Tuesday, August 25, 2026

pm modi

Hubli News: ಸಾಯಂಕಾಲ ವಾಕಿಂಗ್ ಹೋಗಿದ್ದ ವೇಳೆ ಸರಗಳ್ಳತನ

Hubli News: ಹುಬ್ಬಳ್ಳಿ: ಸಾಯಂಕಾಲ ವಾಕಿಂಗ್‌ ಹೋಗಿದ್ದ ಮಹಿಳೆಯ ಕೊರಳಲಿದ್ದ ಮಂಗಳಸೂತ್ರವನ್ನು ಕಳ್ಳರು ಕಿತ್ತೊಯ್ದ ಘಟನೆ ಹುಬ್ಬಳ್ಳಿಯ ಕೇಶ್ವಾಪುರದ ಅಂಬಿಕಾ ನಗರದಲ್ಲಿರುವ ಪ್ರಸನ್ನ ಗಣಪತಿ ಗುಡಿ ಹತ್ತಿರ ನಡೆದಿದೆ. ಅಂಬಿಕಾನಗರದ ರೇವತಿ ಶಿಂಧೆ(63) ಎಂಬುವರ ಮಂಗಳಸೂತ್ರ ದೋಚಲಾಗಿದೆ. ಬೈಕ್‌ನಲ್ಲಿ ಬಂದ ಇಬ್ಬರು ಕೊರಳಿಗೆ ಕೈ ಹಾಕಿ 24 ಗ್ರಾಂ ತೂಕದ ಮಂಗಳಸೂತ್ರ ಕಿತ್ತು ಪರಾರಿಯಾಗಿದ್ದಾರೆ. ಈ...

Hubli News: ಪೊಲೀಸ್ ಸಿಬ್ಬಂದಿಗಳ ಮನೆಯಲ್ಲಿಯೇ ಕಳ್ಳತನ: ಬೀಗ ಮುರಿದ ಕೈಚಳಕ ತೋರಿದ ಖದೀಮರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಪೊಲೀಸ್ ಕ್ವಾಟರ್ಸ್‌‌ನಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಮನೆಗಳ ಕೀಲಿ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ, ಬೆಳ್ಳಿ, ಹಣ ಕಳ್ಳತನವಾದ ಘಟನೆ ನಡೆದಿದ್ದು, ಕಳ್ಳನ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೌದು,,, ನಗರದ ಚಾಣಕ್ಯಪುರಿ ಪೊಲೀಸ್ ಕ್ವಾಟರ್ಸ್‌ ಹಾಗೂ ಸಿ.ಎ.ಆರ್ ಮೈದಾನ ಬಳಿಯ ಪೊಲೀಸರು ವಾಸಿಸುವ ನಿವಾಸಗಳಲ್ಲಿ ಇಬ್ಬರು ಪೊಲೀಸ್...

Chanakya Neeti: ಶ್ರೀಮಂತರಾಗಲು ನೀವು ಈ ಕೆಲಸಗಳನ್ನು ಮಾಡಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರು ಜೀವನ ಮಾಡಲು, ಸಂಸಾರ ಸಾಗಿಸಲು, ಆರ್ಥಿಕವಾಗಿ ಸಬಲರಾಗಲು ಏನು ಮಾಡಬೇಕು ಎಂದು ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ನಾವು ಶ್ರೀಮಂತರಾಗಬೇಕು ಅಂದ್ರೆ ನಮ್ಮ ಜೀವನದಲ್ಲಿ ಎಂಥ ಗುಣಗಳನ್ನು ಅಳವಡಿಸಿಕ~`ಳ್ಳಬೇಕು ಅಂತಲೂ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ದಾನ ಮಾಡಿ: ನೀವು ದುಡಿದ ಹಣದಲ್ಲಿ ಸಣ್ಣ ಭಾಗವಾದರೂ ಸರಿ, ದಾನ...

Chanakya Neeti: ಇಂಥ ವಾತಾವರಣವಿರುವ ಮನೆ ಸ್ಮಶಾನಕ್ಕೆ ಸಮ ಎಂದಿದ್ದಾರೆ ಚಾಣಕ್ಯರು

Chanakya Neeti: ಚಾಣಕ್ಯರು ಯಾವ ರೀತಿ ಆರ್ಥಿಕಾಗಿ ಬಲವಾಗಬೇಕು, ಸಂಬಂಧಗಳನ್ನು ಹೇಗೆ ನಿಭಾಯಿಸಬೇಕು, ವಧು- ವರ ಹುಡುಕುವಾಗ ಯಾವ ವಿಷಯ ಗಮನದಲ್ಲಿರಿಸಬೇಕು ಹೀಗೆ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಕೆಲ ವಾತಾವರಣವಿರುವ ಮನೆಗಳು ಸ್ಮಶಾನಕ್ಕೆ ಸಮ ಎಂದಿದ್ದಾರೆ. ಹಾಗಾದ್ರೆ ಎಂಥ ವಾತಾವರಣವಿರುವ ಮನೆ ಸ್ಮಶಾನಕ್ಕೆ ಸಮ ಅಂತಾ ತಿಳಿಯೋಣ ಬನ್ನಿ.. ಶುಭಕಾರ್ಯ ಮಾಡದ...

Gadag News: ಗೊಬ್ಬರದ ಅಭಾವದ ಹಿನ್ನಲೆ ಗೊಬ್ಬರ ಅಂಗಡಿಗಳು ರಷ್..

Gadag News: ಕಳೆದ ಕೆಲ ದಿನಗಳಿಂದ ತಾಲ್ಲೂಕಿನಾದ್ಯಂತ ಮಳೆ ಸುರಿಯುತ್ತಿದ್ದು, ಮುಂಗಾರು ಹಂಗಾಮಿನ ಬೆಳೆಗಳಿಗೆ ಅಗತ್ಯವಾಗಿರುವ ಯೂರಿಯಾ ರಸಗೊಬ್ಬರದ ಕೊರತೆ ಎದುರಾಗಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಎರಡು ಅಂಗಡಿಗಳಿಗೆ ಮಾತ್ರ ಯೂರಿಯಾ ಗೊಬ್ಬರ ಸರಬರಾಜು ಆಗಿದ್ದು, ರೈತರು ತಾಮುಂದು ನಾ ಮುಂದು ಎಂದು ನೂಕುನೂಗ್ಗಲು ಆಗಿದೆ. ಮಳೆ ಬಿಡುವು ನೀಡುತ್ತಿದಂತೆ ರಸಗೊಬ್ಬರ ಖರೀದಿಗೆ ರೈತರಲ್ಲಿ ಧಾವಂತ...

ಇನ್ನು ಕೆಲವೇ ತಿಂಗಳಲ್ಲಿ ಮಲ್ಲಿಕಾರ್ಜುನ್ ಖರ್ಗೆ ಪ್ರಧಾನಿ..?: ಬಸವರಾಜ ರಾಯರೆಡ್ಡಿ

Hubli News: ಹುಬ್ಬಳ್ಳಿ: ಕೆಲವೇ ತಿಂಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರಧಾನಮಂತ್ರಿ ಆಗಬಹುದು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಮಲ್ಲಿಕಾರ್ಜುನ ಖರ್ಗೆ ಬಗ್ಗೆ ವ್ಯಂಗ್ಯವಾಗಿ ಮಾತನಾಡುತ್ತಿದ್ದಾರೆ. ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಮಾತನಾಡಿದ್ದಾರೆ. ಅವರು ಓರ್ವ ಹಿರಿಯ ನಾಯಕರಿದ್ದಾರೆ. ಯಾರು ಅವರನ್ನು ಮ್ಯಾಚ್ ಮಾಡಲು ಆಗಲ್ಲಾ.ಕೆಲವೇ ತಿಂಗಳಲ್ಲಿ ಅವರು ಪ್ರಧಾನಮಂತ್ರಿ...

Hubli News: ಸಿಎಂ ಸಿದ್ದರಾಮಯ್ಯ ಮಾಸ್ ಲೀಡರ್. ಇನ್ನು 2 ವರ್ಷ 10 ತಿಂಗಳು ಸಿದ್ದರಾಮಯ್ಯ ಅವರೇ ಸಿಎಂ: ರಾಯರೆಡ್ಡಿ

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ,  ಸಿಎಂ ಸಿದ್ದರಾಮಯ್ಯ ಮಾಸ್ ಲೀಡರ್. ಇನ್ನು 2 ವರ್ಷ 10 ತಿಂಗಳು ಸಿದ್ದರಾಮಯ್ಯ ಅವರೇ ಸಿಎಂ ಇರ್ತಾರೆ. ರಾಜ್ಯದಲ್ಲಿ ಯಾವುದೇ ಬದಲಾವಣೆ ಆಗೋದಿಲ್ಲ ಎಂದಿದ್ದಾರೆ. ಅಬ್ದುಲ್ ಕಲಾಂ ಅವರು ಸೋನಿಯಾ ಗಾಂಧೀ ಅವರಿಗೆ ಪ್ರಧಾನಮಂತ್ರಿ ಆಗೋಕೆ ತಿಳ್ಸಿದ್ರು. ಖರ್ಗೆ ಅವರ...

ತಿಪಟೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕರ್ನಾಟಕ ಬಹುಜನ ಚಳುವಳಿಯ ಗ್ರಾಮ ಶಾಖೆ ಉದ್ಘಾಟನೆ

Tipaturu: ತಿಪಟೂರು: ತಾಲ್ಲೂಕಿನ ವಿವಿಧ ಗ್ರಾಮಗಳಾದ ಮಡೆನೂರು, ಬಿ ರಂಗಾಪುರ, ಕೊನೆಹಳ್ಳಿ, ಕರಿಕೆರೆ, ಮಾರುಗೋಡನಹಳ್ಳಿ ಗ್ರಾಮಗಳಲ್ಲಿ ಕರ್ನಾಟಕ ಬಹುಜನ ಚಳುವಳಿಯ ಗ್ರಾಮ ಶಾಖೆ ನಾಮಫಲಕಗಳನ್ನು ಸಂಸ್ಥಾಪಕ ರಾಜ್ಯಅಧ್ಯಕ್ಷರಾದ ಕನಕೆನಹಳ್ಳಿ ಕೃಷ್ಣಪ್ಪನವರು ಪುಷ್ಪಾರ್ಚನೆ ಮಾಡುವ ಮುಖಾಂತರ ಉದ್ಘಾಟನೆ ನೆರವೇರಿಸಿದರು. ನಂತರ ಮಾತನಾಡಿದ ರಾಜ್ಯಾಧ್ಯಕ್ಷರಾದ ಕನಕೆನಹಳ್ಳಿ ಕೃಷ್ಣಪ್ಪನವರು. ಕರ್ನಾಟಕ ಬಹುಜನ ಚಳುವಳಿಯ ಉದ್ದೇಶ ಎಲ್ಲ ಜಾತಿಯ ಜನಾಂಗದವರನ್ನು ಶೈಕ್ಷಣಿಕವಾಗಿ...

ಉ.ಕನ್ನಡದ ಹಳಿಯಾಳ ಅಂತಾರಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ಸಜ್ಜಾದ ಜನಸ್ನೇಹಿ ರಾಜು ಪೆಜೋಳ್ಳಿ ಆ್ಯಂಡ್ ಟೀಮ್

Haliyal: ಆ ವ್ಯಕ್ತಿ ಭಾರತೀಯ ಸೈನ್ಯದಲ್ಲಿ ‌ಕರ್ತವ್ಯ ನಿರ್ವಹಿಸಿತ್ತಿದ್ದರು ಕೂಡ ಸಾಮಾಜಿಕ ಕಳಕಳಿ ಗಡಿಯಲ್ಲಿ ಸೇವೆ ಸಲ್ಲಿಸಿ ಎಲ್ಲರಂತೆ ಇವರು ಕೂಡಾ ಸುಮ್ಮನಿರಬಹುದಿತ್ತು. ಆದರೆ ಈ ವ್ಯಕ್ತಿ ಇವರೆಲ್ಲರಿಗಿಂತ ಭಿನ್ನವಾಗಿ‌ ನಿಲ್ಲುತ್ತಾರೆ. ಕ್ರೀಡಾ ಜಗತ್ತಿನಲ್ಲಿ ನಮ್ಮ ದೇಶದ ಹಾಗೂ ನಾಡಿನ ಧ್ವಜ ಒಲಂಪಿಕ್ ಮಟ್ಟದಲ್ಲಿ ಹೆಚ್ಚು ಜನರು ಹಾರಿಸಬೇಕು ಎನ್ನುವುದುರ ಜತೆಗೆ ಸದೃಢ ಯುವ...

ಕೂಡಲ ಸಂಗಮ ಪೀಠದ ಜಯ ಮೃತ್ಯುಂಜಯ ಶ್ರೀಗಳಿಗೆ ವಿಷ ಪ್ರಾಶನ ಪ್ರಯತ್ನ ನಡೆದಿದೆ: ಬೆಲ್ಲದ್ ಹೊಸ ಬಾಂಬ್

Political News: ಕೂಡಲ ಸಂಗಮ ಪೀಠದ ಜಯ ಮೃತ್ಯುಂಜಯ ಶ್ರೀಗಳಿಗೆ ವಿಷ ಪ್ರಾಶನ ಪ್ರಯತ್ನ ನಡೆದಿದೆ.. ಶ್ರೀಗಳ ಆಹಾರವನ್ನು ವಿಷ ಮಾಡಿ ಅವರನ್ನು ಮುಗಿಸಬೇಕು ಅಂತ ಯೋಚನೆ ಮಾಡಿದ್ದಾರೆ ಅಂತ,ವಿಧಾನ ಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ ಹೊಸ ಬಾಂಬ್ ಸಿಡಿಸಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಎದುರು ಗಂಭೀರ ಆರೋಪ ಮಾಡಿರುವ ಅವರು,ಶ್ರೀಗಳ ಆರೋಗ್ಯ ಹದಗೆಟ್ಟಿದೆ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img