Tuesday, August 25, 2026

pm modi

Dharwad News: ಸಾಲ ತೀರಿಸಲಾಗದೇ ಜೀವ ಕಳೆದುಕೊಂಡ ರೈತ

Dharwad News: ಧಾರವಾಡ : ಕೃಷಿ ಚಟುವಟಿಕೆಗಾಗಿ ವಿವಿಧೆಡೆ ಮಾಡಿದ ಸಾಲವನ್ನು ತೀರಿಸಲಾಗದೇ ರೈತನೋರ್ವ ವಿಷಕಾರಿ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಸಮೀಪದ ಹನುಮನಹಾಳ ಗ್ರಾಮದಲ್ಲಿ ನಡೆದಿದೆ. ಹನುಮನಹಾಳ ಗ್ರಾಮದ ಮೆಳೆಪ್ಪ ಗಬ್ಬೂರ (52) ಎಂಬ ರೈತನೇ ಆತ್ಮಹತ್ಯೆ ಮಾಡಿಕೊಂಡವನು. ಮೆಳೆಪ್ಪ ಹನುಮನಹಾಳ ಗ್ರಾಮದ ಬಳಿ 2 ಎಕರೆ 16...

ಧರ್ಮಸ್ಥಳ ವಿಚಾರದಲ್ಲಿ ವರಸೆ ಬದಲಿಸಿದ ಸಿಎಂ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪ

Delhi News: ನವದೆಹಲಿ: ಧರ್ಮಸ್ಥಳ ವಿಚಾರದಲ್ಲಿ ಸೂಕ್ಷ್ಮವಾಗಿ ವರ್ತಿಸಬೇಕಿದ್ದ ರಾಜ್ಯ ಸರ್ಕಾರ ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಂಡಿದೆ. ಏನೊಂದೂ ಸಿಗದಿದ್ದಕ್ಕೆ ಸಿಎಂ ಈಗ ವರಸೆ ಬದಲಿಸುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಲ್‌ಪಿ ಸಭೆಯಲ್ಲಿ ʼಧರ್ಮಸ್ಥಳ ತನಿಖೆಯಲ್ಲಿ ಸರ್ಕಾರದ ಪಾತ್ರವಿಲ್ಲ' ಎಂದಿರುವ ಹೇಳಿಕೆಗೆ ಆಕ್ಷೇಪ...

Health Tips: ನಿಧಾನವಾಗಿ ಆಹಾರ ಸೇವಿಸಬೇಕು ಅಂತಾ ಹೇಳೋದ್ಯಾಕೆ..?

Health Tips: ನಮ್ಮಲ್ಲಿ ಎಷ್ಟೋ ಜನ ಆಹಾರವನ್ನು ಗಡಿಬಿಡಿಯಲ್ಲಿ ತಿನ್ನುತ್ತಾರೆ. ಅದರಲ್ಲೂ ಕೆಲಸಕ್ಕೆ ಹೋಗುವವರದ್ದು ಪ್ರತಿದಿನ ಇದೇ ಗೋಳು. ಆದರೆ ನಾವು ಗಡಿಬಿಡಿಯಲ್ಲಿ ಆಹಾರ ಸೇವಿಸಿದರೆ, ಆರೋಗ್ಯ ಸಮಸ್ಯೆ ಫಿಕ್ಸ್ ಅಂತಲೇ ಅರ್ಥ. ಹಾಗಾಗಿ ನಾವಿಂದು ನಿಧಾನವಾಗಿ ಏಕೆ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ತಿಳಿಯೋಣ. ಯಾಕೆ ನಿಧಾನವಾಗಿ ಆಹಾರ ಸೇವನೆ ಮಾಡಬೇಕು ಎಂದರೆ, ನಿಮ್ಮ...

Health Tips: ಈ ತಿಂಡಿ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ..

Health Tips: ಇತ್ತೀಚಿನ ದಿನಗಳಲ್ಲಿ ಜನ, ಅಮ್ಮ, ಅಜ್ಜಿ ಮಾಡ್ತಿದ್ದ ತಿಂಡಿ ಬಿಟ್ಟು, ಸೋಶಿಯಲ್ ಮೀಡಿಯಾದಲ್ಲಿ ಬರುವ ತಿಂಡಿಗಳನ್ನು ಮಾಡಿ ತಿನ್ನುತ್ತಿದ್ದಾರೆ. ಅದರಲ್ಲೂ ಡಯಟ್ ಅನ್ನೋ ಹೆಸರಲ್ಲಿ ಬರುತ್ತಿರುವ ಕೆಲ ಆಹಾರಗಳಂತೂ ನಮ್ಮ ಭಾರತೀಯರಿಗೆ ಹೇಳಿದ್ದಲ್ಲವೇ ಅಲ್ಲ. ಹಾಗಾದ್ರೆ ಯಾವ ಆಹಾರಗಳನ್ನು ನಾವು ಬೆಳಿಗ್ಗೆ ತಿಂಡಿಯಾಗಿ ತಿನ್ನಬಾರದು ಅಂತಾ ತಿಳಿಯೋಣ ಬನ್ನಿ.. ಮೈದಾದಿಂದ ಮಾಡಿದ ತಿಂಡಿ:...

Health Tips: ಈ 4 ಗಿಡಗಳನ್ನು ಬೆಳೆಸಿ ಮತ್ತು ಬಳಸಿ ಆರೋಗ್ಯ, ಸೌಂದರ್ಯ ವೃದ್ಧಿಸಿ

Health Tips: ನಮ್ಮ ಆರೋಗ್ಯ ಮತ್ತು ಸೌಂದರ್ಯ ಕಾಪಾಡಬೇಕು ಅಂದ್ರೆ, ನಾವು ಮಾರುಕಟ್ಟೆಯಿಂದ ಖರೀದಿಸಿ ತರುವ ಬ್ಯೂಟಿ ಪ್ರಾಡಕ್ಟ್‌ಗಳನ್ನೇ ಬಳಸಬೇಕು ಎಂದೇನಿಲ್ಲ. ನಾವು ನಮ್ಮ ಗಾರ್ಡನ್‌ನಲ್ಲೇ ಇರುವ ಕೆಲ ಗಿಡಗಳ ಎಲೆಗಳನ್ನು ಬಳಸಿಯೇ ನಮ್ಮ ಆರೋಗ್ಯ, ಸೌಂದರ್ಯ ವೃದ್ಧಿಸಬಹುದು. ಹಾಗಾದ್ರೆ ಯಾವುದು ಆ ಗಿಡಗಳು ಅಂತಾ ತಿಳಿಯೋಣ ಬನ್ನಿ.. ತುಳಸಿ: ಹಿಂದೂಗಳ ಮನೆಯಲ್ಲಿ ತುಳಸಿ ಗಿಡ...

Recipe: ಇನ್‌ಸ್ಟಂಟ್ ರವಾ ದೋಸೆ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಕಾಲು ಕಪ್ ಸಾಬಕ್ಕಿ, ಅರ್ಧ ಕಪ್ ರವಾ, 1 ಬೇಯಿಸಿ, ಸಿಪ್ಪೆ ತೆಗೆದ ಆಲೂಗಡ್ಡೆ, 3 ಹಸಿಮೆಣಸು, ಅರ್ಧ ಸ್ಪೂನ್ ಜೀರಿಗೆ, ಕೊತ್ತಂಬರಿ ಸೊಪ್ಪು, ಚಿಕ್ಕ ತುಂಡು ಶುಂಠಿ, 2 ಸ್ಪೂನ್ ಮೊಸರು, ಉಪ್ಪು, ಎಣ್ಣೆ. ಮಾಡುವ ವಿಧಾನ: ಸಾಬಕ್ಕಿಯನ್ನು ಚೆನ್ನಾಗಿ ಹುರಿಯಬೇಕು. ಮಂದ ಉರಿಯಲ್ಲಿ ಹುರಿದರೆ ಉತ್ತಮ. ಬಳಿಕ ಹುರಿದ...

ಧರ್ಮಸ್ಥಳ ಕೇಸ್: ದ್ರಾವಿಡ ಬ್ರಾಹ್ಮಣರ ಸಂಘ ಮತ್ತು ಬಂಟರ ಸಂಘದವರಿಂದ ಪ್ರತಿಭಟನೆಗೆ ನಿರ್ಧಾರ

Hubli News: ಎಸ್ ಐಟಿ ತನಿಖೆ ನೆಪದಲ್ಲಿ ಧರ್ಮಸ್ಥಳ ಹಾಗೂ ವೀರೇಂದ್ರ ಹೆಗಡೆ ಕುಟುಂಬಸ್ಥ ವಿರುದ್ಧ ಅಪಪ್ರಚಾರ ಆರೋಪ ಮಾಡಿದ ಕಾರಣಕ್ಕೆ, ದ್ರಾವಿಡ್ ಬ್ರಾಹ್ಮಣರ ಸಂಘ ಮತ್ತು ಬಂಟರ ಸಂಘದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳ ಅಪವಿತ್ರಗೊಳಿಸಲಾಗುತ್ತಿದೆಂದು ಆರೋಪಿಸಿ, ದ್ರಾವಿಡ್ ಬ್ರಾಹ್ಮಣರ ಸಂಘ ಮತ್ತು ಬಂಟರ ಸಂಘದಿಂದ, ಹಿಂದೂ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಸುಮ್ಮಖದಲ್ಲಿ ಬೃಹತ್ ಹೋರಾಟ ಮಾಡಲು ನಿರ್ಧರಿಸಲಾಗಿದೆ. ಇದೇ...

Recipe: ಬ್ಲಾಕ್ ಜಾಮೂನ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 2 ಕಪ್ ಸಕ್ಕರೆ, 250 ಗ್ರಾಮ್ ಖೋವಾ, 65 ಗ್ರಾಮ್ ಪನೀರ್, 1 ಸ್ಪೂನ್ ಸಕ್ಕರೆ ಪುಡಿ, 3 ಸ್ಪೂನ್ ಮೈದಾ, ಕಾಲು ಸ್ಪೂನ್ ಬೇಕಿಂಗ್ ಪುಡಿ, ಕರಿಯಲು ಎಣ್ಣೆ. ಮಾಡುವ ವಿಧಾನ: 2 ಕಪ್ ಸಕ್ಕರೆಗೆ, 1 ಕಪ್ ನೀರು ಹಾಕಿ, ಸಕ್ಕರೆ ಪಾಕ ತಯಾರಿಸಿ. ಇದಕ್ಕೆ ಫ್ಲೇವರ್ ಬರಲು,...

ರಾಷ್ಟ್ರೀಯ ಹೆದ್ದಾರಿ 67 ದೊಡ್ಡ ಯಡವಟ್ಟು: ಸದ್ದಿಲ್ಲದೆ ಹೈಟೆಕ್ ತಂತ್ರಜ್ಞಾನ ಮೂಲಕ ಬ್ರಿಡ್ಜ್ ಗೆ ತೆಪೆ ಹಚ್ಚುವ ಕಾರ್ಯ

Hubli News: ದೇಶದ ಗುಜರಾತ್ ನಲ್ಲಿ ನಡೆದ ಬ್ರಿಡ್ಜ್ ಅನಾಹುತ ಹಸಿಯಾಗಿರುವಾಗಲೇ ರಾಜ್ಯದಲ್ಲಿ ನಡೆಯಬೇಕಿದ್ದ ದೊಡ್ಡದೊಂದು ಅನಾಹುತ ತಪ್ಪಿದೆ. ಅಧಿಕಾರಿಗಳ ನಿರ್ಲಕ್ಷ್ಯ ಗುತ್ತಿಗೆದಾರ ಯಡವಟ್ಟಿನಿಂದ ಪ್ರತಿಷ್ಠಿತ ಮತ್ತು ಪ್ರಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿನ ಬ್ರಿಡ್ಜ್ ಶಕ್ತಿ ಕುಂದುತ್ತಿದ್ದು, ಇದಕ್ಕೆ ತೆಪೆ ಹಚ್ಚುವ ಕಾರ್ಯ ಸದ್ದಿಲ್ಲದೆ ನಡೆಯುತ್ತಿದೆ.. ರಾಷ್ಟ್ರೀಯ ಹೆದ್ದಾರಿ 67 ದೊಡ್ಡ ಯಡವಟ್ಟು.. ರಸ್ತೆ ಲೋಕಾಪಾರ್ಣೆಗೊಂಡು ಐದು ವರ್ಷಗಳಲ್ಲೆ...

ಧರ್ಮಸ್ಥಳ ಪ್ರಕರಣ, ಮೊಸರಿನಲ್ಲಿ ಕಲ್ಲು ಹುಡುಕುತ್ತಿದ್ದಾರೆ: ವಚನಾನಂದ ಸ್ವಾಮೀಜಿ ಬೇಸರ

Hubli News: ಹುಬ್ಬಳ್ಳಿ: ಹಿಂದೂ ನಂಬಿಕೆಗಳ ಬೇರುಗಳನ್ನು ಸಡಿಲು ಮಾಡಲು ಮೂಲಭೂತವಾದ ಕೆಲಸ ಮಾಡುತ್ತಿದೆ. ಈಡೀ ಜಗತ್ತು ಹಿಂದುತ್ವ ಆಗುತ್ತಿದೆ. ನಮ್ಮಲ್ಲಿರುವ ಪ್ರತಿಯೊಂದು ದೇವಸ್ಥಾನಕ್ಕೆ ಒಂದೊಂದು ಇತಿಹಾಸ ಇದೆ. ಆದರೇ ಮೊಸರನಲ್ಲಿ ಕಲ್ಲು ಹುಡುಕುವ ಕೆಲಸ ಅಗುತ್ತಿದೆ‌ ಎಂದು ಧರ್ಮಸ್ಥಳದ ಪ್ರಕರಣದ ಕುರಿತು ವಚನಾನಂದ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು. ಸುದ್ಧಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಧರ್ಮಸ್ಥಳ ಅದ್ಭುತವಾದ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img