Tuesday, August 25, 2026

pm modi

ಕೇಂದ್ರೀಯ ಪ್ರಾದೇಶಿಕ ಬಸ್ ನಿಲ್ದಾಣದಲ್ಲಿಯೇ ಬಸ್‌ಗಳ ನಡುವೆ ಅಪ*ಘಾತ.. ತಪ್ಪಿದ ಭಾರೀ ಅನಾಹುತ

Dharwad News: ಸರ್ಕಾರಿ ಸಾರಿಗೆ ಬಸ್ ನಿಲ್ದಾಣದಲ್ಲಿಯೇ ಬಸ್ ಬ್ರೆಕ್ ಫೆಲ್ ಆದ ಕಾರಣ ಎರಡು ಬಸ್‌ಗಳ ನಡುವೆ ಡಿಕ್ಕಿಯಾಗಿ ಎರಡು ಬಸ್ ಹಾನಿಯಾದ ಘಟನೆ ಧಾರವಾಡ ಕೇಂದ್ರೀಯ ಪ್ರಾದೇಶಿಕ‌ಬಸ್ ನಿಲ್ದಾಣದಲ್ಲಿ ಇಂದು ನಡೆದಿದ್ದು, ಬಾರಿ ಅನಾಹುತವೊಂದು ತಪ್ಪಿದೆ. ಹೌದು.. ಧಾರವಾಡ ಹಳೇ ಬಸ್ ನಿಲ್ದಾಣದಲ್ಲಿ ಈ ಘಡನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಸನಿ...

Dharwad: ಅನಾಮಿಕನ ವಿರುದ್ಧ ಧಾರವಾಡದಲ್ಲಿ ಧರ್ಮಸ್ಥಳದ ಭಕ್ತಾಭಿಮಾನಿ ವೇದಿಕೆಯಿಂದ ಪ್ರತಿಭಟನೆ

Dharwad News: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ವಿರುದ್ದ ಅವಹೇಳನ ಕೆಲಸ ನಡಿತಾ ಇದೆ ಎಂದು ಆಗ್ರಹಿಸಿ ಧಾರವಾಡದಲ್ಲಿ ಧರ್ಮಸ್ಥಳದ ಭಕ್ತಾಭಿಮಾನಿ ವೇದಿಕೆಯಿಂದ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು. ಸುಮಾರು ಸಾವಿರಾರು ಭಕ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿ, ಧರ್ಮಸ್ಥಳ ಹೆಸರು ಹಾಳು ಮಾಡುತ್ತಿರುವ ಮಹೇಶ ಶೆಟ್ಟಿ ತಿಮರೊಡಿ, ಗಿರೀಶ್ ಮಟ್ಟೆನ್ನವರ, ಸಮೀರ್ , ಸಂತೋಷ್...

Spiritual: ಚಾಣಕ್ಯರ ಪ್ರಕಾರ ಹೆಣ್ಣು ತಾಯಿಯ ಗರ್ಭದಲ್ಲೇ ಇಂಥ ವಿಷಯ ಕಲಿಯುತ್ತಾಳಂತೆ..

Spiritual: ಚಾಣಕ್ಯರು ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಆರ್ಥಿಕ, ವೈವಾಹಿಕ, ಸಂಸಾರ, ಹೀಗೆ ಹಲವು ವಿಷಯಗಳನ್ನು ಹೇಗೆ ನಿಭಾಯಿಸಬೇಕು ಎಂದು ತಮ್ಮ ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ಓರ್ವ ಹೆಣ್ಣು ತಾಯಿಯ ಗರ್ಭದಲ್ಲಿಯೇ ಕೆಲ ವಿಷಯಗಳನ್ನು ಕಲಿತು ಬಂದಿರುತ್ತಳಂತೆ. ಹಾಗಾದ್ರೆ ಅದು ಯಾವ ವಿಷಯ ಅಂತಾ ತಿಳಿಯೋಣ ಬನ್ನಿ.. ಸುಳ್ಳು ಹೇಳುವ ಅಭ್ಯಾಸ: ಹೆಣ್ಣು...

Recipe: ಭಾರತೀಯ ಶೈಲಿಯ ಮ್ಯಾಕ್ರೋನಿ ಪಾಸ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 2 ಕಪ್ ಮ್ಯಾಕ್ರೋನಿ, 4 ಸ್ಪೂನ್ ಎಣ್ಣೆ, ಬೆಣ್ಣೆ, 5ರಿಂದ 6 ಎಸಳು ಬೆಳ್ಳುಳ್ಳಿ, 2 ಈರುಳ್ಳಿ, 2 ಟೋಮೆಟೋ,1 ಚಿಕ್ಕ ಬೌಲ್, ಕ್ಯಾರೆಟ್- ಕ್ಯಾಪ್ಸಿಕಂ-ಕಾರ್ನ್ ಮಿಶ್ರಣ, ಶುಂಠಿ, 1 ಸ್ಪೂನ್ ಖಾರದ ಪುಡಿ, ಚಿಲ್ಲಿ ಸಾಸ್, ಶೆಜ್ವಾನ್ ಸಾಸ್, ಟೋಮೆಟೋ ಸಾಸ್, ಬ್ಲಾಕ್ ಪೆಪ್ಪರ್, ಆರೆಗ್ಯಾನೋ, ಗರಂಮಸಾಲೆ, ಉಪ್ಪು. ಮಾಡುವ...

Health Tips: ಊಟವಾದ ತಕ್ಷಣ ನಿಮ್ಮ ಹೊಟ್ಟೆ ಉಬ್ಬುತ್ತಾ..? ಹಾಗಾದ್ರೆ ಈ ರೆಮಿಡಿ ಪ್ರಯತ್ನಿಸಿ..

Health Tips: ಕೆಲವರಿಗೆ ಕೆಲವು ಆರೋಗ್ಯ ಸಮಸ್ಯೆಗಳು ಇದ್ದೇ ಇರುತ್ತದೆ. ಅದರಲ್ಲೂ ಈಗಿನ ಜೀವನಶೈಲಿ, ನಾವು ಸೇವಿಸುವ ಆಹಾರ ಹೀಗೆ ಹಲವು ಕಾರಣಗಳಿಂದ ನಮ್ಮ ಆರೋಗ್ಯ ಹದಗೆಡುತ್ತಿದೆ. ಅದರಲ್ಲೂ ಉದರಕ್ಕೆ ಸಂಬಂಧಿಸಿದ ಸಮಸ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ನಾವಿಂದು ಊಟವಾದ ತಕ್ಷಣ ಉದರ ಸಮಸ್ಯೆ ಕಾಣಿಸಿಕ``ಂಡರೆ ಏನು ಮಾಡಬೇಕು ಅಂತಾ ತಿಳಿಯೋಣ. ಈ ಸಮಸ್ಯೆ ಸರಿಯಾಗಿಸಲು ನೀವು...

Health Tips: ನಿಮಗೆ ಪ್ರತೀ ದಿನ ತಲೆ ನೋವತ್ತಾ..? ಹಾಗಾದ್ರೆ ಅದಕ್ಕೆ ಕಾರಣವೇನು..?

Health Tips: ಕೆಲವರಿಗೆ ಪ್ರತೀ ದಿನ ತಲೆ ನೋವತ್ತೆ. ಕೆಲವರು ಅದನ್ನು ಲೆಕ್ಕಿಸದೇ, ತಮ್ಮ ಪಾಡಿಗೆ ತಾವಿರುತ್ತಾರೆ. ಇನ್ನು ಕೆಲವರು ಪ್ರತೀದಿನ ಜೆಂಡುಬಾಮ್, ಆ ಬಾಮ್ ಈ ಬಾಮ್ ಅಂತಾ, ಕೈಗೆ ಸಿಕ್ಕಿದ್ದನ್ನು ಹಣೆಗೆ ಹಚ್ಚಿಕ``ಳ್ಳುತ್ತಾರೆ. ಆದರೆ ಈ ತಲೆನೋವಿಗೆ ಕಾರಣವೇನು ಅಂತಾ ತಿಳಿದು, ಅದಕ್ಕೆ ಪರಿಹಾರ ಹುಡುಕುವವರು ತುಂಬಾ ಕಡಿಮೆ. ಹಾಗಾದ್ರೆ ಪ್ರತೀ...

Hubli News: ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಗ್ರಾಮ ವಿಕಾಸ ಸೊಸೈಟಿ ಅನುಷ್ಠಾನಗೊಳಿಸುತ್ತಿರುವ ಉಚಿತ ವೃತ್ತಿಪರ ತರಬೇತಿ ಮೂಲಕ ವಿವಿಧ ಕಂಪನಿಗಳ ಸಹಯೋಗದೊಂದಿಗೆ ಏರ್ಪಡಿಸಿರುವ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಉದ್ಘಾಟಿಸಿ, ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು. ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿರುವ ಕಛೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ 378 ಜನರಿಗೆ ಉಚಿತ...

Hubli News: ತಿರಂಗಾ ಯಾತ್ರೆಯ ನಿಮಿತ್ತ ಜರುಗಿದ ಬೈಕ್ ರ್ಯಾಲಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ

Hubli News: ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ವತಿಯಿಂದ "ತಿರಂಗಾ ಯಾತ್ರೆ"ಯ ನಿಮಿತ್ತ ಜರುಗಿದ ಬೈಕ್ ರ‍್ಯಾಲಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ ವಿದ್ಯುಕ್ತವಾಗಿ ಚಾಲನೆ ನೀಡಿದರು. ಹರ್ ಘರ್ ತಿರಂಗಾ ಯಾತ್ರೆಯ...

Hubli News: ಧರ್ಮಸ್ಥಳ ಎಸ್ಐಟಿ ತನಿಖೆ: ಲೆಪ್ಟಿಸ್ಟ್ ಗಳ ವ್ಯವಸ್ಥಿತ ಷಡ್ಯಂತ್ರವೆಂದ ಜೋಶಿ..!

Hubli News: ಹುಬ್ಬಳ್ಳಿ: ಎಸ್ಐಟಿ ಹೆಸರಲ್ಲಿ ಧರ್ಮಸ್ಥಳ ಹಾಗೂ ಹಿಂದೂ ಧಾರ್ಮಿಕ ಶ್ರದ್ಧೆಯ ಮೇಲೆ ಮತ್ತು ನಂಬಿಕೆಯ ಮೇಲೆ ಆಘಾತವನ್ನುಂಟು ಮಾಡುತ್ತಿವೆ. ಲೆಫ್ಟಿಸ್ಟ್ ಗಳ ವ್ಯವಸ್ಥಿತ ಷಡ್ಯಂತ್ರವಾಗಿದ್ದು, ಈ ವ್ಯವಸ್ಥೆ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಸಮಾಧಾನ ವ್ಯಕ್ತಪಡಿಸಿದರು. ಧರ್ಮಸ್ಥಳದ ಪ್ರಕರಣದ ಕುರಿತು ಮಾತನಾಡಿದ ಅವರು, ಲೆಪ್ಟಿಸ್ಟ್ ಗಳು ಹಿಂದೂತ್ವದ,...

Hubli: ಸಿದ್ಧಾರೂಢ ಮಠದಲ್ಲಿ ಸಂಭ್ರಮದ ತೆಪ್ಪೋತ್ಸವ ಹಾಗೂ ಜಲ ರಥೋತ್ಸವ

Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಆರಾಧ್ಯದೈವ ಎಂದೇ ನಾಮಾಂಕಿತರಾದ ಸದ್ಗುರು ಸಿದ್ಧಾರೂಢರ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಾಗೂ ಸಿದ್ಧಾರೂಢ ಸ್ವಾಮೀಜಿಯವರ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ ಹಾಗೂ ಜಲ ರಥೋತ್ಸವ ಅದ್ಧೂರಿಯಾಗಿ ಜರುಗಿದೆ. ಎಲ್ಲೆಡೆಯೂ ಓಂಕಾರ ನಾದದಿಂದ ಸಿದ್ಧಾರೂಢರ ಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸದ್ಗುರು ಸಿದ್ಧಾರೂಢರ 96ನೇ ವರ್ಷದ ಪುಣ್ಯಾರಾಧನೆ ಹಿನ್ನೆಲೆಯಲ್ಲಿ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img