Friday, August 14, 2026

pm modi

Hubli News: ಅಬ್ಬಯ್ಯಗೆ ಸಚಿವ ಸ್ಥಾನ ಸಿಗಲಿ ಎಂದು ಬೆಂಬಲಿಗರಿಂದ ತಿರುಪತಿಯಲ್ಲಿ ಹರಕೆ

Hubli Political News: ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ಸಿಗಲಿ ಎಂಬ ಆಶಯದೊಂದಿಗೆ ಅವರ ಬೆಂಬಲಿಗರು ತಿರುಮಲ ತಿರುಪತಿಯಲ್ಲಿ ವಿಶೇಷ ಹರಕೆ ಸಲ್ಲಿಸಿದ್ದಾರೆ. ನಾಮಿನೇಟ್ ಕಾರ್ಪೊರೇಟರ್ ಸಂತೋಷ ಪೂಜಾರ್ ನೇತೃತ್ವದಲ್ಲಿ ಮಂಡಿಯೂರಿ ತಿರುಪತಿ ಬೆಟ್ಟ ಏರಿದ ವಿಡಿಯೋ ಇದೀಗ ವೈರಲ್ ಆಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನಾಮಿನೇಟ್ ಕಾರ್ಪೊರೇಟರ್...

Uttara Kannada News: SIR ಪರಿಷ್ಕರಣೆ ಜಾಗೃತಿ- ಬೈಕ್ ಜಾಥಾ

Uttara Kannada News: ಶಿರಸಿ : ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ತಾಲೂಕು ಪಂಚಾಯತ್ ಶಿರಸಿ, ನಗರ ಸಭೆ ಶಿರಸಿ ಇವರ ಸಹಯೋಗದಲ್ಲಿ ಇಂದು ತಾಲೂಕಿನಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಜಾಗೃತಿ ಕಾರ್ಯಕ್ರಮದ ಬೈಕ್ ಜಾಥಾವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ತಾಲೂಕಿನ ರಾಘವೇಂದ್ರ ಸರ್ಕಲ್ ನಿಂದ ಆರಂಭಗೊಂಡ ಜಾಥಾಗೆ ಸಹಾಯಕ ಆಯುಕ್ತರು ಹಾಗೂ...

Tech News: BSNL ಹೊಸ ಮೊಬೈಲ್‌ ಬಿಡುಗಡೆ: ಐ ಫೋನ್ 17 Pro Max ಗಿಂತಲೂ ದುಬಾರಿ

Tech News: ಕೈಯಲ್ಲಿ ಒಂದೂವರೆ ಲಕ್ಷ ಬೆಲೆಯ ಲೇಟೆಸ್ಟ್ ಐಫೋನ್ ಇದ್ದರೂ, ದಟ್ಟ ಕಾಡಿನ ಕಡೆಗೋ, ನಡು ಸಮುದ್ರಕ್ಕೋ ಅಥವಾ ಗುಡ್ಡಗಾಡು ಪ್ರದೇಶಕ್ಕೋ ಹೋದರೆ ಅದೊಂದು ಬರೀ 'ಡಬ್ಬಿ'ಯಾಗಿಬಿಡುತ್ತದೆ! ಏಕೆಂದರೆ ಅಲ್ಲಿ ಸಿಗ್ನಲ್ ನೀಡಲು ಮೊಬೈಲ್ ಟವರ್‌ಗಳೇ ಇರುವುದಿಲ್ಲ. ಆದರೆ, ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್‌ಎನ್‌ಎಲ್ ಇದೀಗ ಐಫೋನ್‌ಗಿಂತಲೂ ದುಬಾರಿಯಾದ ಹಾಗೂ ಎಲ್ಲಿ...

ರಾಜ್ಯದಲ್ಲಿ ಕೃಷಿ ಸಚಿವರಿಲ್ಲದೆ ರೈತರ ಆತಂಕ: ಬರಗಾಲ ಘೋಷಣೆ ಹಾಗೂ ಬೆಳೆ ಪರಿಹಾರಕ್ಕೆ ಒತ್ತಾಯ

Dharwad News: ಧಾರವಾಡ ಜಿಲ್ಲೆಯಲ್ಲಿ ಮಳೆ ಅಭಾವದಿಂದ ರೈತರು ಸಂಕಷ್ಟದಲ್ಲಿದ್ದು, ಬರಗಾಲ ಘೋಷಣೆ ಹಾಗೂ ಬೆಳೆ ಪರಿಹಾರಕ್ಕೆ ಒತ್ತಾಯಿಸುತ್ತಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರದಲ್ಲಿ ಕೃಷಿ ಖಾತೆಗೆ ಇನ್ನೂ ಸಚಿವರ ನೇಮಕವಾಗದಿರುವುದು ರೈತರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಧಾರವಾಡ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಸಮರ್ಪಕ ಮಳೆಯಾಗದ ಕಾರಣ ಬಿತ್ತನೆ ಮಾಡಿದ ಬೆಳೆಗಳು...

Hubli News: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳುವು

Hubli News: ಹುಬ್ಬಳ್ಳಿಯಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು 4 ಲಕ್ಷ 80 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನಡೆದಿದೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಧಾರವಾಡ ತಾಲೂಕಿನ ನವಲೂರು ಗ್ರಾಮದ ಶೋಭಾ ಗಿಡ್ಡಲಿಂಗನವರ ಅವರು ಹೊಸೂರು ಬಸ್ ನಿಲ್ದಾಣದಿಂದ ಪಾಣಿಗಟ್ಟಿಗೆ ಬಸ್‌ನಲ್ಲಿ...

Life Lesson: ಈ ಬೇಸಿಕ್ ಮ್ಯಾನರ್ಸ್ ನಿಮ್ಮಲ್ಲಿದ್ದರೆ ನೀವು ಪ್ರಬುದ್ಧರೆಂದು ಅರ್ಥ- ಭಾಗ 2

Life Lesson: ಭಾಗ 1ರಲ್ಲಿ ನಾವು 6 ಬೇಸಿಕ್ ಮ್ಯಾನರ್ಸ್ ಬಗ್ಗೆ ಹೇಳಿದ್ದೆವು. ಇದೀಗ ಇನ್ನುಳಿದ 5 ಬೇಸಿಕ್ ಮ್ಯಾನರ್ಸ್ ಬಗ್ಗೆ ತಿಳಿಯೋಣ. ಸ್ವೈಪ್ ಮಾಡಬೇಡಿ: ಯಾರಾದರೂ ನಿಮಗೆ ಯಾವುದಾದರೂ, ಫೋಟೋ, ವೀಡಿಯೋ ನೋಡೋಕ್ಕೆ ನೀಡಿದರೆ, ಅದನ್ನು ಸ್ವೈಪ್ ಮಾಡಬೇಡಿ. ಪರ್ಮಿಷನ್ ಇಲ್ಲದೇ ಬೇರೆಯವರ ವಸ್ತು ಬಳಸಬೇಡಿ: ನೀವು ಪಿಜಿಯಲ್ಲಿದ್ದಾಗ, ಹಾಸ್ಟೇಲ್‌ನಲ್ಲಿದ್ದಾಗ, ಅಥವಾ ಯಾರದ್‌ದಾದರೂ...

Life Lesson: ಈ ಬೇಸಿಕ್ ಮ್ಯಾನರ್ಸ್ ನಿಮ್ಮಲ್ಲಿದ್ದರೆ ನೀವು ಪ್ರಬುದ್ಧರೆಂದು ಅರ್ಥ- ಭಾಗ 1

Life Lesson: ಕೆಲವು ಬೇಸಿಕ್ ಮ್ಯಾನರ್ಸ್‌ಗಳು ಎಷ್ಟೋ ಬಾರಿ ನಮ್ಮನ್ನು ಅವಮಾನಗಳಿಂದ ಬಚಾವ್ ಮಾಡುತ್ತದೆ. ಬೇರೆಯವರ ದೃಷ್ಟಿಯಲ್ಲಿ ಕೀಳಾಗುವುದನ್ನು ತಪ್ಪಿಸುತ್ತದೆ. ಅಂಥ ಮ್ಯಾನರ್ಸ್ ಯಾವುದು ಅಂತಾ ತಿಳಿಯೋಣ ಬನ್ನಿ. ಮಾತನಾಡುವಾಗ ಅಡ್ಡ ಮಾತನಾಡುವುದು: ಯಾರಾಾದರೂ ತಮ್ಮ ಅಭಿಪ್ರಾಯ ಹೇಳುವಾಗ, ಅದನ್ನು ತಪ್ಪಿಸಿ, ನಾವು ಮಾತನಾಡುವುದು ತಪ್ಪು. ಇಂಥ ಗುಣಗಳೇ ನಮ್ಮನ್ನು ಕೀಳಾಗುವಂತೆ ಮಾಡುತ್ತದೆ. ಯಾರನ್ನೂ...

Financial Knowledge: ಈ 4 ಅಭ್ಯಾಸಗಳು ನಿಮ್ಮಲ್ಲಿದ್ದರೆ ನೀವೆಂದೂ ಶ್ರೀಮಂತರಾಗುವುದಿಲ್ಲ

Financial Knowledge: ಹಣ ಮಾಡಿದವರೆಲ್ಲ, ಶ್ರೀಮಂತರಾದವರೆಲ್ಲ ಅಡ್ಡ ದಾರಿ ಹಿಡಿದೇ ಮಾಡಿದ್ದು ಅಂತಾ ಮಾತಾಡೋದೆಲ್ಲ ಹಳೆ ವಿಷಯವಾಯ್ತು. ಇದೀಗ ಎಲ್ಲವೂ ಸಕಾರಾತ್ಮಕವಾಗಿ ಯೋಚಿಸಿ, ಬುದ್ಧಿವಂತಿಕೆ ಉಪಯೋಗಿಸಿ, ಸರಿ ದಾರಿಯಲ್ಲೇ ನಡೆದು ಶ್ರೀಮಂತರಾಗುತ್ತಿದ್ದಾರೆ. ನೀವೂ ಶ್ರೀಮಂತರಾಗಬೇಕು ಎಂದು ಬಯಸಿದ್ದೀರಿ. ಆದರೆ ಸಾಧ್ಯವಾಗುತ್ತಿಲ್ಲ. ಹಾಗಾದರೆ ಇದಕ್ಕೆ ಕಾರಣವೇನು ಎಂದು ತಿಳಿಯೋಣ ಬನ್ನಿ.. ಯೋಜನೆ ರೂಪಿಸದೇ ಇರುವುದು: ನಾವು ಸಂಬಳ...

Gold Rate: ಸತತ ಇಳಿಕೆಗೆ ಬ್ರೇಕ್! ಚಿನ್ನ-ಬೆಳ್ಳಿ ಬೆಲೆ ಮತ್ತೆ ಹೆಚ್ಚಳ

Gold Rate: ಸತತ ಇಳಿಕೆ ಕಾಣುತ್ತಿದ್ದ ಚಿನ್ನದ ಬೆಲೆಗೆ ಇಂದು ಬ್ರೇಕ್ ಬಿದ್ದಿದೆ. ಶುಕ್ರವಾರ ದೇಶಾದ್ಯಂತ ಬಂಗಾರದ ದರದಲ್ಲಿ ಮತ್ತೆ ಏರಿಕೆ ದಾಖಲಾಗಿದ್ದು, ಪ್ರತಿ ಗ್ರಾಂಗೆ 145 ರೂಪಾಯಿ ಹೆಚ್ಚಳವಾಗಿದೆ. ಚಿನ್ನದ ಜೊತೆಗೆ ಬೆಳ್ಳಿಯ ಬೆಲೆಯಲ್ಲೂ ಏರಿಕೆ ಕಂಡುಬಂದಿದ್ದು, ಪ್ರತಿ ಗ್ರಾಂ ಬೆಳ್ಳಿ ದರ ಐದು ರೂಪಾಯಿ ಹೆಚ್ಚಾಗಿದೆ. ಜುಲೈ 10ರ ದರದ ಪ್ರಕಾರ, ಭಾರತದಲ್ಲಿ...

Rain Alert: ರಾಜ್ಯಕ್ಕೆ ಮಳೆ ಜೊತೆ ಬಿರುಗಾಳಿ ಎಚ್ಚರಿಕೆ! ಯಾವ ಜಿಲ್ಲೆಗಳಿಗೆ ಹೈ ಅಲರ್ಟ್‌ ?

Rain Alert: ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು, ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img