Sunday, August 23, 2026

pm modi

ಮಕ್ಕಳನ್ನು ಬಸ್, ಆಟೋದಲ್ಲಿ ಶಾಲೆಗೆ ಕಳುಹಿಸುವಾಗ ಎಚ್ಚರ: ಮಾಸ್ಟರ್ ಆನಂದ್ ಕಿವಿಮಾತು

Sandalwood: ಮಕ್ಕಳನ್ನು ಬಸ್, ಆಟೋ, ಕಾರ್, ವ್ಯಾನ್‌ನಲ್ಲಿ ಶಾಲೆಗೆ ಕಳುಹಿಸುವ ಪೋಷಕರಿಗೆ ಮಾಸ್ಟರ್ ಆನಂದ್ ಕಿವಿ ಮಾತು ಹೇಳಿದ್ದಾರೆ. ನಿಜವಾಗಿಯೂ ನಡೆದ ಘಟನೆಯನ್ನು ವಿವರಿಸಿ, ಪೋಷಕರು ಈ ಬಗ್ಗೆ ಎಚ್ಚರ ವಹಿಸಿ ಎಂದು ಎಚ್ಚರಿಕೆ ನೀಡಿದ್ದಾರೆ. ಕಿವಿಮಾತು ಏನಂದ್ರೆ, ನಿಮ್ಮ ಮಕ್ಕಳನ್ನು ಪಿಕ್ ಮಾಡೋಕ್ಕೆ ಸ್ಕೂಲ್ ಬಸ್, ಆಟೋ ಬರತ್ತೆ. ಹಾರ್ನ್ ಮಾಡ್ತಾರೆ. ನೀವು ಕೆಲಸದಲ್ಲಿ...

ನೇಹಾ ಕೊ*ಲೆ ಕೇಸ್ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

Dharwad News :ಹುಬ್ಬಳ್ಳಿಯ ನೇಹಾ ಹೀರೇಮಠ್ ಕೊಲೆ ಆರೋಪಿಗೆ ಮತ್ತೆ ಜೈಲೇ ಗತಿಯಾಗಿದೆ. ಕೊಲೆ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾ ಮಾಡಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಹೈಕೋರ್ಟ್ ನ್ಯಾಯಾಧೀಶರು, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದ್ದಾರೆ. ಪೊಲೀಸರು ಬಂಧನ ಪ್ರಕ್ರಿಯೆ ಸರಿಯಾಗಿ ಮಾಡಿಲ್ಲ. ಆರೋಪಿಯ ಪೋಷಕರಿಗೆ ಯಾವುದೇ ಮಾಹಿತಿ ನೀಡಿಲ್ಲ...

Recipe: ನಿಮ್ಮ ಸ್ಕಿನ್ ಗ್ಲೋ ಆಗಬೇಕಾ..? ಹಾಗಾದ್ರೆ ಈ ಜ್ಯೂಸ್ ಮಾಡಿ ಕುಡಿಯಿರಿ..

Recipe: ಬೇಕಾಗುವ ಸಾಮಗ್ರಿ: ಬೀಟ್ರೂಟ್, ಆ್ಯಪಲ್, ಕ್ಯಾರೇಟ್, ದಾಳಿಂಬೆ, ಎಲ್ಲ ಹಣ್ಣು-ತರಕಾರಿ ಅರ್ಧರ್ಧ ಇರಲಿ. ಸಣ್ಣ ತುಂಡು ಶುಂಠಿ. ಮಾಡುವ ವಿಧಾನ: ನೀವು ಜ್ಯೂಸರ್‌ಗೆ ಇವೆಲ್ಲವನ್ನೂ ಹಾಕಿ ಜ್ಯೂಸ್ ತಯಾರಿಸಿ. ಬೇಕಾದಲ್ಲಿ ಮಾತ್ರ ನೀರು ಬಳಸಿ. ಐಸ್ಕ್ಯೂಬ್ ಬಳಸದಿದ್ದರೂ ಉತ್ತಮ. ನೀವು ವಾರದಲ್ಲಿ 2-3 ದಿನ ಈ ಜ್ಯೂಸನ್ನು ಖಾಲಿ ಹೊಟ್ಟೆಯಲ್ಲಿ ಕುಡಿದರೆ, ನಿಮ್ಮ ಸ್ಕಿನ್...

Recipe: ಥಟ್ ಅಂತಾ ತಯಾರಿಸಬಹುದಾದ ಈರುಳ್ಳಿ ಉಪ್ಪಿನಕಾಯಿ

Recipe: ಬೇಕಾಗುವ ಸಾಮಗ್ರಿ: ಬೇಕಾಗಿರುವಷ್ಟು ಈರುಳ್ಳಿ, 1 ಸ್ಪೂನ್ ಜೀರಿಗೆ, ಮೆಂತ್ಯೆ, ಜೀರಿಗೆ, ಹಸಿಮೆಣಸು, ಕೊತ್ತೊಂಬರಿ ಸೊಪ್ಪು, ಶುಂಠಿ, ಖಾರದ ಪುಡಿ, ವಿನೇಗರ್, ಸಾಸಿವೆ ಎಣ್ಣೆ, ಹಿಂಗು, ಕಲೋಂಜಿ, ಉಪ್ಪು. ಮಾಡುವ ವಿಧಾನ: ಪ್ಯಾನ್ ಬಿಸಿ ಮಾಡಿ, ಜೀರಿಗೆ, ಸಾಸಿವೆ, ಮೆಂತ್ಯೆ ಹಾಕಿ ಡ್ರೈ ರೋಸ್ಟ್ ಮಾಡಿ. ತರಿ ತರಿಯಾಗಿ ಕುಟ್ಟಿ ಪುಡಿ ಮಾಡಿ. ಈಗ 1...

ಹಿಂದೂ ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಘಂಟಿಕೇರಿ ಗಣಪತಿ- ಶಾಬಜಾರ ಮುಂದೆ ಕವಾಲಿ ಹಾಡಿಗೆ ಹೆಜ್ಜೆ

Hubli News; ಹುಬ್ಬಳ್ಳಿ: ನಿನ್ನೆ ಏಳು ದಿನದ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಶಾಬಜಾರ ಹತ್ತಿರ ಕವಾಲಿ ಹಾಡು ಹಾಕುವುದರ ಮೂಲಕ ಹಿಂದೂ ಮುಸ್ಲಿಂ ಭಾವೈಕ್ಯಗೆ ಸಾಕ್ಷಿಯಾದ ಅದ್ಭುತ ಪ್ರಸಂಗ ಜರುಗಿದೆ. ಹೌದು,, ನಗರದ ಘಂಟಿಕೇರಿ ಓಣಿಯ ಗಣಪತಿ ಮೆರವಣಿಗೆ ಹೋಗುತ್ತಿರುವಾಗ, ಶಾಬಜಾರ್ ಹತ್ತಿರ ಮಸೀದಿ ಹತ್ತಿರ ಬಂದಾಗ, ಗಣಪತಿ ಮಂಡಳಿಯವರು ಕವಾಲಿ ಹಾಡು ಹಾಕುವ...

ಜನಪ್ರತಿನಿಧಿಗಳು ಪತ್ರಕರ್ತರನ್ನು ಗೌರವಿಸಬೇಕು: ಆರ್.ವಿ.ದೇಶಪಾಂಡೆ ವಿರುದ್ಧ ಟೆಂಗಿನಕಾಯಿ ಕಿಡಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ಸಿನ ಹಿರಿಯ ನಾಯಕರಾದ ಆರ್.ವಿ.ದೇಶಪಾಂಡೆ ಅವರು ಪತ್ರಕರ್ತೆಯೊಬ್ಬರ ಜೊತೆಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಸರಿಯಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾರವಾರದಲ್ಲಿ ನಡೆದ ಸಭೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆ ವಿಷಯಕ್ಕೆ ಸಂಬಂಧಿಸಿದಂತೆ ಪತ್ರಕರ್ತೆಯೊಬ್ಬರು ಕೇಳಿರುವ ಪ್ರಶ್ನೆಗೆ ಹೀಗೆ ಮಾತನಾಡುವುದು ಸರಿಯಲ್ಲ. ಹಿರಿಯ...

ನಿಯಮ ಉಲ್ಲಂಘನೆಯ ಮಾರೂದ್ದ ರಶೀದಿ ಹಿಡಿದ ಸಂಚಾರಿ ಪೊಲೀಸರಗೆ 12ಸಾವಿರ ದಂಡ ಪಾವತಿಸಿದ ಮಾಲೀಕ..

Dharwad News: ಧಾರವಾಡ : ಧಾರವಾಡದ ವಾಹನ ಸವಾರರೇ ಸಂಚಾರಿ ನಿಯಮ ಉಲ್ಲಂಘಿಸಿ ನಿಮ್ಮ ವಾಹನ ಓಡಿಸ್ತೀರಾ.. ಈ ಸುದ್ದಿಯನ್ನು ಗಮನಿಸಿ, ಬೈಕ್‌ ಸವಾರರೊಬ್ಬರ ಮೇಲೆ ದಾಖಲಾಗಿದ್ದ 45 ಟಿಎಂಸಿ ಕೇಸ್‌ಗೆ ಸಂಬಂಧಿಸಿದಂತೆ ಸಂಚಾರ ಠಾಣೆ ಪೊಲೀಸರು ಅವರಿಗೆ ಇಷ್ಟುದ್ದದ ದಂಡದ ರಶೀದಿ ನೀಡಿ, 50% ರಿಯಾಯತಿ ಅಡಿಯಲ್ಲಿ ಬರೋಬ್ಬರಿ 12ಸಾವಿರ ರೂಪಾಯಿ ದಂಡ...

Hubli News: ನೇಹಾ ಹಿರೇಮಠ ಹ*ತ್ಯೆ ಹಂತಕ ಫಯಾಜ್ ಭವಿಷ್ಯ ಇಂದು ನಿರ್ಧಾರ..!

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕನ ಭವಿಷ್ಯಇಂದೇ ನಿರ್ಧಾರ ಅಗಲಿದೆ. ಹಂತಕ ಫಯಾಜ್‌ಗೆ ಜೈಲಾ..? ಬೇಲಾ..? ಎಂಬುವುದರ ಬಗ್ಗೆ ಇಂದು ಧಾರವಾಡ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿರುವ ಹಂತಕ ಫಯಾಜ್‌, ಈಗಾಗಲೇ ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಫಯಾಜ್...

Recipe: ಸಿಹಿಗೆಣಸು ಬಳಸಿ ಈ ರುಚಿಕರ ಮತ್ತು ಆರೋಗ್ಯಕರ ತಿಂಡಿ ಮಾಡಬಹುದು

Recipe: ಬೇಕಾಗುವ ಸಾಮಗ್ರಿ: 2 ಸಿಹಿಗೆಣಸು, 1 ಸ್ಪೂನ್ ನಿಂಬೆ ರಸ, 2 ಸ್ಪೂನ್ ಜೇನುತುಪ್ಪ, 3 ಸ್ಪೂನ್ ಆಲಿವ್ ಎಣ್ಣೆ, 1 ಸ್ಪೂನ್ ಚಿಲ್ಲಿ ಫ್ಲೇಕ್ಸ್, 2 ಸ್ಪೂನ್ ಬಿಳಿ ಎಳ್ಳು, 1 ಸ್ಪೂನ್ ಎಣ್ಣೆ ಅಥವಾ ತುಪ್ಪ, ಸ್ವಲ್ಪ ದಾಳಿಂಬೆ, ಸ್ವಲ್ಪ ಪನೀರ್ ತುರಿ, ಉಪ್ಪು. ಮಾಡುವ ವಿಧಾನ: ಸಿಹಿಗೆಣಸನ್ನು ಕುಕ್ಕರ್‌ಗೆ ಹಾಕಿ...

ಬಿಜೆಪಿಗರು ಧರ್ಮಸ್ಥಳ ಚಲೋ ಬದಲು ಧರ್ಮಸ್ಥಳದಿಂದ ವಾಪಸ್ ಚಲೋ ಕಾರ್ಯಕ್ರಮ ಮಾಡಬೇಕಿತ್ತು: ಪ್ರಿಯಾಂಕ್ ವ್ಯಂಗ್ಯ

Political News: ಬಿಜೆಪಿಯವರು ಧರ್ಮಸ್ಥಳ ಚಲೋ ಕಾರ್ಯಕ್ರಮದ ಬಳಿಕ, ಸೌಜನ್ಯಳ ಮನೆಗೆ ಹೋಗಿ, ಅವರ ತಾಯಿ ಕುಸುಮಾವತಿಯವರನ್ನು ಭೇಟಿ ಮಾಡಿ, ಮಾತನಾಡಿದ್ದಾರೆ. ಈ ವೇಳೆ ಕುಸುಮಾ ಅವರು, ನಾನು ನನ್ನ ಮಗಳ ಹೆಸರು ಹೇಳಿ, ಹಣ ಮಾಡಿದೆ ಎಂದು ನಿಮ್ಮ ಪಕ್ಷದವರು ಹೇಳುತ್ತಿದ್ದಾರೆ. ಇದಕ್ಕೆ ಏನನ್ನುತ್ತೀರಿ ಎಂದು ಖಡಕ್ ಆಗಿಯೇ ಪ್ರಶ್ನಿಸಿದ್ದಾರೆ. ಈ ಬಗ್ಗೆ ವಿಜಯೇಂದ್ರ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img