Saturday, August 15, 2026

pm modi

Haveri News: ಸ್ವಂತ ಖರ್ಚಿನಿಂದ ಮೋಡ ಬಿತ್ತನೆ ಕಾರ್ಯ ನಡೆಯಲಿದೆ: ಶಾಸಕ ಶ್ರೀನಿವಾಸ್ ಮಾನೆ

Haveri News: ಜಿಲ್ಲೆಯಲ್ಲಿ ರೈತರಿಗೆ ಸರಿಯಾದ ಮಳೆ ಇಲ್ಲದೆ ಇರುವುದರಿಂದ ಜಿಲ್ಲೆಯ ಎಲ್ಲ ಶಾಸಕರು ನಮ್ಮ ಸ್ವಂತ ಖರ್ಚಿನಿಂದ ಮೋಡ ಬಿತ್ತನೆಗೆ ಮುದಾಗಿದ್ದೇವೆ ಎಂದು ಹಾನಗಲ್ ಪಟ್ಟಣದಲ್ಲಿ ಸೋಮವಾರ ಶಾಸಕ ಶ್ರೀನಿವಾಸ್ ಮಾನೆ ಹೇಳಿದರು. ರಾಣೇಬೆನ್ನೂರ್ ಶಾಸಕ ಪ್ರಕಾಶ ಕೋಳಿವಾಡ ಇದರ ಬಗೆಗೆ ಮಾಹಿತಿ ನೀಡಿದ್ದು. ಇಂದು ಮದ್ಯಾಹ್ನ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಮೋಡಬಿತ್ತನೆ ಪ್ರಾರಂಭವಾಗಲಿದೆ...

Hubli news: ರೈತರಲ್ಲಿ ಹೊಸ ಆಶಾಭಾವನೆ ಮೂಡಿಸಿದ ವರುಣ ದೇವ

Hubli News: ಮಳೆಗಾಗಿ ಆಕಾಶದತ್ತ ಚಾತಕ ಪಕ್ಷಿಯಂತೆ ಕಾದಿದ್ದ ರೈತರ ಮುಖದಲ್ಲಿ ಇದೀಗ ಮಂದಹಾಸ ಮೂಡಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಜಿಟಿ-ಜಿಟಿ ಮಳೆಯಿಂದ ಹುಬ್ಬಳ್ಳಿ ಹಾಗೂ ಕುಂದಗೋಳ ತಾಲೂಕಿನ ರೈತರು ಮತ್ತೆ ಹೊಲದತ್ತ ಮುಖ ಮಾಡಿದ್ದು, ಮುಂಗಾರು ಬೆಳೆಗಳ ಸಂರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಜಿಟಿ-ಜಿಟಿ ಮಳೆ ರೈತರಲ್ಲಿ ಹೊಸ...

Hubli News: ₹172 ಕೋಟಿ ಕ್ರೀಡಾ ಸಂಕೀರ್ಣಕ್ಕೆ ಇನ್ನೂ ಉದ್ಘಾಟನೆ ಭಾಗ್ಯವಿಲ್ಲ

Hubli News: ಉತ್ತರ ಕರ್ನಾಟಕದ ಕ್ರೀಡಾಪಟುಗಳ ಕನಸಿನ ಯೋಜನೆಯಾಗಿದ್ದ ಹುಬ್ಬಳ್ಳಿಯ ಇಂಟಿಗ್ರೇಟೆಡ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಕಾಮಗಾರಿ ಪೂರ್ಣಗೊಂಡು ವರ್ಷ ಕಳೆದರೂ ಇನ್ನೂ ಉದ್ಘಾಟನೆ ಭಾಗ್ಯ ಕಂಡಿಲ್ಲ. ₹172 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಈ ಬೃಹತ್ ಕ್ರೀಡಾ ಸಂಕೀರ್ಣ ಸಾರ್ವಜನಿಕರ ಬಳಕೆಗೆ ಬಾರದಿರುವುದು ಇದೀಗ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದು ಹುಬ್ಬಳ್ಳಿಯ ಗೋಕುಲ ರಸ್ತೆಯ ಡಾ. ಆರ್.ಎಂ. ಲೋಹಿಯಾ...

ನರೇಗಲ್ ಗಲಾಟೆ ಪ್ರಕರಣದಲ್ಲಿ ಕೋಮು ಬಣ್ಣ ಬಳಿಯದೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು: ಮೊಹಮ್ಮದ್ ಜಾಫರ್ ಮುಲ್ಲಾ

Haveri News: ಹಾವೇರಿ ಜಿಲ್ಲೆಯ ನರೇಗಲ್ ಗ್ರಾಮದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಈ ಘಟನೆ ಕೋಮು ಗಲಭೆಯಲ್ಲ, ವೈಯಕ್ತಿಕ ಗಲಾಟೆ ಎಂದು ಅಂಜುಮನ್ ಕಮಿಟಿ ಸ್ಪಷ್ಟನೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಜುಮನ್ ಕಮಿಟಿಯ ಕಾರ್ಯದರ್ಶಿ ಮೊಹಮ್ಮದ್ ಜಾಫರ್...

Haveri News: ನರೇಗಲ್ ಗಲಭೆ ಆರೋಪಿಗಳಿಗೆ ಆಶ್ರಯ ನೀಡಿಲ್ಲ: ಮಧು ಗೌಡ ಪಾಟೀಲ್ ಸ್ಪಷ್ಟನೆ

Haveri News: ಹಾನಗಲ್: ತಾಲೂಕಿನ ನೆರೆಗಲ್ ಗಲಭೆ ಪ್ರಕರಣದ ಆರೋಪಿ ಚೌಕತಲಿ ನೆಗಳು ನಮ್ಮ ಮನೆಯಲ್ಲಿ ಆಶ್ರಯ ಪಡೆದು ಬಚ್ಚಿಕೊಂಡಿದ್ದರು ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದು ಸತ್ಯಕ್ಕೆ ದೂರವಾದದ್ದು. ಪೊಲೀಸರು ನನ್ನನ್ನು ಬೆದರಿಸಿ ಇಂತಹ ಹೇಳಿಕೆ ಪಡೆದಿದ್ದಾರೆ. ನಾನು ಬಿಜೆಪಿ ಸದಸ್ಯನು ಅಲ್ಲ ಕಾರ್ಯಕರ್ತನು ಅಲ್ಲ ನಾನೊಬ್ಬ ರೈತ ಅಷ್ಟೇ ಎಂದು ಎತ್ತಿನಹಳಿ...

Gadaga News: 33 ದಿನಗಳ ಶಿವಯೋಗ ಸಮಾಧಿ ಅಂತ್ಯ – ಸಹಜ ಸ್ಥಿತಿಗೆ ಮರಳಿದ ರಾಚೋಟೇಶ್ವರ ಶ್ರೀಗಳು

Gadaga News: ಲೋಕ ಕಲ್ಯಾಣ, ವಿಶ್ವಶಾಂತಿ ಹಾಗೂ ಸಕಾಲದಲ್ಲಿ ಮಳೆ-ಬೆಳೆ ಸಮೃದ್ಧಿಯಾಗಲಿ ಎಂಬ ಸಂಕಲ್ಪದೊಂದಿಗೆ 33 ದಿನಗಳ ಕಾಲ ಶಿವಯೋಗ ಸಮಾಧಿಯಲ್ಲಿ ತೊಡಗಿದ್ದ ಗದಗ ಜಿಲ್ಲೆಯ ಅಂತೂರು-ಬೆಂತೂರು ಗ್ರಾಮದ ಶ್ರೀ ಜಗದ್ಗುರು ಬೂದೀಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಇಂದು ಸಮಾಧಿ ಯೋಗವನ್ನು ಪೂರ್ಣಗೊಳಿಸಿ ಸಹಜ ಸ್ಥಿತಿಗೆ ಮರಳಿದರು. ಗದಗ ತಾಲೂಕಿನ...

Hubli News: ಬಿಆರ್‌ಟಿಎಸ್ ಮಾರ್ಗದಲ್ಲಿ ಮತ್ತಷ್ಟು ಸ್ಪೀಡ್ ಬ್ರೇಕರ್

Hubli News: ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್ ಮಾರ್ಗದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಎಚ್‌ಡಿಬಿಆರ್‌ಟಿಎಸ್ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬಿಆರ್‌ಟಿಎಸ್ ಕಾರಿಡಾರ್ ಹಾಗೂ ಮಿಶ್ರ ಸಂಚಾರ ಮಾರ್ಗದಲ್ಲಿ ಹೊಸದಾಗಿ 10 ರಿಂದ 15 ಸ್ಪೀಡ್ ಬ್ರೇಕರ್‌ಗಳನ್ನು ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್ ಮಾರ್ಗ ಹಾಗೂ ಪ್ರಮುಖ ಕ್ರಾಸಿಂಗ್‌ಗಳಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಎಚ್‌ಡಿಬಿಆರ್‌ಟಿಎಸ್ ಹೆಚ್ಚುವರಿ...

Koppala News: ಸಾಲದ ಒತ್ತಡಕ್ಕೆ ಚಿನ್ನದ ವ್ಯಾಪಾರಿಯ ಒಂದೇ ಕುಟುಂಬದ ಮೂವರು ಸಾವು

Koppala News: ಗಂಗಾವತಿ : ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಚಿನ್ನದ ವ್ಯಾಪಾರಿ ಸಾಲದ ಒತ್ತಡ ಮತ್ತು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಒಂದೇ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದ್ದಿದೆ. ಘಟನೆಯಲ್ಲಿ ನಗರದಲ್ಲಿ ಹಲವು ದಶಕಗಳಿಂದ ಕಾಮಾಕ್ಷಿ ಚಿನ್ನದ ಅಂಗಡಿ ನಡೆಸುತ್ತಿದ್ದ ಪ್ರಕಾಶ ರಾಯ್ಕರ್ (54)ಅವರ ಪತ್ನಿ...

Bengaluru News: ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಅಕ್ರಮ ಬೀಜ ದಾಸ್ತಾನು ಜಪ್ತಿ

Bengaluru: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ ಬೀಜ ಮತ್ತು ಸೂಕ್ಷ್ಮ ಪೋಷಕಾಂಶಗಳನ್ನು ವಶಪಡಿಸಿಕೊಂಡಿದ್ದಾರೆ. ಅನಧಿಕೃತವಾಗಿ ಬೀಜ,ರಸಗೊಬ್ಬರ ದಾಸ್ತಾನು, ಮಾರಾಟ ನಿಯಂತ್ರಿಸಲು ಕೃಷಿ ಇಲಾಖೆ ಆಯುಕ್ತರಾದ ಡಾ.ಬಿ.ಸಿ.ಸತೀಶ್ ಅವರ ಸೂಚನೆ...

Haveri News: ಯೋಧ ಯಶೋಧರ್ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

Haveri News: ಕೇರಳದ ಕೊಚ್ಚಿಯಲ್ಲಿ ಸೇವೆಯಲ್ಲಿದ್ದ ವೇಳೆ ಅಕಾಲಿಕವಾಗಿ ನಿಧನರಾದ ಭಾರತೀಯ ನೌಕಾದಳದ ಯೋಧ, ತಾಲೂಕಿನ ಉಪ್ಪುಣಸಿ ಗ್ರಾಮದ ಯಶೋಧರ ದುರುಗಪ್ಪ ವಡ್ಡರ ಅವರ ಪಾರ್ಥಿವ ಶರೀರಕ್ಕೆ ಶಾಸಕ ಶ್ರೀನಿವಾಸ ಮಾನೆ ಮಾಜಿ ಶಾಸಕ ಶಿವರಾಜ್ ಸಜ್ಜನ್ ಜನಪ್ರತಿನಿಧಿಗಳು, ಮಾಜಿ ಯೋಧರು ಅಂತಿಮ ನಮನ ಸಲ್ಲಿಸಿ, ಗೌರವಾರ್ಪಿಸಿದರು. ಯೋಧನ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಅರ್ಪಿಸಿ ಗೌರವ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img