Monday, August 24, 2026

pm modi

Spiritual: ಈ 5 ಕೆಲಸಗಳನ್ನು ಎಂದಿಗೂ ನಿಂತು ಮಾಡಬಾರದಂತೆ

Spiritual: ಹಿಂದೂ ಧರ್ಮದಲ್ಲಿ ಹಲವು ನೀತಿ ನಿಯಮಗಳಿದೆ. ಅದರಲ್ಲೂ ನಾವು ನಾವು ಕೆಲವು ಕೆಲಸಗಳನ್ನು ಈ ರೀತಿಯಾಗಿಯೇ ಮಾಡಬೇಕು ಅಂತ ಹೇಳಲಾಗಿದೆ. ಏಕೆಂದರೆ, ಆ ಕೆಲಸಗಳನ್ನು ಆ ರೀತಿಯಾಗಿಯೇ ಮಡಿದಾಗಲಷ್ಟೇ ಅದರ ಫಲ ಸಿಗುತ್ತದೆ. ಹಾಗಾಗಿ ನಾವಿಂದು ಯಾವ 5 ಕೆಲಸಗಳನ್ನು ನಿಂತು ಮಾಡಬಾರದು ಅಂತಾ ಹೇಳಲಿದ್ದೇವೆ. ಊಟ ಮಾಡುವುದು: ನಾವು ನಿಂತು ಊಟ ಮಾಡಬಾರದು....

Horoscope: ಈ ರಾಶಿಯವರು ಸಂಗಾತಿ ಬಳಿಯೂ ಈಗೋ ತೋರಿಸುವವರು

Horoscope: ಕೆಲವರು ಮೊಂಡು ಸ್ವಭಾವ ತೋರಿಸುವುದನ್ನು ನೀವು ನೋಡಿರಬಹುದು. ಎದುರಿನವರೇ ಮಾತನಾಡಿಸಲಿ, ನಾನು ಹೇಳಿದ್ದೇ ನಡೆಯಬೇಕು, ನನಗೆ ಇದೇ ರೀತಿ ಇರಬೇಕು , ಈ ರೀತಿ ಈಗೋ ತೋರಿಸುವ ಜನರನ್ನು ನೀವು ನೋಡಿರುತ್ತೀರಿ. ಅದೇ ರೀತಿ ನಾವಿಂದು ಸಂಗಾತಿ ಜತೆಗೂ ತಮ್ಮ ಅಹಂ ತೋರಿಸುವ ರಾಶಿಯವರ ಬಗ್ಗೆ ಹೇಳಲಿದ್ದೇವೆ. ಮೇಷ ರಾಶಿ: ಮೇಷ ರಾಶಿಯವರು ಎಲ್ಲದರಲ್ಲೂ...

ಒಮ್ಮೆ ಮನಸ್ಸಿಗೆ ನೋವಾದರೆ, ಸಂಬಂಧವೇ ಬೇಡ ಎನ್ನುವರು ಈ ರಾಶಿಯವರು

Horoscope: ನಾವು ನಿಮಗೆ ಬೇರೆ ಬೇರೆ ರಾಶಿಗಳ ಗುಣ ಸ್ವಭಾವವನ್ನು ಹಲವು ಬಾರಿ ಹೇಳಿದ್ದೇವೆ. ಅದೇ ರೀತಿ ಇಂದು ನಾವು ಯಾವ ರಾಶಿಯವರಿಗೆ ಮನಸ್ಸಿಗೆ ಬೇಸರವಾದರೆ, ಅವರು ಸಂಬಂಧವೇ ಬೇಡವೆನ್ನುಂತೆ ಇರುತ್ತಾರೆಂದು ಹೇಳಲಿದ್ದೇವೆ. ವೃಷಭ: ಅತೀ ಹೆಚ್ಚು ತಾಳ್ಮೆಯಿಂದ ಇರುವ ರಾಶಿಗಳಲ್ಲಿ ವೃಷಭ ರಾಶಿಗೆ 1ನೇ ಸ್ಥಾನ. ಆದರೆ ನೀವು ಇವರ ತಾಳ್ಮೆ ಕೆಡಿಸಿದರೆ, ಅಥವಾ...

Hubli News: ಐತಿಹಾಸಿಕ ಛಬ್ಬಿ ಗಣಪತಿ ಉತ್ಸವಕ್ಕೆ ದಿನಗಣನೆ: 199ನೇ ವರ್ಷಾಚರಣೆ ಸಂಭ್ರಮಕ್ಕೆ ಸನ್ನದ್ಧ..!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಛಬ್ಬಿ ಗಣಪತಿಗೆ ಸಾಕಷ್ಟು ಐತಿಹಾಸಿಕ ಹಿನ್ನೆಲೆ ಇದೆ. 199 ನೇ ಸಂಭ್ರಮದ ಗಣೇಶೋತ್ಸವ ಆಚರಣೆ, ಛಬ್ಬಿ ಗ್ರಾಮಕ್ಕೆ ಮೆರಗು ತರಲು ಸನ್ನದ್ಧವಾಗುತ್ತಿದೆ. ಕುಲಕರ್ಣಿ ಮನೆತನದ ಕೆಂಪು ಗಣಪತಿ ಆಗಸ್ಟ್ 27 ರಿಂದ ಮೂರು ದಿನಗಳ ಸಂಭ್ರಮಾಚರಣೆಗೆ ಈಗ ದಿನಗಣನೆ ಆರಂಭವಾಗಿದೆ. ವಿಘ್ನ ನಿವಾರಕ, ಭಕ್ತಿ ಪ್ರದಾಯಕ, ಗೌರಿಸುತ ವಿನಾಯಕನ...

Hubli News: ಹೆಸರು ಬೆಳೆ ಬೆಳೆದ ರೈತರಿಗೆ ಸಂಕಷ್ಟ: ಗಿಡದಲ್ಲಿ‌ ಮೊಳಕೆ‌ ಒಡೆಯುತ್ತಿದೆ ಬೆಳೆ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಬಿಡದೇ ಸುರಿಯುವ ಮಳೆಗೆ ಅನ್ನದಾತ ಕಂಗಾಲಾಗಿದ್ದಾನೆ. ಮಳೆಯ ಹೊಡೆತಕ್ಕೆ ರೈತ ಸಮುದಾಯವೇ ಬೆಂಡಾಗಿ ಹೋಗಿದೆ. ಮಳೆ ಅವಾಂತರ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಬೆಳೆಯನ್ನು ಎದುರು ನೋಡುತ್ತಿದ್ದ ರೈತನ ಬದುಕಿನಲ್ಲಿ ಈಗ ಬರಸಿಡಿಲು ಬಡೆದಂತಾಗಿದೆ. ಧಾರವಾಡ ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಕೆಯಾಗಿದೆ. ಜಿಲ್ಲೆಯಲ್ಲಿ 13 ಸಾವಿರ ಹೆಕ್ಟೇರ್...

ಶಿರಗುಪ್ಪಿಯಲ್ಲಿ ಕೆಸರಿನ ಗದ್ದೆಯಂತಾದ ರಸ್ತೆಗಳು: ಕೋನರೆಡ್ಡಿ ಶಾಸಕರೇ ಏನಿದು ಅವ್ಯವಸ್ಥೆ..?

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಮಾತ್ರವಲ್ಲದೇ ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿಯೂ ಕೂಡ ರಸ್ತೆಗಳ ಹಾಗೂ ಮೂಲಭೂತ ಸೌಕರ್ಯಗಳ ಸಮಸ್ಯೆ ಹೆಚ್ಚಾಗಿದೆ. ಶಾಸಕ ಎನ್.ಎಚ್.ಕೋನರೆಡ್ಡಿಯವರು ಪ್ರತಿನಿಧಿಸುವ ಕ್ಷೇತ್ರದಲ್ಲಿ ಜನರ ಸಂಕಷ್ಟದ ಬದುಕು. ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಗುರುಪಾದೇಶ್ವರ ಪ್ಲಾಟ್ ಸುಮಾರು 30 ವರ್ಷಗಳಿಂದ ರಸ್ತೆ ಹಾಗೂ ಮೂಲಭೂತ ಸೌಕರ್ಯಗಳ ಸಮಸ್ಯೆ ಎದುರಿಸುತ್ತಲೇ...

ಕೋಡಿ ಹರಿಯುತ್ತಿದೆ ಉಣಕಲ್ ಕೆರೆ: ಮಳೆ ಅಬ್ಬರಕ್ಕೆ ಮೈತುಂಬಿದೆ ಪ್ರವಾಸಿ ತಾಣ..!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಎಲ್ಲೆಡೆಯೂ ನಿರಂತರ ಮಳೆಯಾಗುತ್ತಿದ್ದು, ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ್ ಕೆರೆಯು ಕೋಡಿ ಹರಿಯುತ್ತಿದೆ. ಹೌದು.. ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಉಣಕಲ್ ಕೆರೆ ಕೋಡಿ ಹರಿಯುತ್ತಿದೆ. ಕೆರೆ ಬಳಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡಿಗೆ ಪಥ...

ಧರ್ಮಸ್ಥಳ ಪ್ರಕರಣದಲ್ಲಿ ಸಿಎಂ ಮೌನ ಅರ್ಥವಾಗುತ್ತಿಲ್ಲ:ಸರ್ಕಾರದ ವಿರುದ್ಧ ಸ್ವಾಮೀಜಿ ಗರಂ

Hubli News: ಹುಬ್ಬಳ್ಳಿ: ಧರ್ಮಸ್ಥಳ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯನವರ ಮೌನ ಅರ್ಥವಾಗುತ್ತಿಲ್ಲ. ರಾಜ್ಯ ಸರ್ಕಾರದ ನಡೆಯಿಂದ ಬೇಸತ್ತು ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗಲು ನಿರ್ಧಾರ ಮಾಡಿದ್ದೇವೆ ಎಂದು ಜೈನಮುನಿ ರಾಷ್ಟ್ರಸಂತ ಗುಣಧರ ನಂದಿ ಸ್ವಾಮೀಜಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಧರ್ಮಸ್ಥಳದ ಮೇಲೆ ಆಗುತ್ತಿರುವ ಷಡ್ಯಂತ್ರ...

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಮಲಬದ್ಧತೆ ಸಮಸ್ಯೆ ಅನ್ನೋದು ಕಾಮನ್. ನಾವು ಸೇವಿಸಿದರೆ ಆಹಾರದಲ್ಲಿ ಉಷ್ಣತೆ ಹೆಚ್ಚಾಗಿದ್ದರೆ, ಅಥವಾ ತಂಪಾದ ಆಹಾರ ಸೇವನೆಯೇ ನಿಲ್ಲಿಸಿದಾಗ, ನೀರು ಹೆಚ್ಚು ಕುಡಿಯದಿದ್ದಾಗ, ನಮಗೆ ಮಲಬದ್ಧತೆ ಸಮಸ್ಯೆ ಉಂಟಾಗುತ್ತದೆ. ಹೀಗಿದ್ದಾಗ, ನಾವು ಅದಕ್ಕೆ ತಕ್ಕ ಹಾಗೆ ಮನೆ ಮದ್ದು ಮಾಡಿ, ಸಮಸ್ಯೆಗೆ ಪರಿಹಾರ ಹುಡುಕಬೇಕು. ಆದರೆ ಎಷ್ಟೇ ಪ್ರಯತ್ನಿಸಿದರೂ ಸಮಸ್ಯೆಗೆ ಪರಿಹಾರ...

ನೀವು 21 ದಿನ ಸಕ್ಕರೆ ಸೇವಿಸುವುದನ್ನು ನಿಲ್ಲಿಸಿದರೆ, ನಿಮ್ಮ ದೇಹದಲ್ಲಿ ಈ ಬದಲಾವಣೆಯಾಗುತ್ತದೆ

Health Tips: ಸಕ್ಕರೆ ಅನ್ನೋದು ನಮ್ಮ ಪ್ರತಿದಿನದಲ್ಲಿ ಇರಲೇಬೇಕಾದ ಆಹಾರ. ಸಕ್ಕರೆ ಇಲ್ಲದೇ ಕೆಲವರು ಚಹಾ, ಕಾಫಿ ಸೇವನೆ ಮಾಡೋದೇ ಇಲ್ಲ. ಇನ್ನು ಕೆಲವರಿಗೆ ತಿಂಡಿಯಲ್ಲಿ ಸ್ವಲ್ಪವಾದರೂ ಸಕ್ಕರೆ ಇರಲೇಬೇಕು. ಆದರೆ ನೀವು ದಿನಕ್ಕೆ 5ರಿಂದ 6 ಬಾರಿ ಚಹಾ ಸೇವನೆ ಮಾಡಿದ್ದಲ್ಲಿ, ಅಗತ್ಯಕ್ಕಿಂತ ಹೆಚ್ಚು ಸಕ್ಕರೆ ಸೇವಿಸಿದ್ದೀರಿ ಎಂದರ್ಥ. ಆದರೆ ನೀವು ಹೇಗಾದರೂ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img