Friday, August 14, 2026

pm modi

Hubli News: SIR-ಪಿಆರ್‌ಸಿ ಕುರಿತು ಮಹೇಶ್ ಟೆಂಗಿನಕಾಯಿ ವಾಗ್ದಾಳಿ

Hubli News: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ರಾಜ್ಯ ಸರ್ಕಾರದ ಪರ್ಮನೆಂಟ್ ರೆಸಿಡೆನ್ಸಿ ಸರ್ಟಿಫಿಕೇಟ್ (PRC) ಸುತ್ತೋಲೆ ವಿಚಾರವಾಗಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ಎಸ್‌ಐಆರ್ ಪ್ರಕ್ರಿಯೆಯನ್ನು ಕಾಂಗ್ರೆಸ್ ಮೊದಲು ವಿರೋಧಿಸಿತ್ತು. ಈಗ...

“ನಿಮ್ಮ ಶಾಸಕರು ಹೇಳಿದ್ದೇನು? ಮಾಡಿದ್ದೇನು?”: ಇದು ಕರ್ನಾಟಕ ಟಿವಿಯ ವಿಶೇಷ ಅಭಿಯಾನ

Karnataka Tv Special: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ 2 ತಿಂಗಳು ಕಳೆದಿದ್ದು, ಮುಂದಿನ ವಿಧಾನಸಭಾ ಚುನಾವಣೆಗೆ ಸುಮಾರು 22 ತಿಂಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಟಿವಿ ಜನರ ಮುಂದೆ ಒಂದು ವಿಶೇಷ ಅಭಿಯಾನವನ್ನು ಆರಂಭಿಸುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿವೆ. ಈ ಎಲ್ಲಾ ಕ್ಷೇತ್ರಗಳಲ್ಲಿ ಜನಪ್ರತಿನಿಧಿಗಳು...

Dharwad News: ಲೋಕ ಅದಾಲತ್‌ನಲ್ಲಿ 15 ಜೋಡಿಗಳ ಮಿಲನ

Dharwad News: ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದ 15 ಜೋಡಿಗಳು, ಇಂದು ಮತ್ತೆ ಒಂದಾಗಿ ಹೊಸ ಜೀವನ ಆರಂಭಿಸುವ ಅಪರೂಪದ ದೃಶ್ಯಕ್ಕೆ ಧಾರವಾಡ ಜಿಲ್ಲಾ ಕೌಟುಂಬಿಕ ನ್ಯಾಯಾಲಯ ಸಾಕ್ಷಿಯಾಯಿತು. ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರ ಮನವೊಲಿಕೆ ಮತ್ತು ಸಮಾಲೋಚನೆಯ ಬಳಿಕ ವರ್ಷಗಳ ವೈಮನಸ್ಸು ಮರೆತು ದಂಪತಿಗಳು ಪರಸ್ಪರ ಹಾರ ಬದಲಾಯಿಸಿಕೊಂಡು ಹೊಸ ಬದುಕಿನತ್ತ ಹೆಜ್ಜೆ ಇಟ್ಟರು. ಧಾರವಾಡ ಜಿಲ್ಲಾ...

Hubli News: ಟ್ರಾಫಿಕ್ ಪೊಲೀಸರಿಂದ ವಿಶೇಷ ಜಾಗೃತಿ ಹಾಗೂ ದಂಡ ಪಾವತಿ ಅಭಿಯಾನ

Hubli News: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಾಖಲಾಗಿದ್ದ ದಂಡವನ್ನು ಶೇ.50 ರಿಯಾಯಿತಿಯಲ್ಲಿ ಪಾವತಿಸಲು ಅವಕಾಶ ನೀಡಿದ ಹುಬ್ಬಳ್ಳಿ ಟ್ರಾಫಿಕ್ ಪೊಲೀಸರ ವಿಶೇಷ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ದಂಡ ವಸೂಲಿಯ ಜೊತೆಗೆ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಿದ ಈ ಅಭಿಯಾನದಲ್ಲಿ ಸಾವಿರಾರು ವಾಹನ ಸವಾರರು ಭಾಗವಹಿಸಿ ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಿದ್ದಾರೆ. ಹೆಲ್ಮೆಟ್...

Hubli News: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ನಿರಂತರ ಲೈಂಗಿಕ ದೌರ್ಜನ್ಯ ಶಂಕೆ

Hubli News: ಹುಬ್ಬಳ್ಳಿಯಲ್ಲಿ 14 ವರ್ಷದ ಅಪ್ರಾಪ್ತೆ ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಅಪ್ರಾಪ್ತೆಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. 14 ವರ್ಷ 3 ತಿಂಗಳ ಅಪ್ರಾಪ್ತೆ ಜುಲೈ 8ರಂದು ರಕ್ತಸ್ರಾವದ ಹಿನ್ನೆಲೆ ಮೊದಲು ಖಾಸಗಿ ಆಸ್ಪತ್ರೆಗೆ...

Dharwad: ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

Dharwad: ಧಾರವಾಡ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.19ರಷ್ಟು ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೂನ್ 1ರಿಂದ ಜುಲೈ 10ರವರೆಗೆ ಧಾರವಾಡ ಜಿಲ್ಲೆಯಲ್ಲಿ 173.3 ಮಿಲಿ ಮೀಟರ್ ವಾಡಿಕೆ ಮಳೆಯಾಗಬೇಕಿದ್ದರೆ, ಕೇವಲ 141.1 ಮಿಲಿ...

ಹಾನಗಲ್ ಕೆರೆಗಳಿಗೆ ನೀರು ತುಂಬಿಸಲು ಆಗ್ರಹಿಸಿ ನೀರಾವರಿ ಇಲಾಖೆ ಎದುರು ರೈತ ಸಂಘ ಪ್ರತಿಭಟನೆ.

Haveri News: ಹಾನಗಲ್: ಬಾಳಂಬೀಡ ಏತ ನೀರಾವರಿ ಯೋಜನೆಯಿಂದ ತಾಲೂಕಿನ ಕೆರೆಗಳಿಗೆ ತಕ್ಷಣ ನೀರು ತುಂಬಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಹಾನಗಲ್ ತಾಲೂಕು ಘಟಕದ ನೇತೃತ್ವದಲ್ಲಿ ಶುಕ್ರವಾರ ನೀರಾವರಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕಳೆದ ಒಂದು ವಾರದಿಂದ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ...

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ ಮಹೇಶ್ ಕಿಳ್ಳಿಕ್ಯಾತರ್ ದಂಪತಿಯ ಹೆಣ್ಣು ಮಗು ಅನಾರೋಗ್ಯಕ್ಕೀಡಾಗಿದ್ದು, ಮನೆಯಲ್ಲಿ ಮೂರ್ಛೆ ತಪ್ಪಿ ಬಿದ್ದಿದೆ. ಪೋಷಕರು ಆಕೆಯನ್ನು ಹಾವನೂರು ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರಿಲ್ಲದ ಕಾರಣ, ಗುತ್ತಲ...

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Haveri News: ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ ನದಿಗಳಿಗೆ ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಿರುವ ಪರಿಣಾಮ ದಿಢೀರನೆ ನೀರಿನ ಹರಿವು ಹೆಚ್ಚಾಗಿ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದ ರೈತಾಪಿ ವರ್ಗದಲ್ಲಿ ಹೊಸ ಆಶಾಭಾವನೆ ಮೂಡಿದ್ದು, ಜನಜಾನುವಾರುಗಳಿಗೂ ಜೀವಕಳೆ ಬಂದಂತಾಗಿದೆ. ರಾಣೇಬೆನ್ನೂರು ತಾಲೂಕಿನ ಚೌಡಯ್ಯದಾನಪುರ, ಮೇಡ್ಲೇರಿ, ಹಿರೇಬಿದರಿ, ಕುದರಿಹಾಳ,ಹರನಗಿರಿ, ಚಿಕ್ಕಕುರವತ್ತಿ, ಚಂದಾಪುರ,ಬೇಲೂರು...

Hubli News: ಅಬ್ಬಯ್ಯಗೆ ಸಚಿವ ಸ್ಥಾನ ಸಿಗಲಿ ಎಂದು ಬೆಂಬಲಿಗರಿಂದ ತಿರುಪತಿಯಲ್ಲಿ ಹರಕೆ

Hubli Political News: ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ಸಿಗಲಿ ಎಂಬ ಆಶಯದೊಂದಿಗೆ ಅವರ ಬೆಂಬಲಿಗರು ತಿರುಮಲ ತಿರುಪತಿಯಲ್ಲಿ ವಿಶೇಷ ಹರಕೆ ಸಲ್ಲಿಸಿದ್ದಾರೆ. ನಾಮಿನೇಟ್ ಕಾರ್ಪೊರೇಟರ್ ಸಂತೋಷ ಪೂಜಾರ್ ನೇತೃತ್ವದಲ್ಲಿ ಮಂಡಿಯೂರಿ ತಿರುಪತಿ ಬೆಟ್ಟ ಏರಿದ ವಿಡಿಯೋ ಇದೀಗ ವೈರಲ್ ಆಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನಾಮಿನೇಟ್ ಕಾರ್ಪೊರೇಟರ್...
- Advertisement -spot_img

Latest News

Uttara Kannada News: ಶಿರಸಿಯಲ್ಲಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು...
- Advertisement -spot_img