶ

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಹದ್ದಿಗೆ ಬರುವ ಪುಣೆ ಮತ್ತು ಬೆಂಗಳೂರು ಹೆದ್ದಾರಿಗೆ ಹತ್ತಿರುವ ಇಂಡಿಯನ್ ಆಯಿಲ್ ಪೆಟ್ರೋಲಿಯಂ ಪಂಪ್ ಒಳಗೆ ಅಬಕಾರಿ ಪೊಲೀಸರು ದಾಳಿ ನಡೆಸಿ ಅಂತಾರಾಜ್ಯ ಅಕ್ರಮ ಎಣ್ಣೆಯನ್ನು ಮಾರಾಟ ದಂಧೆ ಬಯಲು ಮಾಡಿದ್ದಾರೆ. ಪಕ್ಕದ ರಾಜ್ಯ ಗೋವಾದಿಂದ್ ಆಕ್ರಮವಾಗಿ ಸಾರಾಯಿನ್ನು ತರಸಿಕೊಂಡು ಪೆಟ್ರೋಲ್ ಪಂಪ್ ಒಳಗೆ...

Recipe: ನೇರಳೆ ಹಣ್ಣಿನ ಪಾನೀಪುರಿ ರೆಸಿಪಿ

Recipe: ನೀವು ಪುದೀನಾ ಬಳಸಿ ಪಾನೀಪುರಿಯ ಪಾನಿ ತಯಾರಿಸಿರುತ್ತೀರಿ. ಆದರೆ ನೀವು ಯಾವತ್ತಾದರೂ ನೇರಳೆ ಹಣ್ಣಿನ ಪಾನೀಪುರಿ ತಿಂದಿದ್ದೀರಾ. ತಿಂದಿಲ್ಲವೆಂದಲ್ಲಿ ಇಂದೇ ಟ್ರೈ ಮಾಡಿ. ಬೇಕಾಗುವ ಸಾಮಗ್ರಿ: 1 ಬೌಲ್ ನೇರಳೆ ಹಣ್ಣು, 1 ಸ್ಪೂನ್ ಕಪ್ಪುಪ್ಪು, ಬಿಳಿ ಉಪ್ಪು, ಜೀರಿಗೆ ಪುಡಿ, ನಿಂಬೆರಸ, 1 ಹಸಿಮೆಣಸು, ಸಣ್ಣಗೆ ಕತ್ತರಿಸಿದ, ಪುದೀನಾ, ಕೊತ್ತೊಂಬರಿ ಸೊಪ್ಪು, ಐಸ್‌ಕ್ಯೂಬ್ಸ್. ಮಾಡುವ...

ಲಿಚ್ಚಿ ಮತ್ತು ಎಳನೀರು ಬಳಸಿ ಈ ರುಚಿಯಾದ ಜ್ಯೂಸ್ ತಯಾರಿಸಬಹುದು

Recipe: ಬೇಕಾಗುವ ಸಾಮಗ್ರಿ: ಎಳನೀರು, ಲಿಚಿ ಹಣ್ಣು, 1 ಸ್ಪೂನ್ ನೆನೆಸಿದ ಚೀಯಾ ಸೀಡ್ಸ್. ಗಾರ್ನಿಶ್ ಮಾಡಲು, ಲಿಚಿ ಹಣ್ಣು, ಟೆಂಡರ್‌್ ಕೋಕೋನಟ್. ಮಾಡುವ ವಿಧಾನ: ಲಿಚ್ಚಿ ಹಣ್ಣಿನ ಸಿಪ್ಪೆ ತೆಗೆದು, ಕುಟ್ಟಣಿಗೆ ಸಹಾಯದಿಂದ ಕುಟ್ಟಿ, ಸ್ವಲ್ಪ ಪೇಸ್ಟ್ ಮಾಡಿ. ಇದನ್ನು ಸರ್ವಿಂಗ್ ಗ್ಲಾಸ್‌ಗೆ ಹಾಕಿ, ಇದರ ಮೇಲೆ ಚೀಯಾ ಸೀಡ್ಸ್, ಎಳನೀರು ಹಾಕಿ, ಮಿಕ್ಸ್...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img