Monday, August 24, 2026

pm modi

ದಸರಾ ಉದ್ಘಾಟನೆ ಬಾನು ಮುಷ್ತಾಕ್ ಆಯ್ಕೆ ಖಂಡನೀಯ: ಹಿಂದೂ ಭಾವನೆಗೆ ಸರ್ಕಾರ ಧಕ್ಕೆ ತರುತ್ತಿದೆ: ಮುತಾಲಿಕ್

Hubli News: ಹುಬ್ಬಳ್ಳಿ: ಮೈಸೂರಿನ ದಸರಾ ಹಬ್ಬದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಕಾ ಅವರನ್ನು ಆಯ್ಕೆ ಮಾಡಿರುವುದು ರಾಜ್ಯ ಸರ್ಕಾರದ ತುಷ್ಟಿಕರಣ ಹಾಗೂ ವೋಟ್ ಬ್ಯಾಂಕ್ ರಾಜಕಾರಣ. ಇದನ್ನು ಶ್ರೀರಾಮಸೇನಾ ಸೇನೆ ಖಂಡಿಸುತ್ತದೆ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಚಾಮುಂಡೇಶ್ವರಿ ಹಿಂದೂಗಳ ಆರಾಧ್ಯ...

Health tips: ಸಡನ್ ಆಗಿ ಬಿಪಿ ಲೋ ಆದರೆ ಏನು ಮಾಡಬೇಕು..?

Health tips: ಬಿಸಿಲಿನ ತಾಪ, ಸರಿಯಾದ ಸಮಯಕ್ಕೆ ಆಹಾರ ಸೇವನೆ ಮಾಡದಿರುವುದು, ಆರೋಗ್ಯಕರ ಆಹಾರ ಸೇವನೆ ಮಾಡದಿರುವುದು, ಹೆಚ್ಚು ಟೆನ್ಶನ್ ತೆಗೆದುಕ``ಳ್ಳುವುದು, ಇತ್ಯಾದಿ ಲೋ ಬಿಪಿ ಲಕ್ಷಣ. ಹಾಗಾದ್ರೆ ಸಡನ್ ಆಗಿ ಲೋ ಬಿಪಿ ಬಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಲೋ ಬಿಪಿಯಾದಾಗ, ನಮ್ಮ ದೇಹದ ಬಣ್ಣ ತಿಳಿ ಹಳದಿ ಬಣ್ಣಕ್ಕೆ ತಿರುಗುತ್ತದೆ. ದೇಹ...

ಭುವನೇಶ್ವರಿಯನ್ನು ಸಹಿಸಲಾಗದವರು ಚಾಮುಂಡಿ ವೈಭವಕ್ಕೆ ತಲೆಬಾಗಲು ಒಪ್ಪಿದ್ದೇಕೆ?: ಸೂಲಿಬೆಲೆ ಪ್ರಶ್ನೆ

News: ಈ ಬಾರಿ ಮೈಸೂರು ದಸರಾವನ್ನು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆಂದು ನಿರ್ಧಾರವಾಗಿದೆ. ಆದರೆ ಈ ನಿರ್ಧಾರವನ್ನು ಬಿಜೆಪಿ ನಾಯಕರು ಸೇರಿ ಹಲವರು ಆಕ್ಷೇಪಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ಪ್ರತಾಪ್ ಸಿಂಹ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಸಾಮಾಜಿಕ ಹೋರಾಟಗಾರ ಚಕ್ರವರ್ತಿ ಸೂಲಿಬೆಲೆ ಕೂಡ ಈ ಪ್ರಸ್ತಾಪವನ್ನು ಆಕ್ಷೇಪಿಸಿದ್ದಾರೆ. ಈ ಬಗ್ಗೆ...

Hubli News: ಸಾಮಾನ್ಯ ಸಭೆಯಲ್ಲಿ ಧರ್ಮಸ್ಥಳ ಪ್ರಕರಣ: ಗಮನ ಸೆಳೆದ ಬುರುಡೆ ಸತ್ಯ..!

Hubli News: ಹುಬ್ಬಳ್ಳಿ: ಧರ್ಮಸ್ಥಳದ ಪ್ರಕರಣ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಸುದ್ಧಿಯಾಗಿದ್ದು, ಧರ್ಮಸ್ಥಳದ ಎಸ್.ಐ.ಟಿ ತನಿಖೆಯ ವಿಷಯ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಗಮನ ಸೂಚಕ ವಿಷಯವಾಗಿ ಚರ್ಚೆಗೆ ಬಂದಿದೆ. ಧರ್ಮಸ್ಥಳದ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಹೆಸರು ಹಾಳು ಮಾಡುವವರ ವಿರುದ್ಧ ಕಾನೂನು ರೀತಿಯಲ್ಲಿ ಸೂಕ್ತ ಕ್ರಮಗಳನ್ನು ಜರುಗಿಸುವಂತೆ, ಸರ್ಕಾರದ ಗಮನಕ್ಕೆ...

Health Tips: ಹಾಲಿನ ಸೇವನೆಯಿಂದ ಆರೋಗ್ಯಕ್ಕೇನು ಲಾಭ..?

Health Tips: ಹಾಲು ಅನ್ನೋದು ಮನುಷ್ಯ ಜನಿಸಿದಾಗಿನಿಂದ ಬೇಕಾಗುವ ಅವಶ್ಯಕ ಆರೋಗ್ಯ ಪೇಯ. ಮಗು ಜನಿಸಿದಾಗ, ತಾಯಿಹಾಲು ಕುಡಿಯುತ್ತದೆ. ಬೆಳೆದ ಮೇಲೆ ಹಸುವಿನ ಹಾಲು ಸೇವನೆ ಮಾಡಲಾಗುತ್ತದೆ. ಹೀಗೆ ಹಾಲು ಮನುಷ್ಯನ ಜೀವನದಲ್ಲಿ ಅಮೃತದಂತೆ ಕೆಲಸ ಮಾಡುತ್ತದೆ. ಹಾಗಾದ್ರೆ ಹಾಲಿನ ಸೇವನೆಯಿಂದ ಆರೋಗ್ಯಕ್ಕೇನು ಲಾಭ ಅಂತಾ ತಿಳಿಯೋಣ ಬನ್ನಿ.. ಬಾಲ್ಯದಿಂದ ವೃದ್ಧಾಪ್ಯದವರೆಗೂ ನೀವು ನಿಮ್ಮ ಮೂಳೆಯನ್ನು...

ಮೈಸೂರು ದಸರಾ ಉದ್ಘಾಟಿಸಲು ಲೇಖಕಿ ಬಾನು ಮುಷ್ತಾಕ್ ಸೂಕ್ತ ವ್ಯಕ್ತಿಯೇ..?: ಪ್ರತಾಪ್ ಸಿಂಹ ಪ್ರಶ್ನೆ

Political News: ಈ ಬಾರಿ ಮೈಸೂರು ದಸರಾವನ್ನು ಲೇಖಕಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಘೋಷಣೆ ಮಾಡಿದ್ದರು. ಆದರೆ ಬಿಜೆಪಿ ಕೆಲ ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯತ್ನಾಳ್, ಪ್ರತಾಪ್ ಸಿಂಹ ಸೇರಿ ಕೆಲವು ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿರುವ ಮಾಜಿ...

Political News: RSSಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು: ಮತ್ತೆ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Political News: ಸಚಿವರಾದ ಪ್ರಿಯಾಂಕ್ ಖರ್ಗೆಯವರು ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸುವುದೇನು ಹೊಸದಲ್ಲ. ಈ ಬಾರಿಯೂ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ತಮ್ಮ ಎಕ್ಸ್ ಖಾತೆಯಲ್ಲಿ ಸಾಲು ಸಾಲು ಬರಹ ಬರೆದಿದ್ದಾರೆ. ಬರಹ ಇಂತಿದೆ ನೋಡಿ.. ಪ್ರಬುದ್ಧ ಮತ್ತು ಸಮೃದ್ಧ ಭಾರತ ನಿರ್ಮಾಣವಾಗಬೇಕೆಂದರೆ ಭಾರತದ ಪ್ರತಿ ಪ್ರಜೆಯೂ “RSSಗೆ ತಾಕಿದ ಗಾಳಿಯೂ ನಮಗೆ...

ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ಖಂಡಿಸಿದ ಯತ್ನಾಳ್

Political News: ಈ ಬಾರಿ ಮೈಸೂರು ದಸರಾವನ್ನು ಲೇಖಕಿ, ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಆದರೆ ಈ ಬಗ್ಗೆ ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟಿೀಲ್ ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಾನು ವೈಯಕ್ತಿಕವಾಗಿ ಶ್ರೀಮತಿ ಭಾನು ಮುಶ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ,...

‘ಅಡ್ವಾನ್ಸ್ಡ್ ಗ್ರೋಹೇರ್ & ಗ್ಲೋಸ್ಕಿನ್’; 100ನೇ ಕ್ಲಿನಿಕ್‌ಗೆ ಚಾಲನೆ ನೀಡಿದ ನಟಿ ಸಂಜನಾ ಗಲ್ರಾನಿ

Hubli News: ಹುಬ್ಬಳ್ಳಿ: ಕೂದಲು ಮತ್ತು ಚರ್ಮದ ಸೌಂದರ್ಯ ಚಿಕಿತ್ಸಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ‘ಅಡ್ವಾನ್ಸ್ಡ್ ಗ್ರೋಹೇರ್ & ಗ್ಲೋಸ್ಕಿನ್ ಕ್ಲಿನಿಕ್’ ತನ್ನ 100ನೇ ಮೈಲಿಗಲ್ಲನ್ನು ದಾಟಿದ್ದು, ತನ್ನ ನೂತನ ಶಾಖೆಯನ್ನು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಆರಂಭಿಸಿದೆ. ನಗರದ ಗೋಕುಲ್ ರಸ್ತೆಯಲ್ಲಿರುವ ನೂತನ ಕ್ಲಿನಿಕ್‌ಗೆ ಖ್ಯಾತ ಚಲನಚಿತ್ರ ನಟಿ ಸಂಜನಾ ಗಲ್ರಾನಿ ಅವರು ಮುಖ್ಯ ಅತಿಥಿಯಾಗಿ...

ಹುಲ್ಲಿನ ಮೇಲೆ ಬರಿಗಾಲಿನಲ್ಲಿ ನಡೆದರೆ ಆರೋಗ್ಯಕ್ಕಾಗಲಿದೆ ಅತ್ಯುತ್ತಮ ಲಾಭ

Health Tips: ಇಂದಿನ ಕಾಲದಲ್ಲಿ ಹುಲ್ಲಿರುವ ಜಾಗ ಕಾಣೋದೇ ಅಪರೂಪ. ಆದರೆ ನಿಮಗೇನಾದರೂ ಹುಲ್ಲಿರುವ ಜಾಗ ಕಂಡರೆ, ಅದರ ಮೇಲೆ ಚಪ್ಪಲಿ ಧರಿಸದೇ, ನಡೆಯಲು ಪ್ರಯತ್ನಿಸಿ. ಯಾಕಂದ್ರೆ ಹುಲ್ಲಿನ ಮೇಲೆ ಚಪ್ಪಲಿ ಇಲ್ಲದೇ, ನಡೆದರೆ, ಅದರಿಂದ ನಮ್ಮ ಆರೋಗ್ಯಕ್ಕೆ ಸಿಕ್ಕಾಪಟ್ಟೆ ಲಾಭವಿದೆ. ಹಾಗಾದ್ರೆ ಏನದು ಆರೋಗ್ಯ ಲಾಭ ಅಂತಾ ತಿಳಿಯೋಣ ಬನ್ನಿ.. ಬೆಳಗ್ಗಿನ ಜಾಗ ನೀವು...
- Advertisement -spot_img

Latest News

ಮೋದಿ-ಕಾಂಗ್ರೆಸ್ ಮಹಾ ಸಮರ – ವೇದಿಕೆಯಲ್ಲೇ ದೊಡ್ಡ ಹೇಳಿಕೆ?

ಭಾರತೀಯ ರಾಜಕೀಯದಲ್ಲಿ ಈಗ 'ರಾಷ್ಟ್ರ ಮೊದಲು' ಎನ್ನುವ ಹೊಸ ಚರ್ಚೆ ಮುನ್ನೆಲೆಗೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಇಂದಿನ ಪ್ರಮುಖ ರಾಜಕೀಯ ಬೆಳವಣಿಗೆಗಳು ದೇಶಾದ್ಯಂತ...
- Advertisement -spot_img