Sunday, August 23, 2026

pm modi

ಕಲಘಟಗಿ: ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ ಮಾಡಿದ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ : ರಾಜ್ಯ ಸರ್ಕಾರದ ಮಹತ್ವಾಂಕ್ಷಿ ಬಹು ಜನೋಪಯೋಗಿ ಕಾರ್ಯಕ್ರಮವಾಗಿರುವ ಇಂದಿರಾ ಕ್ಯಾಂಟಿನ್ ನಿರ್ಮಾಣ ಮತ್ತು ನಿರ್ವಹಣೆಗೆ ಕಲಘಟಗಿ ಪಟ್ಟಣದ ಸೂಕ್ತ ಸ್ಥಳದಲ್ಲಿ ಆಯ್ಕೆ ಮಾಡಲಾಗಿದ್ದು, ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ರುಚಿಕರವಾದ ವಿವಿಧ ರೀತಿಯ ಉಪಹಾರ, ಊಟ ದೊರಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ...

Dharwad News: ಇಡೀ ದಿನ ಕ್ಷೇತ್ರ ಸುತ್ತಿ ಸಾರ್ವಜನಿಕರ ಸಮಸ್ಯೆ ಆಲಿಸಿದ ಸಚಿವ ಸಂತೋಷ ಲಾಡ್

Dharwad News: ಧಾರವಾಡ:ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಇಂದು (ಸೆ.01) ಬೆಳಗ್ಗೆಯಿಂದ ಸಂಜೆಯವರೆಗೆ ಕಲಘಟಗಿ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಹಳ್ಳಿಗಳಿಗೆ, ಬೆಳೆಹಾನಿಯಾದ ರೈತರ ಜಮೀನುಗಳಿಗೆ ಭೇಟಿ ನೀಡಿ, ಕಲಘಟಗಿ ಪಟ್ಟಣದಲ್ಲಿ ಜನಸ್ಪಂದನ ಸಭೆ ಜರುಗಿಸಿ, ಸಾರ್ವಜನಿಕರ ಸಮಸ್ಯೆ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದರು. ಗೋವಿನಜೋಳ ಮತ್ತು ಭತ್ತ ಬೆಳೆ...

Hubli: ನೇಹಾ ಹ*ತ್ಯೆ ಕೇಸ್: ಜಾಮೀನು ಪಡೆಯಲು ಹಂತಕ ಫಯಾಜ್ ಕಸರತ್ತು

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿಗಾಗಿ ಹಂತಕ ಫಯಾಜ್ ಹೈಕೋರ್ಟ್ ಮೆಟ್ಟಿಲು ಹತ್ತಿದ್ದಾನೆ. ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಛೀಮಾರಿ ಹಾಕಿದ್ರು ಇನ್ನೂ ಬುದ್ದಿ ಕಲಿಯದ ಹಂತಕ ಜಾಮೀನು ಪಡೆಯಲು ಕಸರತ್ತು ನಡೆಸಿದ್ದಾನೆ. ಸೆಪ್ಟೆಂಬರ್ 3ರಂದು ಧಾರವಾಡದ ಹೈಕೋರ್ಟ್‌ನಲ್ಲಿ ಫಯಾಜ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ....

ಮ್ಯಾನೇಜರ್ ಮೇಲಿನ ಕೋಪಕ್ಕೆ ಬ್ಯಾಂಕ್ ಎದುರು ಗೋಮಾಂಸ ಉತ್ಸವ ಮಾಡಿದ ಉದ್ಯೋಗಿಗಳು

Kerala: ದೇವರ ನಾಡು ಎಂದೇ ಖ್ಯಾತವಾಗಿರುವ ರಾಜ್ಯ ಅಂದ್ರೆ, ಅದು ಕೇರಳ. ಆದರೆ ಅಲ್ಲಿ ಗೋಹತ್ಯೆ ಮತ್ತು ಗೋಮಾಂಸಕ್ಕೆ ಸದಾ ಬೆಂಬಲವಿದೆ. ಅಲ್ಲಿನ ಕೆಲ ಮಾಂಸಾಹಾರಿಗಳು, ಗೋಮಾಂಸ ಸೇವಿಸುವುದನ್ನು ಮತ್ತು ಗೋಹತ್ಯೆ ಮಾಡುವುದನ್ನು ಬೆಂಬಲಿಸುತ್ತಾರೆ. ಅಲ್ಲಿ ಯಾರಾದರೂ ಗೋಹತ್ಯೆ ನಿಷೇಧಿಸಿ ಅಂದ್ರೆ, ಅವರ ವಿರುದ್ಧವೇ ಪ್ರತಿಭಟನೆ ಮಾಡಿ, ಅವರ ಹೇಳಿಕೆಯನ್ನು ಹತ್ತಿಕ್ಕುವ ಘಟನೆ ಸಾಮಾನ್ಯವಾಗಿದೆ. ಅದೇ...

ಮುಂಬೈ ಲಾಲ್‌ ಬಾಗ್‌ ರಾಜನ ದರ್ಶನಕ್ಕೆ ಹೋದಾಗ ಆದ ಕಹಿ ನೆನಪು ಶೇರ್ ಮಾಡಿದ ಯುವತಿ

Viral News: ಮಹಾರಾಷ್ಟ್ರದಲ್ಲಿ ಗಣೇಶ ಚತುರ್ಥಿಯನ್ನು ನಾಡಹಬ್ಬವಾಗಿ ಆಚರಿಸಲಾಗುತ್ತದೆ. ಹಾಗಾಗಿಯೇ ಅಲ್ಲಿ ಗಣಪತಿ ಹಬ್ಬವನ್ನು ಅಷ್ಟು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಅದರಲ್ಲೂ ಮುಂಬೈನ ಲಾಲ್‌ಬಾಗ್‌ಚಾ ರಾಜಾ ಎಂದೇ ಪ್ರಸಿದ್ಧನಾದ ಗಣೇಶನನ್ನು ನೋಡಲು ದೇಶದ ನಾನಾ ಭಾಗದಿಂದ ಜನ ಬರುತ್ತಾರೆ. ಬಾಲಿವುಡ್ ಸೆಲೆಬ್ರಿಟಿಗಳು, ಅಂಬಾನಿ ಫ್ಯಾಮಿಲಿ., ಬೇರೆ ಬೇರೆ ಶ್ರೀಮಂತ ಉದ್ಯಮಿಗಳೆಲ್ಲ ಈ ರಾಜನಿಗಾಗಿ ಲಕ್ಷ ಲಕ್ಷ ದೇಣಿಗೆ...

Recipe: ಹೀಗೂ ಮಾಡಬಹುದು ಜೋಳದ ಹಿಟ್ಟಿನ ದೋಸೆ

Recipe: ಬೇಕಾಗುವ ಸಾಮಗ್ರಿ: 1 ಕಪ್‌ ಜೋಳದ ಹುಡಿ, 3 ಸ್ಪೂನ್ ರವಾ, ಕಾಲು ಕಪ್ ಮೊಸರು, ಕೊತ್ತೊಂಬರಿ ಸೊಪ್ಪು, ಶುಂಠಿ, ಕ್ಯಾಪ್ಸಿಕಂ, ಈರುಳ್ಳಿ, ಕ್ಯಾರೆಟ್ ತುರಿ, ಉಪ್ಪು, ಎಣ್ಣೆ. ಮಾಡುವ ವಿಧಾನ: ಮಿಕ್ಸಿಂಗ್ ಬೌಲ್‌ನಲ್ಲಿ ಜೋಳದ ಹುಡಿ, ರವಾ, ಮೊಸರು, ಸಣ್ಣಗೆ ಕತ್ತರಿಸಿದ ಕ್ಯಾಪ್ಸಿಕಂ, ಈರುಳ್ಳಿ, ಕ್ಯಾರೆಟ್ ತುರಿ, ಹಸಿಮೆಣಸು, ಕೊತ್ತೊಂಬರಿ ಸೊಪ್ಪು, ಶುಂಠಿ,...

Recipe: ಚಪಾತಿಗೆ ದಿ ಬೆಸ್ಟ್ ಕಾಂಬಿನೇಷನ್ ಬದನೆ-ಆಲೂಗಡ್ಡೆ ಪಲ್ಯ

Recipe: ಬೇಕಾಗುವ ಸಾಮಗ್ರಿ: 1 ಬದನೆ, 1 ಆಲೂಗಡ್ಡೆ, 2 ಈರುಳ್ಳಿ, ಬೆಳ್ಳುಳ್ಳಿ, ಹಸಿಮೆಣಸು, ಶುಂಠಿ, ಜೀರಿಗೆ, ಅರಿಶಿನ, ಖಾರದ ಪುಡಿ, ಧನಿಯಾಪುಡಿ, ಜೀರಿಗೆ ಪುಡಿ, 3 ಟೋಮೆಟೋ, ಕಸೂರಿ ಮೇಥಿ, ಉಪ್ಪು. ಮಾಡುವ ವಿಧಾನ: ಪ್ಯಾನ್‌ಗೆ ಎಣ್ಣೆ ಹಾಕಿ, ಆಲೂಗಡ್ಡೆ ಮತ್ತು ಬದನೆಯನ್ನು ಸಪರೇಟ್ ಆಗಿ ಹುರಿಯಿರಿ. ಮತ್ತೆ ಪ್ಯಾನ್‌ಗೆ ಎಣ್ಣೆ ಹಾಕಿ, ಜೀರಿಗೆ,...

Bengaluru: ಶೂ ಧರಿಸಿದ ಕೆಲ ಕ್ಷಣಗಳಲ್ಲೇ ಹಾರಿಹೋಯಿತು ಪ್ರಾಣಪಕ್ಷಿ

Bengaluru: ಶೂ ಧರಿಸುವಾಗ, ಹೆಲ್ಮೆಟ್ ಹಾಕುವಾಗ ನೋಡಿ ಹಾಕಬೇಕು, ಅದರಲ್‌ಲಿ ಏನಾದರೂ ಇರುತ್ತದೆ ಅಂತಾ ನಾವು ನೀವು ಹಲವು ಸುದ್ದಿಗಳನ್ನು ಓದಿರುತ್ತೇವೆ. ಅದರಲ್ಲೂ ಶೂಸ್, ಕ್ರಾಕ್ಸ್ ಅಂಥಾ ಚಪ್ಪಲಿ ಧರಿಸುವಾಗಲಂತೂ, 1 ಬಾರಿ ಚೆಕ್ ಮಾಡಿಯೇ ಧರಿಸಬೇಕು. ಏಕೆಂದರೆ, ಅದರಲ್ಲಿ ಹಾವು, ಚೇಳು ಇರಬಹುದು. ಇದನ್ನು ಹೇಳಲು ಕಾರಣವೇನೆಂದರೆ, ಬೆಂಗಳೂರಿನ ಆನೇಕಲ್‌ನಲ್ಲಿ ಓರ್ವ ವ್ಯಕ್ತಿ ಕ್ರಾಕ್ಸ್...

Sandalwood News: ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಫಿಕ್ಸ್ ಆಯ್ತು ಸಮಯ ಮತ್ತು ಸ್ಥಳ

Sandalwood News: ನಟ ಕಿಚ್ಚ ಸುದೀಪ್ ತಮ್ಮ ಬರ್ತ್‌ಡೇಯನ್ನು ಈ ಬಾರಿ ಫ್ಯಾನ್ಸ್ ಜತೆ ಆಚರಿಸಲು ರೆಡಿಯಾಗಿದ್ದಾರೆ. ಅಮ್ಮ ತೀರಿಹೋಗಿ 1 ವರ್ಷವೂ ಕಳೆದಿಲ್ಲ. ಹಾಗಾಗಿ ಈ ಬಾರಿ ಕಿಚ್ಚನಿಗೆ ಬರ್ತ್‌ಡೇ ಮಾಡುವ ಖುಷಿ ಕಡಿಮೆ. ಆದರೆ ತನ್ನ ಅಭಿಮಾನಿಗಳಿಗೆ ನಿರಾಸೆ ಮಾಡಬಾರದು ಅನ್ನೋ ಕಾರಣಕ್ಕೆ, ಕಿಚ್ಚ ತಾವೇ ಸಮಯ ಮತ್ತು ಸ್ಥಳ ನಿಗದಿ...

ಬೀದಿ ದನಗಳ ಹಾವಳಿಗೆ ಇಲ್ಲ ಮುಕ್ತಿ: ಗಣೇಶೋತ್ಸವ ಸಂಭ್ರಮದಲ್ಲೂ ಎಚ್ಚೆತ್ತುಕೊಳ್ಳದ ಪಾಲಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನಿರ್ಧಾರಗಳು ಕೇವಲ ಪೇಪರ್ ಹಾಗೂ ಪ್ರಚಾರಕ್ಕೆ ಸೀಮಿತವಾದಂತಾಗಿದೆ. ವಾಣಿಜ್ಯನಗರಿ ಗಣೇಶೋತ್ಸವ ಸಂಭ್ರಮ ಅಂದರೇ ನಿಜಕ್ಕೂ ಅದೊಂದು ಭಕ್ತ ಸಮೂಹಕ್ಕೆ ಸಾಕ್ಷಿಯಾಗುವ ಹಬ್ಬ. ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆ ಉಂಟು ಮಾಡುವ ಬೀದಿ ದನಗಳ ಕಾರ್ಯಾಚರಣೆಗೆ ಮಾತ್ರ ಪಾಲಿಕೆ ಮುಂದಾಗಿಲ್ಲ. ಬೀದಿ ದನಗಳ ಹಾವಳಿ ನಿಯಂತ್ರಣಕ್ಕೆ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img