Tuesday, August 25, 2026

pm modi

Bagalakote: ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿದ ಪ್ರಕರಣದ ಬಗ್ಗೆ ಕಾಶಪ್ಪನವರ್ ಪ್ರತಿಕ್ರಿಯೆ

Bagalakote: ಬಾಗಲಕೋಟೆಯಲ್ಲಿ ಮಾತನಾಡಿರುವ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿ ಸಿ ಪಾಟೀಲ್, ಅರವಿಂದ್ ಬೆಲ್ಲದ್ ವಿರುದ್ಧ ಮತ್ತು ನರಗುಂದ ಶಾಸಕ ಸಿ.ಸಿ. ಪಾಟೀಲರ ಆರೋಪಗಳಿಗೆ ಕಾಶಪ್ಪನವರ್ ತಿರುಗೇಟು ನೀಡುವ ಮೂಲಕ ಪ್ರತಿಕ್ರಿಯಿಸಿದ್ದು, ಇದರಲ್ಲಿ 50ರಿಂದ 60 ಜನ ಧರ್ಮದರ್ಶಿಗಳಿದ್ದೇವೆ. ಇವರೆಲ್ಲರ ನಿರ್ಣಯ ಇದು....

Dharwad: ಕಳ್ಳರ ಮೇಲೆ ಫೈರಿಂಗ್ ಕೇಸ್: ಇಬ್ಬರನ್ನು ಹಿಡಿದಿದ್ದೇವೆ, ಓರ್ವನಿಗಾಗಿ ಹುಡುಕಾಟ ನಡೆದಿದೆ: ಕಮಿಷನರ್

Dharwad News: ಧಾರವಾಡ: ಕಳ್ಳರ ಮೇಲೆ ಪೋಲೀಸರಿಂದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೋಲೀಸ್ ಆಯುಕ್ತ ಶಶಿಕುಮಾರ್, ಆಸ್ಪತ್ರೆಗೆ ಭೇಟಿ ನೀಡಿದ್ದರು. ಗುಂಡೇಟು ತಾಕಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೋಲೀಸ್ ಅಧಿಕಾರಿಗಳಾದ ಪಿಎಸ್‌ಐ ಮಲ್ಲಿಕಾರ್ಜುನ್ ಮತ್ತು ಕಾನ್ಸ್‌ಟೇಬಲ್ ಇಸಾಕ್ ಅವರನ್ನು ನೋಡಲು ಬಂದಿದ್ದ ಶಶಿಕುನಮಾರ್ಇದೇ ವೇಳೆ ಗುಂಡೇಟು ತಿಂದ ಕಳ್ಳರನ್ನೂ ಪರಿಶೀಲಿಸಿದ್ದಾರೆ. ಬಳಿಕ ಮಾಧ್ಯಮದ ಜತೆ ಮಾತನಾಡಿರುವ...

Hubli News: ಅಡುಗೆ ಅನಿಲ ಸೋರಿಕೆಯಿಂದ ಕುಟುಂಬದ ನಾಲ್ವರು ಗಂಭೀರ ಗಾಯ, ಆಸ್ಪತ್ರೆಗೆ ಹೊರಟ್ಟಿ ಭೇಟಿ

Hubli News: ಹುಬ್ಬಳ್ಳಿ: ನಿನ್ನೆ ಅಷ್ಟೇ ನಗರದ ಚೆನ್ನಪೇಟೆಯಲ್ಲಿ ಸಿಲಿಂಡ‌ರ್ ಸೋರಿಕೆಯಿಂದ ತಂದೆ ಹಾಗೂ ಏಳು ವರ್ಷದ ಮಗು ಗಾಯಗೊಂಡ ಪ್ರಕರಣ ಮಾಸುವ ಮುನ್ನವೇ ಮತ್ತೆ ನಗರದ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಕ್ತಿ ಕಾಲನಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದಾಗಿ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕ್ರೀಡಾ ತರಬೇತುದಾರ ಮಹಾಂತೇಶ ಬಳ್ಳಾರಿ,...

ಜೀವಮಾನ ಸಾಧನೆ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಸನತ್ಕುಮಾರ, ಅವ್ವ ಪತ್ರಕರ್ತೆ ಪ್ರಶಸ್ತಿಗೆ ಸುನೀತಾ ಕುಲಕರ್ಣಿ,ನಿರ್ಮಲಾ ಕುದರಿ ಭಾಜನ

Hubli News: ಹುಬ್ಬಳ್ಳಿ : ಧಾರವಾಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ವರ್ಷದ ಜೀವಮಾನ ಸಾಧನೆ ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಸನತ್ಕುಮಾರ ಬೆಳಗಲಿ ಭಾಜನರಾಗಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದ ಅವ್ವ ಟ್ರಸ್ಟ್ ನಿಂದ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಅವ್ವ ಪತ್ರಕರ್ತೆ ಪ್ರಶಸ್ತಿ...

Hubli News: ಅವಳಿ ನಗರದಲ್ಲಿ ಹೆಚ್ಚಾದ ಹೃದಯಾಘಾತ ಕೇಸ್: 32 ವರ್ಷದ ಶಂಕ್ರಯ್ಯ ಸಾ*ವು

Hubli News: ಹುಬ್ಬಳ್ಳಿ : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇತ್ತ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಗ್ರಾಮದ 32 ವರ್ಷದ ಶಂಕ್ರಯ್ಯ ಗುರಯ್ಯನವರ ಎಂಬ ಯುವಕ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ಸಂಜೆ ಮನೆದಲ್ಲಿ ಊಟ ಮಾಡಿ ಮಲಗಿದ್ದ ಶಂಕ್ರಯ್ಯ ಅವರಿಗೆ ಇಂದು ಬೆಳಗ್ಗೆ...

Gadag : ವಿದ್ಯಾರ್ಥಿಗಳಿಗೆ ವಿದ್ಯಾವೇತನ ಮತ್ತು ಸಮರ್ಪಕ ಬಸ್ ಸೌಲಭ್ಯ ಒದಗಿಸುವಂತೆ ಎಬಿವಿಪಿ ಪ್ರತಿಭಟನೆ

Gadag News: ಲಕ್ಷ್ಮೆಶ್ವರ್: ವಿದ್ಯಾರ್ಥಿಗಳಿಗೆ ವಿದ್ಯಾವೇತನ ಮತ್ತು ಸಮರ್ಪಕ ಬಸ್ ಸೌಲಭ್ಯ ಒದಗಿಸುವಂತೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಎಬಿವಿಪಿ ಸಂಘಟನೆಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತಾಲೂಕಿನ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಮತ್ತು ಕೆಲ ಸಮಯ ವಾಹನದಟ್ಟಣೆ ಆಯಿತು. ಪೋಲಿಸ್ ಬಿಗಿ ಬಂದೋಬಸ್ತ...

Hubli News: ಅಂಗಡಿಯಲ್ಲಿ ನಿಂತ ಹುಡುಗನನ್ನು ಕರೆದು ಹಲ್ಲೆ ಮಾಡಿದ ರೌಡಿ ಶಿಟರ್ಸ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೇ ಪುಡಿ ರೌಡಿಗಳು ಬಾಲ ಬಿಚ್ಚಿದ್ದಾರೆ. ಆಟೋದಲ್ಲಿ ಬಂದು ಅಂಗಡಿ ಮುಂದೆ ನಿಂತಿದ್ದ ಹುಡುಗನನ್ನು ಕರೆದು ಹಲ್ಲೆ ಮಾಡಿರುವ ಘಟನೆ, ಹುಬ್ಬಳ್ಳಿ ಕಮರಿಪೇಟ್‌ದ ಕೌಲ ಪೇಟ್‌ದಲ್ಲಿ ನಿನ್ನೆ ರಾತ್ರಿ ನಡೆದಿದೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಯಫ್ ಮುಚಾಲೆ ಎಂಬ ಯುವಕ ಅಂಗಡಿ ಮುಂದೆ ನಿಂತಿದ್ದ, ಯಾರೋ ನಾಲ್ಕು...

Hubli News: ನೇಹಾ ಹಿರೇಮಠ ಹ*ತ್ಯೆ ಆರೋಪಿ ಫಯಾಜ್ ವಿಚಾರಣೆ ಮುಂದೂಡಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಕೆಎಲ್ಇ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದಿದ್ದ ಹುಬ್ಬಳ್ಳಿಯ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. ನೇಹಾ ಹಿರೇಮಠ ಕೊಲೆ ಆರೋಪಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದ್ದು, ಜುಲೈ 28 ಕ್ಕೆ ಮುಂದೂಡಿದೆ. ಹೌದು.. ಆರೋಪಿ ಫಯಾಜ್ ಗೆ ಜಾಮೀನು ನೀಡುವಂತೆ ಸಲ್ಲಿಕೆಯಾಗಿರೋ...

ಮನೆ ಕಳ್ಳರ ಮೇಲೆ ಪೊಲೀಸ್ ಫೈರಿಂಗ್.. ಇಬ್ಬರ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ ವಿದ್ಯಾಗಿರಿ ಪಿಎಸ್‌ಐ

Dharwad: ಮನೆ ಕಳ್ಳತನ ಪ್ರಕರಣದಲ್ಲಿ ತಲೆ ಮರಿಸಿಕೊಂಡಿದ್ದ ಇಬ್ಬರು ಕುಖ್ಯಾತಿ ಕಳ್ಳರ ಕಾಲಿಗೆ ಫೈರ್ ಮಾಡಿ ಬಂಧನ ಮಾಡುವಲ್ಲಿ ಧಾರವಾಡ ವಿದ್ಯಾಗಿರಿ ಠಾಣೆಯ ಪೊಲೀಸ್ ಟೀಂ ಯಶಸ್ವಿಯಾಗಿದೆ. ಧಾರವಾಡ ರಾಜೀವಗಾಂಧಿ ನಗರದ ಮುಜಮ್ಮಿಲ್ ಸೌದಾಗರ ಮತ್ತು ವಿಜಯ ಅಣ್ಣಿಗೇರಿ ಎಂಬಾತರೇ ಪೊಲೀಸರಿಂದ ಗುಂಡೇಟು ತಿಂದ ಆರೋಪಿಗಳಾಗಿದ್ದಾರೆ. ಇನ್ನೂ ಈ ಇಬ್ಬರು 35 ಕ್ಕೂ ಹೆಚ್ಚು ಪ್ರಕರಣಗಳಲ್ಲಿ...

Hubli News: ಅವಳಿನಗರದಲ್ಲಿ ನಿಲ್ಲದ ಸಿಲಿಂಡರ್ ಸ್ಪೋಟ ಪ್ರಕರಣಗಳು

Hubli News: ಹುಬ್ಬಳ್ಳಿ: ಅವಳಿನಗರದಲ್ಲಿ ನಿಲ್ಲದ ಸಿಲಿಂಡರ್ ಸ್ಪೋಟ ಪ್ರಕರಣಗಳು. ನಿನ್ನೆ ಅಷ್ಟೇ ನಗರದ ಚೆನ್ನಪೇಟೆಯಲ್ಲಿ ಸಿಲಿಂಡರ್ ಸೋರಿಕೆಯಿಂದ ತಂದೆ ಹಾಗೂ ಏಳು ವರ್ಷದ ಮಗು ಗಾಯಗೊಂಡ ಪ್ರಕರಣ ಮಾಸುವ ಮುನ್ನವೇ ಮತ್ತೆ ನಗರದ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಕ್ತಿ ಕಾಲನಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದಾಗಿ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ...
- Advertisement -spot_img

Latest News

Tirupati: ಹುಟ್ಟುಹಬ್ಬದ ಪ್ರಯುಕ್ತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಶಾಸಕ ಟಿ.ಎ.ಶರವಣ

Political News: ತಿರುಪತಿ: ಶಾಸಕರು ಕರ್ನಾಟಕ ವಿಧಾನ ಪರಿಷತ್ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾದ ಶ್ರೀ ಟಿ.ಎ.ಶರವಣ ಅವರು ಇಂದು ತಮ್ಮ ಹುಟ್ಟುಹಬ್ಬದ ಪ್ರಯುಕ್ತ...
- Advertisement -spot_img