Tuesday, August 25, 2026

pm modi

Hubli News: ಅವಳಿನಗರದಲ್ಲಿ ನಿಲ್ಲದ ಸಿಲಿಂಡರ್ ಸ್ಪೋಟ ಪ್ರಕರಣಗಳು

Hubli News: ಹುಬ್ಬಳ್ಳಿ: ಅವಳಿನಗರದಲ್ಲಿ ನಿಲ್ಲದ ಸಿಲಿಂಡರ್ ಸ್ಪೋಟ ಪ್ರಕರಣಗಳು. ನಿನ್ನೆ ಅಷ್ಟೇ ನಗರದ ಚೆನ್ನಪೇಟೆಯಲ್ಲಿ ಸಿಲಿಂಡರ್ ಸೋರಿಕೆಯಿಂದ ತಂದೆ ಹಾಗೂ ಏಳು ವರ್ಷದ ಮಗು ಗಾಯಗೊಂಡ ಪ್ರಕರಣ ಮಾಸುವ ಮುನ್ನವೇ ಮತ್ತೆ ನಗರದ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಕ್ತಿ ಕಾಲನಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದಾಗಿ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ...

Tipaturu: ಮದ್ಯ ಪ್ರಿಯರ ಅಡ್ಡೆಯಾಗಿ ಬದಲಾಗಿದೆ ತಿಪಟೂರು ಕೆರೆಯ ಉದ್ಯಾನವನ

Tipaturu: ಮದ್ಯ ಪ್ರಿಯರ ಅಡ್ಡೆಯಾಗಿ ಬದಲಾಗಿದೆ ತಿಪಟೂರು ಕೆರೆಯ ಉದ್ಯಾನವನ. ನಗರದ ಕೆರೆಯ ಪಕ್ಕದಲ್ಲಿರುವ ಉದ್ಯಾನವನ ಗಿಡಗಂಟೆಗಳು ಬೆಳೆದು ಮಧ್ಯಪ್ರಿಯರ ಹಾವಳಿ ಹಾಗೂ ಕಾಲೇಜುಗಳಿಗೆ ಚಕ್ಕರ್ ಹಾಕಿ ಪ್ರೇಮಿಗಳು ಪಾರ್ಕಿನಲ್ಲಿ ಸುತ್ತಾಟ ಮಾಡುತ್ತಿರುವುದು ಸಾರ್ವಜದಕರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರ ಸಾರ್ವಜನಿಕ ಹಿತದೃಷ್ಟಿಯಿಂದ 2 ಕೋಟಿ ರೂ ವೆಚ್ಚದಲ್ಲಿ ಕೆರೆಯ ಸಮೀಪ ವಾಯುವಿಹಾರ ಉತ್ತಮ ಪರಿಸರಕ್ಕಾಗಿ ಮಕ್ಕಳ...

ಕೆಎಎಸ್ ಮಾಡಬೇಕು ಎಂಬ ಕನಸು ಹೊತ್ತು ಧಾರವಾಡಕ್ಕೆ ಬಂದಿದ್ದ ಯುವಕ ಮಲಗಿದ್ದಲ್ಲೇ ಸಾ*ವು

Dharwad News: ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆ ಸಂಬಂಧ ಕೋಚಿಂಗ್ ಪಡೆಯಲು ಧಾರವಾಡಕ್ಕೆ ಬಂದು ಇಲ್ಲಿನ ಶಕ್ತಿ ಕಾಲೊನಿಯಲ್ಲಿ ರೂಮ್ ಮಾಡಿಕೊಂಡು ವಾಸವಿದ್ದ ಯುವಕನೋರ್ವ ತನ್ನ ರೂಮಿನಲ್ಲಿ ಮಲಗಿದ ಜಾಗದಲ್ಲೇ ಸಾವನ್ನಪ್ಪಿದ್ದಾನೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಯುವಕ ಗಂಗಾಧರ ಕರಿಗೌಡರ (32) ಎಂಬ ಯುವಕನೇ ಸಾವಿಗೀಡಾದವನು. ಗಂಗಾಧರ ಎಂಜಿನಿಯರಿಂಗ್ ಪದವೀಧರನಾಗಿದ್ದ. ಕೆಎಎಸ್ ಮಾಡಬೇಕು ಎಂಬ ಕನಸು...

Bengaluru: ʼಅಪ್ಪುಕಪ್‌ʼ ನಲ್ಲಿ ಸಿನಿರಸಿಕರ ಮನ ಗೆಲ್ಲಲಿದೆ ʼಯುವರತ್ನ ಚಾಂಪಿಯನ್ಸ್‌ʼ ತಂಡ

Bengaluru: ಬೆಂಗಳೂರು: ದಿವಂಗತ ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಸ್ಮರಣಾರ್ಥ ಆಯೋಜಿಸುವ ʼಅಪ್ಪುಕಪ್‌ ಸೀಸನ್‌ 3ʼರ ಪಂದ್ಯಾವಳಿಗಳು ಇದೇ ವಾರಾಂತ್ಯದಲ್ಲಿ ಆರಂಭಗೊಳ್ಳಲಿದೆ. ತೆರೆ ಮೇಲೆ ಕಂಗೊಳಿಸುವ ತಾರೆಯರು ರಾಕೆಟ್‌ ಹಿಡಿದು ಬ್ಯಾಡ್ಮಿಂಟನ್‌ ಅಂಗಳದಲ್ಲಿ ಭರ್ಜರಿ ಪ್ರದರ್ಶನ ತೋರಲು ಸಜ್ಜಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ʼಯುವರತ್ನ ಚಾಂಪಿಯನ್ಸ್‌ʼ ತಂಡವು ಭರ್ಜರಿಯಾಗಿ ಸಿದ್ಧತೆಯನ್ನು ನಡೆಸಿದೆ. ಇಂದು ನಗರದ...

ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ & ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕನ ಮನೆ ಮೇಲೆ ಲೋಕಾ ದಾಳಿ

Hubli News: ಹುಬ್ಬಳ್ಳಿ: ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ & ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕ ಎಸ್ .ಎಂ ಚವ್ಹಾಣ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಹುಬ್ಬಳ್ಳಿಯ ವಿದ್ಯಾನಗರದ ದತ್ತನಗರದಲ್ಲಿನ ಇವರ ನಿವಾಸದಲ್ಲಿ ಅಪಾರ ಪ್ರಮಾಣ ಬಂಗಾರ ,ಬೆಳ್ಳಿ ಪತ್ತೆಯಾಗಿದೆ. ನಾಲ್ಕು ಲಕ್ಷ ನಗದು, ಅಪಾರ ಪ್ರಮಾಣದ ಬೆಳ್ಳಿ ,ಬಂಗಾರ, ವಿವಿಧ ಕಡೆ ಇರುವ 12 ಸೈಟ್, ಮೂರು ಮನೆ,...

Hubli News: ತ್ರಿವಳಿ ಮಕ್ಕಳಿಗೆ ‌ಜನ್ಮ‌ ನೀಡಿದ ತಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಓರ್ವ ಮಹಿಳೆ ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮತ್ತು ತಾಯಿ ಮಕ್ಕಳು ಇಬ್ಬರೂ ಆರೋಗ್ಯವಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿಯ ನಿವಾಸಿ ಪಂಚಾಕ್ಷರಿ ಮತ್ತು ವರ್ಷಿಣಿ ಎಂಬುವವರಿಗೆ ತ್ರಿವಳಿ ಮಕ್ಕಳು ಜನಿಸಿರೋದು. ಇವರಿಬ್ಬರು ಈ ಮುಂಚೆಯೇ 6 ವರ್ಷದ ಮಗಳಿದ್ದಾರೆ. ಆದರೆ ಬಳಿಕ ಗರ್ಭಿಣಿಯಾದಾಗ, ಇವರಿಗೆ ಮೂವರು ಮಕ್ಕಳು...

ಅಣ್ಣಿಗೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಜನ ಸಂಪರ್ಕ ಸಭೆ

Dharwad: ಧಾರವಾಡ: ಜಿಲ್ಲೆಯ ಅಣ್ಣಿಗೇರಿಯ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಅಣ್ಣಿಗೇರಿಯ ಸುತ್ತಮುತ್ತಲ ಪ್ರದೇಶದ ಸಾರ್ವಜನಿಕರು ಸಾವಿರಾರು ಮಂದಿ ಪಾಲ್ಗೊಂಡು ತಮ್ಮ ಅಹವಾಲಗಳನ್ನು ಸಚಿವರಿಗೆ ಸಲ್ಲಿಸಿದರು. ಸ್ಥಳದಲ್ಲೇ ಕೆಲವು ಸಮಸ್ಯೆಗಳಿಗೆ ಸಚಿವರು...

Hubli: 4 ಜನರ ಮೇಲೆ ಗುಂಡಾ ಕಾಯ್ದೆ ಹಾಕಿದ ಪೋಲೀಸರ ಕ್ರಮಕ್ಕೆ ನ್ಯಾಯಾಲಯ ಅಸ್ತು

Hubli: ಹುಬ್ಬಳ್ಳಿ: 4 ಜನರ ಮೇಲೆ ಗುಂಡಾ ಕಾಯ್ದೆ ಹಾಕಿದ ಪೋಲೀಸರ ಕ್ರಮಕ್ಕೆ ನ್ಯಾಯಾಲಯ ಅಸ್ತು ಎಂದಿದೆ. ಹು-ಧಾದಲ್ಲಿ ನಿರಂತರವಾಗಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದವರ ಮೇಲೆ ಕಮಿಷನರ್ ಶಶಿಕುಮಾರ್ ಗುಂಡಾ ಕಾಯ್ದೆ ಹಾಕಿದ್ದರು. ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಗೂಂಡಾ ಕಾಯ್ದೆಯಡಿ 4 ಜನರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದಾದ ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಕಮಿಷನರ್, ರೌಡಿ,...

ಮಹಾದಾಯಿಗಾಗಿ ಪರಿಸರ ಕ್ಲಿಯರೆನ್ಸ್ ನೀಡುತ್ತಿಲ್ಲ. ಈ ಬಗ್ಗೆ ಬಿಜೆಪಿ ನಾಯಕರು ಮಾತೇ ಆಡುತ್ತಿಲ್ಲ: ಲಾಡ್ ಅಸಮಾಧಾನ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಧರ್ಮಸ್ಥಳ ಪ್ರಕರಣ ಎಸ್ ಐ ಟಿಗೆ ನೀಡಿರೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ಈಗಾಗಲೇ ಪ್ರಕರಣ ಎಸ್ ಐ ಟಿ ಗೆ ಕೊಟ್ಟಿದೆ. ಆ ಬಗ್ಗೆ ಆತುರದಿಂದ ಮಾತಾನಾಡೋದು ಸರಿಯಲ್ಲಾ. ಈ ಬಗ್ಗೆ ತನಿಖೆಯಾಗುತ್ತದೆ. ಬಿಜೆಪಿಯವರು ನಾವು ಏನು ಮಾಡಿದ್ರು ಮಾತಾಡ್ತಾರೆ....

Hubli News: ಸಾಯಂಕಾಲ ವಾಕಿಂಗ್ ಹೋಗಿದ್ದ ವೇಳೆ ಸರಗಳ್ಳತನ

Hubli News: ಹುಬ್ಬಳ್ಳಿ: ಸಾಯಂಕಾಲ ವಾಕಿಂಗ್‌ ಹೋಗಿದ್ದ ಮಹಿಳೆಯ ಕೊರಳಲಿದ್ದ ಮಂಗಳಸೂತ್ರವನ್ನು ಕಳ್ಳರು ಕಿತ್ತೊಯ್ದ ಘಟನೆ ಹುಬ್ಬಳ್ಳಿಯ ಕೇಶ್ವಾಪುರದ ಅಂಬಿಕಾ ನಗರದಲ್ಲಿರುವ ಪ್ರಸನ್ನ ಗಣಪತಿ ಗುಡಿ ಹತ್ತಿರ ನಡೆದಿದೆ. ಅಂಬಿಕಾನಗರದ ರೇವತಿ ಶಿಂಧೆ(63) ಎಂಬುವರ ಮಂಗಳಸೂತ್ರ ದೋಚಲಾಗಿದೆ. ಬೈಕ್‌ನಲ್ಲಿ ಬಂದ ಇಬ್ಬರು ಕೊರಳಿಗೆ ಕೈ ಹಾಕಿ 24 ಗ್ರಾಂ ತೂಕದ ಮಂಗಳಸೂತ್ರ ಕಿತ್ತು ಪರಾರಿಯಾಗಿದ್ದಾರೆ. ಈ...
- Advertisement -spot_img

Latest News

ಚುನಾವಣಾ ರಾಜಕೀಯದಿಂದ ನಿವೃತ್ತಿಯಾದರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ: ಮಾಜಿ ಸಿಎಂ ಸಿದ್ದರಾಮಯ್ಯ

Political News: ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟ ಸಮಿತಿ ಆಯೋಜಿಸಿದ್ದ "ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ" ಕಾರ್ಯಕ್ರಮದಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ...
- Advertisement -spot_img