Wednesday, August 26, 2026

pm modi

Dharwad News: ಗುರುವಾರ ಚಾಕು ಇರಿತ ಶುಕ್ರವಾರ ಆರೋಪಿ ಕಾಲಿಗೆ ಗುಂಡೇಟು.. ಬಂಧನ

Dharwad News: ಕಳೆದ ಗುರುವಾರ ಧಾರವಾಡ ನಗರದ ಕಂಠಿಗಲ್ಲಿಯಲ್ಲಿ ಹಣದ ವಿಚಾರಕ್ಕೆ ಹಣ ಸಾಲ ಪಡೆದ ತಮ್ಮಣ್ಣಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಧಾರವಾಡದಲ್ಲಿ ಉಪ ನಗರ ಠಾಣೆಯ ಪೊಲೀಸರ ಗನ್ ಸದ್ದು ಮಾಡಿದೆ. ಚಾಕು ಇರಿದು ಪರಾರಿಯಾಗಿದ್ದ ಆರೋಪಿಯ ಕಾಲಿಗೆ ಗುಂಡೇಟು ನೀಡಿ ಬಂಧನ ಮಾಡಿದ್ದಾರೆ. ಧಾರವಾಡ ಕಂಠಿಗಲ್ಲಿಯ ನಿವಾಸಿ ರಾಘವೇಂದ್ರನಿಂಗೆ ಮಲ್ಲಿಕ್...

ದೇಶದಲ್ಲಿ ಯಾವ ಸಿಎಂಗೂ ಸಿದ್ದರಾಮಯ್ಯ ಬಂದ ಪರಿಸ್ಥಿತಿ ಬಂದಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯ ಉಣಕಲ್ ನಲ್ಲಿರುವ ಭಾರತೀಯ ಸರ್ಕಾರದ ಉಗ್ರಾಣಕ್ಕೆ ಇಂದು ಭೇಟಿ ನೀಡಿದ್ದು, ಅಕ್ಕಿಯನ್ನು ಪರಿಶೀಲಿಸಿದರು. ನಂತರ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಇದಾದ ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಜೋಶಿ, ಉಗ್ರಾಣಕ್ಕೆ ನಾನು ಬಂದಿದ್ದೆ, ತಂತ್ರಜ್ಞಾನ ಉಪಯೋಗಿಸಿ ಆಹಾರ ವೆಸ್ಟ್ ಆಗಬಾರದು. ಅಂತ ಆದ್ಯತೆ ಕೊಟ್ಟಿದ್ದೇವೆ. ಅನ್ನ...

Bollywood: ಕೆನಡಾದಲ್ಲಿರುವ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿ

Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ. ಕಪಿಲ್ ಶರ್ಮಾ ಕೆನಡಾದಲ್ಲಿ ಇತ್ತೀಚೆಗೆ ಕ್ಯಾಪ್ಸ್ ಕೆಫೆ ಎಂಬ ಕೆಫೆ ಓಪನ್ ಮಾಡಿದ್ದರು. ಆದರೆ ಕೆನಡಾದಲ್ಲಿ ಭಾರತೀಯರ ಮೇಲೆ ಗೂಂಡಾಗಿರಿ ಹೆಚ್ಚಾಗಿದ್ದು, ಕಪಿಲ್‌ಗೆ ಸೇರಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ...

Sandalwood : ಸಂಜು ಬಸಯ್ಯ ಪತ್ನಿಗೆ ಅಶ್ಲೀಲ ಮೆಸೇಜ್: ಸಂದೇಶ ಕಳುಹಿಸಿದವನಿಗೆ ಬುದ್ಧಿ ಹೇಳಿದ ನಟ

Sandalwood : ಕಾಮಿಡಿ ಕಿಲಾಡಿಗಳು ಮೂಲಕ ಫೇಮಸ್ ಆಗಿದ್ದ ನಟ ಸಂಜುಬಸಯ್ಯ ಈಗ ಸಂಸಾರಸ್ಥ. ಮದುವೆಯಾದ ಬಳಿಕ ಸಂಜು ಪತ್ನಿಯ ಜತೆ ರೀಲ್ಸ್ ಮಾಡುತ್ತ ಸಖತ್ ಫೆಮಸ್ ಆಗಿದ್ದಾರೆ. ಅವರ ಪತ್ನಿ ಪಲ್ಲವಿ ಕೂಡ ಉತ್ತಮ ನಟಿ. ಇದೀಗ ಅವರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪಿಯುಸಿ ವ್ಯಾಸಂಗ ಮಾಡುವ ವಿದ್ಯಾರ್ಥಿ ಅಶ್ಲೀಲ ಮೆಸೇಜ್ ಕಳುಹಿಸಿದ್ದಾನೆ. ಬೆಂಗಳೂರಿನ ವಿಜಯನಗರದ ಮನೋಜ್...

Belagavi: ಸವದತ್ತಿ ಎಲ್ಲಮ್ಮನ ದರ್ಶನ ಮಾಡಲು ಬಂದಿದ್ದ ಭಕ್ತನ ಮೇಲೆ ಹಲ್ಲೆ, ಗಂಭೀರ ಗಾಯ

Belagavi: ಬೆಳಗಾವಿ: ಬೆಳಗಾವಿಯ ಸವದತ್ತಿ ಎಲ್ಲಮ್ಮನ ಭಕ್ತನ ಮೇಲೆ ಪೋಲೀಸರು ಮತ್ತು ದೇವಸ್ಥಾನದ ಹೋಮ್‌ಗಾರ್ಡ್ ಹಲ್ಲೆ ಮಾಡಿದ್ದು, ಹಲ್ಲೆಗ``ಳಗಾದ ಶ್ರೀರಾಮ ಸೇನೆ ಧಾರವಾಡ ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ ಎಂಬುವವರಿಗೆ ಗಂಭೀರ ಗಾಯವಾಗಿದೆ. ಅಣ್ಣಪ್ಪ ಮತ್ತು ಅವರ ಪತ್ನಿ ಮತ್ತು ಮಗು ಮೂವರು ದೇವಿ ದರ್ಶನ ಮುಗಿಸಿ ಬರು್ತಿದ್ದಾಗ, ಮಗು ಅಳುತ್ತಿತ್ತು. ಹೀಗಾಗಿ ಮಗುವಿಗೆ ಹಸಿದಿರಬೇಕು, ಏನಾದರೂ...

Bengaluru: ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್: ಮಗನ ನೆನಪಲ್ಲೇ ತಂದೆ ನಿಧನ

Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಎಂಬ ಯುವಕ ಮೃತನಾಗಿದ್ದ. ಕೆಲ ದಿನಗಳ ಕಾಲ ಕೋಮಾದಲ್ಲಿದ್ದ ಅಕ್ಷಯ್ ಬಳಿಕ ಮೃತನಾದ. ಅಪ್ಪನ ಬರ್ತ್‌ಡೇ ಎಂದು ಚಿಕನ್ ತರಲು ಹೋಗಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿತ್ತು. ಇದೀಗ ಮಗನ ಸಾವಿನ ನೆನಪಲ್ಲೇ ತಂದೆಯೂ ನಿಧನರಾಗಿದ್ದಾರೆ. ಅಕ್ಷಯ್ ತಂದೆ ಶಿವರಾಮ್ ಮೃತ ವ್ಯಕ್ತಿಯಾಗಿದ್ದಾರೆ. ಅಕ್ಷಯ್ ಮೇಲೆ...

Spiritual: ಭಾರತದಲ್ಲಿ ಮಹಾಭಾರತದ ರಕ್ಕಸಿ ಹಿಡಿಂಬೆಗೂ ಇದೇ ದೇಗುಲ: ಭಾಗ 2

Spiritual: ಮನಾಲಿಯ ರಾಜರನ್ನು ಪ್ರಜೆಗಳನ್ನು ಕಾಯುವ ದೇವತೆ ಅಂದ್ರೆ ಅದು ಹಿಡಿಂಬೆ ಅಂತಲೇ ಇಲ್ಲಿನ ಜನರ ನಂಬಿಕೆ. ಈ ದೇವಸ್ಥಾನ ನಿರ್ಮಿಸೋಕ್ಕೆ ಕಾರಣವಾದ್ರೂ ಏನು ಅಂತಾ ತಿಳಿಯೋಣ ಬನ್ನಿ.. ಮನಾಲಿಯ ಈ ಪ್ರದೇಶಕ್ಕೆ ಹಿಡಿಂಬ ರಾಜನಾಗಿರುತ್ತಾನೆ. ಹಿಡಿಂಬೆ ಅವನ ತಂಗಿ. ಹಿಡಿಂಬನಿಗೆ ರಾಕ್ಷಸ ಗುಣ ತುಂಬಿ ತುಳುಕುತ್ತಿದ್ದರೆ, ಹಿಡಿಂಬೆಗೆ ಕರುಣೆ ಹೆಚ್ಚು. ಆಕೆ ಮನುಷ್ಯರಂತೆ ವರ್ತಿಸುವವಳು....

Spiritual: ಭಾರತದಲ್ಲಿ ಮಹಾಭಾರತದ ರಕ್ಕಸಿ ಹಿಡಿಂಬೆಗೂ ಇದೇ ದೇಗುಲ: ಭಾಗ 1

Spiritual: ಭಾರತದಲ್ಲಿ ರಾಶಿ ರಾಶಿ ಪುರಾತನ, ಪ್ರಾಚೀನ ಕಾಲದ, ಶ್ರೀಮಂತ, ಸಾಂಸ್ಕೃತಿಕ ದೇವಸ್ಥಾನಗಳಿದೆ. ಇಡೀ ಪ್ರಪಂಚದಲ್ಲಿ ಹಿಂದೂ ದೇವಸ್ಥಾನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಹೊಂದಿರುವ ದೇಶ ಅಂದ್ರೆ ಅದು ಭಾರತ ಮಾತ್ರ. ಆದರೆ ಇಲ್ಲಿನ ವಿಶೇಷತೆ ಅಂದ್ರೆ ನಮ್ಮ ದೇಶದಲ್ಲಿ ಬರೀ ದೇವರ ದೇವಸ್ಥಾನ ಮಾತ್ರವಲ್ಲದೇ, ರಾಕ್ಷಸರಿಗೂ ದೇವಸ್ಥಾನವಿದೆ. ಮಹಾಭಾರತದಲ್ಲಿ ಬರುವ ರಕ್ಕಸಿಯಾಗಿರುವ ಹಿಡಿಂಬೆಗೂ ನಮ್ಮ ದೇಶದಲ್ಲಿ...

News: ಅಗಾಧ ಸವಾಲುಗಳ ನಡುವೆ ಗರ್ಭಿಣಿಗೆ ಯಶಸ್ವಿ ಶಸ್ತ್ರಚಿಕಿತ್ಸೆ!

News: ತಾಯಿಯ ಜೀವ ಆಪತ್ತಿನಲ್ಲಿದ್ದಾಗ ವೈದ್ಯರ ಕಾಳಜಿ ಮತ್ತು ಯೋಜಿತ ಚಿಕಿತ್ಸೆಯಿಂದ ಯಶಸ್ವಿಯಾಗಿ ಮಗುವಿಗೆ ಜನ್ಮ ನೀಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಗರ್ಭಿಣಿಯೊಬ್ಬರು ಮೂರನೇ ತಿಂಗಳ ಅವಧಿಯಲ್ಲಿ ವೈದ್ಯರನ್ನು ಸಂಪರ್ಕಿಸಿದಾಗ ತಮಗೆ ʼಪ್ಲಾಸೆಂಟಾ ಪರ್‌ಕ್ರಿಯೆಟಾ (Placenta Percreta) ಸಮಸ್ಯೆಯಿದೆ ಎಂದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳೆಗೆ ಕೇವಲ 28 ವಾರಗಳಿಗೆ ಸಿಸೇರಿಯನ್‌...

ಮಹಿಳಾ ಉದ್ಯಮಿಗಳು ಡಿಜಿಟಲ್‌ ಕೌಶಲ್ಯವನ್ನು ಅರಿತರೆ ಭಾರತದ ಆರ್ಥಿಕತೆ ಅಭಿವೃದ್ಧಿಯಾಗಲಿದೆ

Bengaluru: ಬೆಂಗಳೂರು, ಜು.10: ಉಬುಂಟು ನಿಯೋಗದ ವತಿಯಿಂದ LEXSHIP, UN ESCAP, ಹೆಚ್‌ಡಿಎ ಮೋಟಾರ್ಸ್‌ ಸಹಯೋಗದೊಂದಿಗೆ ಮಹಿಳಾ ಉದ್ಯಮಿಗಳ ಕೌಶಲ್ಯ ಅಭಿವೃದ್ಧಿ ಕುರಿತಾದ ರಾಷ್ಟ್ರೀಯ ಮಟ್ಟದ ಎರಡು ದಿನಗಳ ಕಾರ್ಯಗಾರವನ್ನು ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಶಾಸಕರ ಭವನಲ್ಲಿ ಹಮ್ಮಿಕೊಳ್ಳಲಾಗಿತ್ತು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಮುಖ್ಯ ಅತಿಥಿಗಳಾದ ಬಿಬಿಎಂಪಿ ಮಾಜಿ ಉಪಮೇಯರ್‌ ಹೇಮಲತಾ ಗೋಪಾಲಯ್ಯ ಅವರು ಮಾತನಾಡಿ,...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img