Tuesday, August 25, 2026

pm modi

ಬೆಂಗಳೂರನ್ನು ಗುಂಡಿಯೂರು ಮಾಡಿದ್ದೇ ಕಾಂಗ್ರೆಸ್ ಸಾಧನೆ: ಜೆಡಿಎಸ್ ವಾಗ್ದಾಳಿ

Political News: ಬೆಂಗಳೂರನ್ನು ಗುಂಡಿಯೂರು ಮಾಡಿದ್ದೇ ಕಾಂಗ್ರೆಸ್ ಸಾಧನೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಜೆಡಿಎಸ್ ವಾಗ್ದಾಳಿ ನಡೆಸಿದೆ. ಅಧಿಕಾರಕ್ಕೆ ಬಂದು 2 ವರ್ಷವೇ ಕಳೆದರೂ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಗುಂಡಿ ಬಿದ್ದಿರುವ ರಸ್ತೆಗಳನ್ನು ದುರಸ್ತಿ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರ್ಕಾರ ನಂಬಿಕೊಂಡರೇ ಪ್ರಯೋಜನವಿಲ್ಲ ಎಂದು ಸ್ಥಳೀಯ ನಿವಾಸಿಗಳು ತಾವೇ ಹಣ ಸಂಗ್ರಹಿಸಿ, ರಸ್ತೆಯಲ್ಲಿರುವ ಗುಂಡಿಗಳನ್ನು...

ತುಪ್ಪ ತಿಂದ್ರೆ ತೂಕ ಜಾಸ್ತಿಯಾಗುತ್ತಾ? WEIGHTLOSS JOURNEY ಹೇಗಿರಬೇಕು?

Health Tips: ತುಪ್ಪ ತಿನ್ನುವುದರಿಂದ ನಮ್ಮ ದೇಹದ ತೂಕ ಹೆಚ್ಚಾಗುತ್ತದೆ ಅನ್ನೋ ಭ್ರಮೆ ಹಲವರಲ್ಲಿದೆ. ಆ ಭ್ರಮೆಗೆ ವೈದ್ಯರೇ ಉತ್ತರಿಸಿದ್ದಾರೆ. ಕುಟುಂಬ ವೈದ್ಯರಾದ ಡಾ.ಪ್ರಕಾಶ್ ರಾವ್ ಈ ಬಗ್ಗೆ ವಿವರಿಸಿದ್ದಾರೆ. https://youtu.be/sqxpIUEAQEA ತೂಕ ಇಳಿಸಲು ಪ್ರಯತ್ನಿಸುವವರು ಪದೇ ಪದೇ ತಮ್ಮ ದೇಹದ ತೂಕವನ್ನು ಚೆಕ್ ಮಾಡಿದರೆ, ಅದರಿಂದಲೇ ಆತಂಕ ಮತ್ತೂ ಹೆಚ್ಚುತ್ತದೆ ಅಂತಾರೆ ವೈದ್ಯರು. ಬರೀ ವ್ಯಾಯಾಮದಿಂದ...

News: ಲೈನ್ ಮ್ಯಾನ್ ವಿದ್ಯುತ್ ಕಂಬದಿಂದ ಬಿದ್ದು ದುರ್ಮರಣ

News: ಚಿಕ್ಕನಾಯಕನಹಳ್ಳಿ ತಾಲ್ಲೂಕು, ಕಂದಿಕೆರೆ ಹೋಬಳಿ ತಿಮ್ಮನಹಳ್ಳಿ ವಿದ್ಯುತ್ ಶಾಖೆಯಲ್ಲಿ ಲೈನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಯಾದಗಿರಿ ಜಿಲ್ಲೆಯ ಸವದತ್ತಿ ಮೂಲದ ಮುತ್ತು (25) ಶನಿವಾರ ದುರ್ಮರಣ ಹೊಂದಿದ್ದಾನೆ. ಮೃತ ವ್ಯಕ್ತಿಗೆ ವಿವಾಹವಾಗಿದ್ದು, 1 ವರ್ಷದ ಮಗುವಿದೆ. ಕತ್ರಿಕೆಹಾಳ್ ಗ್ರಾಮದಲ್ಲಿ ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕ್ಲಾಂಪ್ ಕಟ್ಟಾಗಿ ಆಯತಪ್ಪಿ ಸಿಮೆಂಟ್ ರಸ್ತೆಗೆ...

ಕೇವಲ ಹೆಂಗಸರಿಗೆ ಮಾತ್ರ ಮಾನಸಿಕ ತೊಂದರೆಗಳಾಗುತ್ತಾ? ಏನೇನು ಸಮಸ್ಯೆಗಳಾಗುತ್ತೆ?

Health Tips: ಜೀವನದಲ್ಲಿ ಗಂಡಿಗಿಂತ ಹೆಚ್ಚು ಹೆಣ್ಣು ಮಾನಸಿಕ ಸಮಸ್ಯೆ ಎದುರಿಸಿರುತ್ತಾಳೆ ಅನ್ನೋ ಮಾತನ್ನು ನೀವು ಕೇಳಿರುತ್ತೀರಿ. ಹಾಗಾದ್ರೆ ಹೆಂಗಸರಿಗೆ ಹೆಚ್ಚು ಮಾನಸಿಕ ಹಿಂಸೆ ಆಗೋದೇಕೆ ಅನ್ನೋ ಬಗ್ಗೆ ವೈದ್ಯರೇ ಹೇಳಿದ್ದಾರೆ ಕೇಳಿ. https://youtu.be/3EEXHJyDRbw ಗಂಡಿನ ದೇಹದಲ್ಲಾಗುವ ಬದಲಾವಣೆಗಿಂತ, ಹೆಣ್ಣಿನ ದೇಹದಲ್ಲಿ ಹೆಚ್ಚು ಬದಲಾವಣೆಗಳಾಗುತ್ತದೆ. ಏಕೆಂದರೆ ಆಕೆ ಋತುಮತಿಯಾಗುತ್ತಾಳೆ. ಆಕೆ ಗರ್ಭಿಣಿಯಾಗುತ್ತಾಳೆ. ಮಗುವನ್ನು ಹೆರುತ್ತಾಳೆ. ಕಡೆಗೆ ಋತುಚಕ್ರ...

Hubli News: ಧರ್ಮಸ್ಥಳ ಪ್ರಕರಣ: ಅನಾಮಿಕನ ಮೇಲೆ ಇನ್ನೂ ಏಕೆ FIR ದಾಖಲಾಗಿಲ್ಲ..?: ಜೋಶಿ ಪ್ರಶ್ನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಧರ್ಮಸ್ಥಳದ ವಿಚಾರದಲ್ಲಿ ಸರ್ಕಾರದ ವಿರುದ್ಧ ಜೋಶಿ ಕಿಡಿಕಾರಿದ್ದಾರೆ. ಸರ್ಕಾರದ ವಿಚಾರದಲ್ಲಿ ಏನು ನಡೆದಿದೆ, 13 ಜಾಗವನ್ನು ಅನಾಮಿಕ ತೋರಿಸಿದ್ದ. ಆದ್ರೆ ಇಲ್ಲಿವರಗೆ ಏನು ಸಿಕ್ಕಿಲ್ಲಾ. ಯಾವ ಆಧಾರದ ಮೇಲೆ ಇನ್ನು ತನಿಖೆ ಮುಂದುವರಿಸುತ್ತಿದ್ದೀರಿ? ಮೊದಲು ಮಾಹಿತಿ ನೀಡಿದ ನಂತರ ಆತನನ್ನು ಏಕೆ...

ಸಾವಿನ ಹೆದ್ದಾರಿ ಖ್ಯಾತಿಯ ಬೈಪಾಸ್ ಕಾಮಗಾರಿ ವಿಳಂಬ: ಅವಧಿ ಮುಕ್ತಾಯಕ್ಕೆ ಒಂದು ತಿಂಗಳ ಬಾಕಿ..!

Hubli News: ಹುಬ್ಬಳ್ಳಿ: ಸಾವಿನ ಹೆದ್ದಾರಿ ಅದೆಷ್ಟೋ ಜೀವಗಳ ಬಲಿ ಪಡೆದಿರುವುದು ಮಾತ್ರವಲ್ಲದೆ, ವಾಹನ ಸವಾರರಿಗೆ ಭಯ ಹುಟ್ಟಿಸುವ ಭಯಾನಕ ರಸ್ತೆಯಾಗಿದೆ. ಸಾವಿನ ಹೆದ್ದಾರಿ ಖ್ಯಾತಿಯ ರಸ್ತೆಯ ಕಾಮಗಾರಿ ಮಾತ್ರ ವಿಳಂಬವಾಗುತ್ತಿದ್ದು, ಯಾವಾಗ ಸಾರ್ವಜನಿಕರ ಪ್ರಯಾಣಕ್ಕೆ ಮುಕ್ತವಾಗುತ್ತದೆಯೋ..? ಎಂದು ಎದುರು ನೋಡುವಂತಾಗಿದೆ. ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ನೀಡಿದ ಗಡುವು ಮುಕ್ತಾಯಕ್ಕೆ ಒಂದೇ...

Dharwad News: ಟಿನ್ನರ್ ಮೂಲಕ ಆವರಿಸಿದ ಬೆಂಕಿ, ಬಾಲಕನ ದುರ್ಮರಣ

Dharwad News: ಮನೆಯಲ್ಲಿನ ಚಿಕ್ಕದೊಂದು ನಿರ್ಲಕ್ಷ್ಯ ಎಷ್ಟೊಂದು ದೊಡ್ಡ ಅವಘಡಕ್ಕೆ ಕಾರಣವಾಗತ್ತೆ ಎಂಬ ಮಾತಿಗೆ ಧಾರವಾಡ ಕೆಲಗೇರಿ ರಸ್ತೆಯ ಸಂತೋಷ ನಗರದ 2 ನೇ ಕ್ರಾಸ್‌ನಲ್ಲಿ ನಡೆದ ಘಟನೆಯೊಂದು ಸಾಕ್ಷ್ಯಯಾಗಿದೆ. ನಿನ್ನೆ ಆಗಸ್ಟ್ 15 ರಂದು ದೇಶದೆಲ್ಲಡೆ ಸಂಬ್ರಮಾಚರಣೆ ಮಾಡುತ್ತಿತ್ತು. ಆದರೆ ಮನೆಯಲ್ಲಿ ಚಳಿ ಇದೆ ಎಂದು ಕಾಯಿಸಿಕ್ಕೊಳ್ಳಲು ಕುಪ್ಪಡಗಿಯನ್ನ ಹಾಕಿ ಬೆಂಕಿ ಹಚ್ಚಲಾಗಿತ್ತು. ಆದರೆ...

Movie News: ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿಬಿದ್ದ ಮೀ ಟೂ ಆರೋಪ ಮಾಡಿದ್ದ ನಟಿ

Movie News: ಕೆಲ ವರ್ಷಗಳ ಹಿಂದೆ ಮೀಟೂ ಕೇಸ್ ಸಖತ್ ಸದ್ದು ಮಾಡಿತ್ತು. ಈ ವೇಳೆ ಹಲವು ನಟಿಯರು ತಮ್ಮ ಮೇಲೆ ಯಾವ ರೀತಿ ಲೈಂಗಿಕ ಕಿರುಕುಳ ನಡೆದಿತ್ತು, ಯಾರಿಂದ ನಡೆದಿತ್ತು ಅಂತಾ ಆರೋಪಿಸಿದ್ದರು. ಕೆಲವರಿಗೆ ಶಿಕ್ಷೆಯೂ ಆಯಿತು. ಆದರೆ ಆ ವೇಳೆ ತನ್ನ ಮೇಲೂ ಲೈಂಗಿಕ ದೌರ್ಜನ್ಯ ನಡೆದಿತ್ತು ಅಂತಾ ಆರೋಪಿಸಿದ್ದ ನಟಿ,...

Bengaluru: ವಿಲ್ಸನ್ ಗಾರ್ಡನ್ ಸ್ಪೋಟ ಕೇಸ್: 5 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

Bengaluru: ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಸ್ಪೋಟವಾಗಿ ಓರ್ವ ಬಾಲಕ ಸಾವನ್ನಪ್ಪಿದ್ದು, 8ರಿಂದ 10 ಮಂದಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮೃತ 10 ವರ್ಷದ ಬಾಲಕ ಮುಬಾರಕ್ ಮನೆಯವರಿಗೆ ರಾಜ್ಯ ಸರ್ಕಾರ 5 ಲಕ್ಷ ಪರಿಹಾರ ಘೋಷಿಸಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ...

ಚುನಾವಣೆ ಆಯೋಗದ ಮೇಲೆ ಆರೋಪ‌ ಮಾಡಿದ್ದರೆ, ಬಿಜೆಪಿ ನಾಯಕರು ಯಾಕೆ ರಿಯ್ಯಾಕ್ಟ್ ಮಾಡ್ತಾರೆ.?- ಲಾಡ್ ಪ್ರಶ್ನೆ.

Political News: ಚುನಾವಣೆ ಆಯೋಗಗಳು ಕೇಂದ್ರ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತವೇ, ರಾಜ್ಯ ಸರ್ಕಾರಗಳ ಅಧೀನದಲ್ಲಿ ಇವು ಇರುವುದಿಲ್ಲ. ಮತಗಳ್ಳತನ ಬಗ್ಗೆ ನಮ್ಮ ರಾಹುಲ್ ಗಾಂಧಿಯವರು ಚುನಾವಣೆ ಆಯೋಗದ ಮೇಲೆ ಆರೋಪ ಮಾಡಿದ್ದರೆ, ಅದಕ್ಕೆ ಬಿಜೆಪಿ ನಾಯಕರು ಬಹಳ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ಹೇಳುವ ಮೂಲಕ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img